ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
vijayanagara
vijayanagara
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಟಿಬಿ ಡ್ಯಾಂನ ಒಳಹರಿವು ಭಾರೀ ಏರಿಕೆ : 19ನೇ ಗೇಟ್ಗೆ ಕ್ರಸ್ಟ್ಗೇಟ್ ಅಳವಡಿಕೆ ಮುಂದೂಡಿಕೆ?
ತುಂಗಭದ್ರಾ ಜಲಾಶಯದ ಒಳಹರಿವು ಭಾರೀ ಪ್ರಮಾಣದಲ್ಲಿ ಏರಿಕೆಯಾಗಿದ್ದು, ಈಗ ಜಲಾಶಯದಲ್ಲಿ 34.221 ಟಿಎಂಸಿ ನೀರು ಸಂಗ್ರಹವಾಗಿದೆ.
ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಪಾಲಕರು ಶ್ರಮಿಸಲಿ: ಅಮರೇಶ
ಬಾಲಕರನ್ನು ಶಿಕ್ಷಣದಿಂದ ವಂಚಿತರನ್ನಾಗಿ ಮಾಡಿ, ಮನೆ ಆರ್ಥಿಕ ಪರಿಸ್ಥಿತಿ ಸರಿದೂಗಿಸುವುದಕ್ಕಾಗಿ ಕೆಲಸಕ್ಕೆ ಕಳುಹಿಸುವುದು ಪಾಲಕರು ಮಾಡುತ್ತಿರುವ ದೊಡ್ಡ ಅಪರಾಧವಾಗಿದೆ.
ನಗರದಲ್ಲಿ ಶೀಘ್ರ ಕುಡಿಯುವ ನೀರು, ಯುಜಿಡಿ ಸಮಸ್ಯೆ ಪರಿಹರಿಸಿ: ಡಾ. ನಾರಾಯಣಸ್ವಾಮಿ
ನಗರದ ಎಲ್ಲ ವಾರ್ಡಗಳಿಗೆ ನಿಗದಿತ ವೇಳೆಗೆ ಕುಡಿಯುವ ನೀರು ಸರಬರಾಜು ಹಾಗು ಒಳಚರಂಡಿ ವ್ಯವಸ್ಥೆಯನ್ನು ಕಲ್ಪಿಸಬೇಕು.
ಜಾಲಿ ಮುಳ್ಳಿನಿಂದ ಹಿರೇಕೆರೆಗೆ ಮುಕ್ತಿ ಎಂದು?
ಕೆರೆ, ಕಟ್ಟೆಗಳು ರೈತರ ಜೀವನಾಡಿಗಳು, ಅಂತಹ ಕೆರೆ ಪಾಳೆಗಾರರ ಕಾಲದ ಪಟ್ಟಣಕ್ಕೆ ಕಳಸಪ್ರಾಯವಾಗಿರುವ ಇತಿಹಾಸ ಪ್ರಸಿದ್ಧ ಹಿರೇಕೆರೆ ಇಂದು ಜಾಲಿ ಗಿಡಗಳಿಂದ ಮಂಕಾಗಿ ಕಳಾಹೀನವಾಗಿದೆ.
ಅಸಮತೋಲನ ನಿವಾರಣೆ ಕುರಿತು ಪರಾಮರ್ಶೆ, ಸೂಚ್ಯಂಕ ಆಧರಿಸಿ ಸರ್ಕಾರಕ್ಕೆ ವರದಿ ಸಲ್ಲಿಕೆ: ಪ್ರೊ.ಎಂ.ಗೋವಿಂದರಾವ್ಪ್ರಾದೇಶಿಕ ಅಸಮತೋಲನ ನಿವಾರಣಾ ಸಮಿತಿ ಸಭೆ/ ಜಿಲ್ಲೆಯ ಶಾಸಕರು ಭಾಗಿ
ಅಭಿವೃದ್ಧಿ ಸೇರಿ ವಿವಿಧ ವಲಯಗಳ ಸೂಚ್ಯಂಕ ಆಧರಿಸಿ, ಗುರುತಿಸಿ ಪ್ರಾದೇಶಿಕ ಅಸಮತೋಲನ ನಿವಾರಣೆಗೆ ಪರಾಮರ್ಶಿಸಿ ಸರ್ಕಾರಕ್ಕೆ ವರದಿ ನೀಡಲಾಗುವುದು.
ಸರ್ಕಾರಿ ಕಡತಗಳ ಮೇಲೆ ಬಾಲ್ಯ ವಿವಾಹ ಶಿಕ್ಷಾರ್ಹ ಅಪರಾಧ ಎಂದು ಬರೆಸಿ: ನಾಗಣ್ಣ ಗೌಡ
ಮಕ್ಕಳ ಕುರಿತು ಕಾರ್ಯನಿರ್ವಹಿಸುವ ಎಲ್ಲಾ ಇಲಾಖೆಗಳು ಮಕ್ಕಳ ಹಕ್ಕುಗಳ ರಕ್ಷಣೆಗೆ ಮತ್ತು ಮಕ್ಕಳನ್ನು ಮುಖ್ಯವಾಹಿನಿಗೆ ತರಲು ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕಿದೆ.
ಕಾಂಗ್ರೆಸ್ ಶಾಸಕರಿಗೂ ಅನುದಾನವಿಲ್ಲದೇ ಅನಾಥ ಪ್ರಜ್ಞೆ ಕಾಡುತ್ತಿದೆ: ಕೃಷ್ಣನಾಯ್ಕ
ರಾಜ್ಯದ ಕಾಂಗ್ರೆಸ್ ಸರ್ಕಾರ ಆಡಳಿತ ಅವಧಿಯಲ್ಲಿ ಬಿಜೆಪಿ ಶಾಸಕರಿಗೆ ಅಷ್ಟೇ ಅಲ್ಲ, ಆಡಳಿತ ಪಕ್ಷದ ಶಾಸಕರಿಗೂ ಅನುದಾನವಿಲ್ಲದೇ, ಅವರಿಗೂ ಅನಾಥ ಪ್ರಜ್ಞೆ ಕಾಡುತ್ತಿದೆ.
ದೇವರಾಜ ಅರಸು ಭವನ ನಿರ್ಮಾಣಕ್ಕೆ ಒತ್ತಾಯಿಸಿ ಶಾಸಕರಿಗೆ ಮನವಿ
ವಿಜಯನಗರ ಜಿಲ್ಲಾ ಕೇಂದ್ರವಾದ ಹೊಸಪೇಟೆಯಲ್ಲಿ ದೇವರಾಜ ಅರಸು ಭವನ ನಿರ್ಮಾಣ ಮಾಡಬೇಕು ಎಂದು ಒತ್ತಾಯಿಸಿ ವಿಜಯನಗರ ಜಿಲ್ಲಾ ಹಿಂದುಳಿದ ವರ್ಗಗಳ ಒಕ್ಕೂಟದ ಮುಖಂಡರು ಶಾಸಕ ಎಚ್.ಆರ್. ಗವಿಯಪ್ಪಗೆ ಬುಧವಾರ ಮನವಿ ಸಲ್ಲಿಸಿದರು.
40 ಜನರ ಹೆಸರಲ್ಲಿ ₹60 ಲಕ್ಷ ಸಾಲ ಪಡೆದು ಪರಾರಿಯಾದ ಪೋಟೋಗ್ರಾಫರ್ಸ್!
ಇಬ್ಬರು ಫೋಟೋಗ್ರಾಫರ್ಸ್ಗಳು ವಿವಿಧ ಖಾಸಗಿ ಫೈನಾನ್ಸ್ ಹಾಗೂ ಮಹಿಳಾ ಸಂಘಗಳಿಂದ, ಸಾರ್ವಜನಿಕರ ಹೆಸರಿನಲ್ಲಿ ಮಂಜೂರಾದ 60 ಲಕ್ಷಕ್ಕೂ ಅಧಿಕ ಸಾಲ ಪಡೆದು, ಪಂಗನಾಮ ಹಾಕಿ ಪರಾರಿಯಾಗಿರುವ ಘಟನೆ ತಾಲೂಕಿನ ಹೊಳಲು ಗ್ರಾಮದಲ್ಲಿ ಜರುಗಿದೆ.
ಕಲುಷಿತ ನೀರು ಸೇವನೆ: ಮತ್ತೆ 7 ಜನರಿಗೆ ವಾಂತಿ-ಭೇದಿ
ತಾಲೂಕಿನ ಮಾನ್ಯರ ಮಸಲವಾಡ ಗ್ರಾಮದಲ್ಲಿ ಮತ್ತೆ 7 ಜನ ವಾಂತಿ ಭೇದಿಯಿಂದ ಬಳಲುತ್ತಿದ್ದು, 4 ಜನರು ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಪಡೆದಿದ್ದಾರೆ. ಮೂವರನ್ನು ಪಟ್ಟಣದ 100 ಹಾಸಿಗೆಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
< previous
1
...
51
52
53
54
55
56
57
58
59
...
308
next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್ ಸಾಬೀತಾದ್ರೆ ದರ್ಶನ್ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ