• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayanagara

vijayanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮರಿಯಮ್ಮನಹಳ್ಳಿಯಲ್ಲಿ ಕುಣಿದು ಕುಪ್ಪಳಿಸಿದ ಯುವಕರು
ಮರಿಯಮ್ಮನಹಳ್ಳಿ ಪಟ್ಟಣ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ಶನಿವಾರ ಹೋಳಿ ಹಬ್ಬವನ್ನು ಸಡಗರದಿಂದ ಆಚರಿಸಿದರು.
ಒಂದು ಜೀವ ಉಳಿಸಲು ರಕ್ತದಾನ ಸಹಕಾರಿ: ಪಿಎಸ್‌ಐ ಬೀಬಿ ಮರೇಮ್
ತುರ್ತು ಸಂದರ್ಭಗಳಲ್ಲಿ ಅಗತ್ಯವಿರುವ ವ್ಯಕ್ತಿಗೆ ರಕ್ತ ನೀಡಿದಾಗ ಒಂದು ಅಮೂಲ್ಯ ಜೀವ ಉಳಿಸಿದಂತಾಗುತ್ತದೆ. ಹೀಗಾಗಿ ರಕ್ತದಾನ ಶ್ರೇಷ್ಟವಾದ ದಾನವಾಗಿದೆ.
ಅಧಿಕಾರಿಗಳ ಮೈಚಳಿ ಬಿಡಿಸಿದ ಉಪ ಲೋಕಾಯುಕ್ತ ನ್ಯಾ. ಬಿ.ವೀರಪ್ಪ
ಉಪ ಲೋಕಾಯುಕ್ತ ನ್ಯಾ. ಬಿ.ವೀರಪ್ಪ ನೇತೃತ್ವದ ತಂಡ ಶುಕ್ರವಾರ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ, ಸರ್ಕಾರಿ ಆಸ್ಪತ್ರೆ, ತಾಯಿ ಮತ್ತು ಮಕ್ಕಳ ಆಸ್ಪತ್ರೆ, ನಗರಸಭೆ, ತಹಸೀಲ್ದಾರ ಕಚೇರಿ, ಉಪ ನೋಂದಣಾಧಿಕಾರಿ ಕಚೇರಿ, ಹುಡಾ ಕಚೇರಿ, ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಕಚೇರಿ, ಕಾರ್ಮಿಕ ಇಲಾಖೆ ಕಚೇರಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಕಚೇರಿ, ಆರ್‌ಟಿಒ ಕಚೇರಿ, ಬಾಲಕರ ಮೆಟ್ರಿಕ್‌ ಪೂರ್ವ ಹಾಸ್ಟೆಲ್‌ಗೆ ಭೇಟಿ ನೀಡಿ ಪರಿಶೀಲಿಸಿತು.
ಹೊಸಪೇಟೆಯಲ್ಲಿ ಸಂಭ್ರಮದ ಹೋಳಿ ಆಚರಣೆ
ನಗರ ಸೇರಿದಂತೆ ಜಿಲ್ಲೆಯ ಕೆಲವೆಡೆ ಶುಕ್ರವಾರ ಹೋಳಿ ಹಬ್ಬದ ಸಂಭ್ರಮ ಮನೆ ಮಾಡಿತ್ತು. ಬಿಸಿಲು ಲೆಕ್ಕಿಸದೇ ಯುವ ಸಮೂಹ ಬಣ್ಣದೋಕುಳಿಯಲ್ಲಿ ಮಿಂದೆದ್ದರು.
ಬಸ್‌ ನಿಲ್ದಾಣದ ಅವ್ಯವಸ್ಥೆ ಕಂಡು ಉಪಲೋಕಾಯುಕ್ತ ನ್ಯಾ. ಬಿ. ವೀರಪ್ಪ ಗರಂ
ನಗರದ ಬಸ್ ನಿಲ್ದಾಣಕ್ಕೆ ಉಪಲೋಕಾಯುಕ್ತ ನ್ಯಾ. ಬಿ. ವೀರಪ್ಪ ಗುರುವಾರ ಬೆಳಗ್ಗೆ ದಿಢೀರ್‌ ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಿಲ್ದಾಣದಲ್ಲಿ ಅವ್ಯವಸ್ಥೆ ಕಂಡು ವಿಭಾಗೀಯ ನಿಯಂತ್ರಣಾಧಿಕಾರಿ ತಿಮ್ಮಾರೆಡ್ಡಿ ಅವರನ್ನು ತರಾಟೆಗೆ ತೆಗೆದುಕೊಂಡರು.
ಶಾಂತಿಯುತ ಹೋಳಿ ಆಚರಣೆಗೆ ಸಹಕರಿಸಿ: ನಾಗರಾಜ
ಶಾಂತಿಯುತ ಹೋಳಿ ಆಚರಣೆಗೆ ಪ್ರತಿಯೊಬ್ಬರೂ ಸಹಕರಿಸಬೇಕು.
ಅಚ್ಚುಕಟ್ಟಾಗಿ ಪರೀಕ್ಷೆ ನಡೆಸಲು ಜಿಲ್ಲಾಡಳಿತ ಸನ್ನದ್ಧ: ಜಿಲ್ಲಾಧಿಕಾರಿ
ವಿಜಯನಗರ ಜಿಲ್ಲೆಯಲ್ಲಿ ಶಿಸ್ತುಬದ್ಧ, ಪಾರದರ್ಶಕ ಹಾಗೂ ಪರೀಕ್ಷಾ ಮಾರ್ಗಸೂಚಿಗಳನ್ವಯ ಅಚ್ಚುಕಟ್ಟಾಗಿ ಪರೀಕ್ಷೆ ನಡೆಸಲು ಜಿಲ್ಲಾಡಳಿತ ಸನ್ನದ್ಧವಾಗಿದೆ.
ಮರಳಿನ ಗುಂಡಿಯಲ್ಲಿ ಮುಂದುವರಿದ ಮರಣ ಮೃದಂಗ.!
ತುಂಗಭದ್ರೆಯ ಒಡಲು ಬಗೆದಿರುವ ಮರಳು ಅಕ್ರಮ ದಂಧೆಯಿಂದ, ಸಾಕಷ್ಟು ಸಾವಿನ ಗುಂಡಿಗಳಲ್ಲಿ ಅಮಾಯಕರ ಮರಣ ಮೃದಂಗ ಮುಂದುವರೆದಿದೆ.
ಜನರ ಕೆಲಸ ತ್ವರಿತವಾಗಿ ಮಾಡಿ: ಅಧಿಕಾರಿಗಳಿಗೆ ಉಪ ಲೋಕಾಯುಕ್ತ ನ್ಯಾ. ಬಿ. ವೀರಪ್ಪ ತಾಕೀತು
ಆಸ್ತಿ ಖಾತಾ ಮಾಡಿಕೊಡಲು ಲಂಚ ಕೇಳುತ್ತೀರಲ್ಲಾ? ಆಸ್ತಿಯಲ್ಲಿ ಪಾಲು ಕೇಳುತ್ತಿರಲ್ಲಾ? ಅವರಪ್ಪಗೆ ಹುಟ್ಟಿದ್ದೀರಾ? ಸರ್ಕಾರದ ವೇತನ ಪಡೆದು ಮೊದಲು ಜನರ ಕೆಲಸ ಮಾಡುವುದನ್ನು ಕಲಿಯಿರಿ.
ಕಬ್ಬಿಣದ ಅದಿರು ಬೆನಿಫಿಶಿಯೇಷನ್‌ ಪ್ಲಾಂಟ್ ಸ್ಥಾಪನೆಗೆ ಜನರ ಒಪ್ಪಿಗೆ
ಹಾರುವನಹಳ್ಳಿಗ್ರಾಮದ ಬಳಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಪ್ರಾದೇಶಿಕ ಕಚೇರಿಯಿಂದ ಪರಿಸರ ಸಾರ್ವಜನಿಕ ಆಲಿಕೆ ಸಭೆಯು ನಡೆಯಿತು.
  • < previous
  • 1
  • ...
  • 53
  • 54
  • 55
  • 56
  • 57
  • 58
  • 59
  • 60
  • 61
  • ...
  • 272
  • next >
Top Stories
ಲಕ್ಷ್ಮಿ ಹಬ್ಬದ ಸಂದರ್ಭದಲ್ಲಿ ಗೃಹಲಕ್ಷ್ಮೀ ಯರಿಗೆ ಇಲ್ಲಿದೆ ಸಿಹಿ ಸುದ್ದಿ
ಕೋವಿಡ್ ಟೈಂನಲ್ಲಿ ಎಣ್ಣೆ ಮರಗಾಣ ಹಾಕಿ ಗೆದ್ದ ಮಹಿಳಾ ಎಂಜಿನಿಯರ್
''ಪ್ರಜ್ವಲ್‌ ಬಚಾವ್‌ಗೆ ಆತನ ಪೋಷಕರು ತಂತ್ರ ಮಾಡಿದ್ರು ''
ಸಾರಿಗೆ ಮುಷ್ಕರಿಂದ ನಾಲ್ಕು ನಿಗಮಗಳಿಗೆ 12 ಕೋಟಿ ನಷ್ಟ
ಮಳೆ : 6ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಜನಜೀವನ ಅಸ್ತವ್ಯಸ್ತ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved