• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayanagara

vijayanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶಾಸಕ ಜನಾರ್ದನ ರೆಡ್ಡಿ ವಿರುದ್ಧ ವಾಲ್ಮೀಕಿ ಸಮಾಜ ಪ್ರತಿಭಟನೆ
ಶಾಸಕ ಜನಾರ್ದನ ರೆಡ್ಡಿ ಅವರ ವಿರುದ್ಧ ಎಫ್‌ಐಆರ್‌ ದಾಖಲಿಸಬೇಕು. ಅದರಲ್ಲೂ ಜಾತಿ ನಿಂದನೆ ಮತ್ತು ಮಾನನಷ್ಟ ಮೊಕದ್ದಮೆ ದೂರನ್ನು ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ಗತ ವೈಭವ ಸಾರುವ ಹಂಪಿ ಉತ್ಸವದ ಲಾಂಛನ ಅರಳಿಸಿದ ಕಲಾವಿದ ದೀಪಕ್‌
ಈ ಬಾರಿ 16 ಚಿತ್ತಾರಗಳು ಅಂತಿಮ ಸ್ಪರ್ಧೆಗೆ ಬಂದಿದ್ದವು, ಅಂತಿಮವಾಗಿ ಈ ಬಾರಿಯೂ ದೀಪಕ್‌ ಬಾಣದ ಅರಳಿಸಿದ ಲಾಂಛನ ಆಯ್ಕೆಗೊಂಡಿದೆ.
ಬಿಎಂಎಂ ಕಾರ್ಖಾನೆ ₹16 ಕೋಟಿ ತೆರಿಗೆ ಬಾಕಿ ವಸೂಲಿ ಮಾಡಿ: ಸಚಿವ ಜಮೀರ್‌ ಅಹ್ಮದ್‌ ಖಾನ್‌ ಕಡಕ್‌ ಸೂಚನೆ
ಬಿಎಂಎಂ ಕಾರ್ಖಾನೆಯ ₹16 ಕೋಟಿ ತೆರಿಗೆ ಬಾಕಿ ವಸೂಲಿ ಮಾಡಬೇಕು.
ವೆಂಕಟೇಶ್ ಕೊಟ್ಟೂರು ನಿರ್ದೇಶನದ ರಾಗಭೈರವಿ ಚಲನಚಿತ್ರಕ್ಕೆ ರಾಜ್ಯ ಪ್ರಶಸ್ತಿಯ ಗರಿ
2019ನೇ ಸಾಲಿನ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಬುಧವಾರ ಪ್ರಕಟಗೊಂಡಿದ್ದು, ಅತ್ಯತ್ತಮ ಹಿನ್ನೆಲೆ ಗಾಯಕಿಯಾಗಿ ಡಾ.ಜಯದೇವಿ ಜಂಗಮಶೆಟ್ಟಿ ಪ್ರಶಸ್ತಿ ಪಡೆದಿದ್ದಾರೆ.
ಕನ್ನಡ ವಿವಿ ಸೇರಿ ಹೊಸಪೇಟೆಯಲ್ಲಿ ವಿವಿಧೆಡೆ ಗಣರಾಜ್ಯೋತ್ಸವ ಆಚರಣೆ
ಕನ್ನಡ ವಿಶ್ವವಿದ್ಯಾಲಯದಲ್ಲಿ ಗಣರಾಜ್ಯೋತ್ಸವ ನಿಮಿತ್ತ ಧ್ವಜಾರೋಹಣ ನೆರವೇರಿಸಲಾಯಿತು.
ಭೂಸ್ವಾಧೀನಾಧಿಕಾರಿ ಕಚೇರಿಗೆ ಬೀಗ ಜಡಿದು ಪ್ರತಿಭಟನೆ
ಬಂಗಾರದಂತಹ ಭೂಮಿ ಕಳೆದುಕೊಂಡು ಪರಿಹಾರಕ್ಕಾಗಿ ಹತ್ತಾರು ಬಾರಿ ಕಚೇರಿ ಸುತ್ತಾಡಿದರೂ ಪರಿಹಾರ ಕೊಟ್ಟಿಲ್ಲ
ಪಕ್ಷಿಧಾಮಕ್ಕೆ ಮೊದಲ ಬಾರಿಗೆ ಕೆಂಪು ಜುಟ್ಟಿನ ಬಾತುಗಳ ದಂಡು
ಈ ಹಿಂದೆ 270ಕ್ಕೂ ಹೆಚ್ಚು ಪ್ರಭೇದದ ಹಕ್ಕಿಗಳಿದ್ದ ಪಕ್ಷಿಧಾಮದಲ್ಲಿ ಗಣತಿ ತಂಡಕ್ಕೆ ಈ ಸಾಲಿನಲ್ಲಿ ಬೆಳಗಿನ ವೇಳೆಯಲ್ಲಿ 133 ಪ್ರಭೇದದ ಹಕ್ಕಿಗಳು ಕಂಡುಬಂದವು
ಹಕ್ಕುಗಳ ಬಗ್ಗೆ ಮಾತಾಡದೆ ಕರ್ತವ್ಯ ಪಾಲಿಸಿ: ಸೋಮನಕಟ್ಟಿ
ಕನ್ನಡಪ್ರಭ ವಾರ್ತೆ ಬಸವನಬಾಗೇವಾಡಿ ಸಂವಿಧಾನ ಜಗತ್ತಿನಲ್ಲಿಯೇ ದೊಡ್ಡ ಪ್ರಜಾಪ್ರಭುತ್ವ ಹೊಂದಿರುವ ದೇಶ ಭಾರತ ಎಂದು ತಿಳಿಸಿಕೊಡುತ್ತದೆ. ಪ್ರಜೆಗಳಿಂದ ಪ್ರಜೆಗಳಿಗೋಸ್ಕರವಿರುವ ಸರ್ಕಾರವೇ ಪ್ರಜಾಪ್ರಭುತ್ವ. ಪ್ರಜೆಗಳು ಹಕ್ಕುಗಳ ಬಗ್ಗೆ ಮಾತನಾಡದೇ ತಮ್ಮ ಕರ್ತವ್ಯಗಳನ್ನು ಎಲ್ಲರೂ ಪಾಲಿಸುವಂತಾಗಬೇಕೆಂದು ತಹಸೀಲ್ದಾರ್‌ ವೈ.ಎಸ್.ಸೋಮನಕಟ್ಟಿ ಹೇಳಿದರು.
ಶಾಸಕ ಗವಿಯಪ್ಪ ಜತೆ ಚರ್ಚಿಸಿ ಸಕ್ಕರೆ ಕಾರ್ಖಾನೆಗೆ ಸ್ಥಳ ನಿಗದಿ: ಸಚಿವ ಜಮೀರ್‌ ಅಹ್ಮದ್‌ ಖಾನ್
ಸಕ್ಕರೆ ಕಾರ್ಖಾನೆಗೆ ಹಿಂದಿನ ಸರ್ಕಾರದಲ್ಲಿ ಸಚಿವ ಸಂಪುಟದಲ್ಲಿ ಅನುಮೋದನೆ ನೀಡಿ ಮಂಜೂರಾಗಿತ್ತು.
ಶೀರೂರು ಕಡಲ ತೀರದಲ್ಲಿ 20 ಸಾವಿರ ಮಂದಿ ವಿಷ್ಣು ಸಹಸ್ರನಾಮ ಪಾರಾಯಣ : ಹೊಸ ದಾಖಲೆಗೆ ಸಾಕ್ಷಿ
ಉಡುಪಿ, ದಕ್ಷಿಣ ಕನ್ನಡ, ಕೇರಳದ ಕಾಸರಗೋಡು ಮತ್ತು ಕಣ್ಣೂರು ಜಿಲ್ಲೆಗಳ ಸಮುದ್ರ ತೀರ ಭಾನುವಾರ ಹೊಸ ದಾಖಲೆಗೆ ಸಾಕ್ಷಿಯಾಯಿತು. ಇಲ್ಲಿ ಏಕಕಾಲದಲ್ಲಿ ಸುಮಾರು 20 ಸಾವಿರ ಮಂದಿ ಆಸ್ತಿಕರು ವಿಷ್ಣು ಸಹಸ್ರನಾಮ ಪಾರಾಯಣ ಮಾಡಿದರು.
  • < previous
  • 1
  • ...
  • 55
  • 56
  • 57
  • 58
  • 59
  • 60
  • 61
  • 62
  • 63
  • ...
  • 253
  • next >
Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved