ಅನಗತ್ಯ ಅಲೆದಾಟ ತಪ್ಪಿಸಲು ಸ್ಪಂದನ ಕೇಂದ್ರ ಸಹಕಾರಿ: ಎಂ.ಎಸ್. ದಿವಾಕರ್ಕಂದಾಯ ಇಲಾಖೆ ಸೇರಿದಂತೆ ಭೂಮಿ ಸೇವೆ, ಮೋಜಿಣಿ ಸೇವೆ, ಆಧಾರ್ ಸೇವೆ ಮತ್ತು ಸಾಮಾಜಿಕ ಭದ್ರತಾ ಸೇವೆಗಳು ಶೀಘ್ರವಾಗಿ ಜನರಿಗೆ ತಲುಪಿಸುವ ನಿಟ್ಟಿನಲ್ಲಿ ಅಟಲ್ಜೀ ಜನಸ್ನೇಹಿ ಕೇಂದ್ರ ಹಾಗೂ ಜಿಲ್ಲಾ ಕೇಂದ್ರದಲ್ಲಿ ಸ್ಪಂದನ ಕೇಂದ್ರಗಳು ತ್ವರಿತ ಸೇವೆ ನೀಡಲು ಸನ್ನದ್ಧವಾಗಿವೆ.