• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayanagara

vijayanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಕ್ಕಳಿಗೆ ಬಾಲ್ಯದಲ್ಲಿಯೇ ಗುಣಮಟ್ಟದ ಶಿಕ್ಷಣ ನೀಡಿ: ವೈ. ದೇವೇಂದ್ರಪ್ಪ
ಪೋಷಕರು ಮಕ್ಕಳ ಶಿಕ್ಷಣದ ಬಗ್ಗೆ ಕಾಳಜಿ ಹಾಗೂ ಸಹಕಾರವಿರಬೇಕು, ಶಿಕ್ಷಕರು ಉತ್ತಮ ಗುಣಮಟ್ಟದ ಶಿಕ್ಷಣ ನೀಡಬೇಕು.
ಹೊಸಪೇಟೆಯಲ್ಲಿ ಸರ್ವಧರ್ಮ ಸಮನ್ವಯ ರಥೋತ್ಸವ
ನಗರದ ಶ್ರೀ ಜಗದ್ಗುರು ಕೊಟ್ಟೂರು ಸಂಸ್ಥಾನ ಮಠದ ಸರ್ವಧರ್ಮ ಸಮನ್ವಯ ಮಹಾ ರಥೋತ್ಸವ ಸೋಮವಾರ ಸಂಜೆ ಸರ್ವಧರ್ಮೀಯ ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ಜರುಗಿತು.
ಹೊಸಪೇಟೆಯಲ್ಲಿ ನಮ್ಮ ಪೊಲೀಸ್, ನಮ್ಮ ಹೆಮ್ಮೆ ಮ್ಯಾರಥಾನ್‌ಗೆ ಚಾಲನೆ
ಸೈಬರ್ ಅಪರಾಧಗಳ ಕುರಿತು ಜನ ಎಚ್ಚರದಿಂದ ಇರಬೇಕು.
ವೈಭವದ ಕೂಲಹಳ್ಳಿ ಗೋಣಿಬಸವೇಶ್ವರ ರಥೋತ್ಸವ
ಐತಿಹಾಸಿಕ ಹಿನ್ನೆಲೆ ತಾಲೂಕಿನ ಕೂಲಹಳ್ಳಿ ಗೋಣಿಬಸವೇಶ್ವರ ರಥೋತ್ಸವವು ಸೋಮವಾರ ಸಂಜೆ ಅಪಾರ ಭಕ್ತಸಾಗರದ ನಡುವೆ ಅತ್ಯಂತ ಶ್ರದ್ಧಾಭಕ್ತಿಯಿಂದ ಜರುಗಿತು.
ರೈತರು ಕೃಷಿ ಉತ್ಪನ್ನ ಎಪಿಎಂಸಿಯಲ್ಲಿ ಮಾರಾಟ ಮಾಡಲಿ: ಶಾಸಕ ಕೃಷ್ಣನಾಯ್ಕ
ರೈತರು ಬೆಳೆದ ಕೃಷಿ ಉತ್ಪನ್ನಗಳನ್ನು ಎಪಿಎಂಸಿಯಲ್ಲಿ ಮಾರಾಟ ಮಾಡುವುದರಿಂದ ಮಧ್ಯವರ್ತಿ ಹಾವಳಿ ತಪ್ಪಿಸಲು ಸಾಧ್ಯವಾಗುತ್ತದೆ.
ರಾಷ್ಟ್ರೀಯ ಲೋಕ ಆದಾಲತ್‌ನಲ್ಲಿ 1444 ಪ್ರಕರಣ ಇತ್ಯರ್ಥ
ತಾಲೂಕು ಸೇವೆಗಳ ಪ್ರಾಧಿಕಾರದ ವತಿಯಿಂದ ಹರಪನಹಳ್ಳಿ ಕಿರಿಯ ಹಾಗೂ ಹಿರಿಯ ಸಿವಿಲ್‌ ನ್ಯಾಯಾಲಯಗಳಲ್ಲಿ ಶನಿವಾರ ಆಯೋಜಿಸಿದ್ದಲಾಗಿದ್ದ ರಾಷ್ಟೀಯ ಲೋಕ ಆದಾಲತ್‌ನಲ್ಲಿ ಒಟ್ಟು 1749 ಪ್ರಕರಣ ಕೈಗೆತ್ತಿಕೊಂಡು 1444 ಪ್ರಕರಣಗಳನ್ನು ನ್ಯಾಯಾಧೀಶರಾದ ಉಷಾರಾಣಿ ಆರ್. ಹಾಗೂ ಮನುಶರ್ಮ ಎಸ್.ಪಿ. ರಾಜೀ ಸಂಧಾನದ ಮೂಲಕ ಇತ್ಯರ್ಥಪಡಿಸಿದರು.
ನಾರಿ ಶಿಕ್ಷಣ ಪಡೆದರೆ ಸಾಧನೆಗೆ ಸಹಕಾರಿ: ವನಜಾಕ್ಷಿ
ಪ್ರತಿಯೊಬ್ಬ ಮಹಿಳೆಯರು ಶಿಕ್ಷಣ ಪಡೆದರೇ ಭವಿಷ್ಯದ ಬದುಕಿನಲ್ಲಿ ಸಾಧನೆ ಮಾಡಲು ಸಹಕಾರಿಯಾಗುತ್ತದೆ.
ಸರ್ವಧರ್ಮ ಸಮನ್ವಯದ ಗೋಣಿಬಸವೇಶ್ವರ ಜಾತ್ರೆ
ಮಧ್ಯ ಕರ್ನಾಟಕ ಹಾಗೂ ಕಲ್ಯಾಣ ಕರ್ನಾಟಕದಲ್ಲಿ 16ನೇ ಶತಮಾನದಲ್ಲಿ ಪಂಚಗಣಾಧೀಶರೆಂದು ಖ್ಯಾತರಾಗಿದ್ದವರು ಕೊಟ್ಟೂರು ಗುರುಬಸವೇಶ್ವರರು, ನಾಯಕನಹಟ್ಟಿ ತಿಪ್ಪೇರುದ್ರೇಶ್ವರರು, ಕೂಲಹಳ್ಳಿ ಮದ್ದಾನೇಶ್ವರರು, ಹರಪನಹಳ್ಳಿ ಕೆಂಪೇಶ್ವರರು ಹಾಗೂ ಅರಸೀಕೆರೆ ಕೋಲಶಾಂತೇಶ್ವರರು.
ಮೂವರು ನೀರುಪಾಲು ಪ್ರಕರಣ: ಇಬ್ಬರ ಶವ ಪತ್ತೆ, ಇನ್ನೊಂದಕ್ಕೆ ಹುಡುಕಾಟ
ತಾಲೂಕಿನ ಮದಲಗಟ್ಟಿ ಗ್ರಾಮದ ತುಂಗಭದ್ರಾ ನದಿಯಲ್ಲಿ ಸ್ನಾನ ಮಾಡಲು ಹೋಗಿ ಶಿರಹಟ್ಟಿ ಗ್ರಾಮದ ಮೂವರು ಯುವಕರು ಮುಳುಗಿದ್ದು, ಇದರಲ್ಲಿ ಎರಡು ಶವಗಳು ಮಾತ್ರ ಪತ್ತೆಯಾಗಿದ್ದು, ಇನ್ನೊಂದು ಶವದ ಪತ್ತೆಗೆ ಹುಡುಕಾಟ ನಡೆಯುತ್ತಿದೆ.
ಅನ್ನಕ್ಕೆ ಕನ್ನ ಹಾಕಿಕೊಳ್ಳಬೇಡಿ: ಎಸ್ಪಿ ಶ್ರೀಹರಿಬಾಬು
ಹಂಪಿ ಎಲ್ಲರಿಗೂ ಅನ್ನ ಒದಗಿಸುತ್ತಿದೆ. ಸಣಾಪುರದಂತ ಘಟನೆಗಳಿಗೆ ಆಸ್ಪದ ನೀಡಿದರೆ, ಅನ್ನಕ್ಕೆ ಕನ್ನ ಹಾಕಿಕೊಳ್ಳಬೇಕಾಗುತ್ತದೆ.
  • < previous
  • 1
  • ...
  • 56
  • 57
  • 58
  • 59
  • 60
  • 61
  • 62
  • 63
  • 64
  • ...
  • 273
  • next >
Top Stories
ಸಂಸತ್‌ ಚುನಾವಣೆ ವೇಳೆ ಅಕ್ರಮ ಆರೋಪ : ರಾಹುಲ್‌ಗೆ ತಿರುಗುಬಾಣ
ವೆಬ್ ಸಿರೀಸ್ ನೋಡಿ ಗಾಯಕಿ ಪುತ್ರ ಆತ್ಮ*ತ್ಯೆ : ಯಾವುದದು ?
ಐಸಿಐಸಿಐ ಬ್ಯಾಂಕ್ ಕನಿಷ್ಠ ಬ್ಯಾಲೆನ್ಸ್‌ ₹ 50,000 ರು ! ಇರದಿದ್ದರೆ ದಂಡ
ನೋವು ತೋಡಿಕೊಂಡ ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ
ಧರ್ಮಸ್ಥಳ ಹೆಬ್ಬಾಗಿಲ ಬಳಿಯೇ ಶೋಧ: ಆದರೆ ಏನೂ ಸಿಗ್ಲಿಲ್ಲ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved