• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayanagara

vijayanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸರ್ಕಾರದ ಆದೇಶದಂತೆ 7 ತಾಸು ನಿರಂತರ ವಿದ್ಯುತ್ ಪೂರೈಸಿ : ರಾಜ್ಯ ರೈತ ಸಂಘದ ತಾಲೂಕು ಪದಾಧಿಕಾರಿಗಳು

ರೈತರ ಪಂಪ್‌ಸೆಟ್‌ಗಳಿಗೆ ಹಗಲು 7 ತಾಸು ನಿರಂತರ ವಿದ್ಯುತ್ ಸೇರಿ ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ರಾಜ್ಯ ರೈತ ಸಂಘದ ತಾಲೂಕು ಪದಾಧಿಕಾರಿಗಳು ಜೆಸ್ಕಾಂ ವಿಭಾಗೀಯ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದರು.

ಬಜೆಟ್‌ನಲ್ಲಿ ವಿಜಯನಗರ ಜಿಲ್ಲೆಗೆ ಭಾರೀ ಅನುದಾನ ನಿರೀಕ್ಷೆ
ಈ ಬಾರಿ ಬಜೆಟ್‌ನಲ್ಲಿ ವಿಜಯನಗರ ಜಿಲ್ಲೆಗೆ ಭಾರೀ ನಿರೀಕ್ಷೆ ಹೊಂದಲಾಗಿದ್ದು, ಜಿಲ್ಲಾಸ್ಪತ್ರೆಗೆ ಮಾನವ ಸಂಪನ್ಮೂಲ ಮಂಜೂರಾತಿ ಮತ್ತು ಉಪಕರಣ ಖರೀದಿಗೆ ಸರ್ಕಾರ ಅನುದಾನ ಒದಗಿಸಲಿದೆಯೇ ಎಂದು ಕಾಯಲಾಗುತ್ತಿದೆ.
ಬೆನ್ನುಹುರಿ ಅಪಘಾತ ನಿರ್ವಹಣೆಯ ಅರಿವು ಇರಲಿ: ಡಿಎಚ್‌ಒ
ಬೆನ್ನುಹುರಿ ಅಪಘಾತದಿಂದ ನರಗಳಿಗೆ ಆಕಸ್ಮಿಕವಾಗಿ ಆಗುವ ಘಟನೆಗಳ ಮತ್ತು ಬೆನ್ನು ಮೂಳೆ ಕ್ಷಯ ಲಕ್ಷಣಗಳು ಪತ್ತೆಯಾದರೇ ವೈದ್ಯರ ಬಳಿ ಸೂಕ್ತ ಚಿಕಿತ್ಸೆಗೆ ಮುಂದಾಗಬೇಕು.
ವಿಶೇಷ ಭೂಸ್ವಾಧೀನ ಕಚೇರಿಗೆ ಬೀಗ ಜಡಿದ ಸಂತ್ರಸ್ತರು
ಸಿಂಗಟಾಲೂರು ಏತ ನೀರಾವರಿ ಯೋಜನೆಗೆ ಭೂಮಿ ಕಳೆದುಕೊಂಡು 14 ವರ್ಷ ಕಚೇರಿಗೆ ಅಲೆದು ವನವಾಸದಲ್ಲಿದ್ದೇವೆ. ನಮ್‌ ಹಣ ಕೊಡ್ರಿ ಇಲ್ಲವೇ ತೊಟ್ಟು ವಿಷ ಕೊಡ್ರಿ, ಪರಿಹಾರ ಪಾವತಿಸುತ್ತೇವೆ ಎನ್ನುವ ಅಧಿಕಾರಿ ನಮಗೆ ಮುಂಡಗ ಹಣ ಕೊಟ್ಟು ಹೋಗ್ರಿ, ಇಲ್ಲದಿದ್ದರೇ ಕಚೇರಿ ಬಿಟ್ಟು ಕದಲುವುದಿಲ್ಲ.
ರೈತ ವಿರೋಧಿ ಕಾಯ್ದೆ ಕೂಡಲೇ ಕೈಬಿಡಲು ಒತ್ತಾಯ
ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಜಿಲ್ಲಾ ಘಟಕದಿಂದ ನವ ಕರ್ನಾಟಕ ನಿರ್ಮಾಣ ಆಂದೋಲನ (ಜನರ ನಡುವೆ ಜನತಾ ಪ್ರಣಾಳಿಕೆ ಚರ್ಚೆ) ಕಾರ್ಯಕ್ರಮವನ್ನು ನಗರದ ಪಂಪಕಲಾ ಮಂದಿರದಲ್ಲಿ ಮಾ.7ರಂದು ಬೆಳಗ್ಗೆ 10.30ಕ್ಕೆ ಹಮ್ಮಿಕೊಳ್ಳುವ ಬಗ್ಗೆ ಸಭೆ ಕರೆಯಲಾಯಿತು.
ವನ್ಯಜೀವಿಗಳ ಸಂರಕ್ಷಣೆಗೆ ಮುಂದಾಗಿ: ಡಾ. ರವಿಕುಮಾರ್
ವನ್ಯ ಜೀವಿಗಳನ್ನು ಕೆಲವರು ಶೋಕಿತನಕ್ಕೆ ಬಳಸಿಕೊಳ್ಳಲು ಮುಂದಾಗಿರುವುದು ಸರಿಯಲ್ಲ. ಅವುಗಳ ಸ್ವಚ್ಛಂದ ಚಟುವಟಿಕೆಗಳಿಗೆ ನಿರಂತರ ಪ್ರೋತ್ಸಾಹವಾಗುವ ಮೂಲಕ ವನ್ಯಜೀವಿಗಳ ಸಂರಕ್ಷಣೆಗೆ ಮುಂದಾಗಬೇಕು.
ಮೈಲಾರ ಸೇತುವೆ ಬುಡದಲ್ಲೇ ಜೆಸಿಬಿ ಅಬ್ಬರ
ಕುಡಿಯುವ ನೀರು ಸಂಗ್ರಹದ ನೆಪದಲ್ಲಿ ಸೇತುವೆಯ ಬುಡದಲ್ಲೇ ಜೆಸಿಬಿಯಿಂದ ಗುಂಡಿ ತೋಡಿ ಸಹಜವಾಗಿ ಹರಿವ ನೀರಿಗೆ ಅವೈಜ್ಞಾನಿಕವಾಗಿ ತಡೆಗಟ್ಟಿದ ಅಧಿಕಾರಿಗಳು ಸೇತುವೆಗೆ ಹಾನಿ ಮಾಡಿದ ಆರೋಪ ಕೇಳಿ ಬರುತ್ತಿದೆ.
ಅನುಮೋದನೆ ಪಡೆದ ಖಾಲಿ ನಿವೇಶನಕ್ಕೆ ಬಿ ಖಾತಾ: ಎರಗುಡಿ ಶಿವಕುಮಾರ
ನಿವೇಶನದ ಉದ್ದೇಶಕ್ಕಾಗಿ ಪಟ್ಟಣದ ವ್ಯಾಪ್ತಿಯಲ್ಲಿ ಭೂ ಪರಿವರ್ತನೆಗೊಂಡು ಪುರಸಭೆಯಲ್ಲಿ ಅನುಮೋದನೆ ಪಡೆದ ಆಸ್ತಿ, ಮನೆ, ಖಾಲಿ ನಿವೇಶನಗಳಿಗೆ ಪುರಸಭೆಯಿಂದ ಬಿ.ಖಾತಾ ನೀಡಲಾಗುವುದು.
ಹಂಪಿ ಉತ್ಸವದಲ್ಲಿ ಹತ್ತಾರು ಜಾತಿ ಶ್ವಾನ ಪ್ರದರ್ಶನ
ಎತ್ತ ನೋಡಿದತ್ತ ಹತ್ತಾರು ಜಾತಿಯ ವಿಭಿನ್ನ ರೂಪ ಹೊಂದಿರುವ ಶ್ವಾನಗಳನ್ನು ಮನೆ ಮಾಲೀಕರು ಕರೆ ತಂದು ಬಹಳಷ್ಟು ಖುಷಿಯಿಂದ ಶ್ವಾನಗಳ ಪ್ರದರ್ಶನದಲ್ಲಿ ಭಾಗವಹಿಸಿದ್ದರು.
ಯುವ ಕವಿಗಳಿಗೆ ಪರಂಪರೆ ಬಗ್ಗೆ ಮಾಹಿತಿ ಇರಲಿ: ಡಾ. ವೆಂಕಟಗಿರಿ ದಳವಾಯಿ
ಯುವ ಕವಿಗಳಿಗೆ ಪರಂಪರೆ ಬಗ್ಗೆ ಮಾಹಿತಿ ಇರಬೇಕು.
  • < previous
  • 1
  • ...
  • 58
  • 59
  • 60
  • 61
  • 62
  • 63
  • 64
  • 65
  • 66
  • ...
  • 273
  • next >
Top Stories
ವಿಷ್ಣು ಸಮಾಧಿ ಸ್ಥಳ ಖರೀದಿಗೆ ರೆಡಿ : ಸುದೀಪ್‌
ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಭಾರತಲಕ್ಷ್ಮೀ ಬಿರುದು ಪ್ರದಾನ
ಸಂಸತ್‌ ಚುನಾವಣೆ ವೇಳೆ ಅಕ್ರಮ ಆರೋಪ : ರಾಹುಲ್‌ಗೆ ತಿರುಗುಬಾಣ
ವೆಬ್ ಸಿರೀಸ್ ನೋಡಿ ಗಾಯಕಿ ಪುತ್ರ ಆತ್ಮ*ತ್ಯೆ : ಯಾವುದದು ?
ಐಸಿಐಸಿಐ ಬ್ಯಾಂಕ್ ಕನಿಷ್ಠ ಬ್ಯಾಲೆನ್ಸ್‌ ₹ 50,000 ರು ! ಇರದಿದ್ದರೆ ದಂಡ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved