• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayanagara

vijayanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಿಜಯನಗರ ಜಿಲ್ಲೆ ಅಭಿವೃದ್ಧಿಗೆ ವಿಶೇಷ ಅನುದಾನಕ್ಕೆ ಸಿಎಂ ಬಳಿ ಚರ್ಚೆ: ಸಂಸದ ತುಕಾರಾಂ
ವಿಜಯನಗರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ವಿಶೇಷ ಅನುದಾನ ಒದಗಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಬಳಿ ಚರ್ಚಿಸಲಾಗಿದೆ.
ಗಣರಾಜ್ಯೋತ್ಸವ ಪೂರ್ವಭಾವಿ ಸಭೆಗೆ ಅಧಿಕಾರಿಗಳು ಗೈರು
ತಾಲೂಕು ಕೇಂದ್ರವಾಗಿದ್ದರೂ ಕೊಟ್ಟೂರಿನಲ್ಲಿ ಎಲ್ಲ ಇಲಾಖೆಗಳು ಪ್ರಾರಂಭವಾಗಿಲ್ಲ.
ಹಸಿರು ಬಣ್ಣಕ್ಕೆ ತಿರುಗಿದ ತುಂಗಭದ್ರೆ
ಬಹುಗ್ರಾಮ ಕುಡಿವ ನೀರಿನ ಯೋಜನೆಯಡಿ ನದಿ ನೀರೇ ಪೂರೈಕೆಯಾಗುತ್ತಿದೆ.
ಕಾರು ಅಪಘಾತದಲ್ಲಿ ಬದುಕುಳಿದ ನಾಯಿ ಮರಿ ರಕ್ಷಿಸಿದ ದಂಪತಿ
ಆರೋಗ್ಯ ಇಲಾಖೆಯ ಸಿಬ್ಬಂದಿ ಕಾರ್‌ ಅಪಘಾತದಲ್ಲಿ ಬದುಕುಳಿದ ನಾಯಿ ಮರಿ ರಕ್ಷಿಸಿ ಮಾನವೀಯತೆ ಮೆರೆದಿದ್ದಾರೆ.
ಒಳ ಮೀಸಲಾತಿ ಆಯೋಗಕ್ಕೆ ದತ್ತಾಂಶ ಸಲ್ಲಿಕೆಗೆ ಮಾದಿಗ ಸಮಾಜ ಒತ್ತಾಯ
ಆದಿ ಕರ್ನಾಟಕ, ಹರಿಜನ, ಮಾದಿಗ ಎಂದು ಪ್ರಮಾಣಪತ್ರ ಪಡೆದವರು ಎಲ್ಲರೂ ಮಾದಿಗ ಸಮಾಜಕ್ಕೆ ಸೇರಿದವರು ಎಂದು ನ್ಯಾ. ಎಚ್.ಎನ್. ನಾಗಮೋಹನ್ ದಾಸ್ ಆಯೋಗಕ್ಕೆ ದತ್ತಾಂಶ ಸಲ್ಲಿಕೆ ಮಾಡುವಾಗ ದೃಢೀಕರಣ ಪ್ರಮಾಣಪತ್ರ ಸಲ್ಲಿಸಬೇಕು ಸಮುದಾಯ ಆಗ್ರಹಿಸಿದೆ.
12ನೇ ಶತಮಾನದಲ್ಲಿ ಅಂತರ್ಜಲ ಸಂರಕ್ಷಣೆಗೆ ಯತ್ನ: ಅಮರೇಶ ಜಿ.ಕೆ.
ಬಸವಣ್ಣನವರ ಮುಂದಾಳತ್ವದಲ್ಲಿ ಕಲ್ಯಾಣದಲ್ಲಿ ನಡೆದ ಸಾಮಾಜಿಕ ಕ್ರಾಂತಿಯಲ್ಲಿ ಭಾಗವಹಿಸಿದ್ದ ಸಿದ್ದರಾಮೇಶ್ವರರು ಅನೇಕ ವಚನಗಳನ್ನು ರಚಿಸಿ ಸಮಾಜದ ಡೊಂಕುಗಳನ್ನು ತಿದ್ದಲು ಶ್ರಮಿಸಿದರು ಎಂದು ಅಮರೇಶ ಜಿ.ಕೆ. ಹೇಳಿದರು.
ಮಾನವನ ಬದುಕಿಗೆ ಮೌಲ್ಯಗಳು ಅವಶ್ಯಕ: ಬಡಿಗೇರ್ ಮೌನೇಶ್
ತಿಮ್ಮಲಾಪುರ ಗ್ರಾಮದ ಮೊರಾರ್ಜಿ ದೇಸಾಯಿ ವಿಜ್ಞಾನ ಪದವಿ ಪೂರ್ವ ಕಾಲೇಜಿನಲ್ಲಿ ಸೋಮವಾರ ಮರಿಯಮ್ಮನಹಳ್ಳಿ ಕಸಾಪ ಹಳ್ಳಿ ಹೋಬಳಿ ಘಟಕದ ವತಿಯಿಂದ ಸುಭ್ರದಮ್ಮ ಮತ್ತು ಕರಣಂ ಭೀಮಸೇನಾ ರಾವ್‌ ದತ್ತಿ ಉಪನ್ಯಾಸ ಕಾರ್ಯಕ್ರಮ ನಡೆಯಿತು.
ಸ್ವಾಮಿ ವಿವೇಕಾನಂದ ಬೋಧನೆ ನಮಗೆಲ್ಲ ದಾರಿದೀಪ: ಕೆ.ಜಿ. ಬಸವರಾಜ
ಕಾನಾಹೊಸಹಳ್ಳಿ ಪಟ್ಟಣದ ಸ್ವಾಮಿ ವಿವೇಕಾನಂದ ಪಾಠದ ಮನೆಯಲ್ಲಿ ಯುವ ಬ್ರಿಗೇಡ್ ವತಿಯಿಂದ ಆಯೋಜಿಸಿದ್ದ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ ಕಾರ್ಯಕ್ರಮ ನಡೆಯಿತು.
ವಿದ್ಯುತ್ ವ್ಯತ್ಯಯ ವಿರೋಧಿಸಿ ರೈತರ ಪ್ರತಿಭಟನೆ
ರೈತರ ಪಂಪ್‌ಸೆಟ್‌ಗಳಿಗೆ ಸಮರ್ಪಕ ವಿದ್ಯುತ್ ಪೂರೈಕೆ ಮಾಡದ ಜೆಸ್ಕಾಂ ಅಧಿಕಾರಿಗಳ ವಿರುದ್ಧ ತಾಲೂಕಿನ ಬ್ಯಾಲಾಳು, ದಶಮಾಪುರ ವಿದ್ಯುತ್ ಉಪಕೇಂದ್ರ ವ್ಯಾಪ್ತಿಯ ರೈತರು ಜೆಸ್ಕಾಂ ಕಚೇರಿ ಮುಂಭಾಗ ಧರಣಿ ನಡೆಸಿದರು.
ಒಗ್ಗಟ್ಟು, ಸಮೃದ್ದಿ ಸಂತೋಷದ ಸಂಕೇತವೇ ಮಕರ ಸಂಕ್ರಾಂತಿ: ಎಂ.ಪಿ. ಲತಾ ಮಲ್ಲಿಕಾರ್ಜುನ
ನಮ್ಮ ಪೂರ್ವಿಕರು ಹಬ್ಬ ಹರಿದಿನಗಳನ್ನು ವೈಜ್ಞಾನಿಕ ನೆಲೆಗಟ್ಟಿನಲ್ಲಿ ರೂಢಿ ಮಾಡಿದ್ದಾರೆ. ಅವುಗಳನ್ನು ಮುಂದಿನ ಪೀಳಿಗೆಯೂ ಆಚರಿಸುವಂತೆ ಮಾಡಬೇಕಿದೆ ಶಾಸಕಿ ಎಂ.ಪಿ. ಲತಾ ಮಲ್ಲಿಕಾರ್ಜುನ ಎಂದು ನುಡಿದರು.
  • < previous
  • 1
  • ...
  • 60
  • 61
  • 62
  • 63
  • 64
  • 65
  • 66
  • 67
  • 68
  • ...
  • 253
  • next >
Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved