• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayanagara

vijayanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಟೆಂಟ್‌ ವಾಸಿಗಳಿಗೆ ಶಾಶ್ವತ ಸೂರಿಗೆ ನಿವೇಶನ: ಶಾಸಕ ನೇಮರಾಜ ನಾಯ್ಕ
ಅರೆ ಅಲೆಮಾರಿ ಸಮುದಾಯದ ಟೆಂಟ್‌ ವಾಸಿಗಳಿಗೆ ತಾಡಪತ್ರೆ ವಿತರಿಸಿ ಮಾತನಾಡಿದ ಶಾಸಕ ನೇಮರಾಜ ನಾಯ್ಕ ಅವರು, ಈ ಕುರಿತು ಈಗಾಗಲೇ ಸರ್ಕಾರಿ ನಿವೇಶನ ಗೊತ್ತುಪಡಿಸಿದ್ದು, ಸಹಾಯಕ ಆಯುಕ್ತರೊಂದಿಗೆ ಚರ್ಚಿಸಲಾಗುವುದು. ಟೆಂಟ್ ವಾಸಿಗಳ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು ಎಂದರು.
ಸಹಕಾರಿ ಸಂಘದಲ್ಲಿ ಅವ್ಯವಹಾರ ಆರೋಪ, ತನಿಖೆಗೆ ಆಗ್ರಹ
2020-21ನೇ ಸಾಲಿನಲ್ಲಿ ಅಂದಾಜು ₹1 ಲಕ್ಷ ನಿವ್ವಳ ಲಾಭ ಗಳಿಸಿತ್ತು. ನಂತರ 2021-22ರಿಂದ 2024-25ರ ವರೆಗೂ ಒಟ್ಟಾರೆ ₹85.89 ಲಕ್ಷ ಕ್ರೋಡ್ರೀಕೃತ ನಷ್ಟವಾಗಿದ್ದು, ಪ್ರತಿ ವರ್ಷ ಅನುತ್ಪಾದಕ ಆಸ್ತಿ ಹೆಚ್ಚಾಗುತ್ತಿದೆ ಎಂದು ವಕೀಲ ತಿಮ್ಮಲಾಪುರದ ರವಿಶಂಕರ ಆರೋಪಿಸಿದರು.
ಟೆಂಡರ್‌ದಾರರ ಎಂಜಲು ಕಾಸಿಗೆ ಕೈ ಚಾಚಬೇಡಿ: ಅಧಿಕಾರಿಗಳಿಗೆ ಶಾಸಕ ಕೃಷ್ಣನಾಯ್ಕ ಎಚ್ಚರಿಕೆ
ಸಮಾಜ ಕಲ್ಯಾಣ ಮತ್ತು ಬಿಸಿಎಂ ಹಾಸ್ಟೆಲ್‌ಗಳಿಗೆ ಪೂರೈಸುವ ಆಹಾರ ಧಾನ್ಯ ಟೆಂಡರ್‌ನಲ್ಲಿರುವ ಗುಣ ಮಟ್ಟದ ಧಾನ್ಯಗಳು ಇಲ್ಲ, ಅಂತಹ ಧಾನ್ಯ ಇಳಿಸಿಕೊಂಡು ಅವರು ನೀಡುವ ಎಂಜಲು ಕಾಸಿಗೆ ಕೈ ಚಾಚಿ ಕುಳಿತರೇ, ಬಡ ಮಕ್ಕಳು ನೀವು ಕೊಟ್ಟ ಆಹಾರ ತಿನ್ನಬೇಕಾ ಎಂದು ಶಾಸಕ ಕೃಷ್ಣನಾಯ್ಕ ಪ್ರಶ್ನಿಸಿದರು.
ಆರ್‌ಎಸ್‌ಎಸ್‌ ಬ್ಯಾನ್‌ ಅಲ್ಲ, ಸಂತ್ರಸ್ತರಿಗೆ ಬೆಳೆ ಪರಿಹಾರ ನೀಡಲು ಪತ್ರ ಬರೆಯಿರಿ: ಶಾಸಕ ಕೃಷ್ಣ ನಾಯ್ಕ
ಸಮ ಸಮಾಜ ನಿರ್ಮಾನವೆಂದು ಬೊಬ್ಬೆ ಹೊಡೆಯುತ್ತಿರುವ ಸಿಎಂ ಸಿದ್ದರಾಮಯ್ಯ, ಅನ್ಯ ವಿಷಯಕ್ಕೆ ಸಮಯ ಹಾಳು ಮಾಡುತ್ತಿದ್ದಾರೆ, ಇಂತಹ ಸಚಿವರಿಗೆ ಬುದ್ಧಿ ಹೇಳಬೇಕಿತ್ತು. ಅದನ್ನು ಮಾಡುತ್ತಿಲ್ಲವೆಂದು ಶಾಸಕ ಕೃಷ್ಣ ನಾಯ್ಕ ಕಿಡಿಕಾರಿದರು.
ಸಿಲಿಂಡರ್‌ ಸೋರಿಕೆ: ಹಾಸ್ಟೆಲ್‌ನಲ್ಲಿ ತಪ್ಪಿದ ಭಾರೀ ದುರಂತ!
ನಗರದ ಹೃದಯಭಾಗದಲ್ಲಿರುವ ಈ ಶಾಲೆಯ ಹಾಸ್ಟೆಲ್‌ನಲ್ಲಿ ಸಿಲಿಂಡರ್‌ ಸೋರಿಕೆ ತಿಳಿಯುತ್ತಿದ್ದಂತೆ ಪೋಷಕರು, ಪೊಲೀಸರು, ಅಗ್ನಿಶಾಮಕ ದಳದ ಸಿಬ್ಬಂದಿ ಶಾಲಾ ಮಕ್ಕಳನ್ನು ಹೊರ ಕಳಿಸಿದ್ದಾರೆ.
ಈರುಳ್ಳಿ ಬೆಳೆಗೆ ಬೆಂಬಲಗೆ ಒತ್ತಾಯಿಸಿ ರೈತರಿಂದ ರಕ್ತದಲ್ಲಿ ಪ್ರಧಾನಿ ಮೋದಿಗೆ ಪತ್ರ!
ದೇಶದಲ್ಲಿಯೇ ಎರಡನೇ ಅತಿ ಹೆಚ್ಚು ಈರುಳ್ಳಿ ಬೆಳೆಯುವ ರಾಜ್ಯ ಕರ್ನಾಟಕ ಆಗಿದ್ದು, ಕೂಡಲೇ ಉತ್ತಮ ಬೆಲೆ ನಿಗದಿಪಡಿಸಿ ರೈತರನ್ನು ಉಳಿಸಬೇಕು ಎಂದು ಈರುಳ್ಳಿ ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಎನ್.ಎಂ. ಸಿದ್ದೇಶ್ ಉತ್ತಂಗಿ ಒತ್ತಾಯಿಸಿದ್ದಾರೆ.
ಪೌರಕಾರ್ಮಿಕಳ ಪುತ್ರ ಎಚ್‌. ಉಮೇಶಗೆ 4 ಚಿನ್ನದ ಪದಕ

ಇಲ್ಲಿನ ಪಟ್ಟಣ ಪಂಚಾಯಿತಿಯಲ್ಲಿ ಪೌರ ಕಾರ್ಮಿಕಳಾಗಿ ಸೇವೆ ಸಲ್ಲಿಸುತ್ತಿರುವ ಪದ್ಮಾವತಿ ಪುತ್ರ ಎಚ್‌.ಉಮೇಶ್ ಬೆಂಗಳೂರು ವಿವಿಯಿಂದ ನಾಲ್ಕು ಚಿನ್ನದ ಪದಕಗಳೊಂದಿಗೆ ಎಂಎ ಪದವಿಯಲ್ಲಿ ಉತ್ತೀರ್ಣರಾಗಿದ್ದಾರೆ.

ವೈದ್ಯ ಸೇವೆಗೆ ದಿನದ ಮಟ್ಟಿಗೆ ಶಾಸಕ ಸ್ಥಾನದಿಂದ ವಿನಾಯಿತಿ ನೀಡಿ: ಶಾಸಕ ಶ್ರೀನಿವಾಸ
ಆರೋಗ್ಯ ತಪಾಸಣೆ ಶಿಬಿರದಲ್ಲೂ ಜನತೆ ಅರ್ಜಿ ಸಲ್ಲಿಸಲು ಬಂದಿರುವುದು ಸರಿಯಲ್ಲ. ತಜ್ಞ ವೈದ್ಯರಿಂದ ಆರೋಗ್ಯ ತಪಾಸಣೆ ಶಿಬಿರ ಹಮ್ಮಿಕೊಳ್ಳಲಾಗಿದೆ.
ಉದ್ಯೋಗ ನೇಮಕಾತಿಗೆ ಒತ್ತಾಯಿಸಿ ಯುವಜನರ ಪ್ರತಿಭಟನೆ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ವಿವೇಕ ಮತ್ತು ನ್ಯಾಯಪ್ರಜ್ಞೆ ಇದ್ದರೆ ಕೂಡಲೇ ಯುವಕರ ಸಮಸ್ಯೆ ಅರ್ಥ ಮಾಡಿಕೊಂಡು ನೇಮಕಾತಿಗೆ ಮುಂದಾಗಬೇಕು
ಸುಪ್ರೀಂ ಕೋರ್ಟ್‌ ಸಿಜೆಐಗೆ ಅಪಮಾನ ಖಂಡಿಸಿ ಬೃಹತ್‌ ಪ್ರತಿಭಟನೆ
ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರಿಗೆ ಅಪಮಾನ ಮಾಡಿದ ವಕೀಲ ರಾಕೇಶ್ ಕಿಶೋರ್ ಎಂಬವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • ...
  • 306
  • next >
Top Stories
ಪುಸ್ತಕಕ್ಕಾಗಿ ‘ತಮಿಳು’ ಕನ್ನಡಾಭಿಮಾನಿಯ ವರ್ಷಪೂರ್ತಿ ಸಂಚಾರ!
ಹಿಂದಿ, ಇಂಗ್ಲಿಷ್‌ ದಾಳಿಯಿಂದ ಕನ್ನಡ ರಕ್ಷಿಸಬೇಕಿದೆ : ಡಿಕೆಶಿ
ಸಮಾಜಮುಖಿಯಾಗಿದ್ದರೆ ಬದುಕು ಸಾರ್ಥಕ : ಸಿಎಂ ಸಿದ್ದರಾಮಯ್ಯ
‘ಉದ್ಯೋಗದಲ್ಲಿ ಕನ್ನಡಿಗರಿಗೆ ಮೀಸಲು ತನ್ನಿ’ : ನಾರಾಯಣಗೌಡ
ಎರಡೂ ಕಣ್ಣಿನ ದೃಷ್ಟಿ ಕಳೆದುಕೊಂಡ ನಂತರ : ಕತ್ತಲ ಹಗಲುಗಳು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved