• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayanagara

vijayanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೂಡ್ಲಿಗಿ ತಾಲೂಕಿನ ಗೊಲ್ಲರಹಟ್ಟಿ ಅಂಗನವಾಡಿಗೆ 6 ತಿಂಗಳ ಹಿಂದೆ ಹಾಕಿದ್ದ ಬೀಗ ತೆರವು
ತಮ್ಮೂರಿನ ಅಂಗನವಾಡಿಗೆ ಗ್ರಾಮದವರೇ ಕಾರ್ಯಕರ್ತೆ ಆಗಬೇಕು ಎಂದು ಪಟ್ಟುಹಿಡಿದು ಆರು ತಿಂಗಳಿಂದ ಮುಚ್ಚಿದ್ದ ಕೂಡ್ಲಿಗಿ ತಾಲೂಕಿನ ಪಿಚ್ಚಾರಹಟ್ಟಿ ಗೊಲ್ಲರಹಟ್ಟಿ ಗ್ರಾಮದ ಮಿನಿ ಅಂಗನವಾಡಿ ಕೇಂದ್ರದ ಬಾಗಿಲನ್ನು ಅಧಿಕಾರಿಗಳು ತೆಗೆಸಿದ್ದಾರೆ.
ರಾಜ್ಯದಲ್ಲಿ ಮಹತ್ವ ಪಡೆದ ಸಹಕಾರಿ ಕ್ಷೇತ್ರ: ನಿತ್ಯಾಶ್ರೀ
ಕರ್ನಾಟಕದ ಸಹಕಾರ ಕ್ಷೇತ್ರದ ಬೆಳವಣಿಗೆಗೆ ಸೌಹಾರ್ದ ಚಳವಳಿಯ ಪಾತ್ರ ಅತ್ಯಂತ ಮಹತ್ವ ಪಡೆದಿದೆ. ಕಳೆದ 25 ವರ್ಷದ ಹಿಂದೆ ಜ.1-2001ರಂದು ಜಾರಿಗೆ ಬಂದ ಕರ್ನಾಟಕ ಸೌಹಾರ್ದ ಸಹಕಾರಿ ಕಾಯ್ದೆ, ಅದರಲ್ಲಿ ವಿಶೇಷವಾಗಿ ಹಣಕಾಸು ವ್ಯವಹಾರದಲ್ಲಿ ಸೌಹಾರ್ದ ಸಹಕಾರಿಗಳ ಮಾತ್ರ ಅತ್ಯಂತ ಮಹತ್ವದಾಗಿದೆ ಎಂದು ನಿತ್ಯಾಶ್ರೀ ಸಂತೋಷ ಕೆ. ಹೇಳಿದರು.
ನಿವೇಶನ ಹಂಚಿಕೆ ನಿರ್ಲಕ್ಷ್ಯ: ಹರಪನಹಳ್ಳಿಯಲ್ಲಿ ಕೂಲಿಕಾರರ ಪ್ರತಿಭಟನೆ
ಹರಪನಹಳ್ಳಿ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಕಾಯ್ದಿರಿಸಿದ ನಿವೇಶನಗಳನ್ನು ಈ ವರೆಗೂ ಹಂಚದೇ ಇರುವ ಗ್ರಾಪಂ ನಿರ್ಲಕ್ಷ್ಯ ಖಂಡಿಸಿ ಗ್ರಾಮೀಣ ಕೂಲಿ ಕಾರ್ಮಿಕರ ಸಂಘಟನೆ ನೇತೃತ್ವದಲ್ಲಿ ಬಡ ಕೂಲಿಕಾರರು ಪಟ್ಟಣದ ತಾಪಂ ಆವರಣದಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು.
ಗತವೈಭವ ಸಾರುವ ಹಂಪಿ ಉತ್ಸವಕ್ಕೆ ಮುಹೂರ್ತ ಫಿಕ್ಸ್‌
ವಿಜಯನಗರ ಸಾಮ್ರಾಜ್ಯದ ಗತವೈಭವ ಸಾರುವ ಹಂಪಿ ಉತ್ಸವಕ್ಕೆ ಮುಹೂರ್ತ ಫಿಕ್ಸ್‌ ಆಗಿದ್ದು, ಫೆ. 28 ಮತ್ತು ಮಾ. 1, 2ರಂದು ಮೂರು ದಿನಗಳವರೆಗೆ ಅದ್ಧೂರಿಯಾಗಿ ಉತ್ಸವ ನಡೆಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸಮ್ಮತಿ ಸೂಚಿಸಿದ್ದಾರೆ. ಹಾಗಾಗಿ ಈ ಬಾರಿ ಉತ್ಸವ ನಡೆಯಲಿದೆಯೋ ಇಲ್ಲವೋ ಎಂಬ ಗೊಂದಲಕ್ಕೆ ಸರ್ಕಾರವೇ ತೆರೆ ಎಳೆದಿದೆ.
ಶಿಕ್ಷಕರ ಸಮಸ್ಯೆಗಳಿಗೆ ಸದಾ ಸ್ಪಂದಿಸುವೆ: ಶಶಿಲ್‌ ಜಿ. ನಮೋಶಿ
ಹೂವಿನಹಡಗಲಿ ಪಟ್ಟಣದ ಸೊಪ್ಪಿನ ಕಾಳಮ್ಮ ಬಾಲಕಿಯರ ಪ್ರೌಢಶಾಲೆಯಲ್ಲಿ ಜಿಲ್ಲಾ ಹಾಗೂ ತಾಲೂಕು ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಪದಾಧಿಕಾರಿಗಳೊಂದಿಗೆ ವಿಧಾನಪರಿಷತ್ ಸದಸ್ಯ ಶಶಿಲ್ ಜಿ. ನಮೋಶಿ ಸಮಾಲೋಚನೆ ನಡೆಸಿದರು.
ಜನೌಷಧಿ ಕೇಂದ್ರದ ಸದುಪಯೋಗ ಪಡೆದುಕೊಳ್ಳಿ: ವರಸದ್ಯೋಜಾತ ಶ್ರೀ
ಕೇಂದ್ರ ಸರ್ಕಾರದ ಮಹಾತ್ವಕಾಂಕ್ಷಿ ಯೋಜನೆಯಾದ ಜನೌಷಧಿ ಕೇಂದ್ರದಲ್ಲಿ ಬಡವರಿಗೆ ಕೈಗೆಟುಕುವ ಬೆಲೆಯಲ್ಲಿ ಔಷಧಿಗಳು ದೊರೆಯುತ್ತವೆ.
ಹೊಸ ವರ್ಷದಾಚರಣೆಗೆ ಹಂಪಿಗೆ ಹರಿದು ಬಂದ ಪ್ರವಾಸಿಗರು
ಹಂಪಿಯ ಸ್ಮಾರಕಗಳ ವೀಕ್ಷಣೆಗೆ ಕಳೆದ ಒಂದು ವಾರದಿಂದ ಭಾರೀ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸಿದ್ದರು.
ಪರಂಪರೆ ಶ್ರೀಮಂತ ಆದರೆ ವರ್ತಮಾನ ಕಠೋರ: ಡಾ.ಕೆ.ಸತೀಶ
ವರ್ತಮಾನದಲ್ಲಿ ಅಭಿವೃದ್ಧಿಯ ದೃಷ್ಟಿಯಿಂದ ಕಠೋರ ಪರಿಸ್ಥಿತಿ ಎದುರಿಸುತ್ತಿದೆ
ಸ್ವಾಭಿಮಾನದ ಹೋರಾಟವೇ ಭೀಮಾ ಕೊರೆಗಾಂವ್
ಮಹರಾಷ್ಟ್ರದ ಪೇಶ್ವೆಗಳು ಆಡಳಿತದ ಅವಧಿಯಲ್ಲಿ ಅಲ್ಲಿದ ದಲಿತರಾದ ಮಹರ್ ವಿರುದ್ಧ ಅನಾವಶ್ಯಕವಾಗಿ ಯುದ್ದ ಸಾರಿ ದಲಿತರ ದಮನಕ್ಕೆ ಪ್ರಯತ್ನಿಸಿದರು.
ಮಂಗೋಲಿಯಾದಿಂದ ಬಂದ ಚಳಿಗಾಲದ ಅತಿಥಿಗಳು
ಮಾಲವಿ, ಚಿಮ್ಮನಹಳ್ಳಿಯ ಬಳಿ ಮಾಲವಿ ಡ್ಯಾಂ ಹಿನ್ನೀರಿಗೆ ಸಾವಿರಕ್ಕೂ ಹೆಚ್ಚು ಗೀರು ತಲೆಯ ಹೆಬ್ಬಾತುಗಳು ಬರುತ್ತವೆ.
  • < previous
  • 1
  • ...
  • 66
  • 67
  • 68
  • 69
  • 70
  • 71
  • 72
  • 73
  • 74
  • ...
  • 253
  • next >
Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved