• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayanagara

vijayanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೊಟ್ಟೂರು: ಟೊಮ್ಯಾಟೊ ಹಣ್ಣಿನ ಬೆಲೆ ದಿಢೀರನೇ ಕುಸಿತ : ರಸ್ತೆ ಬದಿ ಸುರಿದ ರೈತನ ಆಕ್ರೋಶ
ಕಳೆದ 15 ದಿನಗಳಿಂದ ವಿವಿಧ ಮಾರುಕಟ್ಟೆಗಳಲ್ಲಿ ಕ್ರೇಟ್ ಒಂದಕ್ಕೆ ₹200ರಿಂದ ₹300ಕ್ಕೆ ಮಾರಾಟ ಮಾಡಿದ್ದರು.
ಅಂಗನವಾಡಿ ನೌಕರರ ಧರಣಿ: ಎರಡನೇ ದಿನ ಮುಂದುವರಿಕೆ
ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ನಡೆಸುತ್ತಿರುವ ಅಹೋರಾತ್ರಿ ಪ್ರತಿಭಟನೆ ಬುಧವಾರ ಎರಡನೇ ದಿನವೂ ಮುಂದುವರೆಯಿತು.
ವಿಜೃಂಭಣೆಯಿಂದ ನಡೆದ ಕೊಟ್ಟೂರೇಶ್ವರ ಸ್ವಾಮಿ ಬೆಳ್ಳಿ ರಥೋತ್ಸವ
ಕೊಟ್ಟೂರು ಶ್ರೀಗುರು ಕೊಟ್ಟೂರೇಶ್ವರ ಸ್ವಾಮಿಯ ವೈಭವದ ಬೆಳ್ಳಿ ರಥೋತ್ಸವ ಸೋಮವಾರ ಮಧ್ಯರಾತ್ರಿ ಸಹಸ್ರಾರು ಭಕ್ತರ ನಡುವೆ ಮಧ್ಯೆ ವಿಜೃಂಭಣೆಯಿಂದ ನೆರವೇರಿತು. ನಾಡಿನೆಲ್ಲೆಡೆಯಿಂದ ಅಸಂಖ್ಯಾತ ಭಕ್ತರು ಆಗಮಿಸಿದ್ದರು.
ಭಾವನೆಗಳಿಗೆ ಜೀವ ತುಂಬುವ ಸಾಹಿತ್ಯ: ಟಿ.ಎಂ. ರಾಜಶೇಖರ
ಹರಪನಹಳ್ಳಿ ಪಟ್ಟಣದ ಟಿಎಂಎಇಎಸ್ ಶಿಕ್ಷಣ ಮಹಾವಿದ್ಯಾಲಯದಲ್ಲಿ ಕರ್ಣ ಪ್ರಕಾಶನ ಹಾಗೂ ಟಿಎಂಎಇಎಸ್ ಶಿಕ್ಷಣ ಮಹಾವಿದ್ಯಾಲಯದ ಸಹಯೋಗದಲ್ಲಿ ಗುರುಬಸವರಾಜ ಶಿವನಗೌಡ್ರು ರಚಿತ 'ಮನದ ಕಲ್ಪನೆ ಕರದ ಕಾರ್ಯ' ಪುಸ್ತಕ ಬಿಡುಗಡೆಗೊಳಿಸಲಾಯಿತು.
ಅಂಗನವಾಡಿ ನೌಕರರ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಅಹೋರಾತ್ರಿ ಧರಣಿ
ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರಾಜ್ಯ ಅಂಗನವಾಡಿ ನೌಕರರ ಸಂಘದ ಜಿಲ್ಲಾ ಸಮಿತಿಯಿಂದ (ಸಿಐಟಿಯು ಸಂಯೋಜಿತ) ಹೊಸಪೇಟೆ ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಮಂಗಳವಾರ ಅಹೋರಾತ್ರಿ ಧರಣಿ ನಡೆಸಲಾಯಿತು.
ಹರಪನಹಳ್ಳಿ ಸಹಕಾರ ಸಂಘದ ಚುನಾವಣೆ, ಕಾಂಗ್ರೆಸ್‌ನಲ್ಲಿ ಭಿನ್ನಮತ
ಹರಪನಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಆಡಳಿತ ಮಂಡಳಿಯ ನಿರ್ದೇಶಕರ ಸ್ಥಾನಗಳಿಗೆ ಡಿ. 22ರಂದು ನಡೆಯಲಿರುವ ಚುನಾವಣೆ ಸಂಬಂಧ ಕಾಂಗ್ರೆಸ್‌ನಲ್ಲಿ ಭಿನ್ನಮತ ಉಂಟಾಗಿದೆ. ಕಾಂಗ್ರೆಸ್‌ ಬೆಂಬಲಿತರ ಹೆಸರಿನಲ್ಲಿ ಎರಡು ಗುಂಪು ಸ್ಪರ್ಧೆ ಮಾಡಿದೆ.
ಹಂಪಿಯಲ್ಲಿ ಸಂಭ್ರಮದ ಫಲಪೂಜಾ ಮಹೋತ್ಸವ
ಹಂಪಿಯ ಶ್ರೀ ವಿರೂಪಾಕ್ಷೇಶ್ವರ ಹಾಗೂ ಶ್ರೀ ಪಂಪಾಂಬಿಕೆ ದೇವಿ ಫಲಪೂಜಾ (ನಿಶ್ಚಿತಾರ್ಥ) ಮಹೋತ್ಸವ ಸಂಭ್ರಮದಿಂದ ಮಂಗಳವಾರ ಜರುಗಿತು. ಫಲಪೂಜಾ ಮಹೋತ್ಸವದ ನಿಮಿತ್ತ ಶ್ರೀ ವಿರೂಪಾಕ್ಷೇಶ್ವರ ವಿಗ್ರಹಕ್ಕೆ ಅಭಿಷೇಕ ಮಾಡಲಾಯಿತು. ಬಳಿಕ ವಿಜಯನಗರ ಅರಸರು ನೀಡಿದ ಸ್ವರ್ಣ ಖಚಿತ ಕಿರೀಟ ಧಾರಣೆ ಮಾಡಲಾಯಿತು.
ಸಂಗೀತಕ್ಕೆ ಸಣ್ಣವರು, ದೊಡ್ಡವರು ಎಂಬ ತಾರತಮ್ಯವಿಲ್ಲ: ದೊಡ್ಡಯ್ಯ ಗವಾಯಿ
ಕನ್ನಡ ವಿಶ್ವವಿದ್ಯಾಲಯದ ಮಂಟಪ ಸಭಾಂಗಣದಲ್ಲಿ ಮಂಗಳವಾರ ರಂಗ ಸಂಗೀತೋಪಾಸಕ ವಿರೂಪಾಕ್ಷಪ್ಪ ಇಟಗಿ ಅವರ ಕುರಿತು ಪುಸ್ತಕ ಬಿಡುಗಡೆ ಹಾಗೂ ಸಂಗೀತ ಮತ್ತು ನೃತ್ಯ ವಿಭಾಗದ ಹಳೆಯ ವಿದ್ಯಾರ್ಥಿಗಳ ಹಾಗೂ ಪಾಲಕರ ಸಮಾವೇಶ ನಡೆಯಿತು.
ಅರಸೀಕೆರೆ ಜಾತ್ರೆಯಲ್ಲಿ ಪ್ರಾಣಿಬಲಿ ನಿಷೇಧ
ಹರಪನಹಳ್ಳಿ ತಾಲೂಕಿನ ಅರಸೀಕೆರೆಯಲ್ಲಿ ಡಿ. 27ರಿಂದ ದಂಡಿ ದುರುಗಮ್ಮದೇವಿ ಜಾತ್ರೆ ನಡೆಯಲಿರುವ ಹಿನ್ನೆಲೆಯಲ್ಲಿ ಪೂರ್ವಭಾವಿ ಸಭೆ ನಡೆಸಲಾಯಿತು. ಜಾತ್ರೆ ಸಿದ್ಧತೆ ಕುರಿತು ಚರ್ಚಿಸಲಾಯಿತು.
ದೈಹಿಕ, ಮಾನಸಿಕ ಆರೋಗ್ಯದ ಕಾಳಜಿ ಅಗತ್ಯ
ಹದಿ ವಯಸ್ಸು ಎಷ್ಟು ಸುಂದರವೋ ಅಷ್ಟೇ ನಾಜೂಕಾದ ವಯಸ್ಸಾಗಿದೆ.
  • < previous
  • 1
  • ...
  • 73
  • 74
  • 75
  • 76
  • 77
  • 78
  • 79
  • 80
  • 81
  • ...
  • 253
  • next >
Top Stories
ಗುತ್ತಿಗೆ ಸಿಬ್ಬಂದಿಗೆ ₹5 ಲಕ್ಷ ವರೆಗೆ ಕ್ಯಾಶ್‌ಲೆಸ್‌ ಚಿಕಿತ್ಸೆ
ಕರಾವಳಿಯಲ್ಲಿ ಕೋಮು ಸಂಘರ್ಷಕ್ಕೆ 7 ಕಾರಣ
ಈ ಬಾರಿ ದಸರಾ 11 ದಿನ ಆಚರಣೆ:400 ವರ್ಷಗಳಲ್ಲಿ ಇದೇ ಮೊದಲು?
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved