• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayanagara

vijayanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶೈಕ್ಷಣಿಕ ಸಾಧನೆಗೆ ಶ್ರದ್ಧೆ ಇರಲಿ: ಉಪನ್ಯಾಸಕ ಸತೀಶ
ಶೈಕ್ಷಣಿಕ ಸಾಧನೆಗೆ ಶ್ರದ್ಧೆ ಹಾಗೂ ತ್ಯಾಗ, ಬಹುಮುಖ್ಯ.
ಮಾನಸಿಕ ಸಾಮರ್ಥ್ಯ ವೃದ್ಧಿಸಿಕೊಳ್ಳಿ: ಭಾಸ್ವರ್ ರಾಯ್
ಎಂಜಿನಿಯರಿಂಗ್ ವಿದ್ಯಾರ್ಥಿಗಳು ಸಾಮಾನ್ಯ ಗಣಿತ ಲೆಕ್ಕಾಚಾರಗಳಿಗೂ ಕ್ಯಾಲ್ಕುಲೇಟರ್‌ ಹಾಗೂ ಕಂಪ್ಯೂಟರ್ ಮೇಲೆ ಅವಲಂಬಿತರಾಗುತ್ತಾರೆ.
ಹಂಪಿಗೆ 10 ಸಾವಿರಕ್ಕೂ ಅಧಿಕ ಪ್ರವಾಸಿಗರ ದಂಡು
ವಿಶ್ವವಿಖ್ಯಾತ ಹಂಪಿ ಸ್ಮಾರಕಗಳ ವೀಕ್ಷಣೆಗೆ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿದ್ದು, ಭಾನುವಾರ ವೀಕೆಂಡ್‌ ಹಿನ್ನೆಲೆ ಹಂಪಿಗೆ 10 ಸಾವಿರಕ್ಕೂ ಹೆಚ್ಚು ಪ್ರವಾಸಿಗರು ಆಗಮಿಸಿದ್ದರು.
ಸಾಹಿತ್ಯ, ಸಂಗೀತವೇ ಜೀವನ ಪ್ರೀತಿಯ ಭಾಗ: ಭಾರತಿ ಬಡಿಗೇರ
ಉ.ಕಾ. ಸುಬ್ಬರಾಯಾಚಾರ್ಯರು ಓರ್ವ ಗಾಂಧಿವಾದಿಯಾಗಿದ್ದು, ಜಗತ್ತಿನಲ್ಲಿ ಪ್ರೀತಿಯಿಂದ ಪರಿವರ್ತನೆಯಾಗದ್ದು ಯಾವುದು ಇಲ್ಲ ಎಂಬುದನ್ನು ಖಚಿತವಾಗಿ ನಂಬಿದ್ದರು.
ಎನ್ಎಸ್ಎಸ್ ಶಿಬಿರದಿಂದ ಕ್ರಿಯಾಶೀಲತೆ ಹೆಚ್ಚಳ: ಮೋಹನ್ ರೆಡ್ಡಿ
ಎನ್ಎಸ್ಎಸ್ ಶಿಕ್ಷಣ ಕಲಿಕೆಯೊಂದಿಗೆ ಜೀವನ ಅನುಭವ ಮತ್ತು ಕ್ರಿಯಾಶೀಲತೆಯನ್ನು ಪ್ರತಿ ಹಂತದಲ್ಲೂ ಕಲಿಸಿಕೊಡುತ್ತದೆ.
ತುಂಗಭದ್ರಾ ಜಲಾಶಯದ ಒಳ ಹರಿವು ಹೆಚ್ಚಳ
ತುಂಗಭದ್ರಾ ಜಲಾಶಯದ ಒಳಹರಿವಿನಲ್ಲಿ ಹೆಚ್ಚಳವಾಗಿದ್ದು, ಜಲಾಶಯದಲ್ಲಿ ಈಗ 10.605 ಟಿಎಂಸಿ ನೀರು ಸಂಗ್ರಹವಾಗಿದೆ.
ಮೇ 27ರಿಂದ ಪೌರ ನೌಕರರ ಅನಿರ್ದಿಷ್ಟಾವಧಿ ಮುಷ್ಕರ
ಪೌರ ನೌಕರರು ಸರ್ಕಾರಕ್ಕೆ ನೀಡಿದ್ದ ಗಡವು ಮೇ 26ಕ್ಕೆ ಕೊನೆಗೊಳ್ಳಲಿದ್ದು, ಕಚೇರಿ ಇತರೆ ಕೆಲಸ ಕಾರ್ಯಗಳನ್ನು ಸ್ಥಗಿತಗೊಳಿಸಿ, ಮೇ 27 ರಿಂದ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲು ಮುಂದಾಗಿದ್ದಾರೆ.
ದಲಿತ ರಾಜಕಾರಣಿಗಳ ಮೇಲೆ ಪ್ರಾಯೋಜಿತ ದಾಳಿಗಳು ಖಂಡನೀಯ
ಗೃಹ ಸಚಿವ ಹಾಗೂ ದಲಿತ ಹಿರಿಯ ನಾಯಕ ಡಾ. ಜಿ. ಪರಮೇಶ್ವರ ಅವರ ಶಿಕ್ಷಣ ಸಂಸ್ಥೆಗಳ ಮೇಲೆ ಇಡಿ ಹಾಗೂ ಐಟಿ ದಾಳಿ ನಡೆಸಿರುವುದು ದಲಿತ ರಾಜಕಾರಣಿಗಳ ಮೇಲೆ ಪ್ರಾಯೋಜಿತ ದಾಳಿಗಳಾಗಿವೆ.
ಇಂದಿರಾ ಕ್ಯಾಂಟೀನ್‌ಗೆ ಚಾಲನೆ ನೀಡಿದ ಶಾಸಕ ಎಚ್.ಆರ್. ಗವಿಯಪ್ಪ
ಇಂದಿರಾ ಕ್ಯಾಂಟೀನ್ ವಿದ್ಯಾರ್ಥಿಗಳು, ಕೂಲಿ ಕಾರ್ಮಿಕರು, ದಿನಗೂಲಿ ನೌಕರರಿಗೆ ಮಾತ್ರವಲ್ಲದೇ ಹಂಪಿಗೆ ಬರುವ ಪ್ರವಾಸಿಗರಿಗೂ ಅನುಕೂಲವಾಗಲಿದೆ. ಎಲ್ಲರೂ ಇದರ ಸದುಪಯೋಗ ಪಡೆದುಕೊಳ್ಳಬೇಕು.
ಪಂಚೇಂದ್ರಿಯಗಳ ಮಧ್ಯೆ ಸಾಮ್ಯತೆ ಇರಲಿ: ಸುದೇಶ ದೀದಿಜಿ
ಹೊಸಪೇಟೆಯ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದಿಂದ ಇತ್ತೀಚೆಗೆ ನಗರದ ಸುರಭಿ ಕಲ್ಯಾಣ ಮಂಟಪದಲ್ಲಿ ಆಯೋಜಿಸಿದ್ದ ಬ್ರಹ್ಮಕುಮಾರಿಸ್ 2025-26ನೇ ವಾರ್ಷಿಕ ಸೇವಾ ಯೋಜನೆಯ ಕಾರ್ಯಕ್ರಮವನ್ನು ರಾಜಸ್ಥಾನದ ಮೌಂಟ್ ಅಬು ಬ್ರಹ್ಮಕುಮಾರಿಸ್ ಸಹ ಮುಖ್ಯ ಆಡಳಿತಾಧಿಕಾರಿಣಿ ರಾಜಯೋಗಿನಿ ಬ್ರಹ್ಮಕುಮಾರಿ ಸುದೇಶ ದೀದಿಜಿ ಉದ್ಘಾಟಿಸಿದರು.
  • < previous
  • 1
  • ...
  • 4
  • 5
  • 6
  • 7
  • 8
  • 9
  • 10
  • 11
  • 12
  • ...
  • 251
  • next >
Top Stories
ಪೇದೆ ಅಭ್ಯರ್ಥಿಗಳ ವಯಸ್ಸು 33 ಕ್ಕೆ ಏರಿಸಲು ಕ್ರಮ : ಡಾ.ಪರಮೇಶ್ವರ್
ನವೆಂಬರ್‌ ವೇಳೆಗೆ ಸಿಎಂ ಬದಲಾವಣೆ ಖಚಿತ : ಎಚ್. ವಿಶ್ವನಾಥ್‌ ಭವಿಷ್ಯ
ಜೆಡಿಎಸ್‌ ಪಕ್ಷಕ್ಕೆ ಬಲ ತುಂಬುವ ನಿಟ್ಟಿನಲ್ಲಿ ನಿಖಿಲ್‌ ನಾಳೆಯಿಂದ ರಾಜ್ಯ ಪ್ರವಾಸ
ಕಲ್ಯಾಣ ಕರ್ನಾಟಕ ಅಭಿವೃದ್ಧಿಗೂ ಒತ್ತು ಕೊಡಿ : ಖರ್ಗೆ
ಆಗುಂಬೆ ಘಾಟಿಯಲ್ಲಿ ಸೆ.30ರ ತನಕ ಭಾರಿ ವಾಹನ ಸಂಚಾರವಿಲ್ಲ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved