ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
vijayanagara
vijayanagara
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಅಲೆಮಾರಿಗಳಿಗೆ ಒಳಮೀಸಲಾತಿಯಲ್ಲಿ ನ್ಯಾಯ ಒದಗಿಸಲು ಒತ್ತಾಯ
ಪರಿಶಿಷ್ಟ ಜಾತಿಗಳ ಒಳಮೀಸಲಾತಿಯಲ್ಲಿ ಸೂಕ್ಷ್ಮ ಮತ್ತು ಅಲೆಮಾರಿ ಜಾತಿಗಳಿಗೆ ನ್ಯಾಯ ಒದಗಿಸಬೇಕು ಎಂದು ಆಗ್ರಹಿಸಿ ಪರಿಶಿಷ್ಟ ಜಾತಿಯ 59 ಸೂಕ್ಷ್ಮ ಅತಿ ಸೂಕ್ಷ್ಮ ಅಲೆಮಾರಿ ಸಮುದಾಯಗಳ ಒಳಮೀಸಲಾತಿ ವಂಚಿತ ಹೋರಾಟ ಸಮಿತಿಯಿಂದ ನಗರದಲ್ಲಿ ಗುರುವಾರ ಪ್ರತಿಭಟನೆ ನಡೆಸಲಾಯಿತು.
ಯಾರ ಭಾವನೆಗಳಿಗೂ ಧಕ್ಕೆಯಾಗದಂತೆ ಹಬ್ಬ ಆಚರಿಸಿ
ಯಾರ ಭಾವನೆಗಳಿಗೆ ಧಕ್ಕೆಯಾಗದಂತೆ ಶಾಂತಿ ಮತ್ತು ಸೌಹಾರ್ದದಿಂದ ಗಣೇಶ ಚತುರ್ಥಿ ಹಾಗೂ ಈದ್ ಮಿಲಾದ್ ಆಚರಿಸಬೇಕು.
ವೀರಶೈವ ಸಮಾಜ ಒಡೆದು ಆಳುವ ಹುನ್ನಾರ: ರಂಭಾಪುರಿ ಶ್ರೀ ಆರೋಪ
ಅಖಂಡ ವೀರಶೈವ ಸಮಾಜಕ್ಕೆ ಪ್ರಾಚೀನ ಕಾಲದ ಇತಿಹಾಸವಿದೆ.
ಮಣ್ಣಿನ ಮೂರ್ತಿಗಳ ಮಾರಾಟದ ಭರಾಟೆ ಜೋರು
ಗಣೇಶ ಪ್ರತಿಷ್ಠಾಪನೆಯು ಅತ್ಯಂತ ವೈಭವದಿಂದ ಬುಧವಾರ ನಡೆಯಲಿದ್ದು, ಮಂಗಳವಾರ ಮಾರುಕಟ್ಟೆಯಲ್ಲಿ ಬಗೆ ಬಗೆಯ ಮಣ್ಣಿನ ಗಣೇಶ ಮೂರ್ತಿಗಳ ಮಾರಾಟ, ಪೂಜಾ ಸಾಮಗ್ರಿಗಳ ಖರೀದಿ ಭರಾಟೆ ಜೋರಾಗಿ ನಡೆಯಿತು.
ಗಣನಾಯಕನ ಸ್ವಾಗತಕ್ಕೆ ಸಜ್ಜಾದ ಜನತೆ
ಗಣೇಶೋತ್ಸವವನ್ನು ಅತ್ಯಂತ ವೈಭವದಿಂದ ಆಚರಿಸಲು ಹರಪನಹಳ್ಳಿ ತಾಲೂಕಿನಲ್ಲಿ ಸಕಲ ಸಿದ್ದತೆ ಕೈಗೊಂಡಿದ್ದು, ಆ.27ರಂದು ಗಣೇಶ ಮೂರ್ತಿಗಳ ಪ್ರತಿಷ್ಠಾನೆಯಾಗಲಿವೆ. ತಾಲೂಕಿನಲ್ಲಿ ಒಟ್ಟು 567 ಸಾರ್ವಜನಿಕ ಗಣೇಶ ಮೂರ್ತಿಗಳು ಪ್ರತಿಷ್ಠಾಪನೆಗೊಳ್ಳಲಿವೆ.
ಗಣೇಶನ ಆರಾಧನೆಗೆ ವಿಜಯನಗರ ಜಿಲ್ಲೆ ಸಜ್ಜು
ವಿಜಯನಗರದಲ್ಲಿ ಗೌರಿ-ಗಣೇಶ ಹಬ್ಬದ ಸಂಭ್ರಮ ಮನೆ ಮಾಡಿದ್ದು, ಜಿಲ್ಲೆಯಲ್ಲಿ ಈ ಬಾರಿ ಒಟ್ಟು ೨೦೩೦ಕ್ಕೂ ಹೆಚ್ಚು ಗಣೇಶನ ಮೂರ್ತಿಗಳು ಪ್ರತಿಷ್ಠಾಪನೆ ಆಗಲಿವೆ.
ಜೈಲು-ಬೇಲು ಓಡಾಡುವುದು ಬಿಟ್ಟು ತೆಪ್ಪಗಿರಿ: ಎಸ್ಪಿ
ಗಲಾಟೆ ಮಾಡಿದ್ರೆ ಮತ್ತೆ ಜೈಲಿಗೆ ಹೋಗ್ತೀರಿ. ನೀವು ವಾಸಿಸುತ್ತಿರುವ ಪ್ರದೇಶದಲ್ಲಿ ಯುವಕರಿಗೆ ತಿಳಿಹೇಳಿ. ನೀವು ಅನುಭವಿಸುತ್ತಿರುವಂತೆ ಅವರೂ ಅನುಭವಿಸುವುದು ಬೇಡ.
ತೆಗ್ಗಿಮಠದಿಂದ ಹರಪನಹಳ್ಳಿಯಲ್ಲಿ ಶೈಕ್ಷಣಿಕ ಕ್ರಾಂತಿ: ಶಿವಾಚಾರ್ಯ ಸ್ವಾಮೀಜಿ
ಹಿಂದುಳಿದ ಹರಪನಹಳ್ಳಿ ತಾಲೂಕು ಇಂದು ಶೈಕ್ಷಣಿಕ ಕ್ರಾಂತಿಯಾಗಲು ತೆಗ್ಗಿನಮಠ ಹಾಗೂ ಲಿಂ. ಡಾ. ಚಂದ್ರಮೌಳೀಶ್ವರ ಶಿವಾಚಾರ್ಯರ ಕಾರಣ.
ಬಾನು ಮುಷ್ತಾಕ್ ಪೂಜೆ ಮಾಡಿದ್ರೆ ಅವರ ಧರ್ಮದವರು ವಿರೋಧಿಸುತ್ತಾರೆ : ಅಶೋಕ್
ದಸರಾ ಮುಸ್ಲಿಮರ ಹಬ್ಬವಲ್ಲ, ಅವರ ಧರ್ಮದಲ್ಲಿ ಮೂರ್ತಿ ಪೂಜೆಗೆ ನಿಷೇಧವಿದೆ. ಬಾನು ಮುಷ್ತಾಕ್ ಪೂಜೆ ಮಾಡಿದರೆ ಅವರ ಧರ್ಮದವರೇ ವಿರೋಧಿಸುತ್ತಾರೆ. ಅವರನ್ನು ಧರ್ಮದಿಂದ ಹೊರಹಾಕಿದ್ರೆ ಏನು ಮಾಡ್ತಿರಾ?
ಲವ್ ಜಿಹಾದ್ನಂತೇ ಮತಾಂತರ ಜಿಹಾದ್: ಆರ್. ಅಶೋಕ್
ಧರ್ಮಸ್ಥಳ ವಿಚಾರವಾಗಿ ಬುರುಡೆ ಬಿಡಲಾಗಿದೆ. ಇದು ಬುರುಡೆ ಸರ್ಕಾರ ಆಗಿದ್ದು, ಲವ್ ಜಿಹಾದ್ ಮಾದರಿಮತಾಂತರ ಜಿಹಾದ್ ಮಾಡಲಾಗುತ್ತಿದೆ.
< previous
1
...
4
5
6
7
8
9
10
11
12
...
288
next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ