• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayanagara

vijayanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಾಣಂತಿಯರ ಸಾವಿನ ಹೊಣೆಗಾರಿಕೆ ನಮಗಿದೆ: ಸಚಿವ ದಿನೇಶ್ ಗುಂಡೂರಾವ್‌
ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ್ದು, ಇದರ ಹೊಣೆಗಾರಿಕೆ ನಮಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.
ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಶಿಕ್ಷಕನಿಗೆ ಕಠಿಣ ಶಿಕ್ಷೆ ಕೊಡಿ
ತರಗತಿ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ಎಸಗಿರುವ ಶಿಕ್ಷಕನಿಗೆ ಕಠಿಣ ಶಿಕ್ಷೆ ನೀಡಬೇಕೆಂದು ಆಗ್ರಹಿಸಿ ಪ್ರತಿಭಟನೆ ಮಾಡಲಾಯಿತು.
ಜನಸಾಮಾನ್ಯರೂ ರಾಜಕೀಯ, ಸಾಮಾಜಿಕವಾಗಿ ಮುಂದೆ ಬರಲಿ: ಜಿ.ಬಿ. ವಿನಯಕುಮಾರ್
ವಿದ್ಯಾರ್ಥಿಗಳು ಶೈಕ್ಷಣಿಕವಾಗಿ ತಮ್ಮ ಪ್ರತಿಭೆಯನ್ನು ಹೊರಹಾಕಬೇಕಿದೆ ಎಂದು ಸ್ವಾಭಿಮಾನಿ ಬಳಗದ ರಾಜ್ಯಾಧ್ಯಕ್ಷ ಜಿ.ಬಿ. ವಿನಯಕುಮಾರ್ ಹೇಳಿದರು.
ಸಂವಿಧಾನ ಮೂಲೆ ಗುಂಪು ಮಾಡುವ ಕುತಂತ್ರ: ಎಂ.ವಿ. ಅಂಜಿನಪ್ಪ
ಅಂಬೇಡ್ಕರ್‌ ಅವರು ರೂಪಿಸಿಕೊಟ್ಟ ಸಂವಿಧಾನವನ್ನು ಎಲ್ಲರೂ ಪಾಲಿಸಬೇಕು ಎಂದು ಎಂ.ವಿ. ಅಂಜಿನಪ್ಪ ಹೇಳಿದರು.
ಡಾ. ಬಿ.ಆರ್. ಅಂಬೇಡ್ಕರ್ ಶೋಷಿತರ ಧ್ವನಿ: ಅಮರೇಶ್ ಜಿ.ಕೆ.
ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ರವರು ಸಮಾಜ ಸುಧಾರಕರಾಗಿ ಮಹಿಳೆಯರು, ದಲಿತರು, ಅಲ್ಪಸಂಖ್ಯಾತರು ಸೇರಿ ಶೋಷಿತರ ಧ್ವನಿಯಾಗಿದ್ದರು ಎಂದು ತಹಸೀಲ್ದಾರ್ ಅಮರೇಶ್ ಜಿ.ಕೆ. ಹೇಳಿದರು.
ಮಹಾ ಮಾನವತವಾದಿ ಡಾ.ಬಿ.ಆರ್. ಅಂಬೇಡ್ಕರ್: ಪ್ರೊ. ಮೊಗಳ್ಳಿ ಗಣೇಶ್
ಅಂಬೇಡ್ಕರ್ ಅವರು ಸಂವಿಧಾನದಲ್ಲಿ ಬುದ್ಧನ ಕಾರುಣ್ಯ ಮತ್ತು ವೈಜ್ಞಾನಿಕ ಮನೋಧರ್ಮಕ್ಕೆ ಒತ್ತು ನೀಡಿದ್ದಾರೆ ಎಂದು ಪ್ರೊ. ಮೊಗಳ್ಳಿ ಗಣೇಶ್ ಹೇಳಿದರು.
ಜೆನ್ನಿ ಮಿಲ್ಕ್‌ ಪ್ರಕರಣದ ಕತ್ತೆಗಳು: ಕಡಿಮೆ ಬೆಲೆಗೆ ಹರಾಜು!
ಸಿಐಡಿ ಪೊಲೀಸರು ನಡೆಸಿದ ಹರಾಜಿನಲ್ಲಿ ಕತ್ತೆಗಳಿಗೆ ಡಿಮ್ಯಾಂಡ್‌ ಭಾರೀ ಕಡಿಮೆ ಆಗಿತ್ತು.
25 ವರ್ಷಗಳಿಂದ ಜೋಪಡಿಯಲ್ಲಿ ವಾಸ, ಸಿಗುತ್ತಿಲ್ಲ ಆಶ್ರಯ ಮನೆ
ಕೂಡ್ಲಿಗಿ ತಾಲೂಕು ಹುರುಳಿಹಾಳ್ ಗ್ರಾಪಂ ವ್ಯಾಪ್ತಿಗೆ ಸೇರಿದ ವಲಸೆ ಗ್ರಾಮದ ತುಪ್ಪಲಬೋರಯ್ಯರ ನಾಗರಾಜ ಅವರ ಕುಟುಂಬ 25 ವರ್ಷಗಳಿಂದ ಜೋಪಡಿಯಲ್ಲಿ ವಾಸ ಮಾಡುತ್ತಿದ್ದು, ಸರ್ಕಾರದ ಯಾವ ವಸತಿ ಯೋಜನೆಯಲ್ಲೂ ಈ ಕುಟುಂಬಕ್ಕೆ ಮನೆ ಸಿಕ್ಕಿಲ್ಲ.
ಪೊಲೀಸರೇ ದೌರ್ಜನ್ಯ ಎಸಗಿದರೆ ಯಾರ ಬಳಿ ದೂರಬೇಕು?
ವಿವಿಧ ಇಲಾಖೆಗಳೊಂದಿಗೆ ಹೊಸಪೇಟೆ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ಮಕ್ಕಳೊಂದಿಗೆ ಮುಕ್ತ ಸಂವಾದ ಹಾಗೂ ಮಕ್ಕಳ ಸಂಬಂಧಿಸಿದ ಕಾಯ್ದೆಗಳ ಕುರಿತು ಜಾಗೃತಿ ಕಾರ್ಯಕ್ರಮ ನಡೆಯಿತು.
ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ ಖಂಡಿಸಿ ಪ್ರತಿಭಟನೆ
ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ ಖಂಡಿಸಿ ದಲಿತ ಹಾಗೂ ಶೋಷಿತರ ಧ್ವನಿ ಸಂಘಟನೆ ಹಾಗೂ ಹಿಂದೂಪರ ಸಂಘಟನೆಯಿಂದ ಹೊಸಪೇಟೆ ನಗರದ ವಾಲ್ಮೀಕಿ ವೃತ್ತದಲ್ಲಿ ಗುರುವಾರ ಜನಾಂದೋಲನ ಸಭೆ ನಡೆಯಿತು. ನಂತರ ಜಿಲ್ಲಾಧಿಕಾರಿ ಕಚೇರಿ ವರೆಗೆ ಪ್ರತಿಭಟನಾ ರ‍್ಯಾಲಿ ನಡೆಸಿ, ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
  • < previous
  • 1
  • ...
  • 77
  • 78
  • 79
  • 80
  • 81
  • 82
  • 83
  • 84
  • 85
  • ...
  • 253
  • next >
Top Stories
ಗುತ್ತಿಗೆ ಸಿಬ್ಬಂದಿಗೆ ₹5 ಲಕ್ಷ ವರೆಗೆ ಕ್ಯಾಶ್‌ಲೆಸ್‌ ಚಿಕಿತ್ಸೆ
ಕರಾವಳಿಯಲ್ಲಿ ಕೋಮು ಸಂಘರ್ಷಕ್ಕೆ 7 ಕಾರಣ
ಈ ಬಾರಿ ದಸರಾ 11 ದಿನ ಆಚರಣೆ:400 ವರ್ಷಗಳಲ್ಲಿ ಇದೇ ಮೊದಲು?
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved