• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayanagara

vijayanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪಿಯುಸಿ ಫಲಿತಾಂಶ ಹರಪನಹಳ್ಳಿ ತಾಲೂಕಿಗೆ ವಿದ್ಯಾ, ಪುಟ್ಟರಾಜು ಪ್ರಥಮ
ಪಟ್ಟಣದ ಸ.ಪ.ಪೂ ಕಾಲೇಜಿನ ವಿದ್ಯಾರ್ಥಿನಿ ಸಿ.ವಿದ್ಯಾ ಹಾಗೂ ಬಂಗಿಬಸಪ್ಪ ವಿಜ್ಞಾನ ಪಿಯು ಕಾಲೇಜಿನ ಅರುಣ, ರೇಣುಕಾ ಉತ್ತಂಗಿ ಮೂವರು ವಿದ್ಯಾರ್ಥಿನಿಯರು ತಾಲೂಕಿಗೆ ಪ್ರಥಮ, ದ್ವಿತೀಯ ಹಾಗೂ ತೃತೀಯ ಸ್ಥಾನ ಗಳಿಸಿದರೆ ಕಲಾ ವಿಭಾಗದಲ್ಲಿ ಎಸ್‌ಎಸ್‌ಎಚ್‌ ಜೈನ್‌ ಕಾಲೇಜಿನ ಆರ್‌.ಪುಟ್ಟರಾಜು ತಾಲೂಕಿಗೆ ಪ್ರಥಮ ಸ್ಥಾನ ಗಳಿಸಿದ್ದಾನೆ.
ಹೊಸ ಆವಿಷ್ಕಾರದೊಂದಿಗೆ ವಿದ್ಯಾರ್ಥಿಗಳು ಬೆಳೆಯಲಿ: ವರಸದ್ಯೋಜಾತ ಸ್ವಾಮೀಜಿ
ಅಂಗೈಯಲ್ಲಿ ಜಗತ್ತನ್ನು ವೀಕ್ಷಿಸುವಷ್ಟು ತಂತ್ರಜ್ಞಾನ ಬೆಳೆದು ನಿಂತಿದ್ದು, ನೂತನ ಆವಿಷ್ಕಾರದ ಚಿಂತನೆಯ ಮೂಲಕ ವಿದ್ಯಾರ್ಥಿಗಳು ಬೆಳೆಯಬೇಕು.
ಇಂದು ಕಾಲೇಜಿನ ಸಂಜನಾಬಾಯಿ ರಾಜ್ಯಕ್ಕೇ ಟಾಪರ್‌, 13 ವಿದ್ಯಾರ್ಥಿಗಳಿಗೂ ಕಲಾ ವಿಭಾಗದಲ್ಲಿ ರ್‍ಯಾಂಕ್‌
ಇಲ್ಲಿಯ ಇಂದು ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಸಂಜನಾ ಬಾಯಿ 600 ಕ್ಕೆ 597 ಅಂಕ ಗಳಿಸಿ ಕಲಾ ವಿಭಾಗಕ್ಕೆ ರಾಜ್ಯಕ್ಕೇ ಟಾಪರ್‌ ಆಗಿದ್ದು, ಇಂದು ಕಾಲೇಜು ಸತತವಾಗಿ 2015 ರಿಂದ ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸುತ್ತಿದ್ದು, ಆ ಪರಂಪರೆಯನ್ನು ಈಗಲೂ ಮುಂದುವರಿಸಿದೆ.
ಲಾರಿ ಚಾಲಕನ ಪುತ್ರಿ ರಾಜ್ಯಕ್ಕೆ ಟಾಪರ್!
ಕಲಾ ವಿಭಾಗದಲ್ಲಿ (600ಕ್ಕೆ 597 ಅಂಕ) ರಾಜ್ಯಕ್ಕೆ ಟಾಪರ್‌ ಆದ ಲಾರಿ ಚಾಲಕನ ಪುತ್ರಿ ಎಲ್‌.ಆರ್‌. ಸಂಜನಾಬಾಯಿ ಆತ್ಮವಿಶ್ವಾಸದ ನುಡಿಗಳಿವು.
ಈರುಳ್ಳಿ, ಟೊಮ್ಯಾಟೋ ರಸ್ತೆಗೆ ಚೆಲ್ಲಿ ಪ್ರತಿಭಟನೆ
ಹಿಂಗಾರಿನಲ್ಲಿ ಉತ್ತಮ ಮಳೆಯಾಗಿದ್ದು, ಈರುಳ್ಳಿ ಮತ್ತು ಟೋಮ್ಯಾಟೋ ಬೆಳೆ ಇಳುವರಿ ಹೆಚ್ಚಿಗೆ ಬಂದಿದೆ. ಆದರೆ, ಮಾರುಕಟ್ಟೆಯಲ್ಲಿ ದಿಢೀರ್ ಬೆಲೆ ಕುಸಿತ ಕಂಡಿದ್ದು, ಆಕ್ರೋಶಗೊಂಡ ಬೆಳೆಗಾರರು ಈರುಳ್ಳಿ ಮತ್ತು ಟೋಮ್ಯಾಟೋ ರಸ್ತೆಗೆ ಚೆಲ್ಲಿ ಪ್ರತಿಭಟನೆ ಮಾಡಿದರು.
ಹೊಸ ತಂತ್ರಜ್ಞಾನದ ಆವಿಷ್ಕಾರಗಳಿಗೆ ಗಣಿತವೇ ಅಡಿಪಾಯ: ಡಾ. ವತ್ಸಲಾ
ಎಂಜಿನಿಯರಿಂಗ್‌ನ ಯಾವುದೇ ಬೆಳವಣಿಗೆ, ತಂತ್ರಜ್ಞಾನ ಆವಿಷ್ಕಾರವಾಗಬೇಕಾದರೆ ಗಣಿತ ಸೂತ್ರಗಳು ಮೂಲ ಅಡಿಪಾಯವಾಗಿವೆ.
ದೇಶಕ್ಕಾಗಿ ಬಿಜೆಪಿ ಸ್ಥಾಪನೆ ಮಾಡಲಾಗಿದೆ: ಜಿಲ್ಲಾಧ್ಯಕ್ಷ ಸಂಜೀವ್ ರೆಡ್ಡಿ
ಪಕ್ಷಕ್ಕಿಂತ ದೇಶ ಮೊದಲು ಎಂಬ ಧ್ಯೇಯದಿಂದ, ಅಧಿಕಾರಕ್ಕೆ ಅಂಟಿಕೊಳ್ಳದೆ ದೇಶಕ್ಕಾಗಿ ಬಿಜೆಪಿಯನ್ನು ಸ್ಥಾಪನೆ ಮಾಡಲಾಗಿದೆ.
ಈಜಲು ಹೋದ ಯುವಕ ಸಾವು
ಈಜಲು ಹೋದ ಯುವಕನೋರ್ವ ನೀರಿನಲ್ಲಿ ಸಿಲುಕಿ ಉಸಿರುಗಟ್ಟಿ ಸಾವನ್ನಪ್ಪಿರುವ ಘಟನೆ ತಾಲೂಕಿನ ಜುಮ್ಮೊಬನಹಳ್ಳಿ ಹೊರವಲಯದ ಅರಣ್ಯ ಪ್ರದೇಶದ ಓಬಯ್ಯನಗುಡ್ಡದ ಹಳ್ಳದಲ್ಲಿ ಭಾನುವಾರ ಜರುಗಿದೆ.
ದಡಾರ, ರುಬೆಲಾ ಮುಕ್ತ ಜಿಲ್ಲೆಗೆ ಶ್ರಮಿಸಿ: ದಿವಾಕರ್
ಇದೇ ವರ್ಷಾಂತ್ಯಕ್ಕೆ ದಡಾರ ಮತ್ತು ರುಬೆಲಾ ಮುಕ್ತ ಜಿಲ್ಲೆಯನ್ನಾಗಿಸಲು ವೈದ್ಯರೊಂದಿಗೆ ಆರೋಗ್ಯ ಮತ್ತು ವಿವಿಧ ಇಲಾಖೆಯ ಅಧಿಕಾರಿಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕಿದೆ.
ವಿಜಯನಗರ ಜಿಲ್ಲೆಯಲ್ಲಿ ಮೊಳಗಿದ ಶ್ರೀರಾಮನಾಮ ಜಪ
ಶ್ರೀ ರಾಮನವಮಿ ಪ್ರಯುಕ್ತ ನಗರದ ಸೇರಿದಂತೆ ಜಿಲ್ಲೆಯ ವಿವಿಧೆಡೆ ಶ್ರೀರಾಮ ಹಾಗೂ ಆಂಜನೇಯ ದೇಗುಲಗಳಲ್ಲಿ ಭಾನುವಾರ ಶ್ರದ್ಧಾ ಭಕ್ತಿಯಿಂದ ಪೂಜೆಗಳು ಜರುಗಿತು. ಜತೆಗೆ ಎಲ್ಲೆಲ್ಲೂ ಶ್ರೀ ರಾಮನಾಮ ಜಪ ಮೊಳಗಿತು.
  • < previous
  • 1
  • ...
  • 78
  • 79
  • 80
  • 81
  • 82
  • 83
  • 84
  • 85
  • 86
  • ...
  • 308
  • next >
Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved