ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
vijayanagara
vijayanagara
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಸ್ವಾಮಿ ವಿವೇಕಾನಂದ ಬೋಧನೆ ನಮಗೆಲ್ಲ ದಾರಿದೀಪ: ಕೆ.ಜಿ. ಬಸವರಾಜ
ಕಾನಾಹೊಸಹಳ್ಳಿ ಪಟ್ಟಣದ ಸ್ವಾಮಿ ವಿವೇಕಾನಂದ ಪಾಠದ ಮನೆಯಲ್ಲಿ ಯುವ ಬ್ರಿಗೇಡ್ ವತಿಯಿಂದ ಆಯೋಜಿಸಿದ್ದ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ ಕಾರ್ಯಕ್ರಮ ನಡೆಯಿತು.
ವಿದ್ಯುತ್ ವ್ಯತ್ಯಯ ವಿರೋಧಿಸಿ ರೈತರ ಪ್ರತಿಭಟನೆ
ರೈತರ ಪಂಪ್ಸೆಟ್ಗಳಿಗೆ ಸಮರ್ಪಕ ವಿದ್ಯುತ್ ಪೂರೈಕೆ ಮಾಡದ ಜೆಸ್ಕಾಂ ಅಧಿಕಾರಿಗಳ ವಿರುದ್ಧ ತಾಲೂಕಿನ ಬ್ಯಾಲಾಳು, ದಶಮಾಪುರ ವಿದ್ಯುತ್ ಉಪಕೇಂದ್ರ ವ್ಯಾಪ್ತಿಯ ರೈತರು ಜೆಸ್ಕಾಂ ಕಚೇರಿ ಮುಂಭಾಗ ಧರಣಿ ನಡೆಸಿದರು.
ಒಗ್ಗಟ್ಟು, ಸಮೃದ್ದಿ ಸಂತೋಷದ ಸಂಕೇತವೇ ಮಕರ ಸಂಕ್ರಾಂತಿ: ಎಂ.ಪಿ. ಲತಾ ಮಲ್ಲಿಕಾರ್ಜುನ
ನಮ್ಮ ಪೂರ್ವಿಕರು ಹಬ್ಬ ಹರಿದಿನಗಳನ್ನು ವೈಜ್ಞಾನಿಕ ನೆಲೆಗಟ್ಟಿನಲ್ಲಿ ರೂಢಿ ಮಾಡಿದ್ದಾರೆ. ಅವುಗಳನ್ನು ಮುಂದಿನ ಪೀಳಿಗೆಯೂ ಆಚರಿಸುವಂತೆ ಮಾಡಬೇಕಿದೆ ಶಾಸಕಿ ಎಂ.ಪಿ. ಲತಾ ಮಲ್ಲಿಕಾರ್ಜುನ ಎಂದು ನುಡಿದರು.
ಮಕರ ಸಂಕ್ರಾಂತಿ: ಹಂಪಿಗೆ ಹರಿದು ಬಂದ ಭಕ್ತ ಸಾಗರ
ಹಂಪಿಗೆ ಭಾರೀ ಸಂಖ್ಯೆಯಲ್ಲಿ ಭಕ್ತರು ಹರಿದು ಬಂದಿದ್ದು, ತುಂಗಭದ್ರಾ ನದಿಯಲ್ಲಿ ಪುಣ್ಯ ಸ್ನಾನ ಮಾಡಿ ಶ್ರೀವಿರೂಪಾಕ್ಷೇಶ್ವರ ದೇವರ ದರ್ಶನ ಪಡೆದರು.
ಭಾರತೀಯ ಪುರಾತತ್ವ ಇಲಾಖೆಯಿಂದ ಹಂಪಿಯಲ್ಲಿ ಉರುಳಿ ಬಿದ್ದ ಸಾಲು ಮಂಟಪಗಳ ಜೀರ್ಣೋದ್ಧಾರ
ಹಂಪಿಯಲ್ಲಿ ಉರುಳಿ ಬಿದ್ದ ಸಾಲು ಮಂಟಪಗಳ ಜೀರ್ಣೋದ್ಧಾರ ಕಾರ್ಯವನ್ನು ಭಾರತೀಯ ಪುರಾತತ್ವ ಇಲಾಖೆ ಸದ್ದಿಲ್ಲದೇ ಪೂರೈಸಿದೆ.
ಬದುಕಿನ ಬದಲಾವಣೆಗೆ ಶರಣರ ಸಂದೇಶ ಆಲಿಸಿ: ದಿಂಗಾಲೇಶ್ವರ ಶ್ರೀ
ಶರಣ ಆದರ್ಶಗಳನ್ನು ಪಾಲಿಸುವ ಜತೆಗೆ ಅವರ ಹಿತ ನುಡಿಗಳನ್ನು ಆಲಿಸಬೇಕಿದೆ.
ಹಂಪಿಯ ವಿರೂಪಾಕ್ಷೇಶ್ವರ ದೇವಾಲಯದ ಆನೆಯ ಆರೋಗ್ಯಕ್ಕಾಗಿ ಬಾಳೆಹಣ್ಣು ನಿಷೇಧ
ಭಕ್ತರು ಬಾಳೆಹಣ್ಣು ಕೊಂಡೊಯ್ಯಲು ನಿರ್ಬಂಧ ವಿಧಿಸಲಾಗಿದೆ.
ನಗರಸಭೆ ನೌಕರ ಮಂಜುನಾಥ ಆತ್ಮಹತ್ಯೆ: ಪೊಲೀಸರ ತನಿಖೆ ಚುರುಕು
ನಗರಸಭೆ ಬಿಲ್ ಕಲೆಕ್ಟರ್ ಮಂಜುನಾಥ ಹಂಪಿಯ ಕಡ್ಡಿರಾಂಪುರ ಬಳಿಯ ಹೋಂ ಸ್ಟೇಯೊಂದರಲ್ಲಿ ಇತ್ತೀಚೆಗೆ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದ.
ಶ್ರೀಮಂತರು ಸಾಮೂಹಿಕ ಮದುವೆ ಮಾಡಿಸಲಿ: ಸಚಿವ ಜಮೀರ್ ಅಹ್ಮದ್ ಖಾನ್
, ಸಮಾಜದಲ್ಲಿ ಶ್ರೀಮಂತರು ಬಹಳಷ್ಟು ಜನರಿದ್ದಾರೆ.
ನರಹರಿ ತೀರ್ಥರ ಬೃಂದಾವನದಲ್ಲಿ ಮಂತ್ರಾಲಯ ಶ್ರೀ ಪೂಜೆ
ಪ್ರತಿಬಂಧಕಾಜ್ಞೆ ತೆರವು ನಿಮಿತ್ತ ಶ್ರೀಮಠದ ಪೂರ್ವಿಕ ಗುರುಗಳಾದ ಶ್ರೀ ನರಹರಿ ತೀರ್ಥರ ಸನ್ನಿಧಿಯಲ್ಲಿ ಸಮರ್ಪಣೆ ಮಾಡಲಾಗಿದೆ.
< previous
1
...
82
83
84
85
86
87
88
89
90
...
274
next >
Top Stories
ರಾಜ್ಯದಲ್ಲಿ ಆ.15ರ ಬಳಿಕ ಭಾರೀ ಮಳೆ
ಮೈಸೂರು ಅರಮನೆ ಪ್ರವೇಶಿಸಿದ ಗಜಪಡೆ
ಪ್ರಧಾನಿ ನರೇಂದ್ರ ಮೋದಿ ನಮ್ಮ ದೇಶಕ್ಕೆ ದೇವರು ಮತ್ತು ಅಲ್ಲಾ ಕೊಟ್ಟಿರುವ ಉಡುಗೊರೆ : ಮೊಹಮ್ಮದ್ ಗೌಸ್
ಈ ಬಾರಿಯೂ ದಸರಾ ಅದ್ಧೂರಿ ಆಚರಣೆ : ಡಾ.ಎಚ್.ಸಿ. ಮಹದೇವಪ್ಪ
ಕಪೆಕ್ ಮೂಲಕ ಪಿಎಂಎಫ್ಎಂಇ ಉದ್ಯಮಿಗಳ ಪ್ರೊಫೆಸರ್ ಆದ ಸಿದ್ದಪ್ಪ..!