• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayanagara

vijayanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನವೆಂಬರ್‌ ಕ್ರಾಂತಿಯಲ್ಲಿ ಕಾಂಗ್ರೆಸ್‌ ಸರ್ಕಾರ ಬ್ಯುಸಿ: ಆರ್‌. ಅಶೋಕ್‌ ಲೇವಡಿ
ತುಂಗಭದ್ರಾ ಜಲಾಶಯದ 19ನೇ ಕ್ರಸ್ಟ್‌ ಗೇಟ್‌ ಮುರಿದು ಒಂದು ವರ್ಷ ಕಳೆದರೂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಹೊಸ ಗೇಟ್‌ ಅಳವಡಿಸಿಲ್ಲ.
ನೂತನ ಶಾಲಾ ಕೊಠಡಿಗಳ ಉದ್ಘಾಟನಾ ಸಮಾರಂಭ
ಎಸ್.ಎಲ್.ಆರ್. ಮೆಟಾಲಿಕ್ಸ್ ಲಿ. ಕಂಪನಿಯು ಸಿಎಸ್‌ಆರ್‌ ಅನುದಾನದಲ್ಲಿ ಹಲವಾರು ಸೌಲಭ್ಯ ಕೊಡಲು ಸದಾ ಸಿದ್ಧವಿರುತ್ತದೆ.
74 ಕೆರೆ ನೀರು ತುಂಬಿಸುವ ಕಾಮಗಾರಿಗೆ ಮೂಹೂರ್ತ
ಕೂಡ್ಲಿಗಿ ಕ್ಷೇತ್ರದ 74 ಕೆರೆಗಳಿಗೆ ತುಂಗಾಭದ್ರಾ ನದಿಯಿಂದ ನೀರು ತುಂಬಿಸುವ ₹670 ಕೋಟಿ ವೆಚ್ಚದ ಮಹತ್ವದ ಯೋಜನೆಯ ಶೇ. 95ರಷ್ಟು ಕಾಮಗಾರಿ ಮುಗಿದಿದೆ.
ರಸ್ತೆ ಗುಂಡಿ ಮುಚ್ಚಿದ ಪೊಲೀಸರು
ನಿತ್ಯ ಲಾಟಿ ಹಿಡಿಯುವ ಕೈಯಿಂದ ಸಲಕಿ ಹಿಡಿದು ರಸ್ತೆಯ ಗುಂಡಿಗಳಿಗೆ ಮಣ್ಣು ಎಳೆದ ಪೊಲೀಸರು ಮಾದರಿಯಾಗಿದ್ದಾರೆ.
ಶ್ರೇಣಿಕೃತ ಜಾತಿ ವ್ಯವಸ್ಥೆಯಲ್ಲಿ ಪ್ರತಿಭೆಗೆ ಪುರಸ್ಕಾರ ಸಿಗಲ್ಲ: ಪ್ರಸನ್ನಾನಂದ ಪುರಿ ಸ್ವಾಮೀಜಿ
ಜಗತ್ತಿಗೆ ರಾಮಾಯಣ ಮಹಾಕಾವ್ಯ ಕೊಟ್ಟಂತಹ ಮಹರ್ಶಿ ವಾಲ್ಮೀಕಿಗೆ ತಕ್ಕುದಾದ ಪುರಸ್ಕಾರ ಇನ್ನೂ ಸಿಗುತ್ತಾ ಇಲ್ಲ.
ಸಾಮಾಜಿಕ ಜಾಲತಾಣ ದುರ್ಬಳಕೆ ಮಾಡಿದರೆ ಕ್ರಮ: ಅರುಣಾಂಗ್ಷುಗಿರಿ
ಸಾಮಾಜಿಕ ಜಾಲತಾಣ ದುರ್ಬಳಕೆ ಮಾಡಿದರೆ ಕಾನೂನು ಕ್ರಮ ತೆಗೆದುಕೊಳ್ಳುತ್ತೇವೆ.
ಕುಡುಗೋಲು ಮಟ್ಟಿ ಏತ ನೀರಾವರಿ ಯೋಜನೆಗೆ ಗ್ರಹಣ
ತುಂಗಭದ್ರೆ ತಟದಲ್ಲಿ ನಿರ್ಮಾಣಗೊಂಡ ಕುಡುಗೋಲು ಮಟ್ಟಿ ಏತ ನೀರಾವರಿ ಯೋಜನೆಗೆ ದಶಕದಿಂದ ಗ್ರಹಣ ಹಿಡಿದಿದೆ. ಯೋಜನೆ ವ್ಯಾಪ್ತಿಯ 4 ಗ್ರಾಮಗಳ ಸಾವಿರಾರು ಎಕರೆ ಖುಷ್ಕಿ ಜಮೀನು ನೀರಾವರಿ ಸೌಲಭ್ಯದಿಂದ ವಂಚಿತವಾಗಿದೆ.
ಧಾರ್ಮಿಕ ಕೇಂದ್ರಗಳ ಮೇಲೆ ಸರ್ಕಾರದ ಪ್ರಹಾರ: ಪಂಪಾಪತಿ
ನಿಜಾಮರ ಕಾಲದಲ್ಲೂ ನಡೆಯದ ಹಿಂದು ಧಾರ್ಮಿಕ ಭಾವನೆಗಳಿಗೆ ದಕ್ಕೆ ಕಾರ್ಯ ಕಾಂಗ್ರೆಸ್‌ ಸರ್ಕಾರದ ಅವಧಿಯಲ್ಲಿ ಆಗಿರುವುದನ್ನು ಗಮನಿಸಿದರೆ ರಾಜ್ಯದಲ್ಲಿನ ಧಾರ್ಮಿಕ ಕೇಂದ್ರ, ಸಂಸ್ಥೆಗಳ ಮೇಲೆ ರಾಜ್ಯ ಸರ್ಕಾರ ಪ್ರಹಾರ ಮಾಡುತ್ತಿದೆ.
ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಲಿ: ಕರುಣಾಕರರೆಡ್ಡಿ
ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಮಾಡುತ್ತಿರುವವರ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ಆಗ್ರಹಿಸಿ ಮಾಜಿ ಸಚಿವ ಜಿ.ಕರುಣಾಕರ ರೆಡ್ಡಿ ನೇತೃತ್ವದಲ್ಲಿ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಶನಿವಾರ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದರು.
ಧರ್ಮಸ್ಥಳ ಕುರಿತು ಅಪಪ್ರಚಾರ: ಸೂಕ್ತ ಕ್ರಮಕ್ಕೆ ಒತ್ತಾಯಿಸಿ ಪ್ರತಿಭಟನೆ
ಧರ್ಮಸ್ಥಳ ಕುರಿತು ಅಪಪ್ರಚಾರ ಮಾಡುತ್ತಿರುವವರ ವಿರುದ್ಧ ಸೂಕ್ತ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿ ಬಿಜೆಪಿ ಮಂಡಳ ವತಿಯಿಂದ ನಗರದಲ್ಲಿ ಶನಿವಾರ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು.
  • < previous
  • 1
  • ...
  • 5
  • 6
  • 7
  • 8
  • 9
  • 10
  • 11
  • 12
  • 13
  • ...
  • 288
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved