• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayanagara

vijayanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನರೇಗಾ ಕೂಲಿ ಪಾವತಿಯಲ್ಲಿ ಭ್ರಷ್ಟಾಚಾರ ಆರೋಪ, ಹ್ಯಾರಡದಲ್ಲಿ ಪ್ರತಿಭಟನೆ
ಹೂವಿನಹಡಗಲಿ ತಾಲೂಕಿನ ಹ್ಯಾರಡ ಗ್ರಾಪಂ ವ್ಯಾಪ್ತಿಯ ನರೇಗಾ ಕಾರ್ಮಿಕರ ಕೂಲಿ ಹಣ ಸಂಪೂರ್ಣ ನೀಡದೇ ಭ್ರಷ್ಟಾಚಾರ ಮಾಡಿರುವ ಪಿಡಿಒ, ಎಂಜಿನಿಯರ್ ಹಾಗೂ ಸಂಬಂಧಪಟ್ಟ ಅಧಿಕಾರಿಗಳ ವಜಾ ಮಾಡಬೇಕು ಎಂದು ಅಖಿಲ ಭಾರತ ಕೃಷಿ ಕಾರ್ಮಿಕ ಮತ್ತು ಗ್ರಾಮೀಣ ಕಾರ್ಮಿಕರ ಸಂಘ ಪ್ರತಿಭಟನೆ ಮಾಡಿದೆ.
ಭಯೋತ್ಪಾದನಾ ವಿರೋಧಿ ದಿನದ ಪ್ರಮಾಣ ವಚನ
ಹಂಪಿ ಕನ್ನಡ ವಿಶ್ವವಿದ್ಯಾಲಯದ ಕ್ರಿಯಾಶಕ್ತಿ ಮುಂಭಾಗದಲ್ಲಿ ಸರ್ಕಾರದ ಆದೇಶದಂತೆ ಕುಲಪತಿ ಡಾ. ಡಿ.ವಿ. ಪರಮಶಿವಮೂರ್ತಿ ಅವರ ನೇತೃತ್ವದಲ್ಲಿ ಕುಲಸಚಿವರು ಹಾಗೂ ಸಿಬ್ಬಂದಿ ಸೇರಿ ಭಯೋತ್ಪಾದನಾ ವಿರೋಧಿ ದಿನದ ಅಂಗವಾಗಿ ಪ್ರತಿಜ್ಞಾ ವಚನ ಸ್ವೀಕಾರ ಕಾರ್ಯಕ್ರಮ ನಡೆಸಿದರು.
ಕೃಷಿ ಪರಿಕರ ಮಾರಾಟ ಮಳಿಗೆಗೆ ಅಧಿಕಾರಿಗಳ ದಿಢೀರ್‌ ಭೇಟಿ
ಹೂವಿನಹಡಗಲಿ ತಾಲೂಕಿನ ಕೃಷಿ ಪರಿಕರ ಮಾರಾಟ ಮಳಿಗೆಗಳಿಗೆ ಉಪ ಕೃಷಿ ನಿರ್ದೇಶಕ ನಯೀಮ್‌ ಪಾಷಾ ಹಾಗೂ ಸಹಾಯಕ ಕೃಷಿ ನಿರ್ದೇಶಕ ಮೊಹಮ್ಮದ್ ಅಶ್ರಫ್ ದಿಢೀರ್‌ ಭೇಟಿ ನೀಡಿ ಪರಿಶೀಲಿಸಿದರು.
ಬಸವಣ್ಣನವರು ಮಾನವ ಸಮಾಜಕ್ಕೆ ಮಾರ್ಗದರ್ಶಕರು: ತೋಂಟದ ಸಿದ್ದರಾಮ ಶ್ರೀ
ಹಗರಿಬೊಮ್ಮನಹಳ್ಳಿ ತಾಲೂಕಿನ ಬಾಚಿಗೊಂಡನಹಳ್ಳಿ ಗ್ರಾಮದ ಶ್ರೀ ತೋಂಟದಾರ್ಯ ಶಾಖಾಮಠದಲ್ಲಿ ತೋಂಟದ ಕೌದಿ ಮಹಾಂತೇಶ್ವರ ಸ್ವಾಮಿಗಳ ಪರ್ವ ಕಾರ್ಯಕ್ರಮದ ನಿಮಿತ್ತ, ಶಿವಮಹಾಂತ ಸ್ವಾಮೀಜಿಗಳ ನೇತೃತ್ವದಲ್ಲಿ ಬಸವತತ್ವ ಅನುಸಾರ ಉಚಿತ ಸಾಮೂಹಿಕ ವಿವಾಹ ನಡೆಯಿತು.
ಗುಣಮಟ್ಟದ ಬೀಜ, ಗೊಬ್ಬರ ಮಾರಾಟ ಮಾಡಿ, ದರ ಎಂಆರ್‌ಪಿ ಮೀರಬಾರದು: ಶಾಸಕಿ ಎಂ.ಪಿ. ಲತಾ
ರೈತರಿಗೆ ಗುಣಮಟ್ಟದ ಬೀಜ- ರಸಗೊಬ್ಬರ, ಕೀಟ ನಾಶಕಗಳನ್ನು ಮಾರಾಟ ಮಾಡಿ, ಎಂಆರ್‌ ಪಿ ದರಕ್ಕಿಂತ ಹೆಚ್ಚಿನ ಹಣ ಪಡೆಯಬಾರದು.
ಧಾರ್ಮಿಕ ಕಾರ್ಯಗಳಿಂದ ಮನುಷ್ಯ ಸಂಬಂಧ ಗಟ್ಟಿ: ಈ.ತುಕಾರಾಂ
ಧಾರ್ಮಿಕ ಕಾರ್ಯಗಳಿಂದ ಮನುಷ್ಯ ಸಂಬಂಧಗಳು ಗಟ್ಟಿಯಾಗುತ್ತಿದ್ದು, ಪರಸ್ಪರ ಅರಿತು ಬಾಳುವ, ದಿನನಿತ್ಯದ ಜಂಜಡ, ನೋವುಗಳನ್ನು ಮರೆತು ತನ್ನ ಎಲ್ಲಾ ಸಂಬಂಧಿಕರೊಂದಿಗೆ ನಲಿಯಲು, ನೋವು-ನಲಿವು ಹಂಚಿಕೊಳ್ಳಲು ಹಬ್ಬ, ಜಾತ್ರೆಗಳನ್ನು ನಮ್ಮ ಪೂರ್ವಜರು ಮಾಡಿಕೊಂಡು ಬಂದಿದ್ದಾರೆ.
ಇಂದಿರಾ ಗಾಂಧಿ ಕಟ್ಟೆ ಅನಾವರಣ: ಹೋರಾಟಗಾರರ ಸಂತಸ
ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಇಂದಿರಾ ಗಾಂಧಿ ಕಟ್ಟೆ ಅಭಿವೃದ್ಧಿಗೊಳಿಸಿ ಉಕ್ಕಿನ ಮಹಿಳೆ ಇಂದಿರಾ ಗಾಂಧಿ ಅವರ ಪ್ರತಿಮೆ ಅನಾವರಣವನ್ನು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮಾಡಿರುವುದಕ್ಕೆ ವಿಜಯನಗರ ಜಿಲ್ಲೆಯ ಪ್ರಗತಿಪರ ಚಿಂತಕರು, ರೈತಪರ, ದಲಿತಪರ ಹೋರಾಟಗಾರರು ಸಂತಸ ವ್ಯಕ್ತಪಡಿಸಿದ್ದಾರೆ.
ದೇಶದೊಳಗಿನ ಭಯೋತ್ಪಾದನೆ ಮೊದಲು ಮಟ್ಟಹಾಕಬೇಕು: ಚೆನ್ನಬಸವ ಶಿವಯೋಗಿ ಸ್ವಾಮೀಜಿ
ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘ, ಬಿಜೆಪಿ ಮಂಡಲ, ವಿವಿಧ ಸಂಘಟನೆಗಳ ಆಶ್ರಯದಲ್ಲಿ ರಾಷ್ಟ್ರರಕ್ಷಣೆಗಾಗಿ ನಾಗರಿಕರು ಎಂಬ ವಿಚಾರದಡಿ ಗುರುವಾರ ಪಟ್ಟಣದಲ್ಲಿ ತಿರಂಗಾ ಯಾತ್ರೆ ನಡೆಸಲಾಯಿತು.
ತುಂಗಭದ್ರಾ ಜಲಾಶಯದ 32 ಗೇಟ್ ಬದಲಾವಣೆಗೆ ಮರು ಟೆಂಡರ್
ತುಂಗಭದ್ರಾ ಜಲಾಶಯದ 32 ಕ್ರಸ್ಟ್ ಗೇಟ್ ಬದಲಾವಣೆಗೆ ಟೆಂಡರ್ ಕರೆಯಲಾಗಿದ್ದು, ಅರ್ಜಿ ಸಲ್ಲಿಸಿದ್ದ ನಾಲ್ಕು ಗುತ್ತಿಗೆ ಕಂಪನಿಗಳು ಅರ್ಹತೆ ಹೊಂದದ ಹಿನ್ನೆಲೆ ಈಗ ತುಂಗಭದ್ರಾ ಮಂಡಳಿ ಮರು ಟೆಂಡರ್ ಕರೆದಿದೆ.
ಆನ್‌ಲೈನ್ ಕಲಿಕೆಯಿಂದ ಕೌಶಲ್ಯ ಸಂಪಾದನೆ: ಡಾ. ಮಹಾದೇವ ಪ್ರಸನ್ನ
ಇಂದಿನ ಇಂಟರ್ನೆಟ್ ಯುಗದಲ್ಲಿ ಕಲಿಕೆಗೆ ಹೆಚ್ಚಿನ ಅವಕಾಶಗಳಿವೆ. ಆದರೆ, ನಿರ್ದಿಷ್ಟ ಪಠ್ಯಕ್ರಮದ ಕ್ರಮದ ಕೊರತೆಯಿಂದ ಅದು ಸಮರ್ಥವಾಗಿ ಉಪಯೋಗವಾಗುತ್ತಿಲ್ಲ.
  • < previous
  • 1
  • ...
  • 5
  • 6
  • 7
  • 8
  • 9
  • 10
  • 11
  • 12
  • 13
  • ...
  • 251
  • next >
Top Stories
ಪೇದೆ ಅಭ್ಯರ್ಥಿಗಳ ವಯಸ್ಸು 33 ಕ್ಕೆ ಏರಿಸಲು ಕ್ರಮ : ಡಾ.ಪರಮೇಶ್ವರ್
ನವೆಂಬರ್‌ ವೇಳೆಗೆ ಸಿಎಂ ಬದಲಾವಣೆ ಖಚಿತ : ಎಚ್. ವಿಶ್ವನಾಥ್‌ ಭವಿಷ್ಯ
ಜೆಡಿಎಸ್‌ ಪಕ್ಷಕ್ಕೆ ಬಲ ತುಂಬುವ ನಿಟ್ಟಿನಲ್ಲಿ ನಿಖಿಲ್‌ ನಾಳೆಯಿಂದ ರಾಜ್ಯ ಪ್ರವಾಸ
ಕಲ್ಯಾಣ ಕರ್ನಾಟಕ ಅಭಿವೃದ್ಧಿಗೂ ಒತ್ತು ಕೊಡಿ : ಖರ್ಗೆ
ಆಗುಂಬೆ ಘಾಟಿಯಲ್ಲಿ ಸೆ.30ರ ತನಕ ಭಾರಿ ವಾಹನ ಸಂಚಾರವಿಲ್ಲ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved