• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayanagara

vijayanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹೊಸಹಟ್ಟಿಯಲ್ಲಿ ಬೆಂಕಿಯೋಕುಳಿ ಆಡಿದ ಭಕ್ತರು
ಇತ್ತ ಸೂರ್ಯ ತೆರೆಮರೆಗೆ ಸರಿಯುತ್ತಿದ್ದಂತೆ ಕುಗ್ರಾಮವೊಂದರಲ್ಲಿ ಸೂರ್ಯನ ಕಾಂತಿಯ ಮೀರಿಸುವಂತೆ ಬೆಂಕಿಯ ರಾಶಿ ಉರಿಯತೊಡಗಿತ್ತು.
ಮರಳು ಅಕ್ರಮ ಸಾಗಾಣೆ ತಡೆಗೆ ಟ್ರಂಚ್‌ ನಿರ್ಮಾಣ
ತಾಲೂಕಿನ ಮದಲಗಟ್ಟಿ ಬಳಿಯ ತುಂಗಭದ್ರಾ ನದಿ ನೀರಿನ ಸುಳಿಗೆ ಸಿಕ್ಕು, ಸರಣಿ ಸಾವು ಸಂಭವಿಸಿದ ಹಿನ್ನೆಲೆಯಲ್ಲಿ ತಾಲೂಕಾಡಳಿತ ಎಚ್ಚರಿಕೆಯ ನಾಮಫಲಕ ಅಳವಡಿಸಿ ಮರಳು ಅಕ್ರಮ ಸಾಗಾಣೆಗೆ ತಡೆಗೆ ನದಿ ತೀರದಲ್ಲಿ ಟ್ರಂಚ್‌ ತೆಗೆಯಲು ಮುಂದಾಗಿದೆ.
ಕೂಡ್ಲಿಗಿ : ಹೊಸಹಟ್ಟಿಯಲ್ಲಿ ಇಂದು ಸುರಿಯಲಿದೆ ಕೆಂಡದ ಮಳೆ : ರಾಜ್ಯದ ಮೂಲೆ ಮೂಲೆಗಳಿಂದ ಜನ
ಭಾನುವಾರ ರಾತ್ರಿ ತಾಲೂಕಿನ ಹೊಸಹಟ್ಟಿಯಲ್ಲಿ ಬೆಂಕಿಯ ಮಳೆ ಸುರಿಯಲಿದೆ. ಆ ಕ್ಷಣಕ್ಕಾಗಿ ರಾಜ್ಯದ ಮೂಲೆ ಮೂಲೆಗಳಿಂದ ಅಪಾರ ಭಕ್ತರು ಆಗಮಿಸುತ್ತಾರೆ.
ಅಕ್ರಮವಾಗಿ ಮರಂ ಸಾಗಣೆ; ಉಪಲೋಕಾಯುಕ್ತರ ಭೇಟಿ, ಎಫ್‌ಐಆರ್‌ ದಾಖಲು
ಹೊಸಪೇಟೆ ತಾಲೂಕಿನ ಕಲ್ಲಹಳ್ಳಿ, ರಾಜಾಪುರ ಕೃಷಿ ಭೂಮಿಯಲ್ಲಿ ಅಕ್ರಮವಾಗಿ ಮರಂ ಮಣ್ಣು ಸಾಗಣೆ ಮಾಡಿದ್ದರೂ ಯಾವುದೇ ಕ್ರಮ ಕೈಗೊಳ್ಳದ ಕಂದಾಯ, ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆಯನ್ನು ಉಪಲೋಕಾಯುಕ್ತ ನ್ಯಾ.ಬಿ. ವೀರಪ್ಪ ನೀಡಿದರು. ಇದರ ಬೆನ್ನಲ್ಲೇ ಇಲ್ಲಿನ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹಂಪಿಯಲ್ಲಿ ದೇಶ, ವಿದೇಶಿಗರ ಹೋಳಿ ಸಂಭ್ರಮ!
ವಿಶ್ವವಿಖ್ಯಾತ ಹಂಪಿಯ ಶ್ರೀವಿರೂಪಾಕ್ಷೇಶ್ವರ ದೇವಾಲಯದ ರಥಬೀದಿಯಲ್ಲಿ ದೇಶ, ವಿದೇಶಿ ಪ್ರವಾಸಿಗರು ಒಂದೆಡೆ ಸೇರಿ ಸಂಭ್ರಮದಿಂದ ಹೋಳಿ ಆಚರಿಸಿದರು. ಈ ಮೂಲಕ ಇಡೀ ವಿಶ್ವಕ್ಕೆ ಶಾಂತಿ, ಸೌಹಾರ್ದತೆ, ಏಕತೆ, ಸಹೋದರತ್ವದ ಸಂದೇಶ ಸಾರಿದರು.
ಮರಿಯಮ್ಮನಹಳ್ಳಿಯಲ್ಲಿ ಕುಣಿದು ಕುಪ್ಪಳಿಸಿದ ಯುವಕರು
ಮರಿಯಮ್ಮನಹಳ್ಳಿ ಪಟ್ಟಣ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ಶನಿವಾರ ಹೋಳಿ ಹಬ್ಬವನ್ನು ಸಡಗರದಿಂದ ಆಚರಿಸಿದರು.
ಒಂದು ಜೀವ ಉಳಿಸಲು ರಕ್ತದಾನ ಸಹಕಾರಿ: ಪಿಎಸ್‌ಐ ಬೀಬಿ ಮರೇಮ್
ತುರ್ತು ಸಂದರ್ಭಗಳಲ್ಲಿ ಅಗತ್ಯವಿರುವ ವ್ಯಕ್ತಿಗೆ ರಕ್ತ ನೀಡಿದಾಗ ಒಂದು ಅಮೂಲ್ಯ ಜೀವ ಉಳಿಸಿದಂತಾಗುತ್ತದೆ. ಹೀಗಾಗಿ ರಕ್ತದಾನ ಶ್ರೇಷ್ಟವಾದ ದಾನವಾಗಿದೆ.
ಅಧಿಕಾರಿಗಳ ಮೈಚಳಿ ಬಿಡಿಸಿದ ಉಪ ಲೋಕಾಯುಕ್ತ ನ್ಯಾ. ಬಿ.ವೀರಪ್ಪ
ಉಪ ಲೋಕಾಯುಕ್ತ ನ್ಯಾ. ಬಿ.ವೀರಪ್ಪ ನೇತೃತ್ವದ ತಂಡ ಶುಕ್ರವಾರ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ, ಸರ್ಕಾರಿ ಆಸ್ಪತ್ರೆ, ತಾಯಿ ಮತ್ತು ಮಕ್ಕಳ ಆಸ್ಪತ್ರೆ, ನಗರಸಭೆ, ತಹಸೀಲ್ದಾರ ಕಚೇರಿ, ಉಪ ನೋಂದಣಾಧಿಕಾರಿ ಕಚೇರಿ, ಹುಡಾ ಕಚೇರಿ, ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಕಚೇರಿ, ಕಾರ್ಮಿಕ ಇಲಾಖೆ ಕಚೇರಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಕಚೇರಿ, ಆರ್‌ಟಿಒ ಕಚೇರಿ, ಬಾಲಕರ ಮೆಟ್ರಿಕ್‌ ಪೂರ್ವ ಹಾಸ್ಟೆಲ್‌ಗೆ ಭೇಟಿ ನೀಡಿ ಪರಿಶೀಲಿಸಿತು.
ಹೊಸಪೇಟೆಯಲ್ಲಿ ಸಂಭ್ರಮದ ಹೋಳಿ ಆಚರಣೆ
ನಗರ ಸೇರಿದಂತೆ ಜಿಲ್ಲೆಯ ಕೆಲವೆಡೆ ಶುಕ್ರವಾರ ಹೋಳಿ ಹಬ್ಬದ ಸಂಭ್ರಮ ಮನೆ ಮಾಡಿತ್ತು. ಬಿಸಿಲು ಲೆಕ್ಕಿಸದೇ ಯುವ ಸಮೂಹ ಬಣ್ಣದೋಕುಳಿಯಲ್ಲಿ ಮಿಂದೆದ್ದರು.
ಬಸ್‌ ನಿಲ್ದಾಣದ ಅವ್ಯವಸ್ಥೆ ಕಂಡು ಉಪಲೋಕಾಯುಕ್ತ ನ್ಯಾ. ಬಿ. ವೀರಪ್ಪ ಗರಂ
ನಗರದ ಬಸ್ ನಿಲ್ದಾಣಕ್ಕೆ ಉಪಲೋಕಾಯುಕ್ತ ನ್ಯಾ. ಬಿ. ವೀರಪ್ಪ ಗುರುವಾರ ಬೆಳಗ್ಗೆ ದಿಢೀರ್‌ ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಿಲ್ದಾಣದಲ್ಲಿ ಅವ್ಯವಸ್ಥೆ ಕಂಡು ವಿಭಾಗೀಯ ನಿಯಂತ್ರಣಾಧಿಕಾರಿ ತಿಮ್ಮಾರೆಡ್ಡಿ ಅವರನ್ನು ತರಾಟೆಗೆ ತೆಗೆದುಕೊಂಡರು.
  • < previous
  • 1
  • ...
  • 89
  • 90
  • 91
  • 92
  • 93
  • 94
  • 95
  • 96
  • 97
  • ...
  • 308
  • next >
Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved