• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayanagara

vijayanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗಬ್ಬು ನಾರುತ್ತಿರುವ ಹರಪನಹಳ್ಳಿ ಬಸ್‌ ನಿಲ್ದಾಣ
ರಾಯಚೂರು, ಗದಗ, ದಾವಣಗೆರೆ, ಬಳ್ಳಾರಿ, ಕಲುಬುರಗಿ, ಧರ್ಮಸ್ಥಳ, ಬೆಂಗಳೂರು ಸೇರಿದಂತೆ ವಿವಿಧ ಕಡೆಯಿಂದ ನಿತ್ಯ 425ಕ್ಕೂ ಹೆಚ್ಚು ಬಸ್‌ಗಳ ಸಂಚರಿಸುತ್ತವೆ.
ಹೊಸಪೇಟೆ ಸರ್ಕಾರಿ ಆಸ್ಪತ್ರೆಗಳಲ್ಲಿ ಸೌಕರ್ಯಕ್ಕೆ ಡಿವೈಎಫ್ಐ ಸಂಘಟನೆ ಒತ್ತಾಯ
ಸರ್ಕಾರಿ ಆಸ್ಪತ್ರೆ ಮತ್ತು ತಾಯಿ ಮತ್ತು ಮಕ್ಕಳ ಆಸ್ಪತ್ರೆ ಅವ್ಯವಸ್ಥೆಯಿಂದ ಕೂಡಿದ್ದು, ರೋಗಿಗಳು ಬವಣೆ ಪಡುವಂತಾಗಿದೆ
ಮೂರು ದಿನಗಳಲ್ಲಿ ಹಂಪಿ ಸ್ಮಾರಕಗಳ ವೀಕ್ಷಣೆಗೆ ಹರಿದು ಬಂದ 2 ಲಕ್ಷ ಪ್ರವಾಸಿಗರು
ಹಂಪಿಗೆ ಶುಕ್ರವಾರ 50 ಸಾವಿರ ಪ್ರವಾಸಿಗರು ಆಗಮಿಸಿದ್ದರೆ, ಶನಿವಾರ 80 ಸಾವಿರ ಮತ್ತು ಭಾನುವಾರ 70 ಸಾವಿರ ಪ್ರವಾಸಿಗರು ಬಂದಿದ್ದಾರೆ.
ಕುವೆಂಪು ಜೀವನವೇ ವಿಶ್ವಕ್ಕೆ ದಿಕ್ಸೂಚಿ: ಡಾ.ವೃಷಭೇಂದ್ರಾಚಾರ್
ಕುವೆಂಪು ತಮ್ಮ ಜೀವನ ಮೌಲ್ಯಗಳು, ಕೃತಿಗಳ ಮೂಲಕ ಇಡೀ ವಿಶ್ವಕ್ಕೆ ವಿಶ್ವಮಾನವ ಸಂದೇಶ ತಲುಪಿಸಿದ್ದಾರೆ
ಕೊಟ್ಟೂರೇಶ್ವರ ದೇವಸ್ಥಾನದಲ್ಲಿ ಮತ್ತಷ್ಟು ಕಾಣಿಕೆ ಹುಂಡಿಗಳು: ಭಕ್ತರ ಆಕ್ರೋಶ
ದೇವಸ್ಥಾನದಲ್ಲಿ ಈಗಾಗಲೇ ಆರು ಹುಂಡಿಗಳಿದ್ದು, ಮತ್ತಷ್ಟು ಹುಂಡಿ ಸ್ಥಾಪನೆ ಮಾಡಿರುವ ಕುರಿತು ಭಕ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
2ನೇ ಹಂತದ ವಕ್ಫ್‌ ಹೋರಾಟಕ್ಕೆ ಬಿಜೆಪಿ ರೆಬೆಲ್‌ ಟೀಂ ರೆಡಿ : ಜನವರಿ 4ರಂದು ಕಂಪ್ಲಿಯಲ್ಲಿ ಸಮಾವೇಶ

ಬಳ್ಳಾರಿ ಜಿಲ್ಲೆಯ ಕಂಪ್ಲಿಯಲ್ಲಿ ಜನವರಿ 4ರಂದು ವಕ್ಫ್ ಹೋರಾಟಕ್ಕಾಗಿ ಸಮಾವೇಶ ನಡೆಸಲಾಗುವುದು. ಹೈಕಮಾಂಡ್‌ ನಮಗೆ ಯಾವುದೇ ರೀತಿ ಕಡಿವಾಣ ಹಾಕಿಲ್ಲ. ಇಲ್ಲದಿದ್ದರೆ ನಾವು ಮಾಧ್ಯಮದ ಎದುರು ಬಂದು ಎರಡನೇ ಹಂತದ ಹೋರಾಟಕ್ಕಾಗಿ ಹೇಳಿಕೆ ನೀಡುತ್ತಿರಲಿಲ್ಲ ಎಂದು ಮಾಜಿ ಸಚಿವ ಕುಮಾರ ಬಂಗಾರಪ್ಪ ಹೇಳಿದರು.

ಕೊಪ್ಪಳ ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿ ಸಾವು : ನಿಖರ ಕಾಣರಕ್ಕೆ ಪತ್ರ ಬರೆದ ಆರೋಗ್ಯ ಇಲಾಖೆ

ಸಂಡೂರಿನ ನಾಗಲಾಪುರದ ಬಾಣಂತಿ ಐಶ್ವರ್ಯ (20) ಕೊಪ್ಪಳದ ಜಿಲ್ಲಾಸ್ಪತ್ರೆಯಲ್ಲಿ ಡಿ.26ರಂದು ಮೃತಪಟ್ಟಿದ್ದು, ಸಾವಿಗೆ ನಿಖರ ಕಾರಣ ತಿಳಿಯಲು ಕೊಪ್ಪಳ ಜಿಲ್ಲಾಸ್ಪತ್ರೆಗೆ ವಿಜಯನಗರ ಆರೋಗ್ಯ ಇಲಾಖೆ ಪತ್ರ ಬರೆದಿದೆ.

ಹಂಪಿಗೆ ಒಂದೇ ದಿನ 80 ಸಾವಿರ ಪ್ರವಾಸಿಗರ ಆಗಮನ
ವಿಶ್ವವಿಖ್ಯಾತ ಹಂಪಿಗೆ ಶನಿವಾರ ಒಂದೇ ದಿನ 80 ಸಾವಿರಕ್ಕೂ ಅಧಿಕ ದೇಶ, ವಿದೇಶಿ ಪ್ರವಾಸಿಗರು ಆಗಮಿಸಿದ್ದು, ಸ್ಮಾರಕಗಳ ಬಳಿ ಹೆಚ್ಚಿನ ಪ್ರವಾಸಿಗರು ಜಮಾಯಿಸಿದ್ದರು.
ಕೊರಚ ಜನಾಂಗಕ್ಕೆ ಅವಮಾನಿಸಿದ ಛಲವಾದಿ ನಾರಾಯಣಸ್ವಾಮಿ ರಾಜೀನಾಮೆ ನೀಡಲಿ
ಅಲೆಮಾರಿ ಒಳಸಮುದಾಯಗಳ ನಡುವೆ ಬೆಂಕಿ ಹಚ್ಚುವ ಕೆಲಸ ಮಾಡಿದ್ದಾರೆ
ಹೊಸಪೇಟೆ, ಕಮಲಾಪುರದಲ್ಲಿ ಅಯ್ಯಪ್ಪಸ್ವಾಮಿ ಮಂಡಲ ಪೂಜಾ ಕಾರ್ಯಕ್ರಮ
ಅಯ್ಯಪ್ಪ ಸ್ವಾಮಿ ಮೂರ್ತಿಗೆ ಕಳಶಾಭಿಷೇಕ, ಅಷ್ಟಾಭಿಷೇಕ, ವಿಶೇಷ ಅಲಂಕಾರ ಗೈದು ಪೂಜೆಯನ್ನು ನೆರವೇರಿಸಲಾಯಿತು.
  • < previous
  • 1
  • ...
  • 89
  • 90
  • 91
  • 92
  • 93
  • 94
  • 95
  • 96
  • 97
  • ...
  • 274
  • next >
Top Stories
ರಾಜ್ಯದಲ್ಲಿ ಆ.15ರ ಬಳಿಕ ಭಾರೀ ಮಳೆ
ಮೈಸೂರು ಅರಮನೆ ಪ್ರವೇಶಿಸಿದ ಗಜಪಡೆ
ಪ್ರಧಾನಿ ನರೇಂದ್ರ ಮೋದಿ ನಮ್ಮ ದೇಶಕ್ಕೆ ದೇವರು ಮತ್ತು ಅಲ್ಲಾ ಕೊಟ್ಟಿರುವ ಉಡುಗೊರೆ : ಮೊಹಮ್ಮದ್ ಗೌಸ್
ಈ ಬಾರಿಯೂ ದಸರಾ ಅದ್ಧೂರಿ ಆಚರಣೆ : ಡಾ.ಎಚ್.ಸಿ. ಮಹದೇವಪ್ಪ
ಕಪೆಕ್ ಮೂಲಕ ಪಿಎಂಎಫ್​ಎಂಇ ಉದ್ಯಮಿಗಳ ಪ್ರೊಫೆಸರ್ ಆದ ಸಿದ್ದಪ್ಪ..!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved