ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
vijayanagara
vijayanagara
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕಲ್ಯಾಣ ಕರ್ನಾಟಕ ವಿಮೋಚನಾ ದಿನಾಚರಣೆ ಅಭಿವೃದ್ಧಿಗೆ ಪೂರಕ: ತಹಸೀಲ್ದಾರ್ ಅಮರೇಶ್ ಜಿ.ಕೆ.
ಸರ್ಧಾರ ವಲ್ಲಭ್ಭಾಯಿ ಪಟೇಲ್ ಅವರ ಮುತ್ಸದ್ಧಿ ಆಡಳಿತ ಹೈದರಾಬಾದ್ ಕರ್ನಾಟಕ ಪ್ರಾಂತ ರಚನೆಗೆ ಕಾರಣವಾಗಿ ನಂತರ ಕಲ್ಯಾಣ ಕರ್ನಾಟಕ ಉದಯಕ್ಕೆ ನಾಂದಿ ಹಾಡಿತು ತಹಸೀಲ್ದಾರ್ ಅಮರೇಶ್ ಜಿ.ಕೆ. ಹೇಳಿದರು.
ಹುಚ್ಚು ನಾಯಿ ದಾಳಿ: ಬಾಲಕಿಗೆ ತೀವ್ರ ಗಾಯ
ಧರ್ಮಸಾಗರ ಗ್ರಾಮದ ರಾಮ ಮತ್ತು ಲೋಕಮ್ಮ ದಂಪತಿ ಪುತ್ರಿ ಜನನಿ (3) ತೀವ್ರವಾಗಿ ಗಾಯಗೊಂಡಿದ್ದು, ಗಂಟಲು. ಗಲ್ಲ ಮತ್ತು ಕುತ್ತಿಗೆ ಮೇಲೆ ತೀವ್ರತರ ಗಾಯಗಳಾಗಿವೆ.
ಹಿಂದೂ ಮಹಾಗಣಪತಿಯ ಬೃಹತ್ ಶೋಭಾಯಾತ್ರೆ
ಡಿಜೆ ಹಾಡಿಗೆ ಯುವಕರ ನೃತ್ಯ, ಕೇಸರಿ ಧ್ವಜಗಳೊಂದಿಗೆ ಬೈಕ್ಗಳ ಸುತ್ತಾಟ, ಆಟೋದಲ್ಲಿ ಜಗಜ್ಯೋತಿ ಬಸವೇಶ್ವರ, ಸ್ಥಳೀಯ ರಾಜ ಸೋಮಶೇಖರನಾಯಕ, ಕನಕದಾಸರ ಭಾವಚಿತ್ರಗಳನ್ನಿಟ್ಟು ಗಣೇಶನ ಮೆರವಣಿಗೆಗೆ ಮೆರಗು ನೀಡಿದ್ದವು.
ಈದ್ ಮಿಲಾದ್-ಆಸ್ಪತ್ರೆಗಳಲ್ಲಿ ಹಣ್ಣು, ಬ್ರೆಡ್ ವಿತರಣೆ
ಹರಪನಹಳ್ಳಿ ತಾಲೂಕಿನಾದ್ಯಂತಹ ಶಾಂತಿ ಹಾಗೂ ಸೌಹಾರ್ದತೆ ಸಾರುವ ಈದ್ ಮಿಲಾದ್ ಹಬ್ಬವನ್ನು ಮುಸ್ಲಿಮರು ಸೋಮವಾರ ಸಡಗರ, ಸಂಭ್ರಮದಿಂದ ಆಚರಿಸಿದರು. ಕರ್ನಾಟಕ ರಾಜ್ಯ ಸರ್ಕಾರಿ ಮುಸ್ಲಿಂ ನೌಕರರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಆಸ್ಪತ್ರೆಗಳಿಗೆ ತೆರಳಿ ಹಣ್ಣು, ಬ್ರೆಡ್ ವಿತರಿಸಲಾಯಿತು.
ಹೊಸಪೇಟೆಯಲ್ಲಿ ಹಿಂದೂ ಮಹಾಗಣಪತಿ ಭವ್ಯ ಮೆರವಣಿಗೆ
ಹೊಸಪೇಟೆ ನಗರದಲ್ಲಿ ಹಿಂದೂ ಮಹಾಗಣಪತಿ ವಿಸರ್ಜನಾ ಮಹೋತ್ಸವ ಅದ್ಧೂರಿಯಾಗಿ ಭಾನುವಾರ ನೆರವೇರಿತು. ಸಾವಿರಾರು ಯುವಕರು ಮೆರವಣಿಗೆಯಲ್ಲಿ ಕುಣಿದು ಕುಪ್ಪಳಿಸಿದರು.
ಹೊಸಪೇಟೆ ಸೌಂದರ್ಯ ವೃದ್ಧಿಗೆ ಆದ್ಯತೆ: ರೂಪೇಶ್ ಕುಮಾರ್
ಹೊಸಪೇಟೆ ನಗರದಲ್ಲಿ ಮೂಲಭೂತ ಸೌಕರ್ಯಕ್ಕೆ ಒತ್ತು ನೀಡಲಾಗುವುದು. ಮುಖ್ಯರಸ್ತೆಗಳಲ್ಲಿ ಬಿದ್ದಿದ್ದ ಗುಂಡಿ ಮುಚ್ಚುವುದು, ಕುಡಿಯುವ ನೀರು, ಸ್ವಚ್ಛತೆ, ಬೀದಿ ದೀಪಕ್ಕೆ ಮೊದಲ ಆದ್ಯತೆ ನೀಡಲಾಗುವುದು ಎಂದು ನಗರಸಭೆ ನೂತನ ಅಧ್ಯಕ್ಷ ಎನ್. ರೂಪೇಶ್ ಕುಮಾರ್ ಹೇಳಿದರು.
ವಿಜಯನಗರ ಜಿಲ್ಲಾದ್ಯಂತ ಸಂಭ್ರಮದ ಈದ್ ಮಿಲಾದ್
ವಿಜಯನಗರ ಜಿಲ್ಲಾದ್ಯಂತ ಮುಸ್ಲಿಂ ಸಮಾಜದವರು ಈದ್ ಮಿಲಾದ್ ಹಬ್ಬವನ್ನು ಅತ್ಯಂತ ಶ್ರದ್ಧಾ-ಭಕ್ತಿಯಿಂದ ಆಚರಿಸಿದರು. ಪರಸ್ಪರ ಹಬ್ಬದ ಶುಭಾಶಯ ವಿನಿಮಯ ಮಾಡಿಕೊಂಡರು. ಬಳಿಕ ನಗರದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿ ಸಂಭ್ರಮಿಸಿದರು.
ಉತ್ತರ ಕರ್ನಾಟಕದಲ್ಲಿ ಈಗ ಜೋಕುಮಾರಸ್ವಾಮಿ ಹಬ್ಬದ ಸಡಗರ
ಉತ್ತರ ಕರ್ನಾಟಕದಲ್ಲಿ ಗಂಗಾಮತಸ್ಥ (ಅಂಬಿಗ) ಮಹಿಳೆಯರು ಬುಟ್ಟಿಯಲ್ಲಿ ಜೋಕುಮಾರನ ಮೂರ್ತಿಯನ್ನು ಹೊತ್ತು ಮನೆ ಮನೆಗೆ, ಊರೂರುಗೆ ಹೋಗಿ ಜೋಕುಮಾರಸ್ವಾಮಿಯ ಹಾಡು ಹೇಳುವ ಪರಿ ಸೋಜಿಗ ಮೂಡಿಸುತ್ತದೆ.
ಪಠ್ಯದ ಜತೆ ಪಠ್ಯೇತರ ಚಟುವಟಿಕೆಗೂ ಆದ್ಯತೆ ನೀಡಿ: ಡಿವೈಎಸ್ಪಿ
ಸೋತವರು ಮರಳಿ ಪ್ರಯತ್ನ ಮಾಡಿದಲ್ಲಿ ಗೆಲುವು ಹಾಗೂ ಯಶಸ್ಸು ಸಿಗುತ್ತದೆ.
ಸಿಎಂ, ಡಿಸಿಎಂ ಹಗರಣದಲ್ಲಿ ಸಿಲುಕಿ ಕೋರ್ಟ್ಗೆ ಅಲೆಯುತ್ತಿದ್ದಾರೆ: ಅಶ್ವತ್ಥನಾರಾಯಣ
ಚೀನಾದಲ್ಲಿ ಕಮ್ಯುನಿಸ್ಟ್ ಪಕ್ಷ ಬಿಟ್ಟರೆ, ಬಿಜೆಪಿ ಜಗತ್ತಿನಲ್ಲಿ ದೊಡ್ಡ ಪಕ್ಷವಾಗಿದೆ.
< previous
1
...
91
92
93
94
95
96
97
98
99
...
235
next >
Top Stories
ಪಾಕಿಸ್ತಾನಕ್ಕೆ ಬಾಂಬ್ ಹಾಕುವುದು ಸೈನಿಕರ ಕೆಲಸ : ಸಚಿವ ಜಾರಕಿಹೊಳಿ
ಶಾಸಕರೇ ಕಪ್ಪು ಜಾಕೆಟ್ ಹಾಕ್ಯಾರಾ, ಏನ್ಮಾಡ್ಲಿ ಸಾರ್?
ಅಂಬೇಡ್ಕರ್ ಸೋಲಿಸಿದ್ದು ಆರೆಸ್ಸೆಸ್ ಎಂದು ಸಾಬೀತುಪಡಿಸಿದ್ರೆ ನಿವೃತ್ತಿ’
ಜನರ ಭಾವನೆ ಮೇಲೆ ಬಿಜೆಪಿ ರಾಜಕೀಯ : ಡಿ.ಕೆ.ಶಿವಕುಮಾರ್
ಮೋದಿಯ ‘ಅಚ್ಚೆ ದಿನ್’ ಇನ್ನೂ ಬರ್ಲಿಲ್ಲ : ಸಿದ್ದರಾಮಯ್ಯ