• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪ್ರತಿಕ್ಷಣವು ಕನ್ನಡ ನಾಡು-ನುಡಿ ಅಭಿಮಾನವಿರಲಿ
ಕನ್ನಡಪ್ರಭ ಪಟ್ಟಣಶೆಟ್ಟಿಗೆ ರಾಜ್ಯೋತ್ಸವ ಗೌರವ
ದೇಶ ಒಗ್ಗೂಡಿಸುವಲ್ಲಿ ಪಟೇಲರ ಕಾರ್ಯ ಅನನ್ಯ
ಧರಣಿ ನಿರತರಿಗೆ ಸರ್ಕಾರವೇ ದುಡಿಮೆಯ ನಷ್ಟ ಭರಿಸಲಿ
ಇಂದು ಜಿಲ್ಲಾ ಕಸಾಪ ವತಿಯಿಂದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ
ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ ನಾಳೆ
ವಿದ್ಯಾರ್ಥಿಗಳಿಗೆ ಸ್ಪಂದಿಸುವ ಏಕೈಕ ಸಂಘಟನೆ ಎಬಿವಿಪಿಶಾಸಕರು ಯಾವುದೇ ಸಮಾಜಕ್ಕೆ ಅವಹೇಳನ ಮಾಡಿಲ್ಲವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಅನುದಾನ ಇಲ್ಲದಿದ್ರೆ ಸರ್ಕಾರ ವಿಸರ್ಜಿಸಿ: ಸಂಸದ ಜಿಗಜಿಣಗಿ

ಇನ್ನಷ್ಟು ಸುದ್ದಿ

ಟೋಲ್ ಸಿಬ್ಬಂದಿ ಮೇಲೆ ಬಿಜೆಪಿ ಮುಖಂಡನ ಪುತ್ರನಿಂದ ಹಲ್ಲೆ
ಬಿಜೆಪಿ ಮುಖಂಡ ವಿಜುಗೌಡಾ ಪಾಟೀಲ ಪುತ್ರ ಸಮರ್ಥಗೌಡಾ ಪಾಟೀಲ ಹಾಗೂ ಆತನ ಸಹಚರರು ಟೋಲ್‌ ಸಿಬ್ಬಂದಿಯನ್ನು ಥಳಿಸಿದ್ದಾರೆ.
ನ.5ರಂದು ನೀರಾವರಿ ಸಲಹಾ ಸಮಿತಿ ಸಭೆ
ಕೃಷ್ಣಾ ಮೇಲ್ದಂಡೆ ಯೋಜನೆ ವ್ಯಾಪ್ತಿಯ ಎಲ್ಲಾ ಕಾಲುವೆಗಳಿಗೆ ಹಿಂಗಾರು ಹಂಗಾಮಿಗೆ ನೀರು ಹರಿಸುವ ನೀರಾವರಿ ಸಲಹಾ ಸಮಿತಿ ಸಭೆ ನ.5ರಂದು ಬೆಂಗಳೂರಿನ ವಿಕಾಸಸೌಧದಲ್ಲಿ ಐಸಿಸಿ ಅಧ್ಯಕ್ಷರೂ ಆಗಿರುವ ಸಚಿವ ಆರ್.ಬಿ.ತಿಮ್ಮಾಪೂರ ಅಧ್ಯಕ್ಷತೆಯಲ್ಲಿ ನ.5ರಂದು ಬೆಳಗ್ಗೆ 10.30ಕ್ಕೆ ನಡೆಯಲಿದೆ
ತಾಳಿಕೋಟೆ ಬಂದ್‌ ಬಹುತೇಕ ಯಶಸ್ವಿ
ಕನ್ನಡಪ್ರಭ ವಾರ್ತೆ ತಾಳಿಕೋಟೆ ಸಂವಿಧಾನಕ್ಕೆ ಬದ್ಧರಾಗದೇ ನಮ್ಮ ಹೀನ ಮನಸ್ಥಿತಿಯೊಂದಿಗೆ ಹೇಯ ಕೃತ್ಯ ಎಸಗುವವರಿಗೆ ಗಲ್ಲು ಶಿಕ್ಷೆ ವಿಧಿಸುವ ಕಾರ್ಯವಾಗಬೇಕು. ಇದರಿಂದ ದಲಿತರು, ಹಿಂದುಳಿದ ವರ್ಗದವರು, ಅಲ್ಪಸಂಖ್ಯಾತರ ಮೇಲೆ ನಡೆಯುತ್ತಿರುವ ದೌರ್ಜನ್ಯ ತಡೆಯಲು ಸಾಧ್ಯ ಎಂದು ನಿವೃತ್ತ ಕೃಷಿ ಅಧಿಕಾರಿ ಸಿದ್ದಪ್ಪ ಕಟ್ಟಿಮನಿ ಹೇಳಿದರು.
ಶ್ವಾನ ಆರೈಕೆ ಕೇಂದ್ರ ನಿರ್ಮಾಣಕ್ಕೆ ಸುಧಾಮೂರ್ತಿ ಭೂಮಿಪೂಜೆ
ಕನ್ನಡಪ್ರಭ ವಾರ್ತೆ ವಿಜಯಪುರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ ಹಾಗೂ ಪಶುಪಾಲನಾ ಮತ್ತು ವೈದ್ಯಕೀಯ ಸೇವಾ ಇಲಾಖೆ, ಮಹಾನಗರ ಪಾಲಿಕೆಗಳ ಸಹಯೋಗದಲ್ಲಿ 2025-26ನೇ ಸಾಲಿನ ರಾಜ್ಯಸಭಾ ಸಂಸದೆ ಸುಧಾ ಮೂರ್ತಿ ಅವರ ಸಂಸದರ ಪ್ರದೇಶಾಭಿವೃದ್ಧಿ ಯೋಜನೆಯಡಿಯಲ್ಲಿ ಜಿಲ್ಲೆಯ ವಿಜಯಪುರ ತಾಲೂಕಿನ ಬುರಣಾಪೂರ ಗ್ರಾಮದಲ್ಲಿ ಬುಧವಾರ ಸಮಗ್ರ ಶ್ವಾನ ಆರೈಕೆ ಕೇಂದ್ರ ನಿರ್ಮಾಣ ಕಟ್ಟಡಕ್ಕೆ ಭೂಮಿಪೂಜೆ ನೆರವೇರಿಸಿದರು.
ಅನುಭವ, ಜಾತಿ ಮೀಸಲಿನಲ್ಲಿ ಸಚಿವ ಸ್ಥಾನ ನೀಡಿ
ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ ಯಾರು ಬೇಕಾದರೂ ಅವರವರ ಜಾತಿ ಮೀಸಲಾತಿಯಡಿ ಸಚಿವ ಸ್ಥಾನದ ಆಕಾಂಕ್ಷಿಯಾಗಬಹುದು. ಅದರಂತೆ ನಾನೂ ಕೂಡ ಹಿರಿತನ, ಅನುಭವನದ ಹಿನ್ನಲೆಯಲ್ಲಿ ನನ್ನ ಜಾತಿ ಮೀಸಲಿನಲ್ಲಿ ಸಚಿವ ಸ್ಥಾನ ನೀಡುವಂತೆ ಹೈಕಮಾಂಡ್‌ಗೆ ಒತ್ತಾಯಿಸಿದ್ದೇನೇಯೇ ವಿನಃ ಯಾರನ್ನೋ ಕೈಬಿಟ್ಟು ಯಾರಿಗೂ ಕೊಡಬೇಡಿ, ನನಗೆ ಕೊಡಿ ಎಂದು ಕೇಳಿಲ್ಲ ಎಂದು ಶಾಸಕ ಹಾಗೂ ಕೆಎಸ್‌ಡಿಎಲ್‌ ಅಧ್ಯಕ್ಷ ಸಿ.ಎಸ್.ನಾಡಗೌಡ(ಅಪ್ಪಾಜಿ) ಹೇಳಿದರು.
ಕ್ಷೇತ್ರದಲ್ಲಿ ₹700 ಕೋಟಿ ವೆಚ್ಚದಲ್ಲಿ ರಸ್ತೆ ನಿರ್ಮಾಣ
ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ ನಮ್ಮ ಕ್ಷೇತ್ರದಲ್ಲಿ ಸುಮಾರು ₹ 700 ಕೋಟಿ ವೆಚ್ಚದಲ್ಲಿ ರಸ್ತೆ ನಿರ್ಮಾಣ, ಶಾಲಾ ಕಟ್ಟಡ, ನೀರಾವರಿ ಸೇರಿ ಅನೇಕ ಯೋಜನೆಗಳ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ. ಮುಂಬರುವ ದಿನಗಳಲ್ಲಿ ಇನ್ನಷ್ಟು ವಿಶೇಷ ಅನುದಾನ ಬಿಡುಗಡೆಯಾಗಲಿದೆ. ಇದು ಅಭಿವೃದ್ಧಿ ಅಲ್ಲವೇ ಎಂದು ಶಾಸಕ ಹಾಗೂ ಕರ್ನಾಟಕ ರಾಜ್ಯ ಸಾಬೂನು ಮತ್ತು ಮಾರ್ಜಕ ನಿಗಮದ ಅಧ್ಯಕ್ಷ ಸಿ.ಎಸ್.ನಾಡಗೌಡ(ಅಪ್ಪಾಜಿ) ಪ್ರಶ್ನಿಸಿದರು.
ಸರ್ಕಾರದಿಂದ ಅನುದಾನ ತರುವುದೇ ದೊಡ್ಡ ಸವಾಲಾಗಿದೆ
ಕನ್ನಡಪ್ರಭ ವಾರ್ತೆ ತಾಳಿಕೋಟೆ ಸರ್ಕಾರದಿಂದ ಅನುದಾನ ಪಡೆಯುವುದೇ ದೊಡ್ಡ ಸವಾಲಾಗಿ ಪರಿಣಮಿಸಿದೆ. ಯಾವ ಶಾಸಕರಿಗೂ ಅನುದಾನ ಸಿಗುತ್ತಿಲ್ಲ. ಅದರ ಮಧ್ಯೆ ಯಾವ ಇಲಾಖೆಯಲ್ಲಿ ಹಣವಿದೆ ಎಂಬುದು ಹುಡುಕಾಡಿ ತರುತ್ತಿದ್ದೇನೆ. ಅನುದಾನ ಸಿಗುತ್ತಿಲ್ಲವೆಂದು ಸುಮ್ಮನೇ ಕೂಡದೇ ಕ್ಷೇತ್ರದಲ್ಲಿ ಆಗಬೇಕಾದ ಕೆಲಸಗಳನ್ನು ಮಾಡುತ್ತಿದ್ದೇನೆ ಎಂದು ದೇವರ ಹಿಪ್ಪರಗಿ ಮತಕ್ಷೇತ್ರದ ಶಾಸಕ ರಾಜುಗೌಡ ಪಾಟೀಲ(ಕುದರಿಸಾಲವಾಡಗಿ) ಅವರು ಹೇಳಿದರು.
ಜಿಲ್ಲೆಯ ಪ್ರತಿಭಾನ್ವಿತ ಕ್ರೀಡಾಪಟುಗಳಿಗೆ ಪ್ರೋತ್ಸಾಹ
ಕನ್ನಡಪ್ರಭ ವಾರ್ತೆ ವಿಜಯಪುರ ಕ್ರೀಡೆ ಹಾಗೂ ಸೈಕ್ಲಿಂಗ್ ಸ್ಪರ್ಧೆಯಲ್ಲಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಪಡೆಯುವ ಜಿಲ್ಲೆಯ ಪ್ರತಿಭಾವಂತ ಕ್ರೀಡಾಪಟುಗಳನ್ನು ಗುರುತಿಸಿ ಮೂಲ ಸೌಕರ್ಯಗಳನ್ನು ಒದಗಿಸುವ ಮೂಲಕ ಪ್ರೋತ್ಸಾಹಿಸಲಾಗುವುದು ಎಂದು ರಾಜ್ಯಸಭಾ ಸಂಸದೆ ಡಾ.ಸುಧಾಮೂರ್ತಿ ಹೇಳಿದರು.
ಎಪಿಎಂಸಿ, ಸಕ್ಕರೆ ಕಾರ್ಖಾನೆಗಳಿಂದ ರೈತರಿಗೆ ಮೋಸ
ಕನ್ನಡಪ್ರಭ ವಾರ್ತೆ ಕೊಲ್ಹಾರ ರೈತರ ಪರವಾಗಿ ಇರಬೇಕಾದ ಎಪಿಎಂಸಿಗಳು ಹಾಗೂ ಸಕ್ಕರೆ ಕಾರ್ಖಾನೆಗಳು ಇಂದು ರೈತರಿಗೆ ಮೋಸ ಮಾಡಿ ಸರ್ಕಾರದ ಪರವಾಗಿ ಏಜೆಂಟ್‌ರಂತೆ ಕೆಲಸ ಮಾಡುತ್ತಿವೆ ಎಂದು ರೈತ ಮುಖಂಡ ಟಿ.ಟಿ.ಹಗೇದಾಳ ಆರೋಪಿಸಿದ್ದಾರೆ.
ಕಾಂಗ್ರೆಸ್‌ ಸರ್ಕಾರಕ್ಕೆ ಶಾಪ ತಟ್ಟದೇ ಬಿಡಲ್ಲ
ಕನ್ನಡಪ್ರಭ ವಾರ್ತೆ ತಾಳಿಕೋಟೆ ಸನಾತನ ಧರ್ಮ ಸಂಸ್ಕೃತಿಯ ಮೇಲೆ ಬೆಳೆದಿರುವ ಸ್ವಾಮಿಜಿಗಳೆಂದರೆ ಎಲ್ಲರೂ ಗೌರವದಿಂದ ಕಾಣುತ್ತಾರೆ. ಅಂತಹ ಧರ್ಮ ಸಂಸ್ಕೃತಿಯ ನೆಲಗಟ್ಟಿನ ಮೇಲೆ ಗೋವುಗಳ ರಕ್ಷಣೆ, ಸಾವಯವ ಕೃಷಿಯ ಬಗ್ಗೆ ಉಪದೇಶ ನೀಡುತ್ತ ದೇಶಕ್ಕೆ ಶಕ್ತಿ ತುಂಬುವ ಕೆಲಸ ಮಾಡುತ್ತಾ ಸಾಗಿದ್ದ ಕೆನ್ಹೇರಿಯ ಶ್ರೀ ಕಾಡಸಿದ್ದೇಶ್ವರ ಸ್ವಾಮಿಗಳನ್ನು ಜಿಲ್ಲೆಗೆ ನಿರ್ಬಂಧ ವಿಧಿಸಿರುವ ಕಾಂಗ್ರೆಸ್‌ ಸರ್ಕಾರಕ್ಕೆ ಶಾಪ ತಟ್ಟದೇ ಬಿಡುವದಿಲ್ಲ ಎಂದು ಕೆಸರಟ್ಟಿ ಶಂಕರಲಿಂಗ ಗುರುಪೀಠದ ಸೋಮಲಿಂಗ ಮಹಾಸ್ವಾಮಿಗಳು ಹೇಳಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 418
  • next >
Top Stories
ಈ ಬಾರಿ ಮಳೆ ಹೆಚ್ಚು, ಕೃಷಿ ಹಾನಿ ಕಮ್ಮಿ!
ದೇಶ ಯಾವುದಾದರೇನು ಕನ್ನಡ ಕಂಪನು ಮೆರೆವೆನು
ಕೈಗಾರಿಕಾ ತ್ಯಾಜ್ಯದಿಂದ ಜಲಮಾಲಿನ್ಯ: ನರೇಂದ್ರಸ್ವಾಮಿ
‘ಅಲೆಮಾರಿಗಳಿಗೆ 1% ಮೀಸಲು ಬಗ್ಗೆ ತಜ್ಞರ ಜತೆ ಚರ್ಚೆ’
ಇಂದಿರಾರ ಆದರ್ಶವನ್ನು ಎಲ್ಲರೂ ಪಾಲಿಸಬೇಕು : ಸಿದ್ದರಾಮಯ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved