• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗ್ರಾಮೀಣ ಭಜನಾ ಮಂಡಳಿಗಳಲ್ಲಿ ತತ್ವಪದಗಳು ಜೀವಂತ
ಸೆಕ್ಯೂರಿಟಿ ಇಲ್ಲದ ಬ್ಯಾಂಕ್‌ನಲ್ಲಿ ಹಗಲು ದರೋಡೆ?
ಸರ್ಕಾರದ ಪರಿಹಾರಕ್ಕೆ ಅನ್ನದಾತರ ಅಪಸ್ವರ
ದೇಶದ ಬೆಳವಣಿಗೆ ಸಹಕಾರಿ ಕ್ಷೇತ್ರದ ಮೇಲೆ ನಿಂತಿದೆ
ಪ್ರಸ್ತುತ ದಿನಗಳಲ್ಲಿ ವಿದ್ಯೆಗಿಂತ ಸಂಸ್ಕಾರ ಮುಖ್ಯ
ಮಠದ ಪರಂಪರೆ ರಕ್ಷಣೆಗೆ ಜೀವನ ಮೀಸಲಿಡುವೆ
ಸಂತ್ರಸ್ತರ ವಿಚಾರದಲ್ಲಿ ರಾಜಕೀಯ ಬೇಡ: ಮಲ್ಲಿಕಾರ್ಜುನ ಲೋಣಿಜಾತಿ ಒಡೆಯಲು ಮುಂದಾದ್ರೆ ತಕ್ಕ ಪ್ರಾಯಶ್ಚಿತಮಾವಾ ಅಡ್ಡೆಗಳ ಮೇಲೆ ದಾಳಿ: ₹27 ಸಾವಿರ ಮೌಲ್ಯದ ವಸ್ತು ಜಪ್ತಿಮನೆ ಕುಸಿತ: ಅದೃಷ್ಟವಶಾತ್‌ ಮೂವರು ಪಾರು

ಇನ್ನಷ್ಟು ಸುದ್ದಿ

ಪ್ರಕರಣಗಳ ಇತ್ಯರ್ಥಕ್ಕೆ ಪಕ್ಷಗಾರರು ಮುಂದಾಗಲಿ
ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ ಪಕ್ಷಗಾರರ ಪ್ರಕರಣಗಳನ್ನು ಬೇಗ ಇತ್ಯರ್ಥಪಡಿಸಿ, ಶೀಘ್ರ ನ್ಯಾಯ ಒದಗಿಸುವ ಉದ್ದೇಶದಿಂದ ಕಾನೂನು ಸೇವಾ ಪ್ರಾಧಿಕಾರದಿಂದ 3 ತಿಂಗಳಿಗೊಮ್ಮೆ ಲೋಕ್ ಅದಾಲತ್‌ನ್ನು ನಡೆಸುತ್ತಿದೆ. ಪಕ್ಷಗಾರರು ತಮ್ಮ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಲು ಮುಂದೆ ಬರಬೇಕು ಎಂದು 5 ನೇ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಸಚಿನ್ ಕೌಶಿಕ್ ಹೇಳಿದರು.
1.36 ಕೋಟಿ ಮೌಲ್ಯದ ನಕಲಿ ಕ್ರಿಮಿನಾಶಕ ವಶ
ಕನ್ನಡಪ್ರಭ ವಾರ್ತೆ ವಿಜಯಪುರ ಖೋಟಾ ನೋಟು, ನಕಲಿ ಮದ್ಯದ ಮಧ್ಯೆ ಇದೀಗ ನಕಲಿ ಕ್ರಿಮಿನಾಶಕದ ಹಾವಳಿ ಶುರುವಾಗಿದೆ. ಅತೀವೃಷ್ಠಿ ಅದಿಲ್ಲದಿದ್ದರೆ ಅನಾವೃಷ್ಠಿ ಸಮಸ್ಯೆಯಲ್ಲಿ ಮೊದಲೇ ರೈತರು ಬೆಳೆ ಬೆಳೆದು ಅದನ್ನು ಉಳಿಸಿಕೊಳ್ಳಲು ಕಷ್ಟಪಡುತ್ತಿದ್ದಾರೆ. ಕೆಲ ರೈತರು ಮಾಡಿದ ಸಾಲ ತೀರಿಸಲಾಗದೆ ಸಾಲಭಾದೆಯಿಂದ ಜೀವವನ್ನೇ ಕಳೆದುಕೊಂಡಿದ್ದಾರೆ. ಇದೆಲ್ಲದರ ಮಧ್ಯೆ ಬೆಳೆಗಳಿಗೆ ಸಿಂಪಡಿಸೋಣ ಎಂದುಕೊಳ್ಳುವ ರೈತರಿಗೆ ಇದೀಗ ನಕಲಿ ಔಷಧಿಗಳು ಶಾಕ್ ನೀಡಿವೆ. ಈ ಹಿಂದೆ ಲಕ್ಷಾಂತರ ರೂಪಾಯಿ ಮೌಲ್ಯದ ನಕಲಿ ರಸಗೊಬ್ಬರ ಪತ್ತೆಯಾಗಿದ್ದು, ಇದೀಗ ಕೋಟ್ಯಾಂತರ ಮೌಲ್ಯದ ನಕಲಿ ಕ್ರಿಮಿನಾಶಕ ಪತ್ತೆಯಾಗಿದೆ.
ಭಯೋತ್ಪಾದನೆ ನಿಲ್ಲೋವರೆಗೆ ಪಾಕ್‌ ಜೊತೆ ಕ್ರಿಡೆ ಬೇಡ
ಕನ್ನಡಪ್ರಭ ವಾರ್ತೆ ವಿಜಯಪುರಭಾರತದ ವಿರುದ್ದ ಪಾಕಿಸ್ತಾನ್‌ ನಿರಂತರ ಭಯೋತ್ಪಾದನೆ ಮಾಡುತ್ತಿದ್ದು, ಭಯೋತ್ಪಾದನೆ ನಿಲ್ಲಿಸುವವರೆಗೆ ಪಾಕ್ ಆಕ್ರಮಿಕ ಕಾಶ್ಮೀರ ಬಿಟ್ಟು ಕೊಡುವವರೆಗೂ ಭಾರತ ಯಾವುದೇ ಕ್ರೀಡೆಗಳನ್ನು ಆಡಬಾರದು ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಒತ್ತಾಯಿಸಿದರು.
ರೈತರಿಗೆ ಕಾರ್ಖಾನೆ ಉಳಿಸುವ ಕಳಕಳ ಬರಲಿ
ಕನ್ನಡಪ್ರಭ ವಾರ್ತೆ ಇಂಡಿ ಭೀಮಾಶಂಕರ ಸಹಕಾರಿ ಸಕ್ಕರೆ ಕಾರ್ಖಾನೆ ರೈತರ ಆಸ್ತಿ, ಅದನ್ನು ಉಳಿಸಿ, ಬೆಳೆಸುವುದು ರೈತರ ಕೆಲಸ. ಕಾರ್ಖಾನೆ ಉಳಿಯಬೇಕಾದರೆ ಅವಧಿ ಪೂರ್ಣಗೊಂಡ ಕಬ್ಬು ಕಟಾವು ಮಾಡಿ ಕಾರ್ಖಾನೆಗೆ ಕಳುಹಿಸಬೇಕು ಎಂದು ಪದೇ ಪದೇ ಮನವಿ ಮಾಡಿಕೊಂಡಿದ್ದೇನೆ. ರೈತರ ಬಳಿ ಕಾರ್ಖಾನೆಯ ಉಳಿಸುವ ಬಗ್ಗೆ ಕಳಕಳಿ ಇಲ್ಲವಾದರೆ, ಕಾರ್ಖಾನೆಯನ್ನು ಯಾರು ಬೇಕಾದರೂ ನಡೆಸಿಕೊಂಡು ಹೋಗಬಹುದು ಎಂದು ಕಾರ್ಖಾನೆಯ ಅಧ್ಯಕ್ಷ, ಶಾಸಕ ಯಶವಂತರಾಯಗೌಡ ಪಾಟಿಲ ಹೇಳಿದರು.
ಸಂತ್ರಸ್ತರ ಬೇಡಿಕೆಯಂತೆ ಭೂಮಿಯ ಪರಿಹಾರ ನೀಡಿ
ಕನ್ನಡಪ್ರಭ ವಾರ್ತೆ ಕೊಲ್ಹಾರ ವಿಜಯಪುರ-ಬಾಗಲಕೋಟ ಜಿಲ್ಲೆಯ ಕೃಷ್ಣಾ ಮೇಲ್ದಂಡೆ ಯೋಜನೆ ಆಲಮಟ್ಟಿ 3ನೇ ಹಂತದಲ್ಲಿ ಮುಳಗಡೆಯಾಗುವ ಸುಮಾರು 1.30 ಲಕ್ಷ ಎಕರೆ ಭೂಮಿಗೆ ಸಂತ್ರಸ್ತರ ಬೇಡಿಕೆಯಂತೆ ಬೆಲೆ ನಿಗದಿ ಮಾಡಿ ಪರಿಹಾರ ನೀಡುವುದು ಸೇರಿ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಜಿಲ್ಲಾ ಬಿಜೆಪಿ ಘಟಕದ ಮುಖಂಡರು ವಿಜಯಪುರ- ಹುಬ್ಬಳ್ಳಿ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು.
ವೀರಶೈವ ಸಹಕಾರ ಸಂಘಕ್ಕೆ ₹ 75.27 ಲಕ್ಷ ಲಾಭ: ತಡಸದ
ಮುದ್ದೇಬಿಹಾಳ: ಅನೇಕ ಹಿರಿಯ ತ್ಯಾಗ ಹಾಗೂ ಪರಿಶ್ರಮದಿಂದ ಸ್ಥಾಪನೆಯಾದ ವೀರಶೈವ ಪತ್ತಿನ ಸಹಕಾರಿ ಸಂಘವೂ ಇಂದಿನ ಪೈಪೋಟಿ ನಡುವೆಯೂ ಸಹಕಾರಿ ತತ್ವದಡಿಯಲ್ಲಿ ಸಾಗುತ್ತಿದ್ದು, 2024-25 ಸಾಲಿನಲ್ಲಿ ₹ 75.27 ಲಕ್ಷ ಲಾಭ ಗಳಿಸಿ ಇಂದು ಸದಸ್ಯರ ವಿಶ್ವಾಸಗಳಿಸುವಲ್ಲಿ ಯಶಸ್ವಿಯಾಗಿರುವುದು ಹೆಮ್ಮೆಯ ಸಂಗತಿ ಎಂದು ಅಧ್ಯಕ್ಷ ವಿ.ಎಸ್.ತಡಸದ ಹೇಳಿದರು.
ಆರ್ಟಿಫಿಷಿಯಲ್ ಇಂಟೆಲಿಜೆನ್ಸ್‌ ಪೂರ್ಣ ಸತ್ಯವಲ್ಲ
ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್‌ ಪರಿಪೂರ್ಣ ಸತ್ಯವಲ್ಲ. ನೋಡಿಕೊಂಡು ಹೋದರೆ ಅದು ನಿಮ್ಮ ದಿಕ್ಕನ್ನೆ ತಪ್ಪಿಸುತ್ತದೆ. ವಿದ್ಯಾರ್ಥಿಗಳು ಜಾಣನಾದರೆ ಸಾಲದು ಬುದ್ಧಿವಂತನಾಗಬೇಕು. ಜಾಣತನ ಕಾಲೇಜಿನ ಪಠ್ಯ ಪುಸ್ತಕಗಳ ವಿಷಯಕ್ಕೆ ಸಂಬಂಧಿಸಿದರೆ ನೀವು ಏನನ್ನು ಸಾಧಿಸಿದಂತೆ ಆಗುವುದಿಲ್ಲ. ಬುದ್ಧಿವಂತನಾದರೆ ನೀವು ಜೀವನದಲ್ಲಿ ಗೆಲುವನ್ನು ಸಾಧಿಸಬಹುದು ಎಂದು ಡಿವೈಎಸ್ಪಿ ಬಾಹುಬಲಿ ನಂದಗಾವಿ ಹೇಳಿದರು.
ವಸತಿ ನಿಲಯದಲ್ಲಿ ವಾಸ್ತವ್ಯ ಹೊಸ ಪ್ರಯೋಗ
ಕನ್ನಡಪ್ರಭ ವಾರ್ತೆ ದೇವರಹಿಪ್ಪರಗಿ ವಸತಿ ನಿಲಯದ ಮಕ್ಕಳಲ್ಲಿ ಶೈಕ್ಷಣಿಕ ವಾತಾವರಣ ಬೆಳೆಸುವ ಮತ್ತು ಸೌಲಭ್ಯಗಳ ಪ್ರಾಯೋಗಿಕ ಪರಿಶೀಲನೆ ನಡೆಸುವ ಅವಕಾಶವನ್ನು ವಸತಿ ನಿಲಯದಲ್ಲಿ ಅಧಿಕಾರಿಗಳ ವಾಸ್ತವ್ಯ ಒದಗಿಸುತ್ತದೆ. ಇದು ಸಮಾಜ ಕಲ್ಯಾಣ ಇಲಾಖೆಯ ವಿನೂತನ ವ್ಯವಸ್ಥೆಯಾಗಿದ್ದು, ಕುಂದು ಕೊರತೆ ಸರಿಪಡಿಸಲು ಅವಕಾಶ ಕಲ್ಪಿಸುತ್ತದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಮಹೇಶ ಪೋತದಾರ ಹೇಳಿದರು.
ಆರೋಪ ಸಾಬೀತಾದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ
ಕನ್ನಡಪ್ರಭ ವಾರ್ತೆ ಸಿಂದಗಿ ಎಪಿಎಂಸಿ ಕಟ್ಟಡದಲ್ಲಿ ಕಾಂಗ್ರೆಸ್ ಕಚೇರಿ ತೆರೆದಿದ್ದು ನನ್ನ ತಪ್ಪು. ಅದನ್ನು ನಾನು ಒಪ್ಪಿಕೊಂಡು ಕಚೇರಿ ತೆರವುಗೊಳಿಸುವೆ. ಭೂಸನೂರ ಅವರ ಅವಧಿಯಲ್ಲಿಯೇ ಎಪಿಎಂಸಿಯಲ್ಲಿ 16 ವ್ಯಾಪಾರಸ್ಥರು ನಿಯಮ ಮೀರಿ ಬೇರೆ ಬೇರೆ ರೀತಿಯ ವ್ಯಾಪಾರ ವಹಿವಾಟು ನಡೆಸುತ್ತಿದ್ದರು. ಇದಕ್ಕೆಲ್ಲ ಆಸ್ಪದ ನೀಡಿದವರು ಭೂಸನೂರ. ಕಾಂಗ್ರೆಸ್ ಕಚೇರಿ ತೆರವಿನ ಬಳಿಕ ಉಳಿದ ವ್ಯಾಪಾರಸ್ಥರ ಮಳಿಗೆಗಳನ್ನು ತೆರವುಗೊಳಿಸಲು ಮಾಜಿ ಶಾಸಕರೇ ನೇರ ಹೊಣೆಗಾರರು. ನನ್ನ ವಿರುದ್ಧದ 15 ಆಪಾದನೆಗಳಲ್ಲಿ ಒಂದನ್ನಾದರೂ ಸಾಬೀತು ಪಡಿಸಲು ತಿಂಗಳ ಕಾಲಾವಕಾಶ ಕೊಡುತ್ತೇನೆ.
ದಾನ, ಧರ್ಮ ಮಾಡದಿದ್ದರೆ ಗಳಿಸಿದ್ದು ಹಳಸಿದ ಅಡುಗೆ
ಕನ್ನಡಪ್ರಭ ವಾರ್ತೆ ತಾಳಿಕೋಟೆ ಖಾಸ್ಗತೇಶ್ವರ ಮಠದಲ್ಲಿ ನಡೆಯುವ ಜಾತ್ರೋತ್ಸವ ಮತ್ತು ಶ್ರೀಗಳ ಪುಣ್ಯಸ್ಮರಣೋತ್ಸವದಲ್ಲಿ ಕಲ್ಯಾಣದ ಹಾಗೂ ಕೈಲಾಸದ ವರ್ಣನೆಗಳು ಇವೆರಡೂ ಸಿಗುತ್ತವೆ ಎಂದು ಕಣ್ಣೂರ ಗುರುಮಠದ ಸೋಮನಾಥ ಶಿವಾಚಾರ್ಯರು ನುಡಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 397
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved