• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಳೆಗೆ ಮನೆ ಕುಸಿದು ನಾಲ್ವರಿಗೆ ಗಾಯ
ಮುದ್ದೇಬಿಹಾಳ ತಾಲೂಕಿನ ಅರೇಮುರಾಳ ಗ್ರಾಮದಲ್ಲಿ ಮನೆ ಕುಸಿದು ನಾಲ್ವರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಕುಟುಂಬಕ್ಕೆ ಮಾಜಿ ಶಾಸಕ ಎ.ಎಸ್.ಪಾಟೀಲ(ನಡಹಳ್ಳಿ) ಅವರು ಕುಟುಂಬಕ್ಕೆ ಪಡಿತರ ಕಿಟ್‌ ವಿತರಿಸಿದರು.
ಆರೋಗ್ಯದ ಬಗ್ಗೆ ಉದಾಸೀನ ಬೇಡ
ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ ಕಣ್ಣು ಪ್ರಮುಖವಾದ ಅಂಗವಾಗಿದ್ದು, ಉದ್ಯಮಿ ಅಯ್ಯೂಈಭ ಮನಿಯಾರ ಅವರ ಮನಿಯಾರ ಚಾರಿಟೇಬಲ್‌ ಟ್ರಸ್ಟ್ ನೇತೃತ್ವದಲ್ಲಿ ದೃಷ್ಠಿದೋಷದಿಂದ ಬಳಲುತ್ತಿರುವ ಅಸಹಾಯಕ ಬಡವರಿಗೆ ನೇತ್ರ ಚಿಕಿತ್ಸೆ ಮೂಲಕ ನೆರವಾಗುತ್ತಿರುವುದು ಶ್ಲಾಘನೀಯ ಎಂದು ಸಣ್ಣ ಕೈಗಾರಿಕೆ ಸಚಿವ ಶರಣಬಸಪ್ಪ ದರ್ಶನಾಪೂರ ಹೇಳಿದರು.
ನ್ಯಾಯಾಧೀಶರ ಮನೆಯಲ್ಲಿ ಕಳ್ಳತನ

 ಜಿಲ್ಲಾ ಹೆಚ್ಚುವರಿ ನ್ಯಾಯಾಧೀಶರ ಮನೆಯಲ್ಲಿಯೇ ಕಳ್ಳರು ತಮ್ಮ ಕೈ ಚಳಕ ತೋರಿಸಿರುವ ಘಟನೆ ಸೋಮವಾರ ಪಟ್ಟಣದ ಹುಡ್ಕೋ ಬಡಾವಣೆಯ 14ನೇ ಕ್ರಾಸ್‌ನಲ್ಲಿ ನಡೆದಿದೆ. 

ಪ್ರತಿ ಮತವು ಕ್ಷೇತ್ರದ ಅಭಿವೃದ್ಧಿಗೆ ಮೀಸಲು
ಕನ್ನಡಪ್ರಭ ವಾರ್ತೆ ಸಿಂದಗಿ ಮತಕ್ಷೇತ್ರದ ಜನತೆ ನೀಡಿದ ಪ್ರತಿಯೊಂದು ಮತವನ್ನು ಅಭಿವೃದ್ಧಿಗಾಗಿ ಮೀಸಲಿಟ್ಟಿದ್ದೇನೆ. ಕ್ಷೇತ್ರದ ಅಭಿವೃದ್ಧಿಗಾಗಿ ಪ್ರಾಮಾಣಿಕವಾಗಿ ಮತ್ತು ಬದ್ಧತೆಯಿಂದ ಕಾರ್ಯನಿರ್ವಹಿಸುತ್ತೇನೆ ಎಂದು ಶಾಸಕ ಅಶೋಕ್ ಮನಗೂಳಿ ಭರವಸೆ ನೀಡಿದರು.
ರಾಯಣ್ಣನ ಜನನ, ಮರಣ ದಿನಗಳು ರಾಷ್ಟ್ರೀಯ ಉತ್ಸವಗಳು
ಕನ್ನಡಪ್ರಭ ವಾರ್ತೆ ದೇವರಹಿಪ್ಪರಗಿ ಬ್ರಿಟೀಷರ ವಿರುದ್ಧ ಕೆಚ್ಚೆದೆಯಿಂದ ಹೋರಾಡಿದವರಲ್ಲಿ ವೀರ ಯೋಧ ಸಂಗೊಳ್ಳಿ ರಾಯಣ್ಣ ನಮಗೆಲ್ಲ ಆದರ್ಶರಾಗಿದ್ದು, ಜಾತಿ-ಪಂಥ ಮೀರಿ ಬೆಳೆದ ಅವರ ದೇಶಪ್ರೇಮ ಯುವಕರಿಗೆ ಮಾದರಿಯಾಗಿದೆ ಎಂದು ವಿಜಯಪುರದ ಅನುಗ್ರಹ ಕಣ್ಣಿನ ಆಸ್ಪತ್ರೆಯ ಮುಖ್ಯಸ್ಥರು ಹಾಗೂ ಕೆಪಿಸಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿ ಡಾ.ಪ್ರಭುಗೌಡ ಲಿಂಗದಳ್ಳಿ (ಚಬನೂರ) ಹೇಳಿದರು.
ಸಮಾನತೆ ಬದುಕಿಗೆ ಬಸವ ಸಂಸ್ಕೃತಿ ನೆರವು
ಕನ್ನಡಪ್ರಭವಾರ್ತೆ ಬಸವನಬಾಗೇವಾಡಿ ೧೨ ನೇ ಶತಮಾನದ ಬಸವ ಸಂಸ್ಕೃತಿ ಅನನ್ಯವಾಗಿದೆ. ಒಂಭೈನೂರು ವರ್ಷಗಳಾದರೂ ಬಸವ ಸಂಸ್ಕೃತಿ ನಾಡಿನಲ್ಲಿ ಎಲ್ಲರೂ ಸಾಮರಸ್ಯ, ಸಮಾನತೆಯಿಂದ ಬದುಕು ಕಟ್ಟಿಕೊಳ್ಳಲು ನೆರವಾಗುತ್ತದೆ ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಹೇಳಿದರು
ರೋಗಿಗಳಿಂದ ತುಂಬಿ ತುಳುಕುತ್ತಿವೆ ಆಸ್ಪತ್ರೆಗಳು
ಕನ್ನಡಪ್ರಭ ವಾರ್ತೆ ವಿಜಯಪುರ ಜಿಲ್ಲೆಯಲ್ಲಿ ಕಳೆದ ವಾರ ನಿರಂತರವಾಗಿ ಸುರಿದ ಮಳೆ ಹಾಗೂ ಬೀಸಿದ ಶೀತಗಾಳಿಯಿಂದಾಗಿ ಮಕ್ಕಳು, ವೃದ್ಧರಿಗೆ ಇನ್ನಿಲ್ಲದ ಅನಾರೋಗ್ಯ ಸಮಸ್ಯೆಗಳು ಕಾಡಲಾರಂಭಿಸಿವೆ. ಮಳೆ ನಿಂತು ಮೂರ್ನಾಲ್ಕು ದಿನಗಳಾದರೂ ಆಸ್ಪತ್ರೆಗೆ ಬರುವವರ ಸಂಖ್ಯೆ ಕಡಿಮೆಯೇ ಆಗುತ್ತಿಲ್ಲ. ಅದರಲ್ಲೂ ಕೆಮ್ಮು, ನೆಗಡಿ, ಜ್ವರ ಎಂದು ಜಿಲ್ಲಾಸ್ಪತ್ರೆ ರೋಗಿಗಳಿಂದ ತುಂಬಿ ತುಳುಕುತ್ತಿದ್ದು, ಕಳೆದೊಂದು ವಾರದಲ್ಲಿ ಶೇ.20ರಷ್ಟು ಹೊರ ಹಾಗೂ ಒಳ ರೋಗಿಗಳ ಸಂಖ್ಯೆ ಹೆಚ್ಚಾಗಿದೆ.
ಗಜಾನನ ಮಂಡಳಿಗಳಿಗೆ ಗಣೇಶ ಪೂಜೆ ಹೊಣೆ
ಕನ್ನಡಪ್ರಭ ವಾರ್ತೆ ವಿಜಯಪುರ ಗಜಾನನ ಉತ್ಸವ ಮಹಾಮಂಡಲವು ನಗರದಲ್ಲಿ ಪ್ರತಿಷ್ಠಾಪನೆ ಆಗುವ ಎಲ್ಲ ಗಜಾನನ ಮಂಡಳಿಗಳು ಹಿಂದೂ ಸಂಪ್ರದಾಯದಂತೆ ಬೆಳಗ್ಗೆ ಮತ್ತು ಸಂಜೆ ಪೂಜೆ ನಡೆಸಬೇಕು. ಪೆಂಡಾಲ್‌ಗಳಲ್ಲಿ ಭಕ್ತಿಗೀತೆಗಳನ್ನು ಹಾಕಬೇಕು, ಪ್ರಸಾದ ವ್ಯವಸ್ಥೆ ಮಾಡಬೇಕು. ಗಣೇಶ ಉತ್ಸವವನ್ನು ನೋಡಲು ಜಿಲ್ಲೆಯಿಂದ ಮತ್ತು ಹೊರ ಜಿಲ್ಲೆಯಿಂದ ಸಾಕಷ್ಟು ಜನ ಬರುತ್ತಿದ್ದು, ಬೆಳಗಿನ ಜಾವ ಗಣೇಶ ವಿಸರ್ಜನಾ ಮೆರವಣಿಗೆಯನ್ನ ಪ್ರಾರಂಭ ಮಾಡಿ ನೋಡಲು ಬಂದಂತಹ ಭಕ್ತರಿಗೆ ಅನುವು ಮಾಡಿಕೊಡಬೇಕು ಎಂದು ಮಾಜಿ ಸಚಿವ ಅಪ್ಪಾಸಾಹೇಬ ಪಟ್ಟಣಶೆಟ್ಟಿ ಹೇಳಿದರು.
ಪ್ರಕರಣ ಇತ್ಯರ್ಥಕ್ಕೆ ಶಾಶ್ವತ ಲೋಕ್ ಅದಾಲತ್ ಆರಂಭ
ಮುದ್ದೇಬಿಹಾಳ: ನ್ಯಾಯಾಲಯದಲ್ಲಿನ ಪ್ರಕರಣಗಳನ್ನು ರಾಜೀ ಸಂಧಾನದ ಮೂಲಕ ಇತ್ಯರ್ಥಪಡಿಸಲು ಶಾಶ್ವತ ಲೋಕ್ ಅದಾಲತ್ ಆರಂಭಿಸಲಾಗಿದ್ದು, ಪಕ್ಷಗಾರರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ತಾಲೂಕು ಕಾನೂನು ಸೇವಾ ಸಮಿತಿ ಅಧ್ಯಕ್ಷರು ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ನ್ಯಾ.ರವೀಂದ್ರಕುಮಾರ ಕಟ್ಟಿಮನಿ ಹೇಳಿದರು.
ನಂದಿ ಕೂಗು ಅಭಿಯಾನದಿಂದ ಬೆಂಗಳೂರಿಗೆ ಪಾದಯಾತ್ರೆ
ವಿಜಯಪುರ: ಬಸವ ತತ್ವದ ವೈಜ್ಞಾನಿಕ ಚಿಂತನೆಯ ಕುರಿತು ಜನಜಾಗೃತಿ ಮೂಡಿಸುವ ಉದ್ದೇಶದಿಂದ ನಂದಿ ಕೂಗು ಅಭಿಯಾನದಿಂದ ಆ.23 ರಂದು ನಗರದ ಸಿದ್ಧೇಶ್ವರ ದೇವಸ್ಥಾನದಿಂದ ಬೆಂಗಳೂರವರೆಗೆ ಪಾದಯಾತ್ರೆ ಪ್ರಾರಂಭಿಸಿದರು.
  • < previous
  • 1
  • ...
  • 6
  • 7
  • 8
  • 9
  • 10
  • 11
  • 12
  • 13
  • 14
  • ...
  • 397
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved