• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಾಳೆಯಿಂದ ರಂಗರಾವ ಮಹಾರಾಜರ ಸುವರ್ಣ ಮಹೋತ್ಸವ
ಜ.6 ರಿಂದ 8 ರವರೆಗೆ ಮೂರು ದಿನಗಳ ಕಾಲ ನಗರದ ಮುರಾಣಕೇರಿಯಲ್ಲಿನ ಈಶ್ವರಲಿಂಗ ದೇವಸ್ಥಾನದ ಹತ್ತಿರವಿರುವ ರಂಗರಾವ ಮಹಾರಾಜರ ನಿವಾಸದಲ್ಲಿ ಸದ್ಗುರು ಸಮರ್ಥ ರಂಗರಾವ ಮಹಾರಾಜರ ಸಪ್ತಾಹ 50ನೇ ವರ್ಷದ ಪುಣ್ಯತಿಥಿ ಸಪ್ತಾಹದ ಸುವರ್ಣ ಮಹೋತ್ಸವ ನಡೆಯಲಿದೆ ಎಂದು ಶಂಕರಾನಂದ ಅನಂತಪುರ ಹೇಳಿದರು.
ಸಿ.ಎಸ್‌.ನಾಡಗೌಡರಿಗೆ ಸಚಿವ ಸ್ಥಾನ ನೀಡಿ: ಸಂಗನಗೌಡ ಆಗ್ರಹ
ಸಚಿವ ಸಂಪುಟ ವಿಸ್ತರಣೆಯಲ್ಲಿ ಮುದ್ದೇಬಿಹಾಳ ಶಾಸಕ ಹಾಗೂ ಕರ್ನಾಟಕ ರಾಜ್ಯ ಸಾಬೂನು ಮತ್ತು ಕಾರ್ಜಕ ನಿಗಮದ ಅಧ್ಯಕ್ಷ ಸಿ.ಎಸ್.ನಾಡಗೌಡ(ಅಪ್ಪಾಜಿ) ಅವರನ್ನು ಈ ಬಾರಿ ಸಂಪುಟ ದರ್ಜೆ ಸಚಿವ ಸ್ಥಾನ ನೀಡಿ ಮತಕ್ಷೇತ್ರದ ಜನರಿಗೆ ಕೊಟ್ಟ ಮಾತನ್ನು ಸಿಎಂ ಸಿದ್ದರಾಮಯ್ಯನವರು ಉಳಿಸಿಕೊಳ್ಳಬೇಕು ಎಂದು ದಿ.ಕರ್ನಾಟಕ ಕೋ ಆಪರೇಟಿವ್‌ ಬ್ಯಾಂಕ್‌ ನಿರ್ದೇಶಕ ಸಂಗನಗೌಡ ಬಿರಾದಾರ(ಜಿಟಿಸಿ) ಆಗ್ರಹಿಸಿದರು.
ಸರ್ಕಾರಿ ಶಾಲೆಯ ಮಕ್ಕಳೇ ಪ್ರತಿಭಾವಂತ
ಸರ್ಕಾರಿ ಶಾಲೆಗಳಲ್ಲಿ ಕಲಿಯುವಂತಹ ಮಕ್ಕಳು ಸಹ ಪ್ರತಿಭಾವಂತರು ಇರುವುದನ್ನು ಕಾಣುತ್ತೇವೆ. ಈಚೆಗೆ ಹೆಣ್ಣುಮಕ್ಕಳಿಗೆ ಶಿಕ್ಷಣ ಕಲಿಯಲು ಹೆಚ್ಚು ಅವಕಾಶ ನೀಡಿದ್ದರಿಂದಾಗಿ ಶೇ.೭೦ ರಷ್ಟು ವಿದ್ಯಾರ್ಥಿನಿಯರು ಹೆಚ್ಚು ಉತ್ತೀರ್ಣರಾಗುವದನ್ನು ಕಾಣುತ್ತೇವೆ. ಇದೊಂದು ಉತ್ತಮ ಬೆಳವಣಿಗೆಯಾಗಿದೆ ಎಂದು ಸಕ್ಕರೆ, ಜವಳಿ, ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಹೇಳಿದರು.
ಡಾ.ಕಲಬುರ್ಗಿ ಜಾಗತಿಕಮಟ್ಟದ ಸಮಗ್ರ ಸಂಶೋಧಕ
ನಾನು ಹುಟ್ಟಿದ್ದು ಸಾಯಲಿಕ್ಕಲ್ಲ, ಸೂರ್ಯ-ಚಂದ್ರರ ಕೂಡ ಬದುಕಲಿಕ್ಕೆಎನ್ನುವ ಡಾ.ಎಂ.ಎಂ.ಕಲಬುರ್ಗಿಯವರ ಮಾತು ಅತ್ಯಂತ ಅರ್ಥ ಪೂರ್ಣವಾಗಿದೆ. ಅವರೊಬ್ಬ ಜಾಗತಿಕಮಟ್ಟದ ಸಮಗ್ರ ಸಂಶೋಧಕರಾಗಿದ್ದರು ಎಂದು ಕರ್ನಾಟಕ ಸರ್ಕಾರದ ಅಧಿನದ ಡಾ.ಎಂ.ಎಂ.ಕಲಬುರ್ಗಿ ರಾಷ್ಟ್ರೀಯ ಪ್ರತಿಷ್ಠಾನದ ಅಧ್ಯಕ್ಷ ಡಾ.ವೀರಣ್ಣ ರಾಜೂರ ಹೇಳಿದರು.
ಲಿಂಗತ್ವ ಅಲ್ಪಸಂಖ್ಯಾತರಿಗೆ ಶಕ್ತಿ ಯೋಜನೆ ನಿಲ್ಲಿಸಿ
ಕನ್ನಡಪ್ರಭ ವಾರ್ತೆ ವಿಜಯಪುರ ಶಕ್ತಿ ಯೋಜನೆಯಡಿಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರು ಸಾರಿಗೆ ಬಸ್ ಪ್ರಯಾಣದ ವೇಳೆ ಜಿಲ್ಲಾಧಿಕಾರಿಗಳು ನೀಡಿರುವ ಗುರುತಿನ ಚೀಟಿ ತೋರಿಸಿದರೂ ಬಸ್ ಕಂಡಕ್ಟರ್‌ಗಳಿಂದ ಸಾರ್ವಜನಿಕ ನಿಂದನೆ, ಹಿಂಸೆ ನಿರಂತರವಾಗಿ ನಡೆಯುತ್ತಿವೆ. ಹಾಗಾಗಿ ಲಿಂಗತ್ವ ಅಲ್ಪಸಂಖ್ಯಾತರಿಗೆ ರಾಜ್ಯ ಸರ್ಕಾರ ಶಕ್ತಿ ಯೋಜನೆಯನ್ನು ನಿಲ್ಲಿಸುವಂತೆ ಒತ್ತಾಯಿಸಿ ಲಿಂಗತ್ವ ಅಲ್ಪಸಂಖ್ಯಾತ ಸಮುದಾಯದ ಆಧಾರಿತ ನವಸ್ಪೂರ್ತಿ ಸಂಘಟನೆ ವತಿಯಿಂದ ಜಿಲ್ಲಾಧಿಕಾರಿಗಳ‌ ಮೂಲಕ ಸರ್ಕಾರಕ್ಕೆ ಮತ್ತು ಸಚಿವರಿಗೆ ಮನವಿ ಸಲ್ಲಿಸಲಾಯಿತು.
ಸಚಿವ ಪ್ರಿಯಾಂಕ್‌ ಖರ್ಗೆ ರಾಜೀನಾಮಗೆ ಒತ್ತಾಯ
ಕನ್ನಡಪ್ರಭ ವಾರ್ತೆ ವಿಜಯಪುರ: ಗುತ್ತಿಗೆದಾರ ಸಚಿನ್ ಪಾಂಚಾಳ ಡಿ.26 ರಂದು ರೈಲು ಹಳಿಗೆ ತೆಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವುದನ್ನು ಖಂಡಿಸಿ ಹಾಗೂ ಸಚಿವ ಪ್ರಿಯಾಂಕ್‌ ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಆಮ್ ಆದ್ಮಿ ಪಕ್ಷದಿಂದ ಡಿಸಿ ಕಚೇರಿಯಲ್ಲಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.
ಸುಲಿಗೆ ಕೇಂದ್ರಗಳಾದ ಆಧಾರ್‌ ಸೇವಾ ಕೇಂದ್ರಗಳು
ಕನ್ನಡಪ್ರಭ ವಾರ್ತೆ ಇಂಡಿ ಆಧಾರ್‌ ಕಾರ್ಡ್‌ ನೋಂದಣಿ, ಆಧಾರ್‌ ಕಾರ್ಡ್‌ ತಿದ್ದುಪಡಿಗಳು ಹೀಗೆ ಯಾವುದೇ ಸಣ್ಣ ತಿದ್ದುಪಡಿಗಳಿದ್ದರೂ ಜನ ಸಾಮಾನ್ಯರು ಸರಿ ಮಾಡಿಸಲೇಬೇಕು. ಅದಕ್ಕಾಗಿ ಆಧಾರ್‌ ಕೇಂದ್ರಕ್ಕೆ ಹೋಗಲೇಬೇಕು. ಅಷ್ಟೆ ಅಲ್ಲದೇ, ಇಲ್ಲಿ ಆಪರೇಟರ್‌ ಸಿಬ್ಬಂದಿಗೆ ಹೆಚ್ಚಿನ ಹಣ ನೀಡಿದರೆ ಮಾತ್ರ ಕೆಲಸವಾಗುತ್ತದೆ. ಇಲ್ಲದಿದ್ದರೆ ಅಲ್ಲಿ ಕಾದು ಕಾದು ಸುಸ್ತಾಗಬೇಕಷ್ಟೆ.
ಸತ್ವಭರಿತ ಸಾಹಿತ್ಯವುಳ್ಳ ಪುಸ್ತಕಗಳು ಹೊರಬರಲಿ
ಕನ್ನಡಪ್ರಭ ವಾರ್ತೆ ವಿಜಯಪುರ ಸತ್ವಭರಿತ ಸಾಹಿತ್ಯವುಳ್ಳ ಪುಸ್ತಕಗಳು ಲೇಖಕರಿಂದ ಹೊರಬರಬೇಕು. ಗಟ್ಟಿತನದ ವಿಷಯದ ಜ್ಞಾನವುಳ್ಳ ಪುಸ್ತಕ ಓದುಗರ ಮೆಚ್ಚುಗೆ ಪಡೆಯುತ್ತದೆ ಎಂದು ಕನ್ನಡ ಪುಸ್ತಕ ಪ್ರಾಧಿಕಾರದ ಸದಸ್ಯ ಡಾ.ಕುಶಾಲ ಬರಗೂರ ಹೇಳಿದರು.
ನಿಸರ್ಗ ಪ್ರೀತಿಸುವ ಸಿದ್ದೇಶ್ವರ ಶ್ರೀಗಳು ನಿಸರ್ಗದಲ್ಲಿ ಲೀನ
ಕನ್ನಡಪ್ರಭ ವಾರ್ತೆ ವಿಜಯಪುರ ನಿಸರ್ಗವನ್ನು ಪ್ರೀತಿಸುವವರು ದೇವರಿಗೆ ಹತ್ತಿರವಿದ್ದಂತೆ ಎಂಬ ಸಂದೇಶದಂತೆ ಸಿದ್ದೇಶ್ವರ ಶ್ರೀಗಳು ನಿಸರ್ಗದಲ್ಲಿ ಲೀನರಾಗಿದ್ದಾರೆ ಎಂದು ಬಾಲ್ಕಿ ಬಸವಲಿಂಗ ದೇವರು ಹೇಳಿದರು.
ವಿಜಯಪುರ ಜಿಲ್ಲೆ ಆಧ್ಯಾತ್ಮಿಕವಾಗಿ ಶ್ರೀಮಂತ
ಕನ್ನಡಪ್ರಭ ವಾರ್ತೆ ತಾಳಿಕೋಟೆ: ಸಿದ್ದೇಶ್ವರ ಶ್ರೀಗಳ ಜೀವನ ಇಡೀ ಜನಾಂಗಕ್ಕೆ ಮಾದರಿಯಾಗಿದ್ದು, ಇಂತಹ ದಾರ್ಶನಿಕ ಸಂತರನ್ನು ಕಂಡ ವಿಜಯಪುರ ಜಿಲ್ಲೆ ಆಧ್ಯಾತ್ಮಿಕವಾಗಿ ಶ್ರೀಮಂತವಾಗಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಆರ್.ಎಸ್.ಪಾಟೀಲ(ಕೂಚಬಾಳ) ಹೇಳಿದರು.
  • < previous
  • 1
  • ...
  • 96
  • 97
  • 98
  • 99
  • 100
  • 101
  • 102
  • 103
  • 104
  • ...
  • 377
  • next >
Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved