• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬದುಕಿಗೆ ಬೆಳಕು ತೋರಿದವರು ಸಿದ್ದೇಶ್ವರ ಶ್ರೀ
ಕನ್ನಡಪ್ರಭ ವಾರ್ತೆ ತಾಂಬಾ: ಸಿದ್ಧೇಶ್ವರ ಶ್ರೀಗಳು ಎಲ್ಲರ ಬದುಕಿಗೂ ಬೆಳಕು ತೋರಿದವರು. ಪದವಿ, ಗೌರವ, ಹಣ, ಅಂತಸ್ತನ್ನು ತಿರಸ್ಕರಿಸಿದ ಗುರುವಿಗೆ ನಮಿಸಿ,ಬದುಕು ಪವಿತ್ರಗೊಳಿಸಿಕೊಳ್ಳೋಣ ಎಂದು ಪ್ರಜ್ಞಾನಂದ ಸ್ವಾಮೀಜಿ ಹೇಳಿದರು.
ಶಾ ಹೇಳಿಕೆಗೆ ತಾಳಿಕೋಟೆ ಸಂಪೂರ್ಣ ಬಂದ್‌
ಕನ್ನಡಪ್ರಭ ವಾರ್ತೆ ತಾಳಿಕೋಟೆ ಡಾ.ಬಾಬಾಸಾಹೇಬ ಅಂಬೇಡ್ಕರ್ ಅವರ ಬಗ್ಗೆ ಅವಮಾನಕರ ರೀತಿ ಮಾತನಾಡಿದ ಕೇಂದ್ರ ಸಚಿವ ಅಮಿತ ಶಾ ಅವರ ಹೇಳಿಕೆ ಖಂಡಿಸಿ ಮಂಗಳವಾರ ವಿವಿಧ ದಲಿತಪರ ಸಂಘಟನೆಗಳು ತಾಳಿಕೋಟೆ ಪಟ್ಟಣ ಬಂದ್ ಮಾಡಿ ನೀಡಿ ಪ್ರತಿಭಟನೆ ನಡೆಸಿದರು. ಅಲ್ಲದೇ, ಅಮಿತ ಶಾ ಅವರ ಅಣಕು ಶವಯಾತ್ರೆ ನಡೆಸಿ, ಪ್ರತಿಕೃತಿ ದಹನ ಮಾಡಿ ರಾಜೀನಾಮೆ ನೀಡುವಂತೆ ಆಗ್ರಹಿಸಿದರು.
ಆಳ ಜ್ಞಾನ, ತತ್ವ ಚಿಂತನೆಗಳ ರೂಪ ಸಿದ್ದೇಶ್ವರ ಶ್ರೀ
ಕನ್ನಡಪ್ರಭ ವಾರ್ತೆ ವಿಜಯಪುರ ಒಂದು ಊರಿಂದ, ಒಂದು ಊರಿಗೆ ಹೊರಟರೆ ಸಾಕು, ಸಾವಿರಾರು ಜನರು ಸಿದ್ಧೇಶ್ವರ ಅಪ್ಪನವರ ಜೊತೆಯಲ್ಲಿ ಹೆಜ್ಜೆ ಹಾಕುತ್ತಿದ್ದರು. ಕಾರಣ ಅವರು ಬುದ್ಧನ ಸ್ವರೂಪಿಯಾಗಿದ್ದರು ಎಂದು ಗದುಗಿನ ಜಗದ್ಗುರು ಸದಾಶಿವಾನಂದ ಮಹಾಸ್ವಾಮಿಗಳು ಹೇಳಿದರು.
ನಗರದ ಸ ಸ್ಕ್ಯಾನಿಂಗ್ ಸೆಂಟರ್‌ಗೆ ವೈದ್ಯರ ಭೇಟಿ
ವಿಜಯಪುರ: ರಾಜ್ಯ ಪಿಸಿ, ಪಿ.ಎನ್.ಡಿ.ಟಿ ಕೋಶದ ಉಪನಿರ್ದೇಶಕ ಡಾ.ವಿವೇಕ್ ದೊರೈ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಸಂಪತ್ ಗುಣಾರಿ ಜಿಲ್ಲೆಯ ವಿವಿಧ ಸ್ಕ್ಯಾನಿಂಗ್ ಸೆಂಟರ್‌ಗಳಿಗೆ ದಿಢೀರ ಭೇಟಿ ನೀಡಿ ದಾಖಲಾತಿಗಳನ್ನು ಪರಿಶೀಲಿಸಿದರು.
ಮಹಿಳೆ ಕ್ಷಮೆ ಕೇಳಿದ ಹೂಗಳನ್ನು ಚೆಲ್ಲಿದ್ದ ವ್ಯಕ್ತಿ
ಕನ್ನಪ್ರಭ ವರದಿ ವಿಜಯಪುರ: ದಲಿತ, ಅಹಿಂದ ಸಂಘಟನೆಗಳು ಸೋಮವಾರ ಕರೆ ನೀಡಿದ್ದ ವಿಜಯಪುರ ಬಂದ್ ವೇಳೆ ಹೂ ಮಾರಾಟಕ್ಕೆಂದು ಬಂದಿದ್ದ ಉಮಾ ಸಿಂಗಾಡೆ ಎಂಬ ಮಹಿಳೆಯೊಬ್ಬಳು ಮಾರಾಟಕ್ಕೆ ತಂದಿದ್ದ ಹೂವನ್ನು ರಸ್ತೆ ಮೇಲೆ ಚೆಲ್ಲುವ ಮೂಲಕ ದಲಿತ ವ್ಯಕ್ತಿಯೊಬ್ಬರು ಅಟ್ಟಹಾಸ ಮರೆದಿದ್ದರು. ನಗರದ ಲಾಲ್ ಬಹದ್ದೂರ್ ಶಾಸ್ತ್ರೀ ಮಾರುಕಟ್ಟೆಯ ಬಳಿ ಘಟನೆ ನಡೆದಿದ್ದು, ಹೂ ರಸ್ತೆ ಪಾಲಾಗಿದ್ದರಿಂದ ಆ ಮಹಿಳೆ ಕಣ್ಣೀರಿಟ್ಟು ಅಸಹಾಯಕತೆ ವ್ಯಕ್ತಪಡಿಸಿದ್ದಳು. ಈ ಕುರಿತು ಕನ್ನಡಪ್ರಭ ವರದಿ ಪ್ರಕಟಿಸಿತ್ತು.
ಅಂಬೇಡ್ಕರ್‌ ಬಗ್ಗೆ ಪ್ರಶ್ನಿಸುವ ನೈತಿಕತೆ ಬಿಜೆಪಿಗಿಲ್ಲ
ಕನ್ನಡಪ್ರಭ ವಾರ್ತೆ ವಿಜಯಪುರ ಕಾಂಗ್ರೆಸ್ ಡಾ.ಬಾಬಾಸಾಹೇಬ್ ಅಂಬೇಡ್ಕರ ಅವರ ಅಂತ್ಯಕ್ರಿಯೆಗೆ ಜಾಗ ನೀಡಿಲ್ಲ, ಭಾರತರತ್ನ ಗೌರವ ಕೊಟ್ಟಿಲ್ಲ ಎಂದು ಹಲವಾರು ವಿಚಾರಗಳ ಬಗ್ಗೆ ವಿಜಯಪುರ ಬಿಜೆಪಿ ಸಂಸದ ರಮೇಶ ಜಿಗಜಿಣಗಿ ಆಧಾರ ರಹಿತ ಆರೋಪ ಮಾಡುತ್ತಿದ್ದಾರೆ. ಅಂಬೇಡ್ಕರ ಅವರ ಕುರಿತು ಪ್ರಶ್ನಿಸುವ ನೈತಿಕತೆ ಬಿಜೆಪಿಯವರಿಗೆ ಇಲ್ಲ ಎಂದು ಮಾಜಿ ಶಾಸಕ ಪ್ರೊ.ರಾಜು ಅಲಗೂರ ಹೇಳಿದರು.
ನುಡಿದಂತೆ ನಡೆದ ಸಂತನಿಗೆ ಗುರುನಮನ
ಕನ್ನಡಪ್ರಭ ವಾರ್ತೆ ವಿಜಯಪುರ ನಡೆದಾಡುವ ದೇವರು, ಶತಮಾನದ ಸಂತ, ಜ್ಞಾನಯೋಗಿ, ನುಡಿದಂತೆ ನಡೆದ ಆಧ್ಯಾತ್ಮಿ ಎಂದೆಲ್ಲ ಕರೆಯಿಸಿಕೊಂಡವರು ಇವರು. ಕಾವಿ ಹಾಕದೆ, ಕಿಸೆ (ಜೇಬು) ಇಲ್ಲದ ಅಂಗಿ ಧರಿಸಿ, ಪ್ರಶಸ್ತಿ, ಪುರಸ್ಕಾರ, ಹಣಕ್ಕಿಂತ ಜ್ಞಾನ ಮುಖ್ಯ ಎಂದು ಸಾರಿದಾತ. ನನಗೆ ಸ್ಮಾರಕ ಬೇಡ, ಪೂಜೆ ಬೇಡ, ನನ್ನನ್ನು ಪುಸ್ತಕದಲ್ಲಿ, ಪ್ರಕೃತಿಯಲ್ಲಿ ಕಾಣಿ ಎಂದವರು. ಇಂತಹ ಜ್ಞಾನದಾಸೋಹಿ ತಮ್ಮ 82ನೇ ವರ್ಷಕ್ಕೆ ಪ್ರಕೃತಿಯಲ್ಲಿ ಲೀನವಾಗಿ ಎರಡು ವರ್ಷಗಳು ಕಳೆಯುತ್ತಿವೆ.
ವಿಜಯಪುರ ಬಂದ್‌ ಬಹುತೇಕ ಯಶಸ್ವಿ
ಕನ್ನಡಪ್ರಭ ವಾರ್ತೆ ವಿಜಯಪುರ ಸಂಸತ್ತಿನಲ್ಲಿ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಡಾ.ಅಂಬೇಡ್ಕರ್‌ ಬಗ್ಗೆ ನೀಡಿದ್ದ ಹೇಳಿಕೆ ಖಂಡಿಸಿ ಹಾಗೂ ರಾಜೀನಾಮೆಗೆ ಆಗ್ರಹಿಸಿ ಅಹಿಂದ, ದಲಿತ, ಪ್ರಗತಿಪರ ಸಂಘಟನೆಗಳು ಸೇರಿದಂತೆ ಡಾ.ಅಂಬೇಡ್ಕರ ಅಭಿಮಾನಿಗಳು ಕರೆ ನೀಡಿದ್ದ ವಿಜಯಪುರ ಬಂದ್‌ ಬಹುತೇಕ ಯಶಸ್ವಿಯಾಗಿದೆ. ಬೆಳಗ್ಗೆ 11ಗಂಟೆಗೆ ಆರಂಭವಾದ ಹೋರಾಟದ ಕಿಚ್ಚು ಸಂಜೆ 4 ಗಂಟೆವರೆಗೆ ವಿವಿಧ ವೃತ್ತಗಳಲ್ಲಿ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.
ಅಂಧತ್ವ ಮೆಟ್ಟಿ ನಿಂತು ಬೆಳಕಾದವರು ಗವಾಯಿಗಳು
ಕನ್ನಡಪ್ರಭ ವಾರ್ತೆ ವಿಜಯಪುರ ಅಂಧತ್ವವನ್ನು ಮೆಟ್ಟಿನಿಂತು ಸಂಗೀತದ ಮೂಲಕ ಸಮಾಜಕ್ಕೆ ಬೆಳಕಾದವರು ಪಂಡಿತ್ ಪಂಚಾಕ್ಷರ ಗವಾಯಿಗಳು. ಅದನ್ನೇ ಧನಾತ್ಮಕವಾಗಿ ಸ್ವೀಕರಿಸಿ ಬದುಕಿನಲ್ಲಿ ಸಾಧಿಸಿದವರು ಬಹಳ ಜನರಿದ್ದಾರೆ. ಅಂಧರಿಗಾಗಿಯೇ ಲಿಪಿ ಸಿದ್ದಪಡಿಸಿದ ಲೂಯಿಸ್ ಬ್ರೆಲ್‌ ಅಂಧರಿಗೆ ಬೆಳಕಾದವರು. ಅಂಧರಿಗೆ ಅವಕಾಶ ಸಿಕ್ಕರೆ ಬೇಕಾದದ್ದನ್ನು ಸಾಧಿಸುವ ಶಕ್ತಿ ಇದೆ ಎಂಬುದಕ್ಕೆ ಪುಟ್ಟರಾಜ ಗವಾಯಿಗಳೇ ಸಾಕ್ಷಿ ಎಂದು ಷಣ್ಮುಖಾರೂಢ ಮಠದ ಅಭಿನವ ಸಿದ್ಧಾರೂಢ ಶ್ರೀ ಹೇಳಿದರು.
ವಿದ್ಯೆಗೆ ಸಮನಾದ ಮಿತ್ರ, ರೋಗಕ್ಕೆ ಸಮನಾದ ಶತ್ರುವಿಲ್ಲ
ಕನ್ನಡಪ್ರಭ ವಾರ್ತೆ ವಿಜಯಪುರ ವಿದ್ಯೆಗೆ ಸಮನಾದ ಮಿತ್ರನಿಲ್ಲ, ರೋಗಕ್ಕೆ ಸಮನಾದ ಶತ್ರುವಿಲ್ಲ, ಧರ್ಮಕ್ಕೆ ಸಮನಾದ ಬಂಧುವಿಲ್ಲ, ಮಾತೆಗೆ ಸಮನಾದ ದೇವರಿಲ್ಲ ಎನ್ನುವ ಸಾಲುಗಳಿಗೆ ಶ್ರೀ ಸಿದ್ಧೇಶ್ವರ ಅಪ್ಪಾಜಿಯವರು ಜೀವ ತುಂಬಿದ್ದಾರೆ ಎಂದು ಹೃದಯ ತಜ್ಞೆ ಡಾ.ವಿಜಯಲಕ್ಷ್ಮಿ ಬಾಳೇಕುಂದ್ರಿ ಹೇಳಿದರು.
  • < previous
  • 1
  • ...
  • 98
  • 99
  • 100
  • 101
  • 102
  • 103
  • 104
  • 105
  • 106
  • ...
  • 377
  • next >
Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved