• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಇತಿಹಾಸದ ಪುಟ ಸೇರಿದ 2024ಒಳಿತು-ಕೆಡಕುಗಳಿಂದ ಕೂಡಿದ್ದ ವರ್ಷದ ಹಿನ್ನೋಟ । ನೆಮ್ಮದಿ ಕಾಣದೆ ಸಿಹಿ-ಕಹಿಗಳೊಂದಿಗೆ 2024ಕ್ಕೆ ವಿದಾಯ
ಕನ್ನಡಪ್ರಭ ವಾರ್ತೆ ವಿಜಯಪುರ ಕಳೆದ 12 ತಿಂಗಳುಗಳಲ್ಲಿ ನಮಗೆ ನೋವು ನಲಿವು, ಖುಷಿ, ಸಂಕಟಗಳನ್ನು ನೀಡಿದ 2024 ಇಂದಿಗೆ ಇತಿಹಾಸದ ಪುಟ ಸೇರಿತು. ಈ ವರ್ಷ ತಾವು ಅಂದುಕೊಂಡಿದ್ದನ್ನು ದಯಪಾಲಿಸಿದ್ದಕ್ಕೆ ಕೆಲವು ಖುಷಿ ಪಟ್ಟಿದ್ದರೆ, ತಾವು ಅಂದುಕೊಂಡಿದ್ದು ಈ ವರ್ಷ ನಡೆಯಲಿಲ್ಲ ಎಂಬ ನೋವು ಕೆಲವರಿಗಿದೆ.
ಉತ್ತರದಲ್ಲಿ ಸಾಂಪ್ರದಾಯಿಕ ಎಳ್ಳು ಅಮವಾಸೆ ಸಡಗರ
ಕನ್ನಡಪ್ರಭ ವಾರ್ತೆ ವಿಜಯಪುರ ಉತ್ತರ ಕರ್ನಾಟಕ ಭಾಗದ ರೈತರ ಸಂಭ್ರಮದ ಹಬ್ಬ ಎಳ್ಳು ಅಮವಾಸೆ. ಸೋಮವಾರ ಈ ಹಬ್ಬವನ್ನು ಜಿಲ್ಲಾದ್ಯಂತ ಸಾಂಪ್ರದಾಯಿಕವಾಗಿ ಆಚರಿಸಲಾಯಿತು. ಬೆಳಗ್ಗೆಯೇ ತರಹೇವಾರಿ ಊಟದ ಬುತ್ತಿ ಕಟ್ಟಿಕೊಂಡು ಎತ್ತಿನ ಬಂಡಿಯಲ್ಲಿ ಕುಟುಂಬದ ಸಮೇತ ಹೊಲಕ್ಕೆ ತೆರಳಿ ಚರಗ ಚೆಲ್ಲಿ ಭೂಮಿ ತಾಯಿಗೆ ನಮಿಸಿದರು.
ಕೃಷಿ ಕ್ಷೇತ್ರದ ಪದವೀಧರರಿಗೆ ವಿಫುಲ ಅವಕಾಶ
ಕನ್ನಡಪ್ರಭ ವಾರ್ತೆ ವಿಜಯಪುರ ದೇಶದಲ್ಲಿ ಚಾರ್ಟೆಡ್ ಅಕೌಂಟೆಂಟ್ ನಂತರ ಕೃಷಿ ಕ್ಷೇತ್ರದ ಪದವೀಧರರಿಗೆ ಉದ್ಯೋಗಗಳಲ್ಲಿ ವಿಪುಲ ಅವಕಾಶಗಳಿವೆ ಎಂದು ಚಾಣಕ್ಯ ಕರಿಯರ್ ಅಕಾಡೆಮಿ ಸಂಸ್ಥಾಪಕ ಎನ್.ಎಂ.ಬಿರಾದಾರ ಹೇಳಿದರು. ನಗರದ ಹೊರವಲಯದ ಕೃಷಿ ಮಹಾವಿದ್ಯಾಲಯದ ಪ್ರೇಕ್ಷಾಗೃಹದಲ್ಲಿ ಕೃಷಿ ಮಹಾವಿದ್ಯಾಲಯ ವಿಜಯಪುರ, ರಾಷ್ಟ್ರೀಯ ಸೇವಾ ಯೋಜನೆ ಘಟಕ ಹಾಗೂ ಸಂಕಲ್ಪ ತಂಡಗಳ ಸಹಯೋಗದಲ್ಲಿ ವ್ಯಕ್ತಿತ್ವ ಮತ್ತು ವೃತ್ತಿಜೀವನ ವಿಕಸನ ಕುರಿತ ಕಾರ್ಯಾಗಾರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ನಮ್ಮ ಜೀವನ ಅರ್ಥಪೂರ್ಣ ತೃಪ್ತಿಕರವಾಗಿರಲಿ
ಕನ್ನಡಪ್ರಭ ವಾರ್ತೆ ವಿಜಯಪುರ ನಮ್ಮ ಹಿರಿಯರು ಹೇಳುವಂತೆ ಜೀವನ ಅರ್ಥಪೂರ್ಣವಾಗಿ, ಸದುದ್ದೇಶದೊಂದಿಗೆ, ತೃಪ್ತಿಕರ ಹಾಗೂ ಸಂಪೂರ್ಣವಾಗಿರಬೇಕು ಎಂದು ವೈದ್ಯ ಡಾ.ಪ್ರಶಾಂತ ಕಟಕೋಳ ಹೇಳಿದರು. ನಗರದ ಜ್ಞಾನಯೋಗಾಶ್ರಮದಲ್ಲಿ ನಡೆಯುತ್ತಿರುವ ಶ್ರೀ ಸಿದ್ದೇಶ್ವರ ಸ್ವಾಮೀಜಿಗಳ ಗುರುನಮನ ಮಹೋತ್ಸವದಲ್ಲಿ ನಾಲ್ಕನೇ ಗೋಷ್ಠಿ ಯೋಗ ಜೀವನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಪರೀಕ್ಷೆಯಲ್ಲಿ ಮತ್ತೆ ಕರ್ನಾಟಕ ಲೋಕಸೇವಾ ಆಯೋಗ ಯಡವಟ್ಟು : ಪರೀಕ್ಷೆಯನ್ನೇ ಬಹಿಷ್ಕರಿಸಿದ ಅಭ್ಯರ್ಥಿಗಳು

 ಪ್ರಶ್ನೆ ಪತ್ರಿಕೆಗಳ ಭಾಷಾಂತರದಲ್ಲಿ ಎಡವಟ್ಟು ಮಾಡಿಕೊಂಡಿದ್ದ ಕರ್ನಾಟಕ ಲೋಕಸೇವಾ ಆಯೋಗ ಭಾನುವಾರ ನಡೆದ ಪರೀಕ್ಷೆಯಲ್ಲಿ ಮತ್ತೊಂದು ಎಡವಟ್ಟು ಮಾಡಿಕೊಂಡಿದೆ.  

ಫಾಸ್ಟ್‌ಫುಡ್‌ನಿಂದ ಆರೋಗ್ಯದ ಮೇಲೆ ಪರಿಣಾಮ
ಕನ್ನಡಪ್ರಭ ವಾರ್ತೆ ಸಿಂದಗಿ: ನಾವು ವಿದೇಶಿ ಆಹಾರ ಪದಾರ್ಥಗಳಾದ ಫಾಸ್ಟ್ ಫುಡ್ ವ್ಯಾಮೋಹಕ್ಕೆ ಒಳಗಾಗುತ್ತಿದ್ದು, ಮಕ್ಕಳಿಗೂ ಅದನ್ನೇ ತಿನ್ನಿಸುತ್ತಿರುವುದರಿಂದ ಮಕ್ಕಳ ಬೆಳವಣಿಗೆಯಲ್ಲಿ ಋಣಾತ್ಮಕ ಪರಿಣಾಮ ಬೀರುತ್ತಿದೆ. ಹೊಸ ಹೊಸ ರೋಗಿಗಳು ಉತ್ಪತ್ತಿಯಾಗುತ್ತಿವೆ ಎಂದು ಆರಕ್ಷಕ ಮೌಲಾಲಿ ಆಲಗೂರ ಕಳವಳ ವ್ಯಕ್ತಪಡಿಸಿದರು.
ಕರ್ನಾಟಕ ಬ್ಯಾಂಕ್‌ನ ಆಡಳಿತ ಮಂಡಳಿ ಚುನಾವಣೆ
ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ: ಪಟ್ಟಣದ ಪ್ರತಿಷ್ಠಿತ ದಿ.ಕರ್ನಾಟಕ ಕೋ ಆಪ್ ಬ್ಯಾಂಕ್‌ ಲಿಮಿಟೆಡ್‌ನ 2024-25-2029-30 ನೇ ಸಾಲಿನ ನೂತನ ಆಡಳಿತ ಮಂಡಳಿ ಸದಸ್ಯರ ಆಯ್ಕೆಗೆ ಭಾನುವಾರ ಚುನಾವಣೆಯ ನಡೆಯಿತು
ಇಂಡಿ ಲಿಂಬೆ ಪ್ರಖ್ಯಾತಿ ಮಾಡಿದ್ದು ಮೇತ್ರಿ ಕಾಕಾ
ಕನ್ನಡಪ್ರಭ ವಾರ್ತೆ ಇಂಡಿ ನೀರಾವರಿ ಪರಿಕಲ್ಪನೆಯ ಚಿಂತನೆಯೊಂದಿಗೆ ಇನ್ನೊಬ್ಬರನ್ನು ಮೇಲೆತ್ತುವಲ್ಲಿ ಸಾರ್ಥಕತೆ ಮೆರೆದ ಶಿವಗೊಂಡಪ್ಪ ಮೇತ್ರಿ ಕಾಕಾ ಅವರು ಕೆಸರಲ್ಲಿ ಅರಳಿದ ಕಮಲದಂತೆ, ಸಮಾಜಮುಖಿ ಕೆಲಸದಲ್ಲಿ ಸಮಾಜಕ್ಕೆ ಬೆಳಕಾಗಿದ್ದರು ಎಂದು ಸಚಿವ ಶಿವಾನಂದ ಪಾಟೀಲ ಶ್ಲಾಘಿಸಿದರು.
ಇಂದು ಗೆಜೆಟೆಡ್ ಪ್ರೊಬೆಷನರಿ ಹುದ್ದೆಗಳ ನೇಮಕ ಪರೀಕ್ಷೆ
ಕನ್ನಡಪ್ರಭ ವಾರ್ತೆ ವಿಜಯಪುರ ಮುಂದಿನ ಆಡಳಿತದ ಅಧಿಕಾರಿಗಳು ರೂಪುಗೊಳ್ಳುವ ಪರೀಕ್ಷೆ ಇದಾಗಿದ್ದು, ಅತ್ಯಂತ ಎಚ್ಚರಿಕೆ, ಪಾರದರ್ಶಕತೆಯಿಂದ ಪರೀಕ್ಷೆ ನಡೆಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಸೂಚಿಸಿದರು.
ಶಾ ವಿರುದ್ಧ ದಲಿತ ಸಂಘಟನೆಗಳ ಪ್ರತಿಭಟನೆ
ಕನ್ನಡಪ್ರಭ ವಾರ್ತೆ ವಿಜಯಪುರ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಡಾ.ಬಿ.ಆರ್‌.ಅಂಬೇಡ್ಕರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದನ್ನು ಖಂಡಿಸಿ ನಗರದಲ್ಲಿ ದಲಿತ ಸಂಘಟನೆಗಳ ಮಹಾ ಒಕ್ಕೂಟದಿಂದ ತೀವ್ರ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಲಾಯಿತು.
  • < previous
  • 1
  • ...
  • 99
  • 100
  • 101
  • 102
  • 103
  • 104
  • 105
  • 106
  • 107
  • ...
  • 377
  • next >
Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved