• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪರೀಕ್ಷೆಯಲ್ಲಿ ನಕಲು ತಡೆಗೆ ಸಕಲ ವ್ಯವಸ್ಥೆ
ಕನ್ನಡಪ್ರಭ ವಾರ್ತೆವಿಜಯಪುರಮಾ.21 ರಿಂದ ಆರಂಭವಾಗುವ ಎಸ್ಎಸ್ಎಲ್ಸಿ ಪರೀಕ್ಷೆಯನ್ನು ನಕಲು ಮುಕ್ತವಾಗಿ ನಡೆಯುವಂತೆ ಸೂಕ್ತ ವ್ಯವಸ್ಥೆ ಮಾಡಬೇಕು. ಪರೀಕ್ಷಾ ಕೇಂದ್ರದಿಂದ ಪ್ರಶ್ನೆ ಪತ್ರಿಕೆ ಹೊರ ಬರದಂತೆ ಎಚ್ಚರ ವಹಿಸಬೇಕು ಎಂದು ತಹಸೀಲ್ದಾರ್‌ ಪ್ರಶಾಂತ ಚನಗೊಂಡ ಹೇಳಿದರು.
ವರ್ಷದಲ್ಲಿ ಬಡ ಮಕ್ಕಳಿಗೆ ಪ್ರಸಾದ ನಿಲಯ ನಿರ್ಮಾಣ
ಕನ್ನಡಪ್ರಭ ವಾರ್ತೆ ಇಂಡಿ ಪಟ್ಟಣದ ಸದಾಶಿವನಗರದಲ್ಲಿ ಬಡ ಮಕ್ಕಳಿಗಾಗಿ ಪ್ರಸಾದ ನಿಲಯ ಒಂದು ತಲೆ ಎತ್ತಲಿದೆ ಎಂದು ಶಿರಶ್ಯಾಡ ಗ್ರಾಮದ ಮುರುಘೇಂದ್ರ ಶ್ರೀಗಳು ಭರವಸೆ ನೀಡಿದರು.ಶಿರಶ್ಯಾಡ ಗ್ರಾಮದಲ್ಲಿ ಲಿಂ.ಮುರುಘೇಂದ್ರ ಶ್ರೀಗಳ ಭಾವಚಿತ್ರದ ಮೆರವಣಿಗೆ ಹಾಗೂ ಉಚಿತ ಪ್ರಸಾದ ನಿಲಯ ಕಟ್ಟಡದ ಭೂಮಿಪೂಜೆ ಹಾಗೂ ಗುರುವಂದನಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಸದಾಶಿವನಗರದಲ್ಲಿ 9 ವರ್ಷಗಳ ಹಿಂದೆ ಇಂಡಿ ಪುರಸಭೆ 100*100 ಅಡಿ ಜಾಗ ಪ್ರಸಾದ ನಿಲಯದ ಕಟ್ಟಡಕ್ಕಾಗಿಯೇ ಮಂಜೂರು ಮಾಡಿದೆ.
ಮುತ್ತೈದೆಯರೇ ಎಳೆಯುವ ಶೃದ್ದಾನಂದ ರಥ
ಕನ್ನಡಪ್ರಭ ವಾರ್ತೆ ತಾಳಿಕೋಟೆ: ತಾಲೂಕಿನ ಗಡಿಸೋಮನಾಳ ಗ್ರಾಮದ ಜಗದ್ಗುರು ಪೂರ್ಣಾನಂದ ಮಹಾಮುನಿಗಳ ಆಶ್ರಮ, ಶೃದ್ದಾನಂದ ಮಠದ ಜಾತ್ರೋತ್ಸವ ಅಂಗವಾಗಿ ನೂತನ ರಥದ ಲೋಕಾರ್ಪಣೆಯೊಂದಿಗೆ ರಥೋತ್ಸವವು ವಿಜೃಂಭಣೆಯಿಂದ ನಡೆಯಿತು. ಈ ರಥೋತ್ಸವ ಮುತ್ತೈದೆಯರಿಂದಲೇ
ಪುರಸಭೆ ಅಧ್ಯಕ್ಷ, ಉಪಾಧ್ಯಕ್ಷರ ನಡೆಗೆ ಆಕ್ಷೇಪ
ಕನ್ನಡಪ್ರಭ ವಾರ್ತೆ ಸಿಂದಗಿ ಪುರಸಭೆಯ ಯಾವುದೇ ಕಾರ್ಯ ಕಲಾಪಗಳಿಗೆ ನಮ್ಮ ಅಭಿಪ್ರಾಯ ಕೇಳುತ್ತಿಲ್ಲ. ಕುಟುಂಬ ಮತ್ತು ಸ್ವ-ಆಸ್ತಿಯ ಗಣಕೀಕೃತ ಉತಾರ ಮಾಡಿಕೊಳ್ಳುವಾಗ ಪುರಸಭೆ ಖಾತೆಗೆ ಜಮೆ ಮಾಡಬೇಕಾದ ತೆರಿಗೆ ಹಣ ಪಾವತಿ ಮಾಡಿಲ್ಲ. ಜೊತೆಗೆ ನಕಲಿ ಚಲನ್ ಸೃಷ್ಟಿಸಿ ಪುರಸಭೆಗೆ ತೆರಿಗೆ ಹಣವನ್ನೇ ಸಂದಾಯ ಮಾಡಿಲ್ಲ. ಇದಕ್ಕೇನು ಉತ್ತರ ನೀಡುತ್ತಾರೆ ಎಂದು ಪುರಸಭೆ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ವಿರುದ್ಧ ಸದಸ್ಯ ಶಾಂತವೀರ ಮನಗೂಳಿ ಆಕ್ರೋಶ ವ್ಯಕ್ತಪಡಿಸಿದರು.
ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಸಕಲ ವ್ಯವಸ್ಥೆ
ಕನ್ನಡಪ್ರಭ ವಾರ್ತೆ ವಿಜಯಪುರ ಮಾ.೨೧ ರಿಂದ ಆರಂಭವಾಗುವ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಪಾರದರ್ಶಕ ಹಾಗೂ ಸುಸೂತ್ರವಾಗಿ ನಡೆಯುವ ನಿಟ್ಟಿನಲ್ಲಿ ಯಾವುದೇ ಲೋಪಕ್ಕೆ ಆಸ್ಪದ ನೀಡದೇ ಕಾರ್ಯನಿರ್ವಹಿಸುವಂತೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಸೂಚನೆ ನೀಡಿದರು.
ಗ್ರಾಪಂನಲ್ಲಿ ಸಾಮಾನ್ಯ, ಗ್ರಾಮಸಭೆಗಳು ಕಡ್ಡಾಯ
ಕನ್ನಡಪ್ರಭ ವಾರ್ತೆ ವಿಜಯಪುರ ಜಿಲ್ಲೆಯಲ್ಲಿ ಗ್ರಾಮ ಪಂಚಾಯತಿಗಳಲ್ಲಿ ಸಾಮಾನ್ಯ ಸಭೆ ಹಾಗೂ ಗ್ರಾಮ ಸಭೆಗಳನ್ನು ಕಡ್ಡಾಯವಾಗಿ ನಡೆಸಿ ಗ್ರಾಮೀಣ ಭಾಗದ ಮೂಲ ಸೌಕರ್ಯ ಹಾಗೂ ಅಭಿವೃದ್ಧಿ ಯೋಜನೆಗಳನ್ನು ಜನರಿಗೆ ತಲುಪಿಸಬೇಕು ಎಂದು ಜಿಪಂ ಸಿಇಒ ರಿಷಿ ಆನಂದ ಸೂಚನೆ ನೀಡಿದರು.
ಬೇಡಿಕೆ ಈಡೇರಿಕೆಗೆ ರೈತರ ಅನಿರ್ಧಿಷ್ಟ ಧರಣಿ
ಕನ್ನಡಪ್ರಭ ವಾರ್ತೆ ವಿಜಯಪುರ ರೈತರ ನೀರಾವರಿ ಯೋಜನೆ ಹಾಗೂ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಭಾರತೀಯ ಕಿಸಾನ್ ಸಂಘ-ಕರ್ನಾಟಕ ಪ್ರದೇಶ ಕರ್ನಾಟಕ ಉತ್ತರ ಪ್ರಾಂತದ ಜಿಲ್ಲಾ ಘಟಕ ಪದಾಧಿಕಾರಿಗಳು ನಗರದ ಜಿಲ್ಲಾ ಅಧಿಕಾರಿಗಳ ಕಚೇರಿ ಎದುರು ಅನಿರ್ಧಿಷ್ಠಾವಧಿ ಧರಣಿ ಸತ್ಯಾಗ್ರಹ ಹಮ್ಮಿಕೊಂಡಿದ್ದು, ಧರಣಿ ೨ನೇ ದಿನಕ್ಕೆ ಮುಂದುವರಿದೆ.
ಸ್ಲಂ ಮುಕ್ತ ನಗರವೇ ನಮ್ಮ ಗುರಿ
ಕನ್ನಪ್ರಭ ವಾರ್ತೆ ವಿಜಯಪುರ ಸ್ಲಂ ಮುಕ್ತ ನಗರ ಮಾಡುವುದು ನಮ್ಮ ಗುರಿಯಾಗಿದ್ದು, ಸ್ಲಂ ಪ್ರದೇಶದಲ್ಲಿ ಹೊಸ ಮನೆಗಳನ್ನು ನಿರ್ಮಿಸಿ ಅಗತ್ಯ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಿ ಕೊಡಲಾಗುವುದು ಎಂದು ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಭರವಸೆ ನೀಡಿದರು.
ಸಂವಿಧಾನದ ಪೀಠಿಕೆ ಹೇಳಿ ಸಹೋದರಿಯರ ವಿಶ್ವದಾಖಲೆ
ವಿಜಯಪುರ: ದೃಢಸಂಕಲ್ಪದಿಂದ ಮುನ್ನುಗ್ಗಿದಾಗ ಸಾಧನೆ ಸಾಧ್ಯ ಎಂಬುದನ್ನು ತಾಲೂಕಿನ ನಾಗಠಾಣ ಗ್ರಾಮದ ಈ ಅವಳಿ ಸಹೋದರಿಯರು ಸಾಬೀತುಪಡಿಸಿದ್ದಾರೆ. ಶಿಕ್ಷಕ ಸಂತೋಷ ಬಂಡೆ ಹಾಗೂ ಸುರೇಖಾ ಬಂಡೆ ಅವರ ಅವಳಿ ಹೆಣ್ಣು ಮಕ್ಕಳಾದ ಅನುಶ್ರೀ ಹಾಗೂ ಶ್ರೀನಿಧಿ ಬಂಡೆ ಸದ್ಯ ಯುಕೆಜಿ ತರಗತಿಯಲ್ಲಿ ಓದುತ್ತಿದ್ದು, ಅವರು ಕೇವಲ 47 ಸೆಕೆಂಡುಗಳಲ್ಲಿ ಭಾರತದ ಸಂವಿಧಾನ ಪೀಠಿಕೆಯನ್ನು ಹೇಳಿ ನೂತನ ವಿಶ್ವದಾಖಲೆಯನ್ನು ನಿರ್ಮಿಸಿದ್ದಾರೆ
ಎಫ್‌ಪಿಒ ಅಭಿವೃದ್ಧಿಗೆ ಕೇಂದ್ರ, ರಾಜ್ಯಗಳ ನೆರವು
ಕನ್ನಡಪ್ರಭ ವಾರ್ತೆ ವಿಜಯಪುರ ಅನ್ನದಾತರು ಸ್ಥಾಪಿಸಿರುವ ರೈತ ಉತ್ಪಾದಕ ಸಂಸ್ಥೆ (ಎಫ್.ಪಿ.ಒ)ಗಳ ಅಭಿವೃದ್ಧಿಗೆ ರಾಜ್ಯ ಸರ್ಕಾರಗಳಿಂದ ಸಕಲ ನೆರವು ಒದಗಿಸಲಾಗುವುದು ಎಂದು ಸಚಿವ ಡಾ.ಎಂ.ಬಿ.ಪಾಟೀಲ ಭರವಸೆ ನೀಡಿದರು.
  • < previous
  • 1
  • ...
  • 100
  • 101
  • 102
  • 103
  • 104
  • 105
  • 106
  • 107
  • 108
  • ...
  • 421
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved