• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೇಂದ್ರದಿಂದ ಅಂಚೆ ಇಲಾಖೆ ಖಾಸಗಿಕರಣ
ಕನ್ನಡಪ್ರಭ ವಾರ್ತೆ ವಿಜಯಪುರ ಮುಂದಿನ ದಿನಗಳಲ್ಲಿ ಕೇಂದ್ರ ಸರ್ಕಾರ ಅಂಚೆ ಇಲಾಖೆಯನ್ನು ಖಾಸಗಿಕರಣದತ್ತ ಕೊಂಡೊಯುತ್ತಿದ್ದು, ಈಗಿನಿಂದಲೇ ನಾವೆಲ್ಲರೂ ಒಗ್ಗಟ್ಟಾಗಿ ಹೋರಾಡಬೇಕಾಗಿದೆ ಅಖಿಲ ಭಾರತ ಗ್ರಾಮೀಣ ಅಂಚೆ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ಎಸ್.ಎಸ್.ಮಹಾದೇವಯ್ಯ ಹೇಳಿದರು.
ಸಂಸ್ಕಾರ ಪುಷ್ಪ ಅರಳಿಸಿದ್ದ ಸಿದ್ದೇಶ್ವರ ಶ್ರೀಗಳು: ಸಜ್ಜನ
ಕನ್ನಡಪ್ರಭ ವಾರ್ತೆ ವಿಜಯಪುರ ಪ್ರವಚನ ಎಂಬ ಜ್ಞಾನಾಮೃತವನ್ನು ಉಣಬಡಿಸಿ ಮನದಲ್ಲಿ ಸಂಸ್ಕಾರಗಳ ಪುಷ್ಪ ಅರಳುವಂತೆ ಮಾಡಿದವರು ಸಿದ್ದೇಶ್ವರ ಶ್ರೀಗಳು ಎಂದು ಹಿರಿಯ ಮುಖಂಡ ಸಂ.ಗು.ಸಜ್ಜನ ಹೇಳಿದರು. ನಗರದ ಚಾಣಕ್ಯ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯದಲ್ಲಿ ಸಿದ್ದೇಶ್ವರ ಮಹಾಸ್ವಾಮೀಗಳ ಚಿಂತನೆಗಳ ಕುರಿತಾದ ಒಂದು ದಿನದ ರಾಷ್ಟ್ರೀಯ ವಿಚಾರ ಸಂಕಿರಣಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಸಿದ್ಧೇಶ್ವರ ಶ್ರೀಗಳು ಒಬ್ಬ ವ್ಯಕ್ತಿಯಾಗಿರದೆ ಒಂದು ಶಕ್ತಿಯಾಗಿ ಹಲವಾರು ಮನಸುಗಳಿಗೆ ಜ್ಞಾನವನ್ನು ಧಾರೆಯೆರೆದ ಶ್ವೇತಪುಷ್ಪವಾಗಿದ್ದರು ಎಂದರು.
ಗುರುವಿನ ಸ್ಪರ್ಶದಿಂದ ಕಲ್ಲು ಕೂಡ ದೇವರು
ಕನ್ನಡಪ್ರಭ ವಾರ್ತೆ ಇಂಡಿ ಕಲ್ಲು ಸಹ ಶಿಲ್ಪಿಯಿಂದ ಕೆತ್ತಲ್ಪಟ್ಟು ಗುರುವಿನ ಹಸ್ತ ಸ್ಪರ್ಶ ಹಾಗೂ ಮಂತ್ರಗಳಿಂದ ದೇವರ ಸ್ಥಾನವನ್ನು ಪಡೆದುಕೊಳ್ಳುತ್ತದೆ. ಅದಕ್ಕೆ ಗುರುವಿಗೆ ಸಮಾಜದಲ್ಲಿ ಮಹತ್ವದ ಸ್ಥಾನವಿದೆ ಎಂದು ಶ್ರೀಶೈಲ ಪೀಠದ ಡಾ.ಚನ್ನಸಿದ್ದರಾಮ ಪಂಡಿತಾರಾಧ್ಯ ಶಿವಾಚಾರ್ಯರು ತಿಳಿಸಿದರು. ತಾಲೂಕಿನ ಮಾರ್ಸನಹಳ್ಳಿ ಗ್ರಾಮದಲ್ಲಿ ಶ್ರೀಶೈಲ ಮಲ್ಲಿಕಾರ್ಜುನ ಲಿಂಗ ಪ್ರಾಣಪ್ರತಿಷ್ಠಾಪನೆ, ಕಳಸಾರೋಹಣ ಮತ್ತು ಸಾಮೂಹಿಕ ವಿವಾಹ ಹಾಗೂ ತಪೋನಿಧಿ ಅನುಷ್ಠಾನ ಮೂರ್ತಿ ಜಡೆಯ ಶಾಂತಲಿಂಗ ಶಿವಾಚಾರ್ಯರಿಂದ ಶ್ರೀ ಆನಂದ ಮಹಾರಾಜರಿಗೆ ಚಿನ್ಮಯಾನುಗ್ರಹ ದೀಕ್ಷಾ ಸಮಾರಂಭ ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದರು.
ಗ್ರಾಹಕರ ಹಕ್ಕುಗಳ ಬಗ್ಗೆ ಅರಿವು ಮೂಡಿಸುವುದು ಅಗತ್ಯ
ಕನ್ನಡಪ್ರಭ ವಾರ್ತೆ ವಿಜಯಪುರ ಮಾರುಕಟ್ಟೆಯಲ್ಲಿ ಅಗತ್ಯ ವಸ್ತುಗಳನ್ನು ಖರೀದಿಸಿದಲ್ಲಿ ನಾವು ಖರೀದಿಸಿದ ವಸ್ತುವಿಗೆ ಗ್ರಾಹಕರಾಗುತ್ತೇವೆ. ಖರೀದಿಸಿದ ವಸ್ತು ನಿಖರತೆಯಿಂದ ಕೂಡಿರಬೇಕು. ಗ್ರಾಹಕರ ಹಕ್ಕುಗಳ ಬಗ್ಗೆ ಅರಿವು ಮೂಡಿಸುವುದು ಅಗತ್ಯ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಅರವಿಂದ ಹಾಗರಗಿ ಹೇಳಿದರು.
ದೇಹ ಸದೃಢವಿದ್ದರೆ ಮಾತ್ರ ಆರೋಗ್ಯ ಸ್ಥಿರ
ಕನ್ನಡಪ್ರಭ ವಾರ್ತೆ ವಿಜಯಪುರ ಸರ್ಕಾರಿ ನೌಕರರು ಒತ್ತಡ ನಿವಾರಣೆಗಾಗಿ ಕ್ರೀಡಾ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕ ಲಕ್ಷ್ಮಣ ನಿಂಬರಗಿ ಹೇಳಿದರು.
ಬ್ಯಾಂಕ್‌ ಚುನಾವಣೆಯಲ್ಲಿ ಬೋಗಸ್‌ ಮತದಾರರ ಸೃಷ್ಟಿ
ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ ಪಟ್ಟಣದ ಪ್ರತಿಷ್ಠಿತ ಬ್ಯಾಂಕ್‌ಗಳಲ್ಲೊಂದಾದ ದಿ ಕರ್ನಾಟಕ ಕೋ ಆಪ್ ಬ್ಯಾಂಕ್‌ ಚುನಾವಣೆಯಲ್ಲಿ ಹಾಲಿ ಪೆನಲ್‌ದವರು ಅಧಿಕಾರಕ್ಕಾಗಿ ತಾವೇ ಗೆಲ್ಲಬೇಕೆಂದು ಬೋಗಸ್ ಮತದಾರರನ್ನು ಸೃಷ್ಟಿಸಿ ಅನ್ಯಾಯ ಮಾಡುತ್ತಿದ್ದು, ಇದನ್ನು ಖಂಡಿಸುವುದಾಗಿ ಬ್ಯಾಂಕ್‌ನ ಸದಸ್ಯ ಹಾಗೂ ತಾಲೂಕು ವೀರಶೈವ ಲಿಂಗಾಯತ ಮಹಾಸಭಾದ ಅಧ್ಯಕ್ಷ ವೆಂಕನಗೌಡ ಪಾಟೀಲ ಕಿಡಿಕಾರಿದರು.
ಜ್ಞಾನಯೋಗಾಶ್ರಮದಲ್ಲಿ ಧರ್ಮ ಧ್ವಜಾರೋಹಣ
ಕನ್ನಡಪ್ರಭ ವಾರ್ತೆ ವಿಜಯಪುರ: ಶ್ರೀ ಸಿದ್ಧೇಶ್ವರ ಶ್ರೀಗಳು ಮಹಾತ್ಮರು, ಮಹಾತ್ಮರ ಶಕ್ತಿ, ಕುಗ್ಗುವಂತಹದಲ್ಲ, ನಾಶವಾಗುವಂತಹದ್ದಲ್ಲ ಅದು ಯಾವಾಗಲೂ ಬೆಳಗುವಂತಹದ್ದು ಎಂದು ಜ್ಞಾನಯೋಗಾಶ್ರಮದ ಅಧ್ಯಕ್ಷ ಬಸವಲಿಂಗ ಸ್ವಾಮೀಜಿಗಳು ಹೇಳಿದರು.
ಸಿದ್ದರಾಮಯ್ಯರಿದ್ದಾಗಲೇ ಜಾತಿಗಣತಿ ಜಾರಿಯಾಗಲಿ
ಕನ್ನಡಪ್ರಭ ವಾರ್ತೆ ಆಲಮೇಲ: ಎಚ್.ಕಾಂತರಾಜ್ ವರದಿ (ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ)ಯಂತೆ ಪೂರ್ಣಗೊಂಡ ಜಾತಿ ಗಣತಿ ವರದಿ ಜಾರಿಗೊಳಿಸುವಂತೆ ಆಗ್ರಹಿಸಿ ಜಿಲ್ಲೆಯ ಹಿಂದುಳಿದ ಶೋಷಿತ ವರ್ಗಗಳ ಜನಜಾಗೃತಿ ಸಭೆಯ ಮೂಲಕ ಮುಖ್ಯಮಂತ್ರಿಗಳಿಗೆ ಒತ್ತಾಯಿಸಲಾಗುವುದು ಮಾಜಿ ಶಾಸಕ ರಾಜು ಆಲಗೂರ ಹೇಳಿದರು.
ಸಮಸ್ಯೆ ಬಗ್ಗೆ ಕಟ್ಟಕಡೆ ವ್ಯಕ್ತಿಯೂ ಪ್ರಶ್ನಿಸಬೇಕು
ಕನ್ನಡಪ್ರಭ ವಾರ್ತೆ ಸಿಂದಗಿ: ಗ್ರಾಮೀಣ ಭಾಗದ ಹಳ್ಳಿಗಳ ಕಟ್ಟಕಡೆಯ ವ್ಯಕ್ತಿಗೂ ಮೂಲಭೂತ ಸಮಸ್ಯೆಗಳ ಕುರಿತು ಪ್ರಶ್ನಿಸುವ ಹಕ್ಕು ಮತ್ತು ಅವಕಾಶ ದೊರಕುವಂತೆ ಮಾಡುವುದೇ ಜನಸ್ಪಂದನ ಕಾರ್ಯಕ್ರಮದ ಉದ್ದೇಶ ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು. ಪಟ್ಟಣದ ಯಂಕಂಚಿ ಗ್ರಾಮ ಪಂಚಾಯತಿ ಆವರಣದಲ್ಲಿ ಯಂಕಂಚಿ ಮತ್ತು ಖೈನೂರು ಗ್ರಾಮಗಳ ಜನಸ್ಪಂದನ ಸಭೆಯ ನಡೆಸಲಾಯಿತು.
ಜೋಳ ತಿಂದವನು ತೋಳದಂತೆ ಬಲಿಷ್ಠ ಸತ್ಯ
ಕನ್ನಡಪ್ರಭ ವಾರ್ತೆ ವಿಜಯಪುರ ಜೋಳ ತಿಂದವನು ತೋಳದಂತೆ ಬಲಿಷ್ಠನಾಗುತ್ತಾನೆ ಎಂಬ ಗಾದೆ ಸತ್ಯ ಎಂದು ಅಖಿಲ ಭಾರತ ಜೋಳ ಸಂಶೋಧನಾ ಕೇಂದ್ರದ ಯೋಜನಾ ನಿರ್ದೇಶಕ ಡಾ.ಆರ್.ಮಧುಸೂಧನ ಹೇಳಿದರು. ನಿಡಗುಂದಿ ತಾಲೂಕಿನ ಉಣ್ಣಿಭಾವಿ ಗ್ರಾಮದಲ್ಲಿ ವಿಜಯಪುರ ಪ್ರಾದೇಶಿಕ ಕೃಷಿ ಸಂಶೋಧನಾ ಕೇಂದ್ರದ ಅಖಿಲ ಭಾರತ ಜೋಳ ಅಬಿವೃದ್ಧಿ ಯೋಜನೆ ಅಡಿಯಲ್ಲಿ ವಿಜಯಪುರ ಜಿಲ್ಲೆಯ ಪ್ರದೇಶಗಳಲ್ಲಿ ಸಿರಿಧಾನ್ಯ ತಂತ್ರಜ್ಞಾನಗಳ ಪ್ರಚಾರ ಹಾಗೂ ಅಳವಡಿಕೆ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಜೋಳದಲ್ಲಿ ಅನೇಕ ಉತ್ತಮ ಪೋಷಕಾಂಶಗಳಿವೆ, ಶಕ್ತಿವರ್ಧಕವಾಗಿದೆ, ತೋಳವನ್ನು ದೊಡ್ಡ ದೊಡ್ಡ ಕಾಡು ಪ್ರಾಣಿಗಳು ಸಹ ಬೇಟೆಯಾಡಲು ಹೆದರುತ್ತವೆ.
  • < previous
  • 1
  • ...
  • 101
  • 102
  • 103
  • 104
  • 105
  • 106
  • 107
  • 108
  • 109
  • ...
  • 377
  • next >
Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved