• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಿಡ್ನಿ ಕಸಿಗೆ ಬಿಎಲ್‌ಡಿಇ ಆಸ್ಪತ್ರೆಯಲ್ಲಿ ಅತ್ಯಾಧುನಿಕ ಸೌಲಭ್ಯ
ಆಸ್ಪತ್ರೆಯಲ್ಲಿ ಲಭ್ಯವಿರುವ ಸೇವೆಗಳನ್ನು ಮೂತ್ರಪಿಂಡ ಸಂಬಂಧಿ ರೋಗಿಗಳು ಸದುಪಯೋಗ ಪಡಿಸಿಕೊಳ್ಳಬೇಕು
ಕಲಾವಿದರು ಆರ್ಟ್ ಗ್ಯಾಲರಿ ಸಮರ್ಪಕ ಬಳಸಿಕೊಳ್ಳಿ
ಚಿತ್ರಕಲೆ ಎಲ್ಲ ನೋವು ಮರೆಸುವ ಅದ್ಭುತವಾದ ಶಕ್ತಿ ಇರುವ ಕಲಾ ಸಾಧನವಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಹೇಳಿದರು.
ಹಾಲುಮತದ ಮೂಲಪುರುಷ ರೇವಣಸಿದ್ದೇಶ್ವರ
ಕನ್ನಡಪ್ರಭ ವಾರ್ತೆ ಬಸವನಬಾಗೇವಾಡಿ ಹಾಲುಮತ ಧರ್ಮದ ಐತಿಹಾಸಿಕ ಮೂಲಪುರುಷ ರೇವಣಸಿದ್ದೇಶ್ವರ ಜಯಂತಿಯನ್ನು ಆಚರಣೆ ಮಾಡುವ ಮೂಲಕ ಧರ್ಮ ಮಾರ್ಗದಲ್ಲಿ ನಡೆಯಬೇಕು ಎಂದು ಜಾತಿ ರಹಿತ, ಧರ್ಮ ರಹಿತ, ಸಮ ಸಮಾಜ ದೇಶ ನಿರ್ಮಾಣ ವೇದಿಕೆಯ ರಾಷ್ಟ್ರೀಯ ಆದಿ ಜಗದ್ಗುರು ರೇವಣಸಿದ್ದೇಶ್ವರ ಸಂಘಟನೆಯ ರಾಜ್ಯಾಧ್ಯಕ್ಷ, ಮನಗೂಳಿ ಜಗದ್ಗುರು ಪೀಠಾಧಿಪತಿ ಶರಭಯ್ಯ ಸ್ವಾಮೀಜಿ ಹೇಳಿದರು
ಅಂಬೇಡ್ಕರ್‌ ಜಯಂತಿ ಅದ್ಧೂರಿಯಾಗಿ ಆಚರಿಸೋಣ
ಕನ್ನಡಪ್ರಭ ವಾರ್ತೆ ದೇವರಹಿಪ್ಪರಗಿ ಬಾಬಾ ಸಾಹೇಬ್ ಅಂಬೇಡ್ಕರ್ ಒಂದು ಜಾತಿ, ಧರ್ಮಕ್ಕೆ ಸೀಮಿತರಾಗದೇ ಸರ್ವ ಜನಾಂಗದ ನಾಯಕರಾಗಿದ್ದಾರೆ. ಎಲ್ಲಾ ವರ್ಗದ ಜನರು ಕೂಡಿಕೊಂಡು ಅವರ ಜಯಂತಿ ಆಚರಿಸೋಣ ಎಂದು ಮುಖಂಡರಾದ ಗುರುರಾಜ ಆಕಳವಾಡಿ ಹೇಳಿದರು.
ಬೇಸಿಗೆಗೆ ನೀರಿನ ತೊಂದರೆಯಾಗದಂತೆ ಯೋಜನೆ ರೂಪಿಸಿ
ಕನ್ನಡಪ್ರಭ ವಾರ್ತೆ ವಿಜಯಪುರ ಬೇಸಿಗೆಯಲ್ಲಿ ಜನ-ಜಾನುವಾರುಗಳಿಗೆ ಕುಡಿಯುವ ನೀರಿನ ತೊಂದರೆಯಾಗದಂತೆ ನೋಡಿಕೊಳ್ಳಲು ಈಗಿನಿಂದಲೇ ಯೋಜನೆ ರೂಪಿಸಿಕೊಂಡು ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಸೂಚನೆ ನೀಡಿದರು.
ಜಿಲ್ಲೆಯಲ್ಲಿ ಕಾಮದಹನ, ಹೋಳಿಯ ಸಂಭ್ರಮ
ಕನ್ನಡಪ್ರಭ ವಾರ್ತೆ ಬಸವನಬಾಗೇವಾಡಿ ಪಟ್ಟಣ ಸೇರಿದಂತೆ ತಾಲೂಕಾದ್ಯಂತ ಶುಕ್ರವಾರ ಹೋಳಿ ಹಬ್ಬದಂಗವಾಗಿ ನಡೆದ ಸಾಂಪ್ರದಾಯಿಕ ಬಣ್ಣದಾಟದ ಸಂಭ್ರಮ ಜೋರಾಗಿತ್ತು. ಯುವಕರು, ಚಿಣ್ಣರು ಪರಸ್ಪರ ಬಣ್ಣ ಎರಚಿ ಹೋಳಿ ಹಬ್ಬದ ಶುಭಾಶಯಗಳನ್ನು ತಿಳಿಸಿ ಸಂಭ್ರಮದಿಂದ ಬಣ್ಣ ಎರಚಿ ಸಂಭ್ರಮಿಸಿದರು.
ಸಾತ್ವಿಕ ರಕ್ಷಿಸಿದ್ದ ಯಂತ್ರೋಪಕರಣ ಬಿಲ್ ಪಾವತಿ
ಕನ್ನಡಪ್ರಭ ವಾರ್ತೆ ವಿಜಯಪುರ ಇಡೀ ದೇಶದ ಗಮನ ಸೆಳೆದಿದ್ದ ಕೊಳವೆ ಬಾವಿಯಲ್ಲಿ ಬಾಲಕ ಬಿದ್ದಿದ್ದ ಘಟನೆ ಯಾರೂ ಮರೆಯುವಂತಿಲ್ಲ. ದುರ್ಘಟನೆಯಲ್ಲಿ ಬಾಲಕನ ರಕ್ಷಣೆಗೆ ಬಳಸಲಾಗಿದ್ದ ಯಂತ್ರೋಪಕರಣಗಳ ಬಿಲ್ ಬಾಕಿ ಉಳಿಸಿಕೊಳ್ಳುವ ಮೂಲಕ ಜಿಲ್ಲಾಡಳಿತ ಮತ್ತೊಂದು ಕೆಂಗಣ್ಣಿಗೆ ಗುರಿಯಾಗಿತ್ತು. ಈ ಕುರಿತು ನಾಡಿನ ಹೆಮ್ಮೆಯ ದಿನಪತ್ರಿಕೆ ಕನ್ನಡಪ್ರಭ 2024 ಆಗಸ್ಟ್ 29ರಂದು ಪಾವತಿಯಾಗದ ಸಾತ್ವಿಕ ರಕ್ಷಿಸಿದ ಯಂತ್ರಗಳ ಬಿಲ್ ಎಂಬ ಶೀರ್ಷಿಕೆಯಡಿ ವರದಿ ಪ್ರಕಟಿಸಿತ್ತು. ವರದಿಗೆ ಸ್ಪಂದಿಸಿದ್ದ ಇಂಡಿ ಉಪವಿಭಾಗಾಧಿಕಾರಿಗಳು ಹಾಗೂ ಜಿಲ್ಲಾಧಿಕಾರಿ ಟಿ.ಬೂಬಾಲನ್ ಅವರು ಆದಷ್ಟು ಬೇಗ ಬಿಲ್ ಪಾವತಿಸುವ ಬಗ್ಗೆ ಭರವಸೆ ನೀಡಿದ್ದರು.
ಶತಮಾನಗಳಲ್ಲಿ ಸಾಹಿತ್ಯದ ಆಯಾಮ ಬದಲು
ಕನ್ನಡಪ್ರಭ ವಾರ್ತೆ ತಾಂಬಾ ಕನ್ನಡ ಸಾಹಿತ್ಯ ಬೇರೆ ಬೇರೆ ಶತಮಾನಗಳಲ್ಲಿ ತನ್ನ ಆಯಾಮಗಳನ್ನು ಬದಲಿಸುತ್ತ ಬಂದಿದೆ. ಇದರಲ್ಲಿ ಪ್ರವಾಸ ಸಾಹಿತ್ಯವೂ ಒಂದಾಗಿದ್ದು, ವ್ಯಕ್ತಿಯ ಅನುಪಸ್ಥಿತಿಯಲ್ಲಿ ಆ ಪ್ರದೇಶದ ವಸ್ತುನಿಷ್ಠ ಜ್ಞಾನ ನೀಡುವದರ ಜೊತೆಗೆ ಅಲ್ಲಿಯ ಕಲೆ, ಸಾಹಿತ್ಯ, ಸಂಸ್ಕೃತಿ ಸಂಪ್ರದಾಯದ ಆಚರಣೆಗಳ ಕುರಿತು ಅಪಾರ ಜ್ಞಾನ ನೀಡುತ್ತದೆ ಎಂದು ಸಾಹಿತಿ ಡಾ.ಸಿದ್ದಣ್ಣಾ ಉತ್ನಾಳ ಹೇಳಿದರು.
ಆಸ್ತಿಯಲ್ಲಿ ಮಹಿಳೆಯರಿಗೆ ಸಮಾನ ಹಕ್ಕಿದೆ
ಕನ್ನಡಪ್ರಭ ವಾರ್ತೆ ವಿಜಯಪುರ ಮಹಿಳೆಯರ ಸ್ಥಾನಮಾನದ ಕುರಿತು ಇಂದಿನ ದಿನಗಳಲ್ಲಿ ಪುರುಷರು ಆತ್ಮಾವಲೋಕನ ಮಾಡಿಕೊಳ್ಳಬೇಕು ಎಂದು ವಿಜಯಪುರ ಜಿಲ್ಲಾ ಹಿರಿಯ ನ್ಯಾಯಾಧೀಶ ಅರವಿಂದ ಹಾಗರಗಿ ಹೇಳಿದರು.
ನಂದಿ ಕೃಷಿ ಉಳಿದರೆ ಮಾತ್ರ ನಾಗರಿಕತೆ ಉಳಿವು
ಕನ್ನಡಪ್ರಭ ವಾರ್ತೆ ಬಸವನಬಾಗೇವಾಡಿ ನಂದಿ ಕೃಷಿ‌ ಉಳಿದರೆ ಮಾತ್ರ ನಾಗರಿಕತೆ ಉಳಿಯಲು ಸಾಧ್ಯ ಎಂಬುದನ್ನು ನಾನು ಸುಮಾರು 50 ದೇಶಗಳಲ್ಲಿ ಸೇವೆ ಸಲ್ಲಿಸಿದ ಅನುಭವದ ಆಧಾರದ ಮೇಲೆ ಹೇಳುತ್ತಿದ್ದೇನೆ ಎಂದು ಅಂತಾರಾಷ್ಟ್ರೀಯ ಕೃಷಿ ವಿಜ್ಞಾನಿ ಡಾ.ಚಂದ್ರಶೇಖರ ಬಿರಾದಾರ ಹೇಳಿದರು.ನಂದಿ ಕೃಷಿ, ಉಳಿದರೆ ಮಾತ್ರ ನಾಗರಿಕತೆ ಉಳಿವು, 50 ದೇಶಗಳ ಅನುಭವ, ಡಾ.ಚಂದ್ರಶೇಖರ ಬಿರಾದಾರ
  • < previous
  • 1
  • ...
  • 102
  • 103
  • 104
  • 105
  • 106
  • 107
  • 108
  • 109
  • 110
  • ...
  • 421
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved