• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜ್ಞಾನಯೋಗಾಶ್ರಮದಲ್ಲಿ ಇಂದಿನಿಂದ ಗುರುನಮನ
ಕನ್ನಡಪ್ರಭ ವಾರ್ತೆ ವಿಜಯಪುರ: ಶತಮಾನದ ಸಂತ ಶ್ರೀ ಸಿದ್ಧೇಶ್ವರ ಸ್ವಾಮೀಜಿಗಳು ಪ್ರಕೃತಿಯಲ್ಲಿ ಲೀನವಾಗಿ ಎರಡು ವರ್ಷಗಳು ಕಳೆಯುತ್ತಿರುವ ಹಿನ್ನೆಲೆಯಲ್ಲಿ ಡಿ.25 ರಿಂದ ಜ.2ರ ವರೆಗೆ ಗುರುನಮನ ಮಹೋತ್ಸವ ನಡೆಯಲಿದೆ. ಈ ಜ್ಞಾನ ಯಜ್ಞದಲ್ಲಿ ಎಲ್ಲರೂ ಭಾಗವಹಿಸಿ ಗುರುದೇವರ ಆಶೀರ್ವಾದಕ್ಕೆ ಪಾತ್ರರಾಗಬೇಕು ಎಂದು ಜ್ಞಾನಯೋಗಾಶ್ರಮದ ಅಧ್ಯಕ್ಷ ಗುರುಗಳಾದ ಬಸವಲಿಂಗ ಸ್ವಾಮೀಜಿ ಹೇಳಿದರು.
ಅಮಿತ್‌ ಶಾ ವಿರುದ್ಧ ಮಹಿಳಾಮಣಿಗಳ ಪ್ರತಿಭಟನೆ
ಕನ್ನಡಪ್ರಭ ವಾರ್ತೆ ಇಂಡಿ: ಲೋಕಸಭೆಯಲ್ಲಿ ಕೇಂದ್ರದ ಗೃಹ ಸಚಿವ ಅಮಿತ್ ಶಾ ಅಂಬೇಡ್ಕರ್ ಕುರಿತ ನೀಡಿದ ಹೇಳಿಕೆಯನ್ನು ಖಂಡಿಸಿ ರಮಾಬಾಯಿ ಅಂಬೇಡ್ಕರ್ ಮಹಿಳಾ ಸ್ವ-ಸಹಾಯ ಸಂಘದ ಕಾರ್ಯಕರ್ತರು ಹಾಗೂ ರಾಜಶೇಖರ ಸಿಂಧೆ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು
ಜ್ಞಾನಯೋಗಿ ಸಿದ್ದೇಶ್ವರ ಶ್ರೀಗಳ ವೃಕ್ಷೋದ್ಯಾನ ನಿರ್ಮಾಣ
ಕನ್ನಡಪ್ರಭ ವಾರ್ತೆ ಇಂಡಿ ನಿಸರ್ಗ ಪ್ರೇಮಿ ಸಿದ್ದೇಶ್ವರ ಶ್ರೀಗಳಿಗೆ ಅರಣ್ಯ ಪ್ರದೇಶ ಅರ್ಪಣೆ ಮಾಡಲಾಗಿದ್ದು, ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿ ವೃಕ್ಷೋದ್ಯಾನವನ್ನು ₹ 2.80 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗುತ್ತಿದೆ ಎಂದು ಶಾಸಕ ಯಶವಂತರಾಯಗೌಡ ಪಾಟೀಲ ಹೇಳಿದರು.
ಪ್ರವಾಸೋದ್ಯಮ ಅಭಿವೃದ್ಧಿಗೆ ವಿಫುಲ ಅವಕಾಶ
ಕನ್ನಡಪ್ರಭ ವಾರ್ತೆ ವಿಜಯಪುರ ಐತಿಹಾಸಿಕ ಸ್ಮಾರಕಗಳನ್ನು ಹೊಂದಿರುವ ಹಾಗೂ ವಿಶ್ವಗುರು ಬಸವಣ್ಣನವರ ಜನ್ಮಸ್ಥಳ ವಿಜಯಪುರ ಜಿಲ್ಲೆಯಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ ವಿಫುಲ ಅವಕಾಶಗಳಿದ್ದು, ಜಿಲ್ಲೆಯು ಅಭಿವೃದ್ಧಿ ಪಥದಲ್ಲಿ ಸಾಗುತ್ತಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಖಾತೆ ಸಚಿವ ಡಾ.ಎಂ.ಬಿ.ಪಾಟೀಲ ಹೇಳಿದರು.
ಸೀಟಿಗಾಗಿ ಬಸ್‌ನಲ್ಲಿ ಮಹಿಳೆಯರ ಹೊಡೆದಾಟ
ಕನ್ನಡಪ್ರಭ ವಾರ್ತೆ ದೇವರಹಿಪ್ಪರಗಿ ರಾಜ್ಯದಲ್ಲಿ ಶಕ್ತಿ ಯೋಜನೆ ಪ್ರಾರಂಭವಾದಾಗಿನಿಂದ ಬಸ್‌ಗಳಲ್ಲಿ ಮಹಿಳೆಯರ ಓಡಾಟ ಹೆಚ್ಚಾಗಿದ್ದು, ಬಸ್‌ಗಳಲ್ಲಿ ಸೀಟ್‌ಗಾಗಿ ಮಹಿಳೆಯರು ಹೊಡೆದಾಡಿಕೊಳ್ಳುತ್ತಿರುವುದು ಸಾಮಾನ್ಯವಾದಂತಾಗಿದೆ. ಇದೀಗ ಬಸ್‌ನಲ್ಲಿ ಸೀಟಿಗಾಗಿ ಮಹಿಳೆಯರಿಬ್ಬರು ಮಾರಾಮಾರಿ ನಡೆಸಿರುವ ಘಟನೆ ಪಟ್ಟಣದಲ್ಲಿ ನಡೆದಿದೆ. ದೇವರಹಿಪ್ಪರಗಿಯಿಂದ ತಾಳಿಕೋಟಿಗೆ ಹೋಗುವ ಬಸ್‌ನಲ್ಲಿ ಸೋಮವಾರ ಘಟನೆ ನಡೆದಿದೆ.
3 ವರ್ಷದಲ್ಲಿ 1.33 ಲಕ್ಷ ಅಪ್ರಾಪ್ತರ ಗರ್ಭಿಣಿ: ಶಶಿಧರ ಕೋಸಂಬೆ
ಕನ್ನಡಪ್ರಭ ವಾರ್ತೆ ವಿಜಯಪುರ:ರಾಜ್ಯದಲ್ಲಿ ಕಳೆದ ಮೂರು ವರ್ಷಗಳಲ್ಲಿ ಆಗಿರುವ 1,33,000 ಅಪ್ರಾಪ್ತ ಮಕ್ಕಳು ಬಾಲ ಗರ್ಭಿಣಿಯರ ಸಂಖ್ಯೆ ಗಮನಿಸಿದರೆ ಬಹಳ ಶೋಚನೀಯ. ದೇಶದ ಪ್ರತಿ ಮಗುವಿನ ರಕ್ಷಣೆ ಮಾಡುವುದು ನಮ್ಮೆಲ್ಲರ ಹೊಣೆಗಾರಿಕೆ ಎಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶಶಿಧರ ಕೋಸಂಬೆ ತಿಳಿಸಿದರು.
ಪರಿಸರ ನಿರ್ಲಕ್ಷಿಸಿದರೆ ಮಾನವ ಕುಲಕ್ಕೆ ಆಪತ್ತು
ಕನ್ನಡಪ್ರಭ ವಾರ್ತೆ ಬಸವನಬಾಗೇವಾಡಿ: ಪರಿಸರ ತುಂಬ ಮಾಲಿನ್ಯಗೊಳ್ಳುತ್ತಿದೆ. ಮನುಷ್ಯರು ಪರಿಸರವನ್ನು ನಿರ್ಲಕ್ಷ್ಯ ಮಾಡಿದರೆ ಮನುಕುಲಕ್ಕೆ ಅಗತ್ಯವಿರುವಷ್ಟು ಆಮ್ಲಜನಕ ಸಿಗದೇ ಉಸಿರಾಟಕ್ಕೆ ತೊಂದರೆಯಾಗಿ ಭಯಾನಕ ಕಾಯಿಲೆ, ಅಕಾಲಿಕ ಮರಣ ಬರುವ ಕಾಲ ದೂರವಿಲ್ಲ. ಇದರಿಂದಾಗಿ ಪ್ರತಿಯೊಬ್ಬರೂ ಪರಿಸರ ಜಾಗೃತಿ ಮೂಡಿಸುವ ಜೊತೆಗೆ ಪ್ರತಿಯೊಂದು ಮನೆಯ ಮುಂದೆ ಸಸಿ ನೆಟ್ಟು ಪೋಷಿಸುವದು ಅಗತ್ಯವಿದೆ ಎಂದು ರಂಭಾಪುರಿ ಪೀಠದ ಜಗದ್ಗುರು ಡಾ.ವೀರಸೋಮೇಶ್ವರ ಶ್ರೀಗಳು ಹೇಳಿದರು.
ಅಧ್ಯಕ್ಷರಾಗಿ ಇತಿಹಾಸ ಸೃಷ್ಟಿಸಿದ ಸಂಗನಗೌಡ
ಕನ್ನಡಪ್ರಭ ವಾರ್ತೆ ಬಸವನಬಾಗೇವಾಡಿ ಪಟ್ಟಣದ ವಿವಿಧೋದ್ಧೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಸಂಗನಗೌಡ ಚಿಕ್ಕೊಂಡ, ಉಪಾಧ್ಯಕ್ಷರಾಗಿ ಮಲ್ಲೇಶಿ ಕಡಕೋಳ ಅವಿರೋಧ ಆಯ್ಕೆಯಾಗಿದ್ದಾರೆ. ಸೋಮವಾರ ಜರುಗಿದ ಅಧ್ಯಕ್ಷ ಸ್ಥಾನಕ್ಕೆ ಸಂಗನಗೌಡ ಚಿಕ್ಕೊಂಡ, ಉಪಾಧ್ಯಕ್ಷ ಸ್ಥಾನಕ್ಕೆ ಮಲ್ಲೇಶಿ ಕಡಕೋಳ ನಾಮಪತ್ರ ಸಲ್ಲಿಸಿದ್ದರು. ಎರಡು ಸ್ಥಾನಗಳಿಗೆ ಒಬ್ಬಬ್ಬರೇ ನಾಮಪತ್ರ ಸಲ್ಲಿಸಿದ್ದರಿಂದಾಗಿ ಎರಡು ಸ್ಥಾನಗಳಿಗೆ ಅವಿರೋಧ ಆಯ್ಕೆ ನಡೆಯಿತು.
ಖಜಾನೆ ಖಾಲಿಯಾಗಲ್ಲ, ಅದು ಅಕ್ಷಯ ಪಾತ್ರೆ
ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ ಗ್ಯಾರಂಟಿ ಯೋಜನೆಗಳು ಬಡ ಕುಟುಂಬಗಳಿಗೆ ಆಸರೆಯಾಗಿವೆ. ಆಹಾರ ಹಾಗೂ ಬಡವರ ಮನೆಗಳ ಜ್ಯೋತಿಯಾಗಿ ಬೆಳಗುತ್ತಿವೆ. ಗ್ಯಾರಂಟಿ ಯೋಜನೆಗಳಿಂದ ಸರ್ಕಾರದ ಖಜಾನೆ ಖಾಲಿಯಾಗಲ್ಲ. ಬದಲಾಗಿ ಅದು ಅಕ್ಷಯ ಪಾತ್ರೆ ಎಂದು ಶಾಸಕ ಮತ್ತು ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಗಮದ ಅಧ್ಯಕ್ಷ ಸಿ.ಎಸ್.ನಾಡಗೌಡ ಬಣ್ಣಿಸಿದರು.
ಅಮಿತ್‌ ಶಾ ಹೇಳಿಕೆಯಲ್ಲಿ ಅಂಬೇಡ್ಕರ್‌ ವಿರೋಧಿ ಭಾವ
ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ: ಅಂಬೇಡ್ಕರ್ ಹಾಕಿಕೊಟ್ಟ ಸಂವಿಧಾನದಡಿಯಲ್ಲಿ ಕೇಂದ್ರ ಸಚಿವ ಅಮಿತ್‌ ಶಾ ಅವರು ಗೃಹ ಸಚಿವರಾಗಿ ಅಧಿಕಾರ ನಡೆಸುತ್ತಿದ್ದಾರೆ. ಈಗ ಅವರ ವಿರುದ್ಧವೇ ಮಾತನಾಡಿರುವುದು ಸರಿಯಲ್ಲ. ಕೂಡಲೇ ಅಮಿತ್ ಶಾ ಕ್ಷಮೆ ಕೇಳಬೇಕು. ಇಲ್ಲವಾದರೆ ಕೇಂದ್ರ ಗೃಹ ಸಚಿವರ ವಿರುದ್ಧ ತಾಲೂಕಿನಲ್ಲಿ ಉಗ್ರ ಪ್ರತಿಭಟನೆ ಮಾಡಬೇಕಾಗುತ್ತದೆ ಎಂದು ದಲಿತ ಮುಖಂಡ ಬಸವರಾಜ ಸಿದ್ದಾಪೂರ ಎಚ್ಚರಿಕೆ ನೀಡಿದರು.
  • < previous
  • 1
  • ...
  • 102
  • 103
  • 104
  • 105
  • 106
  • 107
  • 108
  • 109
  • 110
  • ...
  • 377
  • next >
Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved