• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಭ್ರೂಣ ಪತ್ತೆ ನಿಷೇಧ: ಕಾಯ್ದೆ ಕಟ್ಟುನಿಟ್ಟಿನ ಜಾರಿಯಾಗಲಿ
ಕನ್ನಡಪ್ರಭ ವಾರ್ತೆ ವಿಜಯಪುರ ಜಿಲ್ಲೆಯ ಎಲ್ಲ ಖಾಸಗಿ ನೋಂದಾಯಿತ ಆರೋಗ್ಯ ಸಂಸ್ಥೆಗಳು, ಚಿಕಿತ್ಸಾಲಯಗಳು, ಆಸ್ಪತ್ರೆಗಳು, ಪ್ರಯೋಗಾಲಯಗಳು ಸಂಸ್ಥೆಯ ಆವರಣದಲ್ಲಿ ಕೆಪಿಎಂಇ ನಿಯಮದನ್ವಯ ನಿಗದಿತ ನಮೂನೆಯ ಫಲಕಗಳನ್ನು ಕಡ್ಡಾಯವಾಗಿ ಅಳವಡಿಸುವಂತೆ ಕಟ್ಟುನಿಟ್ಟಿನ ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಸೂಚಿಸಿದರು.
ನೂರು ದೇಗುಲ ಕಟ್ಟುವುದಕ್ಕಿಂತ ಒಂದು ಶಾಲೆ ಕಟ್ಟಿ
ಕನ್ನಡಪ್ರಭ ವಾರ್ತೆ ಇಂಡಿ ನೂರು ದೇವಾಲಯ ಕಟ್ಟೋದಕ್ಕಿಂತ ಒಂದು ಶಾಲೆ ಕಟ್ಟೋದು ಸೂಕ್ತ, ಸಮಾಜಕ್ಕೆ ಒಳ್ಳೆಯದು ಮಾಡಬೇಕೆಂದರೆ ಅವಮಾನ, ನಿಂದನೆಗಳನ್ನು ಮೆಟ್ಟಿ ನಿಂತಾಗ ಸಾಧಕನಾಗಲು ಸಾಧ್ಯ ಎಂದು ಶಿರಶ್ಯಾಡ ಹಿರೇಮಠದ‌ ಅಭಿನವ ಮುರಘೇಂದ್ರ ಶಿವಾಚಾರ್ಯರು ಹೇಳಿದರು.
ಸಂಸ್ಕಾರದಿಂದ ವ್ಯಕ್ತಿ ಸಮಾಜಮುಖಿಯಾಗಲು ಸಾಧ್ಯ
ಕನ್ನಡಪ್ರಭ ವಾರ್ತೆ ದೇವರಹಿಪ್ಪರಗಿ ಮಕ್ಕಳಿಗೆ ಕೇವಲ ಅಕ್ಷರ ಕಲಿಸಿದರೆ ಸಾಲದು. ಸಂಸ್ಕೃತಿ, ಸಂಸ್ಕಾರ ಬೆಳೆಸಿದಾಗ ಮಾತ್ರ ವ್ಯಕ್ತಿ ಉತ್ತಮ ವ್ಯಕ್ತಿತ್ವ ರೂಪಿಸಿಕೊಂಡು ಸಮಾಜಮುಖಿಯಾಗಿ ಬದುಕಲು ಸಾಧ್ಯ ಎಂದು ವಿಜಯಪುರ ಅನುಗ್ರಹ ಕಣ್ಣಿನ ಆಸ್ಪತ್ರೆಯ ಮುಖ್ಯಸ್ಥರು ಡಾ.ಪ್ರಭುಗೌಡ (ಲಿಂಗದಳ್ಳಿ) ಚಬನೂರ ಹೇಳಿದರು.
ಪ್ರತಿಯೊಬ್ಬರಿಗೂ ಆರೋಗ್ಯ ಸಂಪತ್ತು ಅವಶ್ಯ: ಡಾ.ಪಾಟೀಲ
ಕನ್ನಡಪ್ರಭ ವಾರ್ತೆ ವಿಜಯಪುರ ಎಲ್ಲ ಸಂಪತ್ತುಗಳಲ್ಲಿ ಆರೋಗ್ಯ ಸಂಪತ್ತು ಪ್ರತಿಯೊಬ್ಬರಿಗೂ ಅವಶ್ಯಕವಾಗಿದೆ. ಇದನ್ನು ಪಡೆಯಲು ಸರಳ ಮತ್ತು ಎಲ್ಲರೂ ಮಾಡಬಹುದಾದ ಸುದರ್ಶನ ಕ್ರಿಯೆಯ ಮೂಲಕ ಇದನ್ನು ಸಾಧಿಸಬಹುದಾಗಿದೆ ಎಂದು ಬೆಂಗಳೂರಿನ ಆರ್ಟ್ ಆಫ್ ಲಿವಿಂಗ್‌ನ ಡಾ.ಬಿ.ಎಂ.ಪಾಟೀಲ್ ಗುರೂಜಿ ಹೇಳಿದರು.
ನಿರಾಶ್ರೀತರಿಗೆ ಅಗತ್ಯ ಮೂಲ ಸೌಲಭ್ಯ ಒದಗಿಸಿ
ಕನ್ನಡಪ್ರಭ ವಾರ್ತೆ ವಿಜಯಪುರ ವಿಜಯಪುರ ನಗರದ ಟಕ್ಕೆಯಲ್ಲಿರುವ ಸ್ಥಳೀಯ ನಿರಾಶ್ರಿತರ ಪರಿಹಾರ ಕೇಂದ್ರದಲ್ಲಿ ನಿರಾಶ್ರೀತರಿಗೆ ಸಂಬಂಧಿಸಿದ ಇಲಾಖೆಗಳು ಅಗತ್ಯ ಸೌಲಭ್ಯಗಳನ್ನು ಒದಗಿಸುವ ಮೂಲಕ ನಿರಾಶ್ರೀತರಿಗೆ ಆಶ್ರಯ ಒದಗಿಸಲು ಸೂಕ್ತ ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಸೂಚನೆ ನೀಡಿದರು.
ಸಿದ್ಧಾಂತಗಳಿಂದ ಸಮಾಜಕ್ಕೆ ಬೆಳಕಾದ ರೇಣುಕಾಚಾರ್ಯರು
ಕನ್ನಡಪ್ರಭ ವಾರ್ತೆ ವಿಜಯಪುರ ಜಗದ್ಗುರು ರೇಣುಕಾಚಾರ್ಯರು ಸಮಾಜದ ಓರೆಕೋರೆಗಳನ್ನು ತಿದ್ದುತ್ತ ತಮ್ಮ ತತ್ವಸಿದ್ದಾಂತಗಳ ಮೂಲಕ ಸಂದೇಶ ಸಾರಿ ಇಡೀ ಸಮಾಜಕ್ಕೆ ಬೆಳಕಾದವರು ಎಂದು ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಹೇಳಿದರು.
ಹಬ್ಬಗಳ ಆಚರಣೆಯಲ್ಲಿ ಸೌಹಾರ್ದತೆ ಇರಲಿ
ಕನ್ನಡಪ್ರಭ ವಾರ್ತೆ ತಾಳಿಕೋಟೆ ಹಿಂದಿನಿಂದ ಹಬ್ಬಗಳ ಆಚರಣೆಗಳು ಕೋಮು ಸೌಹಾರ್ದತೆ ಭಾವನೆಯನ್ನು ಮೂಡಿಸುತ್ತ ಬಂದಿವೆ. ಆಯಾ ಹಬ್ಬಗಳನ್ನು ತಿಳಿದು ಆಚರಣೆ ಮಾಡಿದಲ್ಲಿ ಸೌಹಾರ್ದತೆ ಮೂಡಿಬರಲಿದೆ ಎಂದು ಮುದ್ದೇಬಿಹಾಳ ಸಿಪಿಐ ಮಹ್ಮದಪಶಿಉದ್ದೀನ ಹೇಳಿದರು.
ತೆಲಂಗಾಣಕ್ಕೆ ನೀರು ಬಿಟ್ಟಿದ್ದು ಅನ್ಯಾಯ
ಕನ್ನಡಪ್ರಭ ವಾರ್ತೆ ಆಲಮಟ್ಟಿ ಆಲಮಟ್ಟಿ ಜಲಾಶಯದಿಂದ ತೆಲಂಗಾಣಕ್ಕೆ ಸುಮಾರು 10 ಟಿಎಂಸಿ ನೀರನ್ನು ಬಿಟ್ಟಿದ್ದು ಈ ಭಾಗದ ಸಂತ್ರಸ್ತರಿಗೆ ಮಾಡಿದ ಅನ್ಯಾಯ. ಇನ್ನು ಮುಂದೆ ಜಲಾಶಯದಿಂದ ನೀರು ಬಿಡುವುದನ್ನು ನಿಲ್ಲಿಸಿ, ಸಂತ್ರಸ್ತರ ಜಮೀನುಗಳಿಗೆ ಜೂ.15ರವರೆಗೆ ಮುಳವಾಡ ಏತ ನೀರಾವರಿ ಮೂಲಕ ನೀರನ್ನು ಬಿಡಬೇಕು ಎಂದು ಮಾಜಿ ಸಚಿವ ಎಸ್.ಕೆ.ಬೆಳ್ಳುಬ್ಬಿ ಆಗ್ರಹಿಸಿದರು.
ಪತ್ರಕರ್ತರು ಒಗ್ಗಟ್ಟಾದರೆ ಕ್ಷೇತ್ರದ ಸುಧಾರಣೆ
ಕನ್ನಡಪ್ರಭ ವಾರ್ತೆ ವಿಜಯಪುರ ಪತ್ರಕರ್ತರು ಜವಾಬ್ಧಾರಿಯುತವಾಗಿ ಕೆಲಸ ಮಾಡಬೇಕು. ಕೆಲ ಪತ್ರಕರ್ತರಿಂದ ಇಡೀ ಪತ್ರಕರ್ತರ ಸಮೂಹಕ್ಕೆ ಕಪ್ಪು ಚುಕ್ಕೆ ತಗಲುತ್ತಿದೆ. ಇದನ್ನು ನಿವಾರಿಸಲು ಪತ್ರಕರ್ತರ ಸಂಘಟನೆಗಳು ಕೆಲಸ ಮಾಡಬೇಕು ಎಂದು ಸಿಎಂ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ ಹೇಳಿದ್ದಾರೆ. ಅವರು ಹೇಳಿದ್ದರ ಬಗ್ಗೆ ನಾವೆಲ್ಲರೂ ಗಂಭೀರವಾಗಿ ಚಿಂತಿಸಬೇಕಾದ ಅಗತ್ಯವಿದೆ ಎಂದು ಬೆಳಗಾವಿಯ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯ, ಹಿರಿಯ ಪತ್ರಕರ್ತ ರಫೀ ಭಂಡಾರಿ ಹೇಳಿದರು.
ಬಿಜೆಪಿಯ ಮುಖಂಡರು ಜಾಣರೋ?, ಮೂರ್ಖರೋ?
ಕನ್ನಡಪ್ರಭ ವಾರ್ತೆ ವಿಜಯಪುರ ಸಿಎಂ ಸಿದ್ಧರಾಮಯ್ಯನವರು ಮಂಡಿಸಿದ ಬಜೆಟ್‌ ಅನ್ನು ಹಲಾಲ್ ಬಜೆಟ್ ಎನ್ನುವ ವಿರೋಧ ಪಕ್ಷದ ನಾಯಕ ಆರ್‌.ಅಶೋಕ ಸೇರಿದಂತೆ ಕೆಲ ಬಿಜೆಪಿ ಮುಖಂಡರು ಜಾಣರಿದ್ದಾರೋ ಅಥವಾ ಮೂರ್ಖರಿದ್ದಾರೋ ಎಂಬುದೇ ಗೊತ್ತಾಗುತ್ತಿಲ್ಲ ಎಂದು ಅಹಿಂದ ಮುಖಂಡ ಎಸ್.ಎಂ.ಪಾಟೀಲ ಗಣಿಹಾರ ಆಕ್ರೋಶ ವ್ಯಕ್ತಪಡಿಸಿದ್ದಾರೆ
  • < previous
  • 1
  • ...
  • 103
  • 104
  • 105
  • 106
  • 107
  • 108
  • 109
  • 110
  • 111
  • ...
  • 421
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved