ಅದೃಢ ಸಮಾಜಕ್ಕಾಗಿ ಮ್ಯಾರಾಥಾನ್ಗಳ ಅಗತ್ಯಕನ್ನಡಪ್ರಭ ವಾರ್ತೆ ವಿಜಯಪುರ ಸದೃಢ ಸಮಾಜಕ್ಕಾಗಿ ಮ್ಯಾರಾಥಾನ್ನಂತಹ ಕಾರ್ಯಕ್ರಮಗಳು ಜಾಗೃತಿ- ಅರಿವು ಮೂಡಿಸಲು ಅತ್ಯಗತ್ಯವಾಗಿದೆ. ಇಂತಹ ಕಾರ್ಯಕ್ರಮಗಳ ಉದ್ದೇಶ ಸಫಲತೆ ಕಾಣಲು, ಸಾಮಾಜಿಕವಾಗಿ ಸಂಘ ಸಂಸ್ಥೆಗಳು, ಶಾಲಾ ಕಾಲೇಜ್ಗಳು ಕೈ ಜೋಡಿಸುವ ಮೂಲಕ ಸದೃಢ ಸಮಾಜ ನಿರ್ಮಾಣಕ್ಕೆ ಮುಂದಾಗಬೇಕು ಎಂದು ಕೈಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ.ಪಾಟೀಲ ಕರೆ ನೀಡಿದರು.