• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಾಲತವಾಡ: ತಹಸೀಲ್ದಾರ್‌ರ ಮಾನವೀಯತೆಯಿಂದ ಅಪಘಾತಕ್ಕೊಳಗಾದ ಯುವಕ ಪ್ರಾಣಾಪಾಯದಿಂದ ಪಾರು

 ತಹಸೀಲ್ದಾರ್‌ರ ಮಾನವೀಯತೆಯಿಂದ ಅಪಘಾತಕ್ಕೊಳಗಾದ ಯುವಕನೊಬ್ಬ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಮಂಗಳವಾರ ಪಟ್ಟಣದ ಹೊರ ವಲಯದ ನಾರಾಯಣಪುರ-ಮುದ್ದೇಬಿಹಾಳ ಮುಖ್ಯ ರಸ್ತೆಯಲ್ಲಿ ಸಂಭವಿಸಿದೆ.

ಉತ್ತರ ಕರ್ನಾಟಕದಲ್ಲಿ ಚಳಿಗೆ ಜನರು ತತ್ತರ : ತಾಪಮಾನ 6 ಡಿಗ್ರಿಗೆ ಇಳಿಯುವ ಸಾಧ್ಯತೆ

 ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಯುತ್ತಿರುವ ಅಧಿವೇಶನದಲ್ಲಿ ಬಿಸಿ ಬಿಸಿ ಚರ್ಚೆಗಳು ನಡೆಯುತ್ತಿರುವಾಗಲೇ ಉತ್ತರ ಕರ್ನಾಟಕದ ಜನರು ಚಳಿಯಿಂದ ತತ್ತರಿಸಿದ್ದಾರೆ. 

ಜಮೀನಿನಲ್ಲಿ ಬೆಳೆದಿದ್ದ 33.25 ಲಕ್ಷದ 133 ಕೆಜೆ ಗಾಂಜಾ ವಶ
ಕನ್ನಡಪ್ರಭ ವಾರ್ತೆ ಸಿಂದಗಿ: ವ್ಯಕ್ತಿಯೊಬ್ಬ ತನ್ನ ಸ್ವಂತ ಜಮೀನಿನಲ್ಲಿ ಬೆಳೆದಿದ್ದ ₹ 33.25 ಲಕ್ಷ ಮೊತ್ತದ 133 ಕೆಜಿ ಗಾಂಜಾವನ್ನು ಸಿಂದಗಿ ಪೊಲೀಸರು ವಶಪಡಿಸಿಕೊಂಡಿದ್ದಾರೆ. ತಾಲೂಕಿನ ಬಂಟನೂರು ಗ್ರಾಮದಲ್ಲಿ ಘಟನೆ ನಡೆದಿದ್ದು, ಅದೇ ಗ್ರಾಮದ ಬಸವರಾಜ್ ಬಾಳಪ್ಪ ಪೂಜಾರಿ ಎಂಬಾತ ತನ್ನ ಸ್ವಂತ ಜಮೀನಿನಲ್ಲಿ ಅಕ್ರಮವಾಗಿ 133 ಕೆಜಿಯಷ್ಟು ಗಾಂಜಾ ಬೆಳೆಯನ್ನು ಬೆಳೆದಿದ್ದ.
ಸದೃಢ ಮನಸ್ಸಿಗಾಗಿ ಶಿಕ್ಷಣದ ಜೊತೆ ಕ್ರೀಡೆ ಅಗತ್ಯ
ಕನ್ನಡಪ್ರಭ ವಾರ್ತೆ ವಿಜಯಪುರ ಮನುಷ್ಯನ ಜೀವನದಲ್ಲಿ ಸಂತೋಷ, ಉಲ್ಲಸಿತ ಹಾಗೂ ಸದೃಢ ಮನಸ್ಸು ಹೊಂದಲು ಶಿಕ್ಷಣದ ಜೊತೆಗೆ ಕ್ರೀಡಾ ಚಟುವಟಿಕೆಗಳು ಅತ್ಯವಶ್ಯಕ. ಕ್ರೀಡೆಗಳು ದೇಹ ಮನಸ್ಸುಗಳ ಸದೃಢತೆಗೆ ಸಹಕಾರಿಯಾಗಲಿದೆ ಎಂದು ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಹೇಳಿದರು.
ಅಂಗನವಾಡಿ ನೌಕರರಿಂದ ಅಹೋರಾತ್ರಿ ಧರಣಿ
ಕನ್ನಡಪ್ರಭ ವಾರ್ತೆ ವಿಜಯಪುರ ಅಂಗನವಾಡಿ ನೌಕರರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ಅಂಗನವಾಡಿ ನೌಕರರ ಸಂಘದಿಂದ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಅಹೋರಾತ್ರಿ ಧರಣಿ ಮುಷ್ಕರ ನಡೆಸಿದರು. ಈ ವೇಳೆ ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ಮೈಕೊರೆಯುವ ಚಳಿಗೆ ಜನ ತತ್ತರ
ಕನ್ನಡಪ್ರಭ ವಾರ್ತೆ ಆಲಮೇಲ: ತಾಲ್ಲೂಕಿನಲ್ಲಿ ಕಳೆದ ಒಂದು ವಾರದಿಂದ ಮೈಕೊರೆಯುವ ಚಳಿ ಪ್ರಾರಂಭವಾಗಿದ್ದು, ಜನ ಜೀವನವನ್ನು ಅಸ್ತವ್ಯಸ್ತಗೊಳಿಸಿದೆ. ಕಳೆದ ಮೂರ್ನಾಲ್ಕು ದಿನಗಳಿಂದ ತಾಪಮಾನ ಕುಸಿತದಿಂದ ತಾಲ್ಲೂಕಿನಲ್ಲಿ ಕನಿಷ್ಠ 12 ಡಿಗ್ರಿ ಸೆಲ್ಸಿಯಸ್ ಹಾಗೂ ಗರಿಷ್ಠ 29 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ.
ವಕ್ಫ್‌ ನಡೆಯಿಂದ ರೈತ ಸಮುದಾಯ ಆತಂಕ
ಕನ್ನಡಪ್ರಭ ವಾರ್ತೆ ವಿಜಯಪುರ ತಮ್ಮ ಹಲವು ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿ ಭಾರತೀಯ ಕಿಸಾನ್ ಸಂಘದ ನೇತೃತ್ವದಲ್ಲಿ ರೈತರು ಬೃಹತ್ ಶೋಭಾ ಯಾತ್ರೆ ನಡೆಸಿ, ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು. ನಗರದ ಸಿದ್ದೇಶ್ವರ ದೇವಸ್ಥಾನದಿಂದ ಆರಂಭವಾದ ಶೋಭಾ ಯಾತ್ರೆ ಗಾಂಧಿ ಚೌಕ್‌, ಬಸವೇಶ್ವರ ಚೌಕ್‌ ಮಾರ್ಗವಾಗಿ ಅಂಬೇಡ್ಕರ ವೃತ್ತದಲ್ಲಿ ಸಾರ್ವಜನಿಕರ ಸಭೆ ನಡೆಸಿ ಒತ್ತಾಯಿಸಿದರು.
ಮಕ್ಕಳ ಸಾಹಿತ್ಯದಲ್ಲಿ ಏಕಾಗ್ರತೆ, ಮಾನವೀಯ ಮೌಲ್ಯಗಳಿರಲಿ
ಕನ್ನಡಪ್ರಭ ವಾರ್ತೆ ಬಸವನಬಾಗೇವಾಡಿ ಮಕ್ಕಳಲ್ಲಿ ಕುತೂಹಲ ಕೆರಳಿಸುವ, ಏಕಾಗ್ರತೆಯಿಂದ ನೋಡುವ, ಮಾನವೀಯ ಮೌಲ್ಯಗಳನ್ನು ಬೀರುವಂತಹ ಅಂಶಗಳು ಮಕ್ಕಳ ಸಾಹಿತ್ಯದಲ್ಲಿರಬೇಕು. ಈ ನಿಟ್ಟಿನಲ್ಲಿ ಕಾಡಿನ ಕರಡಿ ನಾಡಿಗೆ ಬಂತು ಶಿಶು ಕಥಾ ಸಂಕಲನ ಒಳಗೊಂಡಿದೆ ಎಂದು ಜಿಲ್ಲಾ ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಜಂಬುನಾಥ ಕಂಚ್ಯಾಣಿ ಹೇಳಿದರು.
ನನ್ನ ಹೋರಾಟಕ್ಕೆ ಎಮ್‌ಎಲ್‌ಸಿಗಳ ಬೆಂಬಲ
ವಿಜಯಪುರ: ಗ್ರಾಪಂ ಸದಸ್ಯರಿಗೆ ಕೇರಳ ಮಾದರಿಯಲ್ಲಿ ಸೌಲಭ್ಯ ಒದಗಿಸುವುದು ಸೇರಿದಂತೆ ನಾನಾ ಬೇಡಿಕೆಗಳ ಈಡೇರಿಕೆಗಾಗಿ ತಾವು ನಡೆಸುತ್ತಿರುವ ಹೋರಾಟ ಫಲ ನೀಡುತ್ತಿದ್ದು, ತಮ್ಮ ಆಗ್ರಹಕ್ಕೆ ಎಲ್ಲರೂ ಬೆಂಬಲ ವ್ಯಕ್ತಪಡಿಸಿದ್ದಾರೆ ಎಂದು ವಿಧಾನ ಪರಿಷತ ಸದಸ್ಯ ಸುನೀಲಗೌಡ ಪಾಟೀಲ ಹೇಳಿದ್ದಾರೆ.
ಸಾಹಿತ್ಯದಲ್ಲಿ ಜೀವನ ಚರಿತ್ರೆಗೆ ಪ್ರಾಮುಖ್ಯತೆ: ನಾಗಭೂಷಣ
ಕನ್ನಡಪ್ರಭ ವಾರ್ತೆ ವಿಜಯಪುರ ವ್ಯಕ್ತಿಯ ಜೀವನಚರಿತ್ರೆ ಎಂದರೆ ಆತನ ಕಾಲಘಟ್ಟದ ಸಾಮಾಜಿಕ ಪರಿಸರವನ್ನೂ ಒಳಗೊಂಡಂತೆ ಚರಿತ್ರೆಯನ್ನು ಕಟ್ಟಿಕೊಡುವ ಮೈಲುಗಲ್ಲುಗಳಾಗಿ ನಿಲ್ಲುತ್ತವೆ ಎಂದು ಚಿತ್ರದುರ್ಗದ ನಿವೃತ್ತ ತಹಸೀಲ್ದಾರ್‌ ನಾಗಭೂಷಣ ಹೇಳಿದರು.
  • < previous
  • 1
  • ...
  • 105
  • 106
  • 107
  • 108
  • 109
  • 110
  • 111
  • 112
  • 113
  • ...
  • 377
  • next >
Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved