• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅದೃಢ ಸಮಾಜಕ್ಕಾಗಿ ಮ್ಯಾರಾಥಾನ್‌ಗಳ ಅಗತ್ಯ
ಕನ್ನಡಪ್ರಭ ವಾರ್ತೆ ವಿಜಯಪುರ ಸದೃಢ ಸಮಾಜಕ್ಕಾಗಿ ಮ್ಯಾರಾಥಾನ್‌ನಂತಹ ಕಾರ್ಯಕ್ರಮಗಳು ಜಾಗೃತಿ- ಅರಿವು ಮೂಡಿಸಲು ಅತ್ಯಗತ್ಯವಾಗಿದೆ. ಇಂತಹ ಕಾರ್ಯಕ್ರಮಗಳ ಉದ್ದೇಶ ಸಫಲತೆ ಕಾಣಲು, ಸಾಮಾಜಿಕವಾಗಿ ಸಂಘ ಸಂಸ್ಥೆಗಳು, ಶಾಲಾ ಕಾಲೇಜ್‌ಗಳು ಕೈ ಜೋಡಿಸುವ ಮೂಲಕ ಸದೃಢ ಸಮಾಜ ನಿರ್ಮಾಣಕ್ಕೆ ಮುಂದಾಗಬೇಕು ಎಂದು ಕೈಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ.ಪಾಟೀಲ ಕರೆ ನೀಡಿದರು.
ಲೋಕ ಅದಾಲತ್‌ನಲ್ಲಿ ೧೪೫೯೨ ಪ್ರಕರಣ ಇತ್ಯರ್ಥ: ನ್ಯಾ.ರಾಮಾ ನಾಯಕ
ಕನ್ನಡಪ್ರಭ ವಾರ್ತೆ ವಿಜಯಪುರ ಕಕ್ಷಿದಾರರು ನ್ಯಾಯಾಲಯಗಳಿಗೆ ಅಲೆದಾಡುವ ಬದಲು ಜನತಾ ನ್ಯಾಯಾಲಯದಲ್ಲಿ ರಾಜೀ ಸಂಧಾನದ ಮೂಲಕ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಂಡರೆ ಅನಾವಶ್ಯಕ ವ್ಯರ್ಥವಾಗುವ ಹಣ ಹಾಗೂ ಸಮಯ ಉಳಿತಾಯವಾಗಲಿದೆ. ಅಲ್ಲದೇ, ಸಾರ್ವಜನಿಕರು ಜನತಾ ನ್ಯಾಯಾಲಯದ ಸದುಪಯೋಗ ಪಡೆದುಕೊಳ್ಳಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ರಾಮಾ ನಾಯಕ್ ಕರೆ ನೀಡಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯನವರ ಬಜೆಟ್‌ನಲ್ಲಿ ಜಿಲ್ಲೆಗೆ ಬಹುದೊಡ್ಡ ಕೊಡುಗೆ: ಶಾಸಕ ಯಶವಂತರಾಯಗೌಡ

  ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಂಡಿಸಿದ ಬಜೆಟ್ ಸಮಗ್ರ ಕರ್ನಾಟಕ ದೂರದೃಷ್ಠಿ ಹೊಂದಿದ್ದು, ಬಜೆಟ್‌ನ್ನು ಸ್ವಾಗತಿಸುತ್ತೇನೆ. ಇಂಡಿ ಪಟ್ಟಣಕ್ಕೆ ಜಿಟಿಟಿಸಿ ಕಾಲೇಜು ಘೋಷಿಸಿದಕ್ಕೆ ತಾಲೂಕಿನ ಜನತೆ ಪರವಾಗಿ ಸಿಎಂ ಸಿದ್ದರಾಮಯ್ಯಗೆ ಅಭಿನಂದಿಸುವುದಾಗಿ ಶಾಸಕ ಯಶವಂತರಾಯಗೌಡ ಪಾಟೀಲ ತಿಳಿಸಿದರು.

ಮಹಿಳೆಯರಿಗೆ ಅವಕಾಶ ಕಲ್ಪಿಸಿದ್ರೆ ಮಾತ್ರ ಅಭಿವೃದ್ಧಿ
ಕನ್ನಡಪ್ರಭ ವಾರ್ತೆ ವಿಜಯಪುರ ಮಹಿಳೆಯರಿಗೆ ಅವಕಾಶಗಳನ್ನು ಕಲ್ಪಿಸಿಕೊಟ್ಟರೆ ಮಾತ್ರ ದೇಶದ ಸಮಗ್ರ ಅಭಿವೃದ್ಧಿಯನ್ನು ತ್ವರಿತಗೊಳಿಸಲು ಸಾಧ್ಯ. ಮಹಿಳೆ ಒಂದೇ ಕ್ಷೇತ್ರವಲ್ಲದೇ ಹಲವಾರು ಕ್ಷೇತ್ರದಲ್ಲಿ ತೊಡಗಿಸಿಕೊಂಡಿದ್ದು, ಇಂದು ಇಡೀ ವಿಶ್ವದಲ್ಲೇ ಅಗ್ರಸ್ಥಾನ ಪಡೆದಿದ್ದಾಳೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವ ಎಂ.ಬಿ.ಪಾಟೀಲ ಹೇಳಿದರು.
ಭೀಮೆ ಪುಣ್ಯಕ್ಷೇತ್ರಗಳ ತವರೂರು, ಚಿಂತಕರ ನಾಡು
ಕನ್ನಡಪ್ರಭ ವಾರ್ತೆ ಇಂಡಿ ಭೀಮಾತೀರ ಸಾಂಸ್ಕೃತಿಕ ಭಾಗವಾಗಿ ನಾಡಿಗೆ ಮಾದರಿಯಾಗಬೇಕು. ಭೀಮಾತೀರದ ಪರಂಪರೆಯನ್ನು ಯುವ ಸಮುದಾಯಕ್ಕೆ ತಲುಪಿಸಲು ಭೀಮಾಂತರಂಗ ಜಗುಲಿ ಕಟ್ಟಿಕೊಂಡು ಉತ್ತಮ ಕಾರ್ಯ ಮಾಡುತ್ತಿರುವ ಯುವ ಬರಹಗಾರರ ಕಾರ್ಯ ಶ್ಲಾಘನೀಯ ಎಂದು ಶಾಸಕ ಯಶವಂತರಾಯಗೌಡ ಪಾಟೀಲ ಹೇಳಿದರು.
ಸಾಧನೆ ಅರಿತರೆ ಮಹಿಳೆಯ ಯಶಸ್ಸು ಸಾಧ್ಯ
ಕನ್ನಡಪ್ರಭ ವಾರ್ತೆ ವಿಜಯಪುರ ಸಾಧನೆಯು ನಿರಂತರ. ಅದನ್ನು ಅರಿತರೆ ಮಹಿಳೆ ತನ್ನ ಜೀವನದಲ್ಲಿ ಯಶಸ್ಸು ಗಳಿಸಬಲ್ಲಳು ಎಂದು ಕಲಬುರಗಿಯ ಕರ್ನಾಟಕ ರಂಗಾಯಣ ನಿರ್ದೇಶಕಿ ಡಾ.ಸುಜಾತ ಜಂಗಮಶೆಟ್ಟಿ ಹೇಳಿದರು. ನಗರದ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದಲ್ಲಿ ಅಹಲ್ಯಾಬಾಯಿ ಸ್ನಾತಕೋತ್ತರ ಮಹಿಳಾ ಅಧ್ಯಯನ, ಸಂಶೋಧನಾ ಮತ್ತು ವಿಸ್ತರಣಾ ಕೇಂದ್ರ ಹಮ್ಮಿಕೊಂಡಿದ್ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಮಹಿಳಾ ಸಾಂಸ್ಕೃತಿಕ ಹಬ್ಬ-೨೦೨೫ದಲ್ಲಿ ಅವರು ಮಾತನಾಡಿದರು.
ಶ್ರದ್ಧಾಭಕ್ತಿಯಿಂದ ನಡೆದ ರಾಯರ ೪೩೦ನೇ ವರ್ಧಂತಿ ಉತ್ಸವ
ಕನ್ನಡಪ್ರಭ ವಾರ್ತೆ ವಿಜಯಪುರ ನಗರದ ನಂಜನಗೂಡು ಶ್ರೀರಾಘವೇಂದ್ರ ಸ್ವಾಮಿಗಳ ಮಠದಲ್ಲಿ ರಾಘವೇಂದ್ರ ಸ್ವಾಮಿಗಳವರ ೪೩೦ ನೇ ವರ್ಧಂತಿ ಉತ್ಸವವನ್ನು ಅತ್ಯಂತ ಶ್ರದ್ಧಾಪೂರ್ವಕವಾಗಿ ಆಚರಿಸಲಾಯಿತು. ಬೆಳಿಗ್ಗೆ ವೃಂದಾವನದ ನಿರ್ಮಾಲ್ಯ ವಿಸರ್ಜನ, ಬಳಿಕ ಪಂಚಾಮೃತ ಅಭಿಷೇಕ, ಭಕ್ತ ಮಂಡಳಿಯಿಂದ ಅಷ್ಟೋತ್ತರ ಪಾರಾಯಣ ನಡೆದವು. ಇದೇ ಸಂದರ್ಭದಲ್ಲಿ ವೃಂದಾವನಕ್ಕೆ ನೂತನ ವಸ್ತ್ರ ಸಮರ್ಪಿಸಲಾಯಿತು.
ಸಾಮರ್ಥ್ಯ ಅರಿತು ಪ್ರಯತ್ನಿಸಿದರೆ ಯಶಸ್ಸು
ಕನ್ನಡಪ್ರಭ ವಾರ್ತೆ ವಿಜಯಪುರ: ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಜೀವನದ ಸುವರ್ಣ ಘಟ್ಟ. ನೀವುಗಳು 20 ವರ್ಷ ಕಷ್ಟ ಪಟ್ಟರೆ ಮುಂದಿನ ಎಪ್ಪತ್ತು ವರ್ಷ ಜೀವನವನ್ನು ನಗುತ್ತಾ ಸುಖಮಯವಾಗಿ ಕಳೆಯಬಹುದು ಎಂದು ಡಾ.ಐಶ್ವರ್ಯ ಚೌಧರಿ ಹೇಳಿದರು.
ಜೋಡೆತ್ತು ನಿರ್ವಹಣೆಗೆ ಪ್ರೋತ್ಸಾಹ ಧನ ಸಿಗಲಿ
ಜೋಡೆತ್ತು ನಿರ್ವಹಣೆ ಮಾಡಲು ಸಾಧ್ಯವಾಗದೇ ಇರುವುದರಿಂದಾಗಿ ಅವುಗಳು ಕಸಾಯಿಖಾನೆಗೆ ಹೋಗುತ್ತಿವೆ. ಅದಕ್ಕಾಗಿ ಜೋಡೆತ್ತುಗಳು ನಿರ್ವಹಣೆಗೆ ಪ್ರೋತ್ಸಾಹ ಧನ ಅಗತ್ಯವಿದೆ.
ಕೆರೆಗಳ ಭರ್ತಿಗೆ ಭರವಸೆ: ಧರಣಿ ಹಿಂದಕ್ಕೆ
ಕೆಬಿಜೆಎನ್‌ಎಲ್, ಪೊಲೀಸ್ ಅಧಿಕಾರಿಗಳು ರೈತರೊಂದಿಗೆ ಮಾತನಾಡಿ, ವಾರದಲ್ಲಿ ಕಾಲುವೆಗೆ ನೀರು ಹರಿಸಿ ಕೆರೆಗಳನ್ನು ಭರ್ತಿ ಮಾಡಲು ಕ್ರಮ ಕೈಗೊಳ್ಳಲಾಗುಔಊದು ಎಂದು ಭರವಸೆ ನೀಡಿದ ಮೇರೆಗೆ ಧರಣಿ ಹಿಂಪಡೆಯಲಾಯಿತು.
  • < previous
  • 1
  • ...
  • 105
  • 106
  • 107
  • 108
  • 109
  • 110
  • 111
  • 112
  • 113
  • ...
  • 421
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved