• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಾಮರ್ಸ್ ಕಾಲೇಜಿನಲ್ಲಿ ಪೂಲ್ ಕ್ಯಾಂಪಸ್ ಡ್ರೈವ್
ಕನ್ನಡಪ್ರಭ ವಾರ್ತೆ ವಿಜಯಪುರ ನಗರದ ಪ್ರತಿಷ್ಠಿತ ಬಿ.ಎಲ್.ಡಿ.ಇ ಸಂಸ್ಥೆಯ ಎ.ಎಸ್.ಪಾಟೀಲ ಕಾಲೇಜ್ ಆಫ್ ಕಾಮರ್ಸ್(ಸ್ವಾಯತ್ತ)ನ ಮ್ಯಾನೇಜಮೆಂಟ್ ಆಫ್ ರಿಸರ್ಚ್ ಸೆಂಟರ್ ನಲ್ಲಿ ಪೂಲ್ ಕ್ಯಾಂಪಸ್ ಡ್ರೈವ್- 2025 ನಡೆಯಿತು. ಕಾರ್ಯಕ್ರಮವನ್ನು ಬಿ.ಎಲ್.ಡಿ.ಇ ಸಂಸ್ಥೆಯ ಆಡಳಿತಾಧಿಕಾರಿ ಪ್ರೊ.ವಿ.ಎಸ್.ಬಗಲಿ ಉದ್ಘಾಟಿಸಿದರು. ಈ ವೇಳೆ ಮಾತನಾಡಿದ ಅವರು, ಶಿಕ್ಷಣ ಮತ್ತು ಉದ್ಯೋಗಕ್ಕೆ ಅವಿನಾಭಾವ ಸಂಬಂಧವಿದೆ.
ಸಮಾಜ ಸುಸ್ಥಿತಿಗೆ ತರುವಲ್ಲಿ ಪತ್ರಕರ್ತನ ಪಾತ್ರ ಮುಖ್ಯ
ಕನ್ನಡಪ್ರಭ ವಾರ್ತೆ ನಾಲತವಾಡಪತ್ರಕರ್ತರು ಸಮಾಜದ ಕನ್ನಡಿ, ಸಮಾಜದಲ್ಲಿ ನಡೆಯುವ ಸಕಾರಾತ್ಮಕ ಮತ್ತು ನಕಾರಾತ್ಮಕ ಬೆಳವಣಿಗೆಗಳನ್ನು ಜನರ ಮುಂದಿಡುವ ಮೂಲಕ ಅವರು ಜನಜಾಗೃತಿ ಮೂಡಿಸುತ್ತಾರೆ ಎಂದು ಪಪಂ ಅಧ್ಯಕ್ಷೆ ವಿಜಯಲಕ್ಷ್ಮಿ ಇಲಕಲ್ ಹೇಳಿದರು.
ಪ್ರಸ್ತುತ ವ್ಯವಹಾರ ಬಹುತೇಕ ಡಿಜಿಟಲ್‌
ಕನ್ನಡಪ್ರಭ ವಾರ್ತೆ ವಿಜಯಪುರ ಜಾಗತೀಕರಣದ ಪ್ರಸ್ತುತ ಸಂದರ್ಭದಲ್ಲಿ ವ್ಯವಹಾರಗಳು ಬಹುತೇಕ ಡಿಜಿಟಲೀಕರಣಗೊಂಡಿವೆ. ಹೀಗಾಗಿ ಡಿಜಿಟಲೀಕರಣದಿಂದ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಭಾರಿ ಬದಲಾವಣೆಯಾಗಿದೆ. ತಾಂತ್ರೀಕರಣದ ಬದಲಾವಣೆಗೆ ತಕ್ಕಂತೆ ಬ್ಯಾಂಕಿಂಗ್ ಕ್ಷೇತ್ರದಲ್ಲೂ ಡಿಜಿಟಲೀಕರಣಕ್ಕೆ ಒಗ್ಗಿಕೊಳ್ಳುವುದು ಅನಿವಾರ್ಯವಾಗಿದೆ ಎಂದು ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಉಪಾಧ್ಯಕ್ಷ ರಾಜಶೇಖರ ಗುಡದಿನ್ನಿ ಹೇಳಿದರು.
ಅಗ್ನಿಶಾಮಕ ಠಾಣೆಗಾಗಿ ನಿವೇಶನಕ್ಕೆ ಮನವಿ
ದೇವರಹಿಪ್ಪರಗಿ:ತಾಲೂಕಿನಲ್ಲಿ ಆಕಸ್ಮಿಕ ಬೆಂಕಿ ಅವಘಡದಿಂದ ಆಗುವ ಹಾನಿ ತಪ್ಪಿಸಲು ರಾಜ್ಯ ಅಗ್ನಿಶಾಮಕ ದಳ ಹಾಗೂ ತುರ್ತು ಸೇವೆಗಳ ಇಲಾಖೆ, ಪಟ್ಟಣದಲ್ಲಿ ಅಗ್ನಿಶಾಮಕ ಠಾಣೆ ಆರಂಭಕ್ಕೆ ಮುಂದಾಗಿದೆ. ಈ ಕುರಿತು ಕನ್ನಡಪ್ರಭ ಪತ್ರಿಕೆ ಕಳೆದ ವಾರ ತಾಲೂಕಾಗಿ 12 ವರ್ಷಗಳಾದ್ರೂ ಅಗ್ನಿಶಾಮಕ ಠಾಣೆಗಳೇ ಇಲ್ಲ ಎಂಬ ಶೀರ್ಷಿಕೆಯಡಿ ವರದಿ ಪ್ರಕಟಿಸಿತ್ತು. ವರದಿ ಫಲಶ್ರುತಿಯಾಗಿ ಬುಧವಾರ ತಹಸೀಲ್ದಾರ್ ಪ್ರಕಾಶ ಸಿಂದಗಿ ಅವರಿಗೆ ಜಿಲ್ಲಾ ಡಿಎಫ್ಒ ಶಶಿಧರ ನೀಲಗಾರ ನಿವೇಶನಕ್ಕಾಗಿ ಮನವಿ ಸಲ್ಲಿಸಿದರು.
ಹಳಕಟ್ಟಿ, ಜಯದೇವಿತಾಯಿ ಕನ್ನಡದ ಅನರ್ಘ್ಯ ರತ್ನ
ಕನ್ನಡಪ್ರಭ ವಾರ್ತೆ ವಿಜಯಪುರ ವಚನ ಸಾಹಿತ್ಯವನ್ನು ಬೆಳಕಿಗೆ ತಂದ ಡಾ.ಫ.ಗು.ಹಳಕಟ್ಟಿ, ಸಾರಸ್ವತ ಲೋಕವನ್ನು ಬೆಳಗಿದ ಡಾ.ಜಯದೇವಿತಾಯಿ ಲಿಗಾಡೆ ಕನ್ನಡದ ಅನರ್ಘ್ಯ ರತ್ನಗಳು ಎಂದು ಶಿಕ್ಷಣ ಇಲಾಖೆಯ ವಿಶ್ರಾಂತ ಅಧಿಕಾರಿ ಆರ್.ವೈ.ಕೊಣ್ಣೂರ ಹೇಳಿದರು.
ಪದವಿಯೊಂದೆ ಸಾಲದು, ಸ್ವಯಂ ಸಾಮರ್ಥ್ಯ ಅಗತ್ಯ
ಕನ್ನಡಪ್ರಭ ವಾರ್ತೆ ಸಿಂದಗಿ ಇಂದಿನ ಯುವ ಜನಾಂಗ ಕೇವಲ ಪದವಿಗಾಗಿ ಬೆನ್ನು ಹತ್ತುತ್ತಿದ್ದಾರೆ ಹೊರತು ಸ್ವಸಾಮರ್ಥ್ಯ, ಶಕ್ತಿ ಸಾಮರ್ಥ್ಯ, ಕೌಶಲ್ಯ, ಭಾಷಾ ಸಾಮರ್ಥ್ಯವನ್ನು ಹೆಚ್ಚಿಸಿಕೊಳ್ಳುವ ಕಡೆಗೆ ಮುಖ ಮಾಡದೆ ಇರುವುದು ಇಂದಿನ ದೊಡ್ಡ ದುರಂತವಾಗಿದೆ ಎಂದು ಬೆಳಗಾವಿಯ ರಾಣಿ ಚನ್ನಮ್ಮ ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ ಸಿ.ಎಂ.ತ್ಯಾಗರಾಜ ಅವರು ಬೇಸರ ವ್ಯಕ್ತಪಡಿಸಿದರು.
ಸರ್ಕಾರದ ವೈಫಲ್ಯ ಖಂಡಿಸಿ ಜೆಡಿಎಸ್ ಪ್ರತಿಭಟನೆ
ಕನ್ನಡಪ್ರಭ ವಾರ್ತೆ ಇಂಡಿ ರಾಜ್ಯ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದು ಎರಡು ವರ್ಷಗಳಲ್ಲಿ ಹಲವಾರು ಹಗರಣಗಳು, ಕೋಟ್ಯಂತರ ರೂಪಾಯಿಗಳ ಅವ್ಯಹಾರ ಹಾಗೂ ಸರ್ಕಾರದ ಆಡಳಿತ ವೈಫಲ್ಯ ಖಂಡಿಸಿ ಇಂಡಿಯಲ್ಲಿ ಜೆಡಿಎಸ್ ಮುಖಂಡ ಬಿ.ಡಿ.ಪಾಟೀಲ ನೇತೃತ್ವದಲ್ಲಿ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದರು. ಪಟ್ಟಣದ ಅಂಬೇಡ್ಕರ ವೃತ್ತದಿಂದ ಪ್ರತಿಭಟನಾ ಮೆರವಣಿಗೆ ಹೊರಟು ಮಿನಿ ವಿಧಾನಸೌಧ ತೆರಳಿದರು. ಈ ವೇಳೆ ಗ್ರೇಡ್-2 ತಹಸೀಲ್ದಾರ್ ಆರ್.ಬಿ.ಮೂಗಿ ಅವರಿಗೆ ಮನವಿ ಸಲ್ಲಿಸಿದರು.
ಊರಿನೊಂದಿಗೆ ವ್ಯವಸ್ಥೆಯೂ ಬದಲಾಗಬೇಕಿದೆ
ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ ಊರು ಬದಲಾದರೆ ಸಾಲದು, ಜೊತೆಗೆ ವ್ಯವಸ್ಥೆ ಕೂಡ ಬದಲಾವಣೆಯಾಗಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಹರೀಶ.ಎ ಅಭಿಪ್ರಾಯಪಟ್ಟರು.
ತಾಂತ್ರಿಕವಾಗಿ ಅಖಂಡ ತಾಲೂಕು ಮುಂದುವರಿಬೇಕು
2013ರಲ್ಲಿ ಸಿದ್ದರಾಮಯ್ಯನವರು ಸಿಎಂ ಆಗಿದ್ದಾಗ ರೈತರಿಗಾಗಿ ಹೊಸ ಹೊಸ ಯೋಜನೆಗಳನ್ನು ಜಾರಿಗೆ ತಂದು ಸಂಚಲನ ಮೂಡಿಸಿದ್ದರು. ಅದನ್ನು ಮುಂದುವರೆಸಲು ಇದೀಗ ಹೊಸ ಪರಿಕರಗಳನ್ನು ನೀಡುವ ಯೋಜನೆ ಹಮ್ಮಿಕೊಳ್ಳಲಾಗಿದೆ ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು.
ನಾನು ಬೇರೆಯವರ ಹೆಸರಲ್ಲಿ ಚುನಾವಣೆ ಮಾಡಲ್ಲ

ನಾನು ಬೇರೆಯವರ ಹೆಸರಲ್ಲಿ ಚುನಾವಣೆ ಎದುರಿಸದೆ, ಮಾಡಿದ ಅಭಿವೃದ್ಧಿ ಕಾರ್ಯ, ಸ್ವಂತ ಬಲದ ಮೇಲೆ ರಾಜಕಾರಣ ಮಾಡುತ್ತೇನೆ. ಚುನಾವಣೆಯಲ್ಲಿ ಟೀಕೆ ಟಿಪ್ಪಣಿ ಪರಿಗಣನೆಗೆ ಬರಲ್ಲ. ಹೀಗಾಗಿ ಅಭಿವೃದ್ಧಿ ವಿಷಯದಲ್ಲಿ ರಾಜಕಾರಣ ಯಾರಿಗೂ ಸರಿಯಲ್ಲ ಎಂದು ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ ಹೇಳಿದರು.

  • < previous
  • 1
  • ...
  • 7
  • 8
  • 9
  • 10
  • 11
  • 12
  • 13
  • 14
  • 15
  • ...
  • 376
  • next >
Top Stories
ವಿಶ್ವದಲ್ಲೇ ಭಾರತದ್ದು 4ನೇ ಬಲಿಷ್ಠ ಆರ್ಥಿಕತೆ । ಟ್ರಂಪ್‌ ಅಸೂಯೆ!
ಹಿಂದೂ ಭಯೋತ್ಪಾದನೆ ಪದ ಹುಟ್ಟು ಹಾಕಿದ್ದ ಕಾಂಗ್ರೆಸ್ಸಿಗರು
ಕಾಲ್ತುಳಿತಕ್ಕೆ ‘ಸಿಲುಕಿದ್ದ’ 3 ಐಪಿಎಸ್‌ಗೆ ಮತ್ತೆ ಹುದ್ದೆ
ರಾಜಾಜಿನಗರ, ಮಹದೇವಪುರದಲ್ಲಿ ಮತಗಳ್ಳತನ ಬಗ್ಗೆ ರಾಗಾ ಬಳಿ ಸಾಕ್ಷಿ
ಕಸ ಗುಡಿಸ್ತಿದ್ದವನ ಬಳಿ 100 ಕೋಟಿ ರು. ಆಸ್ತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved