ಪದವಿಯೊಂದೆ ಸಾಲದು, ಸ್ವಯಂ ಸಾಮರ್ಥ್ಯ ಅಗತ್ಯಕನ್ನಡಪ್ರಭ ವಾರ್ತೆ ಸಿಂದಗಿ ಇಂದಿನ ಯುವ ಜನಾಂಗ ಕೇವಲ ಪದವಿಗಾಗಿ ಬೆನ್ನು ಹತ್ತುತ್ತಿದ್ದಾರೆ ಹೊರತು ಸ್ವಸಾಮರ್ಥ್ಯ, ಶಕ್ತಿ ಸಾಮರ್ಥ್ಯ, ಕೌಶಲ್ಯ, ಭಾಷಾ ಸಾಮರ್ಥ್ಯವನ್ನು ಹೆಚ್ಚಿಸಿಕೊಳ್ಳುವ ಕಡೆಗೆ ಮುಖ ಮಾಡದೆ ಇರುವುದು ಇಂದಿನ ದೊಡ್ಡ ದುರಂತವಾಗಿದೆ ಎಂದು ಬೆಳಗಾವಿಯ ರಾಣಿ ಚನ್ನಮ್ಮ ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ ಸಿ.ಎಂ.ತ್ಯಾಗರಾಜ ಅವರು ಬೇಸರ ವ್ಯಕ್ತಪಡಿಸಿದರು.