• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರೈತರ ಸಮಸ್ಯೆಗೆ ಸ್ಪಂದನೆ ಸಿಗದಿರುವುದು ಸರಿಯಲ್ಲ: ನಡಹಳ್ಳಿ
ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ ಸಾಲಬಾಧೆ ತಾಳದೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಕುಂಟೋಜಿ ಗ್ರಾಮದ ರೈತ ಸಂಗಪ್ಪ ಲಕ್ಕಪ್ಪ ಗೌಡರ(ಬೊಮ್ಮಣಗಿ) ಮನೆಗೆ ಮಾಜಿ ಶಾಸಕ ಎ.ಎಸ್.ಪಾಟೀಲ(ನಡಹಳ್ಳಿ) ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದರು.
ಕೇಂದ್ರ ರೈತರಿಗೆ ಶೀಘ್ರ ಪರಿಹಾರ ಘೋಷಣೆ ಮಾಡಲಿ
ಕನ್ನಡಪ್ರಭ ವಾರ್ತೆ ಸಿಂದಗಿ ಅತಿವೃಷ್ಠಿಯಿಂದ ರೈತ ಬೆಳೆದ ಬೆಳೆ ಸಂಪೂರ್ಣ ಹಾನಿಯಾಗಿವೆ. ರೈತನ ಸಂಕಷ್ಟಕ್ಕೆ ರಾಜ್ಯ ಸರ್ಕಾರ ಸ್ಪಂಧಿಸಿ ಪರಿಹಾರ ಘೋಷಣೆ ಮಾಡಿದೆ. ಅದರಂತೆ ಕೇಂದ್ರ ಸರ್ಕಾರ ಶೀಘ್ರ ಪರಿಹಾರ ಘೋಷಣೆ ಮಾಡಬೇಕು ಎಂದು ಶಾಸಕ ಅಶೋಕ ಮನಗೂಳಿ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿದರು.
ವಿಶ್ವಕ್ಕೆ ಜೀವನ ಮೌಲ್ಯ ಸಾರಿದ ಮಹರ್ಷಿ ವಾಲ್ಮೀಕಿ
ಕನ್ನಡಪ್ರಭ ವಾರ್ತೆ ಇಂಡಿ ವಾಲ್ಮೀಕಿ ರಾಮಾಯಣ ಜಗತ್ತಿನ ಮೊದಲ ಮಹಾಕಾವ್ಯ. ರಾಮಾಯಣದಲ್ಲಿನ ಮೌಲ್ಯಗಳನ್ನು ಪ್ರತಿಯೊಬ್ಬರು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಮಹಾಪುರುಷರ ಜಯಂತಿ ಆಚರಣೆ ಜೊತೆಗೆ ಅವರ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಂಡಾಗ ಆಚರಣೆ ಸಾರ್ಥಕವಾಗುತ್ತದೆ ಎಂದು ಉಪ ವಿಭಾಗಾಧಿಕಾರಿ ಅನುರಾಧಾ ವಸ್ತ್ರದ ಹೇಳಿದರು.
ರಾಮಾಯಣ ಸಾಂಸ್ಕೃತಿಕ ಸಂವಿಧಾನ: ಬಸವರಾಜ್
ಕನ್ನಡಪ್ರಭವಾರ್ತೆ ಬಸವನಬಾಗೇವಾಡಿ ವಾಲ್ಮೀಕಿ ರಚಿಸಿದ ರಾಮಾಯಣದಲ್ಲಿ ಆದರ್ಶ ಆಡಳಿತ, ಆದರ್ಶ ರಾಜ ಹೇಗಿರಬೇಕು ಸೇರಿ ಜೀವನ ಮೌಲ್ಯಗಳಿರುವುದರಿಂದಾಗಿ ರಾಮಾಯಣವು ಒಂದು ಸಾಂಸ್ಕೃತಿಕ ಸಂವಿಧಾನವಾಗಿದೆ ಎಂದು ಶಿಕ್ಷಕ ಬಸವರಾಜ ಹಂಚಲಿ ಹೇಳಿದರು.
ಯಶಸ್ಸಿಗೆ ಸ್ಪಷ್ಟ ಗುರಿ, ಉದ್ದೇಶ ಅಗತ್ಯ: ಪ್ರೊ.ವಿಜಯಾ
ಕನ್ನಡಪ್ರಭ ವಾರ್ತೆ ವಿಜಯಪುರ ಜೀವನದಲ್ಲಿ ಯಶಸ್ಸು ಸಾಧಿಸಲು ಕಠಿಣ ಪರಿಶ್ರಮ ಮಾತ್ರವಲ್ಲ, ಸ್ಪಷ್ಟವಾದ ಗುರಿ ಮತ್ತು ಉದ್ದೇಶ ಅಗತ್ಯ. ವಿದ್ಯಾರ್ಥಿಗಳು ವಿದ್ಯಾಭ್ಯಾಸವನ್ನು ಕೇವಲ ಅಂಕಗಳಿಗೆ ಸೀಮಿತಗೊಳಿಸದೆ, ಸಮಾಜಕ್ಕೆ ಕೊಡುಗೆ ನೀಡುವ ರೀತಿಯಲ್ಲಿ ಜ್ಞಾನ ಬೆಳಸಿಕೊಳ್ಳಬೇಕು ಎಂದು ಮಹಿಳಾ ವಿವಿಯ ಕುಲಪತಿ ಪ್ರೊ.ವಿಜಯಾ ಕೋರಿಶೆಟ್ಟಿ ಹೇಳಿದರು.
ಪ್ರವಾಹ ವೇಳೆ ಜನರ ಕಷ್ಟಕ್ಕೆ ಸ್ಪಂದಿಸಿದ್ದೇನೆ
ಕನ್ನಡಪ್ರಭ ವಾರ್ತೆ ವಿಜಯಪುರ ಸೆಪ್ಟೆಂಬರ್‌ನಲ್ಲಿ ಸುರಿದ ಮಳೆಗೆ ಇಂಡಿ ಭಾಗದಲ್ಲಿ ಸಾಕಷ್ಟು ಹಾನಿಯಾಗಿದೆ. ಹಾಗಾಗಿ ನಾನು ಸೆ.26ರಿಂದ ಅ.1ರವರೆಗೆ ಬೆಳಗ್ಗೆಯಿಂದ ಸಂಜೆಯವರೆಗೆ ನನ್ನ ಭಾಗದ 12 ಗ್ರಾಮಗಳಿಗೆ ಭೇಟಿ ನೀಡಿದ್ದು, ಸಂತ್ರಸ್ತರಿಗೆ, ರೈತರಿಗೆ ಧೈರ್ಯ ತುಂಬಿದ್ದೇನೆ. ಸರ್ಕಾರದಿಂದ ಶೀಘ್ರದಲ್ಲೇ ಪರಿಹಾರ ಕೊಡಿಸುವ ಕೆಲಸ ಮಾಡಿದ್ದೇನೆ ಎಂದು ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ ಹೇಳಿದರು.
ಗುಹೆಗಳಿಂದ ಆಧುನಿಕ ಶೈಲಿಗೆ ಭಾರತೀಯ ಚಿತ್ರಕಲೆ ವಿಕಸನ
ಕನ್ನಡಪ್ರಭ ವಾರ್ತೆ ತಾಳಿಕೋಟೆ ಭಾರತೀಯ ಚಿತ್ರಕಲೆಯು ಸಾವಿರಾರು ವರ್ಷಗಳ ಇತಿಹಾಸ ಹೊಂದಿದ್ದು, ಧಾರ್ಮಿಕ ಮತ್ತು ಸಾಂಸ್ಕೃತಿಕ ಪ್ರಭಾವಗಳನ್ನು ಹೊಂದಿರುವ ಕಲೆಯಾಗಿದ್ದರೂ ಇದು ಪ್ರಾಚೀನ ಕಾಲದ ಗುಹೆಗಳಿಂದ ಹಿಡಿದು ಆಧುನಿಕ ಶೈಲಿಗಳವರೆಗೆ ವಿಕಸನಗೊಂಡಿದೆ ಎಂದು ಖಾಸ್ಗತೇಶ್ವರ ಮಠದ ಪೀಠಾಧಿಪತಿ ಬಾಲಶಿವಯೋಗಿ ಸಿದ್ದಲಿಂಗದೇವರು ನುಡಿದರು.
ಎಕ್ಸಲಂಟ್‌ಗೆ 100 ಎಂಬಿಬಿಎಸ್ ಸೇರಿ 182 ಮೆಡಿಕಲ್ ಸೀಟು
ಕನ್ನಡಪ್ರಭ ವಾರ್ತೆ ವಿಜಯಪುರ 2025ರ ವೈದ್ಯಕೀಯ ಸೀಟು ಹಂಚಿಕೆ ಪ್ರಕ್ರಿಯೆ ಪೂರ್ಣಗೊಂಡಿದ್ದು, ನೀರಿಕ್ಷೆಯಂತೆ ವಿಜಯಪುರದ ಪ್ರತಿಷ್ಠಿತ ಎಕ್ಸಲಂಟ್ ಸಮೂಹ ಶಿಕ್ಷಣ ಸಂಸ್ಥೆ ಕಳೆದ ಬಾರಿಗಿಂತಲೂ ಹೆಚ್ಚಿನ ಸೀಟುಗಳನ್ನು ಪಡೆಯುವ ಮೂಲಕ ಸಾಧನೆಯ ಹಾದಿಯಲ್ಲಿ ತನ್ನ ಹೆಜ್ಜೆ ಗುರುತು ಉಳಿಸಿಕೊಂಡು ಸಾಗಿದೆ. ಕಳೆದ ಬಾರಿಗಿಂತ ಈ ಬಾರಿಯ ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಕಠಿಣವಾಗಿತ್ತು ಎಂಬುದು ವಿದ್ಯಾರ್ಥಿಗಳ ಅಭಿಮತವಾಗಿತ್ತು.
ನಿಷ್ಠೆಯಿದ್ದರೆ ಪಕ್ಷವೇ ಗುರುತಿಸಿ ಸ್ಥಾನಮಾನ ನೀಡುತ್ತೆ
ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ ಕಾಂಗ್ರೆಸ್‌ ಪಕ್ಷ ತನ್ನದೆಯಾದ ಸಿದ್ದಾಂತ ಹಾಗೂ ಘನತೆಯನ್ನು ಹೊಂದಿದೆ, ಮಾತ್ರವಲ್ಲದೇ ಬಡವರ ದೀನ ದಲಿತ, ಮಹಿಳೆಯರ ರೈತರ ಪರವಾದ ಪಕ್ಷವಾಗಿದೆ. ಯುವಕರು ಪಕ್ಷದ ಜವಾಬ್ದಾರಿ ವಹಿಸಿಕೊಂಡು ಸಂಘಟನೆಯಲ್ಲಿ ತೊಡಗಿಸಿಕೊಳ್ಳಲು ಯುವ ಕಾಂಗ್ರೆಸ್ ಘಟಕ ಶಕ್ತಿ ತುಂಬುವ ಕೆಲಸ ಮಾಡುತ್ತಿದೆ. ನಿಷ್ಠೆಯಿದ್ದರೆ ಪಕ್ಷ ಗುರುತಿಸಿ ಸ್ಥಾನಮಾನ ನೀಡುತ್ತದೆ ಎಂದು ಶಾಸಕ ಹಾಗೂ ಕೆಎಸ್‌ಡಿಎಲ್‌ ಅಧ್ಯಕ್ಷ ಸಿ.ಎಸ್.ನಾಡಗೌಡ ಹೇಳಿದರು.
ಸಂಘದಿಂದ ಶಿಸ್ತು, ದೇಶಾಭಿಮಾನದ ಪಾಠ
ಕನ್ನಡಪ್ರಭ ವಾರ್ತೆ ತಾಳಿಕೋಟೆ ರಾಷ್ಟ್ರೀಯ ಸ್ವಯಂ ಸೇವಕ ಸಂಘ ದೇಶಾಭಿಮಾನವನ್ನು ರೂಢಿಸಿಕೊಂಡು ನಡೆಯುವುದರೊಂದಿಗೆ ದೇಶ ವಿದೇಶಗಳಲ್ಲಿಯೂ ತನ್ನ ಘನತೆ, ಗೌರವದಿಂದ ಮುನ್ನಡೆದಿದೆ. ಈ ಸಂಘಟನೆ ಸೂರ್ಯ ಚಂದ್ರ ಇರೋವರೆಗೂ ಬೆಳೆಯಲಿದೆ. ಅಲ್ಲಿಯವರೆಗೂ ಭಾರತ ಮಾತೆಯ ಭಕ್ತಿ ಶ್ರದ್ದೆ ಇದ್ದೇ ಇರುತ್ತದೆ ಎಂದು ಖಾಸ್ಗತೇಶ್ವರ ಮಠದ ಬಾಲ ಶಿವಯೋಗಿ ಶ್ರೀಸಿದ್ದಲಿಂಗ ದೇವರು ಹೇಳಿದರು.
  • < previous
  • 1
  • ...
  • 7
  • 8
  • 9
  • 10
  • 11
  • 12
  • 13
  • 14
  • 15
  • ...
  • 418
  • next >
Top Stories
ಪುಸ್ತಕಕ್ಕಾಗಿ ‘ತಮಿಳು’ ಕನ್ನಡಾಭಿಮಾನಿಯ ವರ್ಷಪೂರ್ತಿ ಸಂಚಾರ!
ಹಿಂದಿ, ಇಂಗ್ಲಿಷ್‌ ದಾಳಿಯಿಂದ ಕನ್ನಡ ರಕ್ಷಿಸಬೇಕಿದೆ : ಡಿಕೆಶಿ
ಸಮಾಜಮುಖಿಯಾಗಿದ್ದರೆ ಬದುಕು ಸಾರ್ಥಕ : ಸಿಎಂ ಸಿದ್ದರಾಮಯ್ಯ
‘ಉದ್ಯೋಗದಲ್ಲಿ ಕನ್ನಡಿಗರಿಗೆ ಮೀಸಲು ತನ್ನಿ’ : ನಾರಾಯಣಗೌಡ
ಎರಡೂ ಕಣ್ಣಿನ ದೃಷ್ಟಿ ಕಳೆದುಕೊಂಡ ನಂತರ : ಕತ್ತಲ ಹಗಲುಗಳು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved