• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಭಾರತದಲ್ಲಿ ದೇಹ ಪ್ರೀತಿಗಿಂತ ದೇವರ ಪ್ರೀತಿ ಹೆಚ್ಚು
ಕನ್ನಡಪ್ರಭ ವಾರ್ತೆ ಬಸವನಬಾಗೇವಾಡಿ: ವಿವಿಧೆತೆಯಲ್ಲಿ ಏಕತೆ ಕಾಣುವ ದೇಶ ನಮ್ಮದು. ಭಾರತವು ಮಠ-ಮಂದಿರಗಳ ದೇಶವಾಗಿದೆ. ನಮ್ಮ ದೇಶದ ಜನರು ಧರ್ಮ, ಗುರು, ಧರ್ಮ, ಆಧ್ಯಾತ್ಮ ವಿಷಯಗಳಿಗೆ ಅತ್ಯಂತ ಗೌರವ ಶ್ರದ್ಧೆ, ಭಕ್ತಿ-ಭಾವ ಹೊಂದಿದ್ದು, ಇದು ಹೆಮ್ಮೆಯ ಸಂಗತಿಯಾಗಿದೆ ಎಂದು ಉಜ್ಜಯಿನಿ ಜಗದ್ಗುರು ಸಿದ್ದಲಿಂಗ ರಾಜದೇಶಿಕೇಂದ್ರ ಶಿವಾಚಾರ್ಯ ಹೇಳಿದರು.
ಹಸಿವು ನೀಗಿಸುವ ಮಠಗಳ ದಾಸೋಹ
ಕನ್ನಡಪ್ರಭ ವಾರ್ತೆ ಬಸವನಬಾಗೇವಾಡಿ: ಮಠಗಳ ದಾಸೋಹ ಹಸಿವು ನೀಗಿಸಿದರೆ, ಅದರ ಶೈಕ್ಷಣಿಕ ಕೇಂದ್ರಗಳು ಲಕ್ಷಾಂತರ ವಿದ್ಯಾರ್ಥಿಗಳು ಭವಿಷ್ಯ ರೂಪಿಸುತ್ತಿರುವುದು ಶ್ಲಾಘನೀಯ ಎಂದು ಗುಳೇದಗುಡ್ಡದ ನಿವೃತ್ತ ಪ್ರಾಧ್ಯಾಪಕ ಎಂ.ಪಿ.ನೀಲಕಂಠಮಠ ಹೇಳಿದರು.
ಸಾಮಾಜಿಕ ಜಾಲತಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ಅವಹೇಳನಕಾರಿ ಪೋಸ್ಟ್‌: ವ್ಯಕ್ತಿ ಸೆರೆ

 ಸಾಮಾಜಿಕ ಜಾಲತಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ಅವಹೇಳನಕಾರಿಯಾಗಿ ಫೇಸ್‌ಬುಕ್ ಖಾತೆಯಲ್ಲಿ ಪೋಸ್ಟ್ ಮಾಡಿ ತೇಜೋವಧೆ ಮಾಡಿ ವೈರಲ್ ಮಾಡಿರುವ ಆರೋಪದಲ್ಲಿ ವ್ಯಕ್ತಿಯೊಬ್ಬನನ್ನು ದೇವರಹಿಪ್ಪರಗಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಮಹಾತ್ಮರ ವಿಚಾರಧಾರೆಗಳಿಂದ ಜ್ಞಾನಾರ್ಜನೆ ವೃದ್ಧಿ
ಕನ್ನಡಪ್ರಭ ವಾರ್ತೆ ವಿಜಯಪುರ ದತ್ತಿ ಉಪನ್ಯಾಸಗಳಿಂದ ಮಹಾತ್ಮರ ವಿಚಾರಧಾರೆಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವ ಮೂಲಕ ಜ್ಞಾನವನ್ನು ವೃದ್ಧಿಸಿಕೊಳ್ಳಲು ಸಾಧ್ಯ ಎಂದು ವಾಣಿಜ್ಯೋದ್ಯಮಿ ಸಂಗಮೇಶ ಗುಡ್ಡೋಡಗಿ ಹೇಳಿದರು. ನಗರದ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸಭಾಂಗಣದಲ್ಲಿ ನಡೆದ ದತ್ತಿ ಗೋಷ್ಠಿಯನ್ನು ಉದ್ಘಾಟಿಸಿ ಅವರು ಮಾತನಾಡಿ, ದತ್ತಿ ಗೋಷ್ಠಿಗಳು ಜ್ಞಾನಾರ್ಜನೆಯ ಪ್ರತೀಕ ಎಂದರು.
ಪುರಾಣ, ಪ್ರವಚನದಿಂದ ಮನಸ್ಸಿಗೆ ಪ್ರಶಾಂತ
ಕನ್ನಡಪ್ರಭ ವಾರ್ತೆ ಬಸವನಬಾಗೇವಾಡಿ: ಒತ್ತಡದ ಜೀವನದಲ್ಲಿ ಪ್ರವಚನ-ಪುರಾಣಗಳಲ್ಲಿ ಭಾಗವಹಿಸುವುದರಿಂದ ಮನಸ್ಸಿಗೆ ಪ್ರಶಾಂತತೆ ಸಿಗುವ ಜೊತೆಗೆ ಮನಸ್ಸನ್ನು ಶುದ್ಧಗೊಳಿಸುವದಕ್ಕೆ ಪೂರಕ ವಾತಾವರಣ ಸೃಷ್ಟಿಸಿದಂತಾಗಲಿದೆ ಎಂದು ರಾಷ್ಟ್ರೀಯ ಬಸವಸೈನ್ಯ ಸಂಸ್ಥಾಪಕ ಅಧ್ಯಕ್ಷ ಶಂಕರಗೌಡ ಬಿರಾದಾರ ಹೇಳಿದರು.
ಗೌರಿಶಂಕರ ಜಾತ್ರೆ ಪ್ರಯುಕ್ತ ದ್ಯಾಮವ್ವನ ಸೋಗು
ಕನ್ನಡಪ್ರಭ ವಾರ್ತೆ ಬಸವನಬಾಗೇವಾಡಿ: ಪಟ್ಟಣದ ಗೌರಿ-ಶಂಕರ ದೇವಸ್ಥಾನದ ಜಾತ್ರಾಮಹೋತ್ಸವದಂಗವಾಗಿ ಸೋಮವಾರ ದ್ಯಾಮವ್ವನ ಸೋಗಿನ ಮೆರವಣಿಗೆ ಸಂಭ್ರಮದಿಂದ ನಡೆಯಿತು. ಗೌರಿ-ಶಂಕರ ದೇವಸ್ಥಾನದಲ್ಲಿ ಕಳೆದ ಹತ್ತು ದಿನಗಳಿಂದ ಪ್ರತಿಷ್ಠಾಪಿಲಾಗಿದ್ದ ಗೌರಿ-ಶಿವ-ಗಂಗೆ-ನಂದಿ ಮೂರ್ತಿಗಳಿಗೆ ಭಕ್ತರು ವಿಶೇಷ ಪೂಜೆ ಸಲ್ಲಿಸಿದರು. ಮಹಿಳೆಯರು ದೇವಸ್ಥಾನಕ್ಕೆ ತೆರಳಿ ದೇವರಿಗೆ ನೈವೇದ್ಯ ಅರ್ಪಿಸಿ, ಗೌರಿಗೆ ಉಡಿ ತುಂಬಿ ಭಕ್ತಿಯ ಪರಾಕಾಷ್ಠೆ ಮೆರೆದರು.
ಸಿದ್ದೇಶ್ವರ ಸಂಸ್ಥೆಯಿಂದ ನಿರಂತರ ಅನ್ನದಾಸೋಹ
ಕನ್ನಡಪ್ರಭ ವಾರ್ತೆ ವಿಜಯಪುರ ಈ ಬಾರಿಯ ಯುಗಾದಿಗೆ ಶ್ರೀ ಸಿದ್ಧೇಶ್ವರ ಸಂಸ್ಥೆಯಿಂದ ನಿರಂತರ ಅನ್ನ ದಾಸೋಹ ಸೇವೆ ಆರಂಭಿಸಲಾಗುವುದು ಎಂದು ಸಿದ್ದೇಶ್ವರ ಸಂಸ್ಥೆ ಅಧ್ಯಕ್ಷ, ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಘೋಷಿಸಿದರು. ನಗರದ ಶ್ರೀ ಸಿದ್ದೇಶ್ವರ ಸಂಸ್ಥೆಯ ಸಿದ್ದೇಶ್ವರ ಶಿವಾನುಭವ ಸಮುದಾಯ ಭವನದಲ್ಲಿ ಶ್ರೀ ಸಿದ್ದೇಶ್ವರ ಸಂಸ್ಥೆ ಸಂಕ್ರಮಣ ಜಾತ್ರಾ ಮಹೋತ್ಸವ ಅಂಗವಾಗಿ ನಡೆದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.
ಪ್ರೌಢ ಶಾಲಾ ಶಿಕ್ಷಕರ ಹೊರೆ ತಗ್ಗಿಸಿ
ಕನ್ನಡಪ್ರಭ ವಾರ್ತೆ ವಿಜಯಪುರ ಮರು ಸಿಂಚನ, ಕಲಿಕಾ, ಆಸರೆ ಮೊದಲಾದ ಕಾರ್ಯಕ್ರಮಗಳ ದಾಖಲೀಕರಣದಿಂದ ಶಿಕ್ಷಕರಿಗೆ ಆಗುತ್ತಿರುವ ಒತ್ತಡ ನಿವಾರಣೆ ಮಾಡಿ ಏಕರೂಪದ ಕಾರ್ಯಕ್ರಮ ರೂಪಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹ ಶಿಕ್ಷಕರ ಸಂಘ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರಿಗೆ ಮನವಿ ಸಲ್ಲಿಸಿತು.
ಬೇಕಾದವರ ನೇಮಕಾತಿಗೆ ವ್ಯವಸ್ಥೆಯೇ ಬುಡಮೇಲು
ಕನ್ನಡಪ್ರಭ ವಾರ್ತೆ ವಿಜಯಪುರ ಪ್ರಶ್ನೆ ಪತ್ರಿಕೆಯನ್ನು ಎಷ್ಟೊತ್ತಿಗೆ ತೆಗೆದುಕೊಂಡು ಬರ್ತಾರೆ, ನಾನು ವಿಡಿಯೋ ಸಮೇತ ಟ್ವೀಟ್ ಮಾಡಿದ್ದೇನೆ. ಉದ್ದೇಶಪೂರ್ವಕವಾಗಿ ತಮಗೆ ಬೇಕಾದವರನ್ನು ನೇಮಕಾತಿ ಮಾಡಲು ಇಡೀ ವ್ಯವಸ್ಥೆಯನ್ನೇ ಬುಡಮೇಲು ಮಾಡುತ್ತಿದ್ದಾರೆ ಎಂದು ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಆರೋಪಿಸಿದ್ದಾರೆ.
ಮಾನಸಿಕ, ದೈಹಿಕ ಸದೃಢತೆಯಿಂದ ದೇಶ ಬಲಿಷ್ಠ
ಕನ್ನಡಪ್ರಭ ವಾರ್ತೆ ವಿಜಯಪುರ ಪ್ರತಿಯೊಬ್ಬರು ದೈಹಿಕ ಮತ್ತು ಮಾನಸಿಕವಾಗಿ ಸದೃಢರಾಗಬೇಕು. ಇದರಿಂದ ಉತ್ತಮ ಸಮಾಜ ಮತ್ತು ದೇಶವನ್ನು ಮತ್ತಷ್ಟು ಬಲಿಷ್ಠವಾಗಿ ಮಾಡಬಹುದು ಎಂದು ಜಿಲ್ಲಾ ಪೊಲೀಸ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಹೇಳಿದರು.
  • < previous
  • 1
  • ...
  • 106
  • 107
  • 108
  • 109
  • 110
  • 111
  • 112
  • 113
  • 114
  • ...
  • 377
  • next >
Top Stories
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
ಧರ್ಮಸ್ಥಳ ಗ್ರಾಮ ಕೇಸಿಂದ ಹಿಂದೆ ಸರಿದ ನ್ಯಾಯಾಧೀಶ
ಮೈಸೂರಿಗೆ ದಸರಾ ಗಜಪಡೆಯ ಮೊದಲ ತಂಡ ಆಗಮನ
ಅರ್ಜಿ ಸಲ್ಲಿಸದಿದ್ರೂ ಸರ್ಕಾರದಿಂದಲೇ ಪೌತಿ ಖಾತೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved