• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರೈತರಿಂದ ಸಿಎಂ, ಡಿಸಿಎಂ ಅಣಕು ಪಿಂಡ ಪ್ರದಾನ
ಕನ್ನಡಪ್ರಭ ವಾರ್ತೆ ಆಲಮಟ್ಟಿ ಆಲಮಟ್ಟಿ ಜಲಾಶಯದಿಂದ ತೆಲಂಗಾಣಕ್ಕೆ ನೀರು ಹರಿಸಿದ್ದಕ್ಕೆ ಆಕ್ರೋಶಗೊಂಡ ರೈತರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರ ಅಣಕು ಪಿಂಡ ಪ್ರದಾನ ಮಾಡುವ ಮೂಲಕ ಸರ್ಕಾರದ ನಡೆಗೆ ರೈತರು ಹಾಗೂ ರೈತ ಸಂಘಟನೆ ಕಾರ್ಯಕರ್ತರು ವಿರೋಧ ವ್ಯಕ್ತಪಡಿಸಿದರು.
ರಜೆ ಸಿಗಲಿಲ್ಲ, ಪುತ್ರನೂ ಉಳಿಯಲಿಲ್ಲ...!
ಕನ್ನಡಪ್ರಭ ವಾರ್ತೆ ವಿಜಯಪುರ ನನ್ನ ಮಗನಿಗೆ ಚಿಕಿತ್ಸೆ ನೀಡಲು ರಜೆ ಸಿಗಲಿಲ್ಲ, ಕಡೆಗೂ ‌ನನ್ನ ಮಗ ಉಳಿಯಲಿಲ್ಲ. ನನಗೆ ಬಂದ ಪರಿಸ್ಥಿತಿ ಯಾರಿಗೂ ಬರಬಾರದು. ನನಗೆ ಬಹಳ ನೋವಾಗಿದೆ. ಇಂತಿ ನಿಮ್ಮ ಎ.ಎಸ್.ಬಂಡುಗೋಳ ಎಂದು ವಿಜಯಪುರ ಜಿಲ್ಲಾ ಪೊಲೀಸ್ ಸಿಬ್ಬಂದಿ ಗ್ರೂಪ್‌ನಲ್ಲಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಗುವಿನ ಫೋಟೋದೊಂದಿಗೆ ಮೆಸೇಜ್ ಹಾಕಿದ್ದಾನೆ. ಪೊಲೀಸ್ ಕಾನ್‌ಸ್ಟೇಬಲ್‌ ನಡೆಗೆ ಇದೀಗ ಪರ ವಿರೋಧ ಚರ್ಚೆಗೆ ಕಾರಣ
ಇಂಡಿ ತಾಲೂಕು ಅಭಿವೃದ್ಧಿಗೆ ಬೇಕು ಗಮನ
ಕನ್ನಡಪ್ರಭ ವಾರ್ತೆ,ಇಂಡಿ ಗಡಿ ಭಾಗದ ಇಂಡಿ ತಾಲೂಕು ಮೊದಲೇ ಬರದ ನಾಡು, ಜಿಲ್ಲೆಯಲ್ಲಿಯೇ ಹೆಚ್ಚು ಲಿಂಬೆ ಬೆಳೆಯುವ ಪ್ರದೇಶ. ಪ್ರಮುಖ ಬೆಳೆಯಾಗಿರುವ ಲಿಂಬೆಯನ್ನು ಉಳಿಸಿಕೊಳ್ಳಲು ತಾಲೂಕಿನ ಬೆಳೆಗಾರರು ನಿರಂತರವಾಗಿ ಪರದಾಟ ನಡೆಸಿದ್ದಾರೆ. ಪ್ರತಿ ವರ್ಷವೂ ಬಜೆಟ್‌ನಲ್ಲಿ ಯೋಜನೆಗಳು ಕಾರ್ಯಗತವಾಗಬಹುದು ಎಂದು ಕಾಯುವುದೇ ತಾಲ್ಲೂಕಿನ ಜನರ ಪರಿಪಾಠವಾದಂತಾಗಿದೆ. ಇಂಡಿ ತಾಲೂಕಿಗೆ ನಂಜುಂಡಪ್ಪ ವರದಿ ಪ್ರಕಾರ ಉನ್ನತ ಶಿಕ್ಷಣ ಮತ್ತು ಉಚಿತ ಆರೋಗ್ಯ ಸೇವೆ ಸಿಗದಿರುವುದು ವಿಪರ್ಯಾಸ.
ಕೈಗಾರಿಕೆಯಿಂದ 10 ಸಾವಿರ ಉದ್ಯೋಗ ಸೃಷ್ಟಿ : ಕೈಗಾರಿಕೆ ಮೂಲಸೌಲಭ್ಯ ಅಭಿವೃದ್ಧಿ ಸಚಿವ ಎಂ.ಬಿ.ಪಾಟೀಲ

 ವಿಜಯಪುರ ಜಿಲ್ಲೆಯಲ್ಲಿ ಕೈಗಾರಿಕೆಗಳನ್ನು ಸ್ಥಾಪಿಸುವ ಮೂಲಕ ಕನಿಷ್ಠ 10 ಸಾವಿರ ಯುವಕರಿಗೆ ಉದ್ಯೋಗ ಒದಗಿಸಲು ಕಾರ್ಯೋನ್ಮುಖರಾಗಿದ್ದಾಗಿ ಕೈಗಾರಿಕೆ ಮೂಲಸೌಲಭ್ಯ ಅಭಿವೃದ್ಧಿ ಸಚಿವ ಎಂ.ಬಿ.ಪಾಟೀಲ ಹೇಳಿದರು.

ಹಣ ದುರ್ಬಳಕೆ ವಿರುದ್ಧ ಬಿಜೆಪಿ ಪ್ರತಿಭಟನೆ
ಕನ್ನಡಪ್ರಭ ವಾರ್ತೆ ವಿಜಯಪುರ ಎಸ್‌ಸಿಎಸ್‌ಪಿ ಮತ್ತು ಟಿಎಸ್‌ಪಿ ಹಣ ದುರ್ಬಳಕೆ ಮಾಡಿಕೊಂಡಿರುವ ದಲಿತ ದ್ರೋಹಿ ಕಾಂಗ್ರೆಸ್ ಸರ್ಕಾರ ಎಂದು ಆರೋಪಿಸಿ ನಗರದಲ್ಲಿ ಬಿಜೆಪಿ ಮುಖಂಡರು, ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಕುಕ್ಕುಟೋದ್ಯಮವನ್ನು ಕುಕ್ಕಿದ ಹಕ್ಕಿಜ್ವರ
ಕನ್ನಡಪ್ರಭ ವಾರ್ತೆ ವಿಜಯಪುರಆಂಧ್ರ ಪ್ರದೇಶ, ಮಹಾರಾಷ್ಟ್ರ ಸೇರಿದಂತೆ ಇಷ್ಟುದಿನ ನೆರೆ ರಾಜ್ಯಗಳಲ್ಲಿ ಭೀತಿ ಹುಟ್ಟಿಸಿದ್ದ ಹಕ್ಕಿಜ್ವರ (ಶೀತಜ್ವರ) ಇದೀಗ ಕರುನಾಡಿನ ಚಿಕ್ಕಬಳ್ಳಾಪುರಕ್ಕೂ ಕಾಲಿಟ್ಟಿದ್ದರಿಂದ ರಾಜ್ಯದ ಜನರು ಬೆಚ್ಚಿ ಬಿದ್ದಿದ್ದಾರೆ. ಅದರಲ್ಲೂ ನೆರೆಯ ಮಹಾರಾಷ್ಟ್ರದಲ್ಲೂ ದಾಂಗುಡಿ ಇಟ್ಟಿರುವ ಹಕ್ಕಿಜ್ವರದಿಂದ ವಿಜಯಪುರ ಜಿಲ್ಲೆಗೂ ವಕ್ಕರಿಸುವ ಭೀತಿ ಎದುರಾಗಿದೆ. ಹೀಗಾಗಿ ಜಿಲ್ಲಾದ್ಯಂತ ನಡೆಯುತ್ತಿದ್ದ ಕುಕ್ಕಟೋದ್ಯಮ ಕುಸಿದಿದೆ.
ಪತ್ನಿ ಕೊಲೆ ಮಾಡಿ ಪೊಲೀಸರಿಗೆ ಶರಣಾದ ಪತಿ
ದೇವರಹಿಪ್ಪರಗಿ: ಗಂಡನೇ ತನ್ನ ಹೆಂಡತಿಯನ್ನು ಬರ್ಬರವಾಗಿ ಹತ್ಯೆ ಮಾಡಿ ನಂತರ ಮಕ್ಕಳ ಜೊತೆಗೆ ಪೊಲೀಸ್ ಠಾಣೆಗೆ ತೆರಳಿ ಶರಣಾಗಿರುವ ಘಟನೆ ಪಟ್ಟಣದಲ್ಲಿ ನಡೆದಿದೆ. ಪಟ್ಟಣದ ಅಂಬೇಡ್ಕರ್ ವೃತ್ತದ ಬಳಿಯ ಅಂಜುಮನ್ ಓಣಿಯ ನಿವಾಸಿ ಮಹ್ಮದಯಾಸೀನ್ ಫಕೀರ್ ಅಮೀನ್ ದರ್ಗಾ (38) ಕೊಲೆ ಮಾಡಿರುವ ಪತಿ.
ಗ್ಯಾರಂಟಿಗಾಗಿ ದಲಿತರ ಹಣ ದುರುಪಯೋಗ
ಕನ್ನಡಪ್ರಭ ವಾರ್ತೆ ವಿಜಯಪುರ ನಾನು ಅಹಿಂದ ನಾಯಕ, ಅಹಿಂದ ವರ್ಗಕ್ಕೆ ನ್ಯಾಯ ಕೊಡಿಸುತ್ತೇನೆ ಎಂದು ಹೇಳಿ ಅಧಿಕಾರಕ್ಕೆ ಬಂದರು. ಗ್ಯಾರಂಟಿಗೆ ಹಣ ಬೇಕೆಂದು ಎಸ್‌ಸಿಇಪಿ, ಟಿಎಸ್‌ಪಿಯ ₹25 ಸಾವಿರ ಕೋಟಿ ಹಣವನ್ನೇ ದುರುಪಯೋಗಪಡಿಸಿಕೊಂಡರು. ಇದರಲ್ಲೇ ಮುಖ್ಯಮಂತ್ರಿ ಸಿದ್ದರಾಮಣ್ಣನವರು ಎಷ್ಟು ಕೆಟ್ಟವರಿದ್ದಾರೆ ಎಂಬುದು ಗೊತ್ತಾಗುತ್ತದೆ ಎಂದು ಸಂಸದ ರಮೇಶ ಜಿಗಜಿಣಗಿ ಟೀಕಿಸಿದರು.
ಎರಡು ಅಕ್ರಮ ಪಿಸ್ತೂಲ್ ವಶ, ಆರೋಪಿ ಬಂಧನ
ಕನ್ನಡಪ್ರಭ ವಾರ್ತೆ ವಿಜಯಪುರ ಎರಡು ಅಕ್ರಮ ಪಿಸ್ತೂಲ್ ಸೇರಿದಂತೆ 4 ಸಜೀವ ಗುಂಡುಗಳು ವಶಪಡಿಸಿಕೊಂಡಿರುವ ಘಟನೆ ಎಪಿಎಂಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ನಗರದ ಎಪಿಎಂಸಿ ಠಾಣೆಯ ಪೊಲೀಸರು ಖಚಿತ ಮಾಹಿತಿ ಆಧರಿಸಿ, ವಿಜಯಪುರ ನಗರದ ಇಂಡಿ ಬೈಪಾಸ್ ಹತ್ತಿರ, ರಾಷ್ಟ್ರೀಯ ಹೆದ್ದಾರಿ ಪಕ್ಕದ ಸರ್ವಿಸ್ ರಸ್ತೆಯಲ್ಲಿ ಕಾರ್ಯಾಚರಣೆ ನಡೆಸಿದ್ದರು. ಈ ವೇಳೆ ಆರೋಪಿ ಗ್ಯಾಂಗ್ ಬಾವಡಿಯ ಕುಂಬಾರಗಲ್ಲಿಯ ಉಮೇರ್ ಬಂದೇನವಾಜ್ ಗಿರಗಾಂವ (23) ಸೆರೆ ಸಿಕ್ಕಿದ್ದು, ಬಂಧಿಸಿದ್ದಾರೆ.
ಮನಸ್ಸು ಶುದ್ದವಾಗದೇ ಪುಣ್ಯ ಲಭಿಸದು
ಕನ್ನಡಪ್ರಭ ವಾರ್ತೆ ವಿಜಯಪುರ ಮನಸ್ಸು ಶುದ್ಧವಾಗದೇ ದೇವಸ್ಥಾನ ಯಾತ್ರೆ ಎಂದು ಸುತ್ತಿದರೆ ಪುಣ್ಯ ಲಭಿಸದು. ಎಲ್ಲದಕ್ಕೂ ಮನವೇ ಮೂಲ. ಹೀಗಾಗಿ ಮೊದಲು ನಾವು ನಮ್ಮ ಮನ ಪರಿಶುದ್ದ ಮಾಡುತ್ತಾ, ಪರಶಿವನನ್ನು ಪೂಜಿಸಿದರೆ ದೈವ ನಮಗೆ ಒಲಿಯುವನು. ಕಷ್ಟದ ಸಮಯದಲ್ಲಿ ದೇವರು ಏಕೆ ಸುಮ್ಮನಿದ್ದಾನೆ ಎಂದು ಚಿಂತಿಸಬೇಡಿ. ಆ ದೇವರು ಅವನ ಮೇಲಿನ ಭಕ್ತಿ, ನಂಬಿಕೆ ಮತ್ತು ಏಕಾಗ್ರತೆಯಿಂದ ಕೂಡಿದ ಪ್ರಾರ್ಥನೆಯನ್ನು ಪರೀಕ್ಷಿಸುತ್ತಾನೆ.
  • < previous
  • 1
  • ...
  • 107
  • 108
  • 109
  • 110
  • 111
  • 112
  • 113
  • 114
  • 115
  • ...
  • 421
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved