• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಭರತ ಖಂಡದ ಧಾರ್ಮಿಕ ರಾಯಭಾರಿ ಸೇವಾಲಾಲರು
ಕನ್ನಡಪ್ರಭ ವಾರ್ತೆ ವಿಜಯಪುರ ಭರತ ಖಂಡದ ಧಾರ್ಮಿಕ ರಾಯಭಾರಿಗಳೂ, ಪವಾಡ ಪುರುಷರಾಗಿ ಸಮಾಜದ ಮೌಢ್ಯಗಳನ್ನು ಕಿತ್ತೊಗೆದು ಇಡೀ ಬಂಜಾರಾ ಸಮಾಜದ ದೈವೀ ಪುರುಷರಾಗಿ ಹೊರಹೊಮ್ಮಿದವರು ಸಂತ ಸೇವಾಲಾಲರು ಎಂದು ನಾಗಠಾಣ ಶಾಸಕ ವಿಠ್ಠಲ ಕಟಕದೊಂಡ ಹೇಳಿದರು.
ಶಿಸ್ತಿನ ಅಧ್ಯಯನದಿಂದ ಉನ್ನತ ಸ್ಥಾನ
ಕನ್ನಡಪ್ರಭ ವಾರ್ತೆ ಸಿಂದಗಿ ಮಕ್ಕಳು ಶಿಸ್ತಿನಿಂದ ಅಧ್ಯಯನ ಮಾಡಿ ಉನ್ನತ ಸ್ಥಾನ ತಲುಪಬೇಕು ಎಂದು ತಹಸೀಲ್ದಾರ್‌ ಪ್ರದೀಪಕುಮಾರ ಹಿರೇಮಠ ಹೇಳಿದರು.
ಕೇರಳ ಮಾದರಿಯಲ್ಲಿ ಚಿಟ್‌ಫಂಡ್ ವ್ಯವಸ್ಥೆ ಜಾರಿ : ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಸಚಿವ ಎಂ.ಬಿ.ಪಾಟೀಲ

 ಕೇರಳ ಮಾದರಿಯಲ್ಲಿ ಎಂ.ಎಸ್.ಐ.ಎಲ್ ಮೂಲಕ ಚಿಟ್‌ಫಂಡ್ ವ್ಯವಸ್ಥೆ ಜಾರಿ ಮಾಡಿ ಮಹಿಳಾ ಸ್ವಸಹಾಯ ಗುಂಪುಗಳಿಗೆ ಶಕ್ತಿ ತುಂಬಲು ಚಿಂತನೆ ನಡೆಸಲಾಗುತ್ತಿದೆ ಎಂದು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಸಚಿವ ಎಂ.ಬಿ.ಪಾಟೀಲ ತಿಳಿಸಿದರು.

ಜಿಲ್ಲೆಯನ್ನು ಕೇಂದ್ರಾಡಳಿತ ಪ್ರದೇಶವೆಂದು ಘೋಷಿಸಿ
ಕನ್ನಡಪ್ರಭ ವಾರ್ತೆ ವಿಜಯಪುರ ಅಖಂಡ ವಿಜಯಪುರ ಜಿಲ್ಲೆ ಅಂದರೆ ಬಾಗಲಕೋಟ- ವಿಜಯಪುರ ಜಿಲ್ಲೆಗಳನ್ನು ನಂಜುಂಡಪ್ಪ ವರದಿ ಆಧರಿಸಿ ಕೇಂದ್ರಾಡಳಿತ ಪ್ರದೇಶವೆಂದು ಘೋಷಿಸಿ ಅಭಿವೃದ್ಧಿ ಪಡಿಸುವಂತೆ ಆಗ್ರಹಿಸಿ ಅಖಿಲ ಭಾರತ ವಾಲ್ಮೀಕಿ ಸಮಾಜ ಸೇವಾ ಸಂಘದಿಂದ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯಪಾಲರು, ಪ್ರಧಾನ ಮಂತ್ರಿ ಹಾಗೂ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದರು.
ದ್ರಾಕ್ಷಿ ಕೊಂಡು ರೈತರಿಗೆ ಕೋಟಿ ವಂಚನೆ!
ಕನ್ನಡಪ್ರಭ ವಾರ್ತೆ ವಿಜಯಪುರ ಇನ್ನೇನು ದ್ರಾಕ್ಷಿ ಸೀಸನ್ ಬಂದೇ ಬಿಟ್ಟಿದೆ. ನಿಮ್ಮ ದ್ರಾಕ್ಷಿಯನ್ನು ಉತ್ತಮ ಬೆಲೆಗೆ ಖರೀದಿಸುತ್ತೇವೆ ಎಂದು ಹೇಳಿ ಬರುವ ವ್ಯಾಪಾರಿಗಳು ಮೋಸ ಮಾಡಿರುವ ಉದಾಹರಣೆ ಇಲ್ಲಿದೆ ರೈತರೆ. ನಂಬಿದ್ದ ಎಂಟು ಜನ ದ್ರಾಕ್ಷಿ ಬೆಳೆಗಾರರಿಗೆ ವ್ಯಾಪಾರಿಯೊಬ್ಬ ಬರೋಬ್ಬರಿ ಒಂದು ಕೋಟಿ ಪಂಗನಾಮ ಹಾಕಿ ಪರಾರಿಯಾಗಿದ್ದಾನೆ. ವ್ಯಾಪಾರಿಯನ್ನು ನಂಬಿ ಒಣದ್ರಾಕ್ಷಿ ಕೊಟ್ಟಿದ್ದ ರೈತರು ಇದೀಗ ಸಂಕಷ್ಟಕ್ಕೆ ಸಿಲುಕಿದ್ದಾರೆ.
ಮೊದಲ ದಿನ ಪಿಯು ಪರೀಕ್ಷೆ ಸುಸೂತ್ರ೨೭,೯೮೧ ವಿದ್ಯಾರ್ಥಿಗಳು ಹಾಜರು, ೧೩೭೦ ವಿದ್ಯಾರ್ಥಿಗಳು ಗೈರು
ಕನ್ನಡಪ್ರಭ ವಾರ್ತೆ ವಿಜಯಪುರ ಜಿಲ್ಲೆಯಲ್ಲಿ ಶನಿವಾರ ಆರಂಭವಾದ ದ್ವೀತಿಯು ಪಿಯುಸಿ ವಾರ್ಷಿಕ ಪರೀಕ್ಷೆ-೧ರ ಕನ್ನಡ ಹಾಗೂ ಅರೆಬಿಕ್ ಪರೀಕ್ಷೆಯಲ್ಲಿ ೨೮,೦೮೬ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ೧೩೭೦ ಅಭ್ಯರ್ಥಿಗಳು ಪರೀಕ್ಷೆಗೆ ಗೈರ ಹಾಜರಾಗಿದ್ದಾರೆ.
ಭಕ್ತಿಭಾವ ಮೂಡಿಸಿದ ವೃಷಭಲಿಂಗೇಶ್ವರ ಉತ್ಸವ
ಕನ್ನಡಪ್ರಭ ವಾರ್ತೆ ತಾಂಬಾ ಬಂಥನಾಳ ಮಠದಲ್ಲಿ ವೃಷಭಲಿಂಗೇಶ್ವರ ಸಾಂಸ್ಕೃತಿಕ ಉತ್ಸವದ ಅಂಗವಾಗಿ ಶನಿವಾರ ಅಗ್ನಿ ಪ್ರವೇಶ ಕಾರ್ಯಕ್ರಮ ಸಹಸ್ರಾರು ಭಕ್ತರ ಜಯಘೋಷ, ಸಂಭ್ರಮದ ಮಧ್ಯೆ ವಿಜೃಂಭಣೆಯಿಂದ ನೆರವೇರಿತು. ಬೆಳಿಗ್ಗೆ ಮಠದಲ್ಲಿ ಉತ್ಸವದ ಪ್ರಯುಕ್ತ ವಿಶೇಷ ಪೂಜೆ, ಅಭಿಷೇಕ ಧಾರ್ಮಿಕ ಕಾರ್ಯಕ್ರಮ ನಡೆದವು.
ಮೂಲಸೌಲಭ್ಯ ಒದಗಿಸುವ ಪ್ರಾಮಾಣಿಕ ಸೇವೆ ಮಾಡಿರುವೆ
ಕನ್ನಡಪ್ರಭ ವಾರ್ತೆ ತಾಳಿಕೋಟೆ ವೇಗವಾಗಿ ಬೆಳೆಯುತ್ತಿರುವ ತಾಳಿಕೋಟೆ ಪಟ್ಟಣಕ್ಕೆ ಅವಶ್ಯಕ ಸೌಕರ್ಯಗಳನ್ನು ಒದಗಿಸುವುದು ಜನಪ್ರತಿನಿಧಿಗಳ ಕರ್ತವ್ಯ. ಈ ನಿಟ್ಟಿನಲ್ಲಿ ಪ್ರಾಮಾಣಿಕವಾಗಿ ಕೆಲಸ ಮಾಡಿಕೊಂಡು ಬಂದಿದ್ದೇನೆ ಎಂದು ಶಾಸಕ ಹಾಗೂ ಕೆಎಸ್‌ಡಿಎಲ್‌ ಅಧ್ಯಕ್ಷ ಸಿ.ಎಸ್.ನಾಡಗೌಡ (ಅಪ್ಪಾಜಿ) ಹೇಳಿದರು.
ತಾಲೂಕು ಕೇಂದ್ರಗಳಲ್ಲೇ ದಾಖಲೆ ನೀಡಲು ವ್ಯವಸ್ಥೆ
ಕನ್ನಡಪ್ರಭ ವಾರ್ತೆ ತಿಕೋಟಾ ತಾಲೂಕು ಕೇಂದ್ರಗಳಲ್ಲಿ ಸಂಬಂಧಿಸಿದ ವಿವಿಧ ಸರ್ಕಾರಿ ಕಚೇರಿಗಳನ್ನು ಪ್ರಾರಂಭಿಸಿ ಜನರಿಗೆ ಸ್ಥಳೀಯವಾಗಿ ದಾಖಲೆಗಳು ಲಭ್ಯವಾಗುವಂತೆ ವ್ಯವಸ್ಥೆ ಕಲ್ಪಿಸಲಾಗಿದೆ. ಇದರಿಂದ ಗ್ರಾಮೀಣ ಭಾಗದ ಜನರಿಗೆ ಹಣ ಮತ್ತು ಸಮಯ ಎರಡೂ ಉಳಿತಾಯವಾಗಲಿದೆ ಎಂದು ಕೈಗಾರಿಕೆ ಮತ್ತು ಮೂಲಸೌಲಭ್ಯ ಅಭಿವೃದ್ಧಿ ಸಚಿವ ಎಂ.‌ಬಿ.ಪಾಟೀಲ ಹೇಳಿದರು.
ಸಾಕು ನಾಯಿಗಳಿಗೆ ರೇಬಿಸ್‌ ಲಸಿಕೆ ಹಾಕಿಸಿ: ಇನಾಮದಾರ್‌
ನಿಡಗುಂದಿ: ನಾಯಿಗಳಿಗೆ ಹರಡುವ ರೇಬಿಸ್ ರೋಗ ಮಾರಣಾಂತಿಕ ಖಾಯಿಲೆಯಾಗಿದ್ದು, ವ್ಯವಸ್ಥಿತ ಹಾಗೂ ಸಂಘಟಿತ ಕಾರ್ಯಕ್ರಮದ ಮೂಲಕ ಅದರ ನಿರ್ಮೂಲನೆ ಸಾಧ್ಯ ಎಂದು ಪಶು ವೈದ್ಯಾಧಿಕಾರಿ ಎಸ್.ವಿ.ಇನಾಮದಾರ್ ಹೇಳಿದರು.
  • < previous
  • 1
  • ...
  • 108
  • 109
  • 110
  • 111
  • 112
  • 113
  • 114
  • 115
  • 116
  • ...
  • 421
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved