ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
vijayapura
vijayapura
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ನಾಳೆ ಭಗವದ್ಗೀತಾ ಅಭಿಯಾನದ ಮಹಾಸಮರ್ಪಣೆ
ಕನ್ನಡಪ್ರಭ ವಾರ್ತೆ ವಿಜಯಪುರ ಒಂದು ತಿಂಗಳ ಕಾಲ ನಡೆದ ಶ್ರೀ ಭಗವದ್ಗೀತಾ ಅಭಿಯಾನದ ಮಹಾಸಮರ್ಪಣೆ ಕಾರ್ಯಕ್ರಮ ಡಿ.14ರಂದು ಬೆಳಗ್ಗೆ 10.30ಕ್ಕೆ ನಗರದ ಸಾಯಿಗಾರ್ಡನ್ನಲ್ಲಿ ನಡೆಯಲಿದೆ ಎಂದು ಶ್ರೀ ಭಗವದ್ಗೀತಾ ಅಭಿಯಾನ ಸಮಿತಿ ಕಾರ್ಯಾಧ್ಯಕ್ಷ ಹಾಗೂ ವಿಧಾನ ಪರಿಷತ್ ಮಾಜಿ ಸದಸ್ಯ ಅರುಣ ಶಹಾಪುರ ತಿಳಿಸಿದರು.
ಲಾಠಿಚಾರ್ಜ್ ಖಂಡಿಸಿ ಬೀದಿಗಿಳಿದ ಪಂಚಮಸಾಲಿ
ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ ಪಂಚಮಸಾಲಿ ಸಮಾಜಕ್ಕೆ 2ಎ ಮಿಸಲಾತಿ ಒದಗಿಸಬೇಕೆಂದು ಕೂಡಲಸಂಗಮ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿಗಳ ನೇತೃತ್ವದಲ್ಲಿ ಬೆಳಗಾವಿಯಲ್ಲಿ ಹಮ್ಮಿಕೊಂಡ ಹೋರಾಟದಲ್ಲಿ ನಡೆದ ಪೊಲೀಸ್ ಲಾಠಿಚಾರ್ಜ್ ಖಂಡಿಸಿ ಮಾಜಿ ಶಾಸಕ ಹಾಗೂ ರಾಜ್ಯ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಎ.ಎಸ್.ಪಾಟೀಲ(ನಡಹಳ್ಳಿ) ಅವರ ನೇತೃತ್ವದಲ್ಲಿ ಗುರುವಾರ ಬೃಹತ್ ಪ್ರತಿಭಟನೆ ನಡೆಸಲಾಯಿತು. ಪಟ್ಟಣದ ಎಪಿಎಂಸಿ ಶ್ರೀ ಗಣೇಶ ದೇವಸ್ಥಾನದಿಂದ ಕಪ್ಪು ಪಟ್ಟಿ ಕಟ್ಟಿಕೊಂಡು ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿದ ಪ್ರತಿಭಟನಾಕಾರರು ಬಸವೇಶ್ವರ ವೃತ್ತದಲ್ಲಿ ರಾಸ್ತಾ ರೋಕೋ ನಡೆಸಿ ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು.
ರಾಜ್ಯ ಹೆದ್ದಾರಿ ತಡೆದು ಬಬಲೇಶ್ವರದಲ್ಲಿ ಪ್ರತಿಭಟನೆ
ಕನ್ನಡಪ್ರಭ ವಾರ್ತೆ ವಿಜಯಪುರ: 2ಎ ಮೀಸಲಾತಿಗಾಗಿ ಬೆಳಗಾವಿಯಲ್ಲಿ ಲಿಂಗಾಯತ ಪಂಚಮಸಾಲಿ ಸಮಾಜ ನಡೆಸುತ್ತಿದ್ದ ಹೋರಾಟ ಹತ್ತಿಕ್ಕಲು ಲಾಠಿಚಾರ್ಜ್ ನಡೆಸಿದ ರಾಜ್ಯ ಸರ್ಕಾರದ ವಿರುದ್ಧ ಬಬಲೇಶ್ವರ ವೀರಶೈವ ಲಿಂಗಾಯತ ಪಂಚಮಸಾಲಿ ಸಮಾಜದ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಲಾಠಿ ಚಾರ್ಜ್ ಖಂಡಿಸಿ ಸರ್ಕಾರದ ವಿರುದ್ಧ ಆಕ್ರೋಶ
ಕನ್ನಡಪ್ರಭ ವಾರ್ತೆ ಇಂಡಿ ಪಂಚಮಸಾಲಿ 2ಎ ಮೀಸಲಾತಿ ಹೋರಾಟದ ವೇಳೆ ನಡೆದ ಲಾಠಿ ಚಾರ್ಜ್ ಖಂಡಿಸಿ ಮತ್ತು ಮುಖ್ಯಮಂತ್ರಿಗಳು ಪಂಚಮಸಾಲಿ ಸಮುದಾಯ ಹಾಗೂ ಸ್ವಾಮೀಜಿಗಳ ಕ್ಷಮೆ ಕೇಳಬೇಕು, ಪ್ರತಿಭಟನಾಕಾರರ ಮೇಲೆ ಹಾಕಿದ ಕೇಸ್ಗಳನ್ನು ವಾಪಸ್ ಪಡೆಯಬೇಕು ಎಂದು ಒತ್ತಾಯಿಸಿ ಪಂಚಮಸಾಲಿ ಸಮುದಾಯದ ಇಂಡಿ ತಾಲೂಕು ಮುಖಂಡರು ನಗರದಲ್ಲಿ ಪ್ರತಿಭಟನೆ ನಡೆಸಿದರು.
ಅಪ್ರಾಪ್ತೆ ಮೇಲೆ ಅತ್ಯಾಚಾರ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಿ
ಯಡ್ರಾಮಿ ತಾಲೂಕಿನ ಅಪ್ರಾಪ್ತೆ ಮೇಲೆ ಅತ್ಯಾಚಾರ ಮಾಡಿದ ವ್ಯಕ್ತಿಗೆ ಗಲ್ಲಿಗೇರಿಸಿ, ಶಾಲಾ ಆಡಳಿತ ಮಂಡಳಿ ಮೇಲೆ ಕ್ರಿಮಿನಲ್ ಕೇಸ್ ಹಾಕಬೇಕು.
ಸಾಮೂಹಿಕ ವಿವಾಹ ಭಾಗ್ಯವಂತರ ಮದುವೆ: ಕಾಶೀ ಶ್ರೀಗಳು
ಇಂಡಿ ಶ್ರೀ ಶಾಂತೇಶ್ವರ ದೇವರ ಜಾತ್ರಾಮಹೋತ್ಸವದ ಅಂಗವಾಗಿ ಹಮ್ಮಿಕೊಂಡ ಸಾಮೂಹಿಕ ವಿವಾಹ ಕಾರ್ಯಕ್ರಮವನ್ನು ಕಾಶೀ ಜಗದ್ಗುರುಗಳು ಉದ್ಘಾಟಿಸಿದರು.
ಕಾಮ, ಕ್ರೋಧಗಳೇ ಅಪರಾಧಕ್ಕೆ ಕಾರಣ: ಗಂಗಾಧರೇಂದ್ರ ಸರಸ್ವತೀ ಮಹಾಸ್ವಾಮೀಜಿ
ಭಗವದ್ಗೀತೆಯಲ್ಲಿ ಭಗವಂತ ಕಾಮ ಮತ್ತು ಕ್ರೋಧಗಳು ಅಪರಾಧಕ್ಕೆ ಕಾರಣ ಎಂಬುದನ್ನು ಸವಿವರವಾಗಿ ಹೇಳಿದ್ದಾನೆ. ಕಾಮ ಎಂದರೆ ಆಸೆ ಕ್ರೋಧ ಎಂದರೆ ದ್ವೇಷ.
ಕಳಪೆ ತೊಗರಿ ಬೀಜ ವಿತರಿಸಿದವರ ವಿರುದ್ಧ ಕ್ರಮಕ್ಕೆ ಆಗ್ರಹ
ಕಳಪೆ ಬೀಜ ಪೂರೈಕೆ ಮಾಡಿದ ಕೃಷಿ ಇಲಾಖೆಯ ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ರವರು, ಕೃಷಿ ಸಚಿವ ಚಲುವರಾಯ ಸ್ವಾಮಿ ಅವರಿಗೆ ಪತ್ರ ಬರೆದಿದ್ದಾರೆ.
ಭೂಮಿ ಕೃಷ್ಣಾರ್ಪಣ, ಬದುಕು ಕಷ್ಟಾರ್ಪಣ!
ವಿಜಯಪುರ, ಬಾಗಲಕೋಟೆ, ಯಾದಗಿರಿ, ರಾಯಚೂರು ಸೇರಿದಂತೆ ಆರೇಳು ಜಿಲ್ಲೆಗಳಿಗೆ ವರವಾಗಿರುವ ಕೃಷ್ಣೆಯ ಒಡಲು ಸಂತ್ರಸ್ತರ ಪಾಲಿಗೆ ಶಾಪವಾದಂತಿದೆ.
ಬಡ ನೇಕಾರರ ಹೋರಾಟ ಹತ್ತಿಕ್ಕುವುದು ತರವಲ್ಲ: ಶಿವಲಿಂಗ ಟಿರಕಿ
ನ್ಯಾಯಯುತ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನಡೆಸುತ್ತಿರುವ ಹೋರಾಟಕ್ಕೆ ಕೆಲ ಪಟ್ಟಭದ್ರ ಹಿತಾಸಕ್ತಿಗಳು ಅಡ್ಡಿಪಡಿಸುವುದು ಸಮಂಜಸವಲ್ಲ
< previous
1
...
109
110
111
112
113
114
115
116
117
...
377
next >
Top Stories
ಟಿಪ್ಪುನಿಂದ ಕೆಆರೆಸ್ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
ಧರ್ಮಸ್ಥಳ ಗ್ರಾಮ ಕೇಸಿಂದ ಹಿಂದೆ ಸರಿದ ನ್ಯಾಯಾಧೀಶ
ಮೈಸೂರಿಗೆ ದಸರಾ ಗಜಪಡೆಯ ಮೊದಲ ತಂಡ ಆಗಮನ
ಅರ್ಜಿ ಸಲ್ಲಿಸದಿದ್ರೂ ಸರ್ಕಾರದಿಂದಲೇ ಪೌತಿ ಖಾತೆ