• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗುಂಟಾ ಪ್ಲಾಟ್‌ ಮಾಡಿದ್ರೆ ಕ್ರಿಮಿನಲ್‌ ಕೇಸ್‌
ಕನ್ನಡಪ್ರಭ ವಾರ್ತೆ ವಿಜಯಪುರಗುಂಟಾ ಪ್ಲಾಟ್ ಪಡೆದವರು ಬಡವರು, ಅವರಿಗೆ ತೊಂದರೆ ನೀಡುವುದಿಲ್ಲ, ಆದರೆ ಗುಂಟಾ ಪ್ಲಾಟ್ ಹಾಕಿ ಮಾರಾಟ ಮಾಡುವವರ ವಿರುದ್ದ ಕ್ರಿಮಿನಲ್ ಮೊಕದ್ದಮೆ ದಾಖಲಿಸಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ.ಪಾಟೀಲ ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲಾಧಿಕಾರಿ ಟಿ. ಭೂಬಾಲನ್ ಮಾತನಾಡಿ, ಗ್ರಾಮಮಟ್ಟದಲ್ಲಿ ಈ ಬಗ್ಗೆ ಜಾಗೃತಿ ಮೂಡಿಸಲಾಗುವುದು, ಕಸ ವಿಲೇವಾರಿ ವಾಹನಗಳಲ್ಲಿ ಜಿಂಗಲ್ ಮೊದಲಾದವುಗಳ ಮೂಲಕ ಈ ಬಗ್ಗೆ ಜಾಗೃತಿ ಮೂಡಿಸಲಾಗುವುದು ಎಂದರು.
ಪಟ್ಟಣದಲ್ಲಿ 15 ಕೋಟಿ ವೆಚ್ಚದಲ್ಲಿ ಮೆಗಾ ಮಾರ್ಕೆಟ್‌ ನಿರ್ಮಾಣ
ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ ಪಟ್ಟಣದ ಹೃದಯ ಭಾಗದಲ್ಲಿ ನೂತನ ಮೆಘಾ ಮಾರ್ಕೆಟ್‌ ನಿರ್ಮಾಣಕ್ಕೆ ಶಾಸಕ ಹಾಗೂ ರಾಜ್ಯ ಸಾಬೂನು ಮತ್ತು ಮಾರ್ಜಕ ನಿಗಮದ ಅಧ್ಯಕ್ಷ ಸಿ.ಎಸ್.ನಾಡಗೌಡ(ಅಪ್ಪಾಜಿ) ಫೆ.27 ರಂದು ಭೂಮಿಪೂಜೆ ನೆರವೇರಿಸಲಿದ್ದಾರೆ. ಕಾರ್ಯಕ್ರಮದಲ್ಲಿ ವ್ಯಾಪಾರಸ್ಥರು, ಸಂಘ ಸಂಸ್ಥೆಯ ಮುಖಂಡರು, ರಾಜಕೀಯ ಮುಖಂಡರು ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ಪುರಸಭೆ ಮುಖ್ಯಾಧಿಕಾರಿ ಮಲ್ಲನಗೌಡ ಬಿರಾದಾರ ಹಾಗೂ ಅಧ್ಯಕ್ಷ ಮೈಬೂಬ ಗೊಳಸಂಗಿ ಕೋರಿದರು.
ಸತ್ಸಂಗ, ಸದಾಚಾರದಿಂದ ಬದುಕು ಬಂಗಾರ
ಕನ್ನಡಪ್ರಭ ವಾರ್ತೆ ವಿಜಯಪುರ: ಮಾನವ ಜನ್ಮ ಶ್ರೇಷ್ಠವಾದುದು. ಅದರ ಸದ್ಬಳಕೆ ಆಗಬೇಕು. ಸತ್ಕರ್ಮ, ಸತ್ಸಂಗ, ಸದಾಚಾರ ಪಾಲಿಸಿದರೆ ಬದುಕು ಬಂಗಾರವಾಗುತ್ತದೆ ಎಂದು ನಾಗಠಾಣ ಶಾಸಕ ವಿಠಲ ಕಟಕದೊಂಡ ಹೇಳಿದರು.
ಸಬಲೀಕರಣ ಮಹಿಳೆಯ ಮೊದಲ ಆದ್ಯತೆಯಾಗಲಿ
ಕನ್ನಡಪ್ರಭ ವಾರ್ತೆ ವಿಜಯಪುರ ಮಹಿಳೆ ಇಚ್ಛಾಶಕ್ತಿ, ಜ್ಞಾನಶಕ್ತಿ ಮತ್ತು ಕ್ರಿಯಾಶಕ್ತಿ ಬಳಸಿಕೊಂಡು ಸಬಲೀಕರಣದ ಕಡೆಗೆ ಹೆಜ್ಜೆ ಹಾಕುವುದೇ ಮಹಿಳೆಯರ ಮೊದಲ ಆದ್ಯತೆಯಾಗಲಿ ಎಂದು ಹೂವಿನ ಹಿಪ್ಪರಗಿಯ ಪತ್ರಿವನಮಠದ ಮಾತೋಶ್ರೀ ದಾಕ್ಷಾಯಿಣಿ ಅಮ್ಮನವರು ನುಡಿದರು.
ಆರೋಗ್ಯವಂತ ಸಮಾಜ ಕಟ್ಟಲು ಶಿಕ್ಷಣ ಅತಿಮುಖ್ಯ
ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ ಪೋಷಕರು ಮತ್ತು ಶಿಕ್ಷಕರು ಬಾಲ್ಯದಿಂದಲೇ ಮಕ್ಕಳಲ್ಲಿನ ಪ್ರತಿಭೆ ಗುರ್ತಿಸಿ ಪ್ರೋತ್ಸಾಹ ನೀಡಿದರೆ ದೇಶಕ್ಕೆ ಆಸ್ತಿಯಾಗಲಿದ್ದಾರೆ. ಸಂಸ್ಕಾರವಂತ, ಆರೋಗ್ಯವಂತ ಸಮಾಜ ಕಟ್ಟುವಲ್ಲಿ ಶಾಲೆಗಳು ಪ್ರಧಾನ ಪಾತ್ರವಹಿಸಲಿವೆ. ಇಂದು ಮಕ್ಕಳಿಗೆ ದೇಶಾಭಿಮಾನ ಮಾನವಿಯ ಮೌಲ್ಯಗಳುಳ್ಳ ಸಂಸ್ಕಾರ ನೀಡುವುದು ಅಗತ್ಯವಾಗಿದೆ ಎಂದು ಕೂಡಗಿ ಸರಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ಬಸವರಾಜ ಜಾಲವಾದಿ ಅಭಿಪ್ರಾಯಪಟ್ಟರು.
24 ವರ್ಷದ ಬಳಿಕ ಕಾಶಿಯಲ್ಲಿ ಪತ್ತೆಯಾದ ವ್ಯಕ್ತಿ
ಕನ್ನಡಪ್ರಭ ವಾರ್ತೆ ಕೊಲ್ಹಾರ ಕಳೇದ 24-25 ವರ್ಷಗಳ ಹಿಂದೆ ಗ್ರಾಮದಿಂದ ಏಕಾಏಕಿ ನಾಪತ್ತೆಯಾಗಿದ್ದ ವ್ಯಕ್ತಿ ಕಾಶಿಯ ಗಂಗಾ ನದಿಯಲ್ಲಿ ಸ್ನಾನ ಮಾಡುವಾಗ ಗ್ರಾಮಸ್ಥರ ಮುಂದೆ ಪ್ರತ್ಯಕವಾಗುವ ಮೂಲಕ ಅಚ್ಚರಿ ಮೂಡಿಸಿದ್ದಾನೆ. ಈ ಮೂಲಕ ಪ್ರಯಾಗರಾಜ್‌ನ ಮಹಾ ಕುಂಭಮೇಳ ಆ ವ್ಯಕ್ತಿಯ ಕುಟುಂಬಕ್ಕೆ ಸಂತಸ ಮೂಡಿಸಿದೆ.
ಪುರಸಭೆಯ 3.92 ಕೋಟಿ ಉಳಿಕೆ ಬಜೆಟ್‌
ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ ಪಟ್ಟಣ ಪುರಸಭೆಯ 2025-26ರ ಸಾಲಿನ ಅಂದಾಜು ಆಯವ್ಯಯ ಪಟ್ಟಿಯನ್ನು ಪುರಸಭೆ ಅಧ್ಯಕ್ಷ ಮೈಬೂಬ ಗೊಳಸಂಗಿ ಸದಸ್ಯರ ಹಾಗೂ ಅಧಿಕಾರಿಗಳ ಸಮ್ಮುಖದಲ್ಲಿ ಸೋಮವಾರ ಪ್ರಕಟಿಸಿದರು. ಒಟ್ಟು ಅಂದಾಜು ಆರಂಭ ಶುಲ್ಕ ₹ 3.91 ಕೋಟಿ, ಬಂಡವಾಳ ಸ್ವೀಕೃತಿಗಳು ₹ 3.12 ಕೋಟಿ, ಅಸಾಧಾರಣ ಸ್ವೀಕೃತಿಗಳು ₹ 2.09 ಕೋಟಿ ಒಟ್ಟು 16.88 ಕೋಟಿ ವೆಚ್ಚಗಳು ರಾಜಸ್ವ ಪಾವತಿಗಳು ₹ 11.58 ಕೋಟಿ, ಬಂಡವಾಳ ಪಾವತಿಗಳು 3.20 ಕೋಟಿ ಒಟ್ಟು ವೆಚ್ಚ 16.87 ಕೋಟಿ, ಒಟ್ಟು ಶುಲ್ಕ ₹ 13.75 ಕೋಟಿ, ಅಂದಾಜು ಅಂತಿಮ ಶುಲ್ಕ ₹ 3.92 ಕೋಟಿ ಉಳಿಕೆ ಎಂದು ವಿವರಿಸಿದರು.
ವಿವಿಗಾಗಿ ಸರ್ಕಾರದ ವಿರುದ್ಧ ನಿರಂತರ ಹೋರಾಟ
ಕನ್ನಡಪ್ರಭ ವಾರ್ತೆ ವಿಜಯಪುರ ರಾಜ್ಯದ 9 ವಿಶ್ವವಿದ್ಯಾಲಯಗಳನ್ನು ಸರ್ಕಾರ ಮುಚ್ಚಲು ಹೊರಟಿರುವುದು ದುರಂತ. ಉನ್ನತ ಶಿಕ್ಷಣಕ್ಕೆ ಹೆಸರುವಾಸಿಯಾದ ಕರ್ನಾಟಕದ 9 ವಿವಿ ಬಂದ್‌ ಮಾಡಲು ಮುಂದಾಗಿರುವ ಸರ್ಕಾರದ ನಿರ್ಧಾರ ಸರಿಯಲ್ಲ ಎಂದು ಎಬಿವಿಪಿ ರಾಜ್ಯ ಕಾರ್ಯದರ್ಶಿ ಸಚಿನ ಕುಳಗೇರಿ ಹೇಳಿದರು.
ಕೃಷಿ ಆಧುನಿಕರಣದಲ್ಲಿ ಗಮನಾರ್ಹ ಪ್ರಗತಿ
ಕನ್ನಡಪ್ರಭ ವಾರ್ತೆ ವಿಜಯಪುರ ಇಂದು ಕೃಷಿಯಲ್ಲಿನ ಬದಲಾವಣೆಗಳಿಗೆ ಹೊಂದಿಕೊಂಡು, ರೈತರಿಗೆ ಆದಾಯ ದ್ವಿಗುಣಗೊಳಿಸಿಕೊಳ್ಳಲು ವಿದ್ಯಾರ್ಥಿಗಳು ಸದಾ ಸನ್ನದ್ಧರಾಗಿರಬೇಕು ಎಂದು ನಬಾರ್ಡ್ ನಿವೃತ್ತ ಮಹಾಪ್ರಬಂಧಕ ಡಾ.ಆರ್.ಎಂ.ಕಮ್ಮೂರ ಹೇಳಿದರು.
ಸ್ಪರ್ಧೆಗೆ ಅನುಗುಣವಾಗಿ ಮಕ್ಕಳನ್ನು ಸಿದ್ಧಗೊಳಿಸಿ
ಕನ್ನಡಪ್ರಭ ವಾರ್ತೆ ವಿಜಯಪುರ ಉತ್ತಮವಾದ ತರಬೇತಿ ನೀಡುವ ಮೂಲಕ ಸೈನಿಕಶಾಲೆ, ನವೋದಯ, ಕಿತ್ತೂರು, ಆರ್‌ಎಂಎಸ್ ಸೇರಿದಂತೆ ಅತೀ ಹೆಚ್ಚು ಫಲಿತಾಂಶ ನೀಡುವ ಹೆಗ್ಗಳಿಕೆ ಹೊಂದಿರುವ ಎಕ್ಸಲಂಟ್ ಕೋಚಿಂಗ್ ಕ್ಲಾಸ್‌ನ ಮತ್ತೊಂದು ಶಾಖೆಯನ್ನು ಗಣೇಶ ನಗರದಲ್ಲಿ ಪ್ರಾರಂಭಿಸಬೇಕು ಎಂದು ಪಾಲಕರು ಬಹುದಿನಗಳಿಂದ ಒತ್ತಾಯಿಸುತ್ತಿದ್ದರು. ಅವರ ಭಾವನೆಗಳಿಗೆ ಸ್ಪಂದಿಸಿ ಗಣೇಶ ನಗರದಲ್ಲಿ ಎಸ್‌ಕೆ ಹಿರಿಯ ಪ್ರಾಥಮಿಕ ಶಾಲೆಯ ಸಹಯೋಗದಲ್ಲಿ ಹೊಸ ಶಾಖೆ ಪ್ರಾರಂಭಿಸಿ ಮಕ್ಕಳಿಗೆ ತರಬೇತಿ ನೀಡುವ ಕಾರ್ಯಕ್ಕೆ ಅಣಿಯಾಗುತ್ತಿದ್ದೇವೆ ಎಂದು ಎಕ್ಸಲಂಟ್ ಸಮೂಹ ಶಿಕ್ಷಣ ಸಂಸ್ಥೆಗಳ ಸಂಸ್ಥಾಪಕ ಅಧ್ಯಕ್ಷ ಬಸವರಾಜ್ ಕೌಲಗಿ ಹೇಳಿದರು
  • < previous
  • 1
  • ...
  • 111
  • 112
  • 113
  • 114
  • 115
  • 116
  • 117
  • 118
  • 119
  • ...
  • 421
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved