• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ತೊಗರಿ ಖರೀದಿಯಲ್ಲಿ ಸಾಮಾಜಿಕ ನ್ಯಾಯ ಪಾಲನೆಯಾಗಲಿ
ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ ಪ್ರಸಕ್ತ ಸಾಲಿನಲ್ಲಿ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಗುಣಮಟ್ಟದ ತೊಗರಿ ಬೆಳೆಗೆ ನ್ಯಾಯಸಮ್ಮತ ಮತ್ತು ಪಾರದರ್ಶಕ ಬೆಲೆ ನಿಗದಿಪಡಿಸಿ ಸರ್ಕಾರ ಆರಂಭಿಸಿದ ಖರೀದಿ ಕೇಂದ್ರಗಳಲ್ಲಿ ಖರೀದಿ ಪ್ರಕ್ರಿಯೆಯಲ್ಲಿ ಸಾಮಾಜಿಕ ನ್ಯಾಯ ಪಾಲನೆಯಾಗಲಿ ಎಂದು ತಹಸೀಲ್ದಾರ್‌ ಬಲರಾಮ ಕಟ್ಟಿಮನಿ ಸಲಹೆ ನೀಡಿದರು.
ಸಿದ್ದಸಿರಿ ಎಥೆನಾಲ್ ಕಾರ್ಖಾನೆಗೆ ಅನುಮತಿ: ಶಾಸಕ ಯತ್ನಾಳ
ಸಿದ್ದಸಿರಿ ಪವರ್‌ ಹಾಗೂ ಎಥೆನಾಲ್‌ ಕಾರ್ಖಾನೆಗೆ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಿದ ಹಿನ್ನೆಲೆಯಲ್ಲಿ ನಾಡದೇವತೆ ಮೈಸೂರು ಚಾಮುಂಡೇಶ್ವರಿ ದೇವಿಗೆ ಶಾಸಕ ಯತ್ನಾಳ ವಿಶೇಷ ಪೂಜೆ ಸಲ್ಲಿಸಿದ್ದಾರೆ.
ಚಡಚಣ ಪಪಂ ಅಧ್ಯಕ್ಷರಾಗಿ ಬಿಜೆಪಿ ಧೋತ್ರೆ ಆಯ್ಕೆ
ಕಳೆದ ವರ್ಷ ಡಿಸೆಂಬರ್‌ನಲ್ಲಿ ಪಪಂನ ಒಟ್ಟು 16 ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಬಿಜೆಪಿ 8, 4 ಕಾಂಗ್ರೆಸ್ ಹಾಗೂ 4 ಪಕ್ಷೇತರ ಸದಸ್ಯರು ಆಯ್ಕೆಯಾಗಿದ್ದರು.
ಪ್ರಕೃತಿ ಸಮತೋಲನಕ್ಕೆ ಸಸ್ಯಗಳ ಕೊಡುಗೆ ಅಪಾರ: ಡಾ.ಅಶೋಕ ಸಜ್ಜನ
ರೈತರ ಬೆಳೆಗಳ ಇಳುವರಿ ಹೆಚ್ಚಿಸಿ ಆರ್ಥಿಕ ಬೆಳವಣಿಗೆ ಕಾಣಬೇಕಾದರೆ ಸುಧಾರಿತ ಕೃಷಿ ಅಳವಡಿಸಿಕೊಳ್ಳುವುದು ಅನಿವಾರ್ಯವಾಗಿದೆ.
ಸಮರ್ಪಕ ವಿದ್ಯುತ್ ಪೂರೈಕೆಗೆ ರೈತರ ಆಗ್ರಹ
ರೈತರ ಪಂಪಸೆಟ್‌ಗೆ ಹಗಲು ೧೨ಗಂಟೆ ತ್ರೀ ಫೇಸ್ ಹಾಗೂ ರಾತ್ರಿಯಿಡಿ ಮೊದಲಿನಂತೆ ಸಿಂಗಲ್ ಫೇಸ್ ವಿದ್ಯುತ್ ನೀಡಬೇಕು.
ಬಿಸಿಲಿನ ತಾಪಕ್ಕೆ ಗುಮ್ಮಟ ನಗರಿ ಶಾಕ್‌!
ಒಂದೆಡೆ ಗುಂಡಿನ ಸದ್ದು, ಮತ್ತೊಂದೆಡೆ ಕಳ್ಳರ ಕಾಟ. ಇನ್ನೊಂದೆಡೆ ಈ ಬಿಸಿಗಾಳಿಯ ಧಗೆಯಿಂದ ಗುಮ್ಮಟ ನಗರಿ ಜನತೆ ಅಕ್ಷರಶಃ ತತ್ತರಿಸಿ ಹೋಗಿದ್ದಾರೆ.
ತೆಲಂಗಾಣಕ್ಕೆ ನೀರು ಹರಿಸದಿರಲು ಆಗ್ರಹಿಸಿ ಪ್ರತಿಭಟನೆ
ತೆಲಂಗಾಣ ರಾಜ್ಯಕ್ಕೆ 5 ಟಿಎಂಸಿ ನೀರನ್ನು ಯಾವುದೇ ಕಾರಣಕ್ಕೂ ಹರಿಸಬಾರದು ಎಂದು ಆಗ್ರಹಿಸಿ ಅಖಂಡ ಕರ್ನಾಟಕ ರೈತ ಸಂಘದ ಕಾರ್ಯಕರ್ತರು ಗುರುವಾರ, ಆಲಮಟ್ಟಿಯಲ್ಲಿ ಪ್ರತಿಭಟನೆ ನಡೆಸಿದರು.
ತ್ರಿಪದಿಗಳಲ್ಲಿ ಸತ್ಯ ನುಡಿ ಸಾರಿದ ಕವಿ ಸರ್ವಜ್ಞ: ಸೋಮಲಿಂಗ ಗೆಣ್ಣೂರ
ನೇರ-ನಿಷ್ಠುರ, ಆದರ್ಶ ವಿಚಾರಗಳನ್ನು ಹಾಗೂ ಸತ್ಯ ನುಡಿಗಳನ್ನು ತ್ರಿಪದಿಗಳ ಮೂಲಕ ಸಾರಿ, ಜನಮಾನಸದಲ್ಲಿ ನೆಲೆನಿಂತ ಕವಿ ಸರ್ವಜ್ಞ
ರಾಣಿ ಚನ್ನಮ್ಮ ಮೂರ್ತಿ ಪ್ರತಿಷ್ಠಾಪನೆಗೆ 50 ಲಕ್ಷ: ಸಚಿವ ಎಂ.ಬಿ.ಪಾಟೀಲ
ರಾಣಿ ಚನ್ನಮ್ಮ ನಮ್ಮೆಲ್ಲರ ಆಸ್ಮಿತೆ ಆಗಿದ್ದು, ಮೂರ್ತಿ ಅನಾವರಣಕ್ಕೆ ಮುಖ್ಯಮಂತ್ರಿಗಳನ್ನು ಆಹ್ವಾನಿಸಲಾಗುವುದು. ಅಲ್ಲದೇ, ಕೇಂದ್ರ ಬಸ್ ನಿಲ್ದಾಣಕ್ಕೆ ರಾಣಿ ಚನ್ನಮ್ಮಳ ಹೆಸರು ಇಡಲು ಸಿಎಂ ಹಾಗೂ ಸಾರಿಗೆ ಸಚಿವರಿಗೆ ವಿನಂತಿ ಮಾಡುತ್ತೇನೆ ಎಂದು ಸಚಿವ ಎಂ.ಬಿ.ಪಾಟೀಲ ಹೇಳಿದರು.
ವಾರ್ಡ್‌ಗಳ ತುರ್ತು ಅಭಿವೃದ್ಧಿ ಕಾಮಗಾರಿಗೆ ಅನುದಾನ: ರಾಠೋಡ
ಕಳೆದ 2 ವರ್ಷಗಳಿಂದ ಗುತ್ತಿಗೆದಾರರು ವಿವಿಧ ಕಾಮಗಾರಿ ಕೈಗೊಂಡಿದ್ದಾರೆ. ಅವರಿಗೆ ಬಿಲ್‌ ಪಾವತಿಸಿದ್ರೆ ಮಾತ್ರ ಮುಂದಿನ ಕೆಲಸಗಳಾಗುತ್ತವೆ. ಇಲ್ಲದಿದ್ರೆ ಯಾವುದೇ ಕೆಲಸವಾಗುವುದಿಲ್ಲ.
  • < previous
  • 1
  • ...
  • 113
  • 114
  • 115
  • 116
  • 117
  • 118
  • 119
  • 120
  • 121
  • ...
  • 421
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved