ವಿಶ್ವದಲ್ಲಿ ಕ್ಯಾನ್ಸರ್ ಹಚ್ಚಳ ಕಳವಳಕಾರಿ ವಿಷಯ: ಡಾ.ಭಾಗ್ಯಲಕ್ಷ್ಮೀಕನ್ನಡಪ್ರಭವಾರ್ತೆ ಬಸವನಬಾಗೇವಾಡಿ: ನವದೆಹಲಿಯ ಎಂಎಂಟಿಸಿಸಿ ಕಾಲ್ಸ್ ಕಾಲೇಜು, ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ನ್ಯಾಕ್ ಸಮಿತಿ, ಮಹಿಳಾ ಘಟಕದ ಸಹಯೋಗದಲ್ಲಿ ಮಂಗಳವಾರ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕ್ಯಾನ್ಸರ್ ಅರಿವು-ಜಾಗೃತಿ ಕಾರ್ಯಕ್ರಮ ಜರುಗಿತು.