• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಮಸ್ಯೆ ಹೇಳಿದರೆ ನ್ಯಾಯ ಒದಗಿಸಲು ಪ್ರಯತ್ನ
ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ ಸ್ಥಳೀಯ ಸಂಸ್ಥೆಗಳು ಸಂವಿಧಾನದ ಪಿಲ್ಲರ್‌ ಇದ್ದಂತೆ. ಸ್ಥಳೀಯ ಸಂಸ್ಥೆಗಳ ಸದಸ್ಯರು ಹಾಗೂ ಅಧಿಕಾರಿಗಳು ತಮ್ಮ ವ್ಯಾಪ್ತಿಯ ಗ್ರಾಮಗಳ ವಾರ್ಡ್‌ಗಳ ಸಮಸ್ಯೆಗೆ ಸ್ಪಂದಿಸಿ ಅಭಿವೃದ್ಧಿ ಪಥದತ್ತ ಕೊಂಡೊಯ್ಯಬೇಕು. ಅಂದಾಗ ಜನರ ಪ್ರಶಂಸೆಗೆ ಪಾತ್ರರಾಗುತ್ತೀರಿ. ತಮ್ಮ ಆಡಳಿತಾತ್ಮಕ ಯಾವುದೇ ಸಮಸ್ಯೆಗಳಿರಲಿ ನಮ್ಮ ಗಮನಕ್ಕೆ ತಂದರೆ ವಿಪ ಸದಸ್ಯ ಸುನೀಲಗೌಡ ಪಾಟೀಲರು ಮತ್ತು ನಾನು ನ್ಯಾಯ ಒದಗಿಸಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಶಾಸಕ ಹಾಗೂ ಕರ್ನಾಟಕ ರಾಜ್ಯ ಸಾಬೂನು ಮತ್ತು ಮಾರ್ಜಕ ನಿಗಮದ ಅಧ್ಯಕ್ಷ ಸಿ.ಎಸ್.ನಾಡಗೌಡ (ಅಪ್ಪಾಜಿ) ಹೇಳಿದರು.
ಸೇವೆಯೇ ಸೇವಾದಳದ ಮೂಲ ಉದ್ದೇಶ
ಕನ್ನಡಪ್ರಭ ವಾರ್ತೆ ವಿಜಯಪುರ: ಸೇವೆಯೇ ಸೇವಾದಳದ ಮೂಲ ಧ್ಯೇಯೊದ್ದೇಶ. ವರಿಷ್ಠರ ಸೂಚನೆಯಂತೆ ರಾಜ್ಯದ ಪ್ರತಿ ಜಿಲ್ಲೆಗಳಲ್ಲಿ ತರಬೇತಿ ಶಿಬಿರಗಳನ್ನು ಆಯೋಜಿಸಲಾಗಿದೆ. ಕಾಂಗ್ರೆಸ್ ಸೇವಾದಳದಿಂದ ಬೆಳಗಾವಿಯ ಕಾಂಗ್ರೆಸ್ ಮಹಾಧಿವೇಶನದ ಶತಮಾನೋತ್ಸವದ ಕಾರ್ಯಕ್ರಮವನ್ನು ಡಿ.26, 27 ಹಾಗೂ 28 ರಂದು ಬೆಳಗಾವಿಯ ಘಟಪ್ರಭಾದಲ್ಲಿ ಆಯೋಜಿಸಿ, ಕಾರ್ಯಕ್ರಮಕ್ಕೆ ಸೋನಿಯಾ ಗಾಂಧಿಯವರನ್ನು ಕರೆಸಬೇಕೆಂಬ ಒತ್ತಾಯ ಮಾಡಿದ್ದೇವೆ ಎಂದು ಸೇವಾದಳದ ರಾಜ್ಯಾಧ್ಯಕ್ಷ ಎಂ.ರಾಮಚಂದ್ರ ಹೇಳಿದರು.
ಸತ್ವಭರಿತ ಸಾಹಿತ್ಯದಿಂದ ಸಮಾಜ ಪರಿವರ್ತನೆ
ಕನ್ನಡಪ್ರಭ ವಾರ್ತೆ ವಿಜಯಪುರಸಾಹಿತ್ಯಕ್ಕೆ ಸಮಾಜ ತಿದ್ದುವ ಶಕ್ತಿ ಇದ್ದು, ಸತ್ವಭರಿತ ಸಾಹಿತ್ಯ ಸಮಾಜವನ್ನು ಪರಿವರ್ತನೆ ಮಾಡುತ್ತದೆ. ಇಂದಿನ ಆಧುನಿಕ ಕವಿಗಳು ಹೆಚ್ಚಿನ ಅಧ್ಯಯನ ಮಾಡಬೇಕು. ಒಳ್ಳೆಯ ಅನುಭವಗಳು ದೊರೆಯುವುದರಿಂದ ಗಟ್ಟಿ ಸಾಹಿತ್ಯ ರಚಿಸಬಹುದು ಎಂದು ಮಂಗಳೂರಿನ ಹಿರಿಯ ಕವಿ ರಾಧಾಕೃಷ್ಣ ಹೇಳಿದರು.
ಸಮೈರಾ ಕೈಗೂಡಿತು ''''''''ಗಗನ'''''''' ಕನಸು
ಕನ್ನಡಪ್ರಭ ವಾರ್ತೆ ವಿಜಯಪುರ ಆಕೆ ಆಗಿನ್ನೂ ಬಾಲಕಿ, ಉತ್ಸವದಲ್ಲಿ ಹೆಲಿಕಾಪ್ಟರ್ ಟೂರ್ ನಡೆಸಲಾಗುತ್ತಿತ್ತು. ಈ ವೇಳೆ ಆ ಪುಟ್ಟ ಪೋರಿಯ ತಂದೆ ಕುಟುಂಬ ಸಮೇತ ಹೆಲಿಕಾಪ್ಟರ್ ಹತ್ತಿದ್ದರು. ಆಗಲೇ ತಾನು ಸಹ ಪೈಲಟ್ ಆಗಬೇಕು ಎಂದು ಕನಸು ಕಂಡಿದ್ದ ಆ 8 ವರ್ಷದ ಬಾಲಕಿ ಮುಂದೆ ಕೇವಲ 10 ವರ್ಷಕ್ಕೆ ಅಂದುಕೊಂಡಿದ್ದ ಕನಸನ್ನು ನನಸು ಮಾಡಿಕೊಂಡಿದ್ದಾಳೆ. ಇದೀಗ ಆಗಸದಲ್ಲಿ ಹಾರುವ ಮೂಲಕ ಆ ಬಾಲಕಿ ಭಾರತದ ಅತ್ಯಂತ ಕಿರಿಯ ಪೈಲಟ್ ಎಂದು ಹೆಸರು ಮಾಡಿದ್ದು, ಜಿಲ್ಲೆ, ರಾಜ್ಯದ ಕೀರ್ತಿ ಪತಾಕೆಯನ್ನು ರಾಷ್ಟ್ರ ಮಟ್ಟದಲ್ಲಿ ಹಾರಿಸಿದ್ದಾಳೆ.
ಪಿಎಸ್‌ಸಿ ಕೊಳವೆ ಮಾರ್ಗ ಬದಲಾವಣೆಗೆ ನಿರ್ಧಾರ
ಕನ್ನಡಪ್ರಭ ವಾರ್ತೆ ವಿಜಯಪುರ ನಗರಕ್ಕೆ ಸಗಟು ನೀರು ಸರಬರಾಜು ಮಾಡುವ ಆಲಮಟ್ಟಿ ಹಿನ್ನೀರಿನ (ಕೊಲ್ಹಾರದಿಂದ ವಿಜಯಪುರ ನಗರಕ್ಕೆ) ಪಿಎಸ್‌ಸಿ ಕೊಳವೆ ಮಾರ್ಗವನ್ನು ಬದಲಾಯಿಸಿ ಎಂಎಸ್ ಪೈಪ್ ಅಳವಡಿಸುವ ಕಾಮಗಾರಿಯ ಮರು ಟೆಂಡರ್ ಕರೆಯಲು ಕಾರ್ಯಪಾಲಕ ಅಭಿಯಂತರೊಂದಿಗೆ ಸ್ಥಳ ಪರಿಶೀಲನೆ ನಡೆಸಿ, ಪ್ರಸ್ತಾವನೆಯನ್ನು ಆಡಳಿತಾತ್ಮಕ ಅನುಮೋದನೆಗೆ ₹ ೫೨ ಕೋಟಿಗಳ ಪರಿಷ್ಕೃತ ಅಂದಾಜು ಪಟ್ಟಿ ಸಲ್ಲಿಸುವಂತೆ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ವ್ಯವಸ್ಥಾಪಕ ನಿರ್ದೇಶಕ ಡಾ.ಸೆಲ್ವಮಣಿ ಆರ್. ಸೂಚನೆ ನೀಡಿದರು.
ಕನ್ನಡ ಕಟ್ಟಿ, ಗಟ್ಟಿಗೊಳಿಸಿದ ವಚನಕಾರರು
ಕನ್ನಡಪ್ರಭ ವಾರ್ತೆ ಇವಣಗಿ ವರದಾನಿ ಲಕ್ಕಮ್ಮದೇವಿ ಮುಖ್ಯವೇದಿಕೆ (ಬ.ಬಾಗೇವಾಡಿ) ನಾಡಿನ ಶಾಸನಗಳು ಮತ್ತು ಪ್ರಾಚೀನ ಗ್ರಂಥಗಳು ನಾಡಿನ ಹಿರಿಮೆ-ಗರಿಮೆಯನ್ನು ಸಾರಿ ಹೇಳುತ್ತವೆ. ಕನ್ನಡ ಭಾಷೆಯ ಸೊಗಡು ಎಲ್ಲರನ್ನು ಮೃದುಗೊಳಿಸುವ ಶಕ್ತಿ ಹೊಂದಿವೆ ಎಂದು ಸಾಹಿತ್ಯ ಸಮ್ಮೇಳನ ಸರ್ವಾಧ್ಯಕ್ಷ ಸಿದ್ದರಾಮ ಬಿರಾದಾರ ಹೇಳಿದರು.
ಹಾಸ್ಟೆಲ್‌, ಶಾಲೆ, ಆಸ್ಪತ್ರೆಗಳಿಗೆ ಜಿಪಂ ಸಿಇಒ ಭೇಟಿ
ಕನ್ನಡಪ್ರಭ ವಾರ್ತೆ ವಿಜಯಪುರ ಬಸವನಬಾಗೇವಾಡಿ ತಾಲೂಕಿನ ವಿವಿಧ ಗ್ರಾಮ ಪಂಚಾಯತಿಗಳಿಗೆ ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬ.ಬಾಗೇವಾಡಿ ತಾಪಂ ಮತ್ತು ನರಸಲಗಿ ಗ್ರಾಪಂಗೆ ದಿಢೀರ್ ಭೇಟಿ ನೀಡಿ ವಿವಿಧ ಯೋಜನೆಗಳ ಕಾಮಗಾರಿಗಳನ್ನು ಪರಿಶೀಲಿಸಿ, ತಾಪಂ ಕಚೇರಿ ಸಿಬ್ಬಂದಿ ಹಾಜರಾತಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ವಿವಿಧ ಯೋಜನೆಗಳ ಕುರಿತು ಪ್ರಗತಿ ಪರಿಶೀಲನೆ ನಡೆಸಿದರು. ಪ್ರತಿ ತಿಂಗಳ ಮೊದಲ ಶನಿವಾರ ಸ್ವಚ್ಛ ಶನಿವಾರ ಆಚರಣೆ ಮಾಡುವಂತೆ ಸೂಚನೆ ನೀಡಿದರು.
ಎರೆಹುಳು ಗೊಬ್ಬರ ತಯಾರಿಸುವ ಯೋಜನೆಗೆ ಕ್ರಮ
ಕನ್ನಡಪ್ರಭ ವಾರ್ತೆ ಸಿಂದಗಿ: ಪಟ್ಟಣದಲ್ಲಿ ಪ್ರತಿದಿನ 13 ಟನ್ ಕಸ ಉತ್ಪತ್ತಿಯಾಗುತ್ತಿದ್ದು, ಕಸದ ಮರುಬಳಕೆಯಾಗುತ್ತಿಲ್ಲ. ಮುಂಬರುವ ದಿನಗಳಲ್ಲಿ ಎರೆಹುಳು ಗೊಬ್ಬರ ತಯಾರಿಸುವ ಯೋಜನೆಯನ್ನು ಪುರಸಭೆ ಕ್ರಮ ಕೈಗೊಳ್ಳಲಿದೆ ಎಂದು ಪುರಸಭೆ ಅಧ್ಯಕ್ಷ ಶಾಂತವೀರ ಬಿರಾದಾರ ಹೇಳಿದರು.
ಮೊದಲು ಕಾರ್ಯಕರ್ತರು ನಂತರ ನಾಯಕರು
ಕನ್ನಡಪ್ರಭ ವಾರ್ತೆ ವಿಜಯಪುರ ಸೇವಾದಳವು ಕಾಂಗ್ರೆಸ್ ಪಕ್ಷದ ಮುಂಚೂಣಿ ಘಟಕವಾಗಿದ್ದು ಇಲ್ಲಿ ಶಿಸ್ತು, ತ್ಯಾಗ, ಸೇವಾ ಭಾವದಿಂದ ಪಕ್ಷ ಸಂಘಟನೆಯಲ್ಲಿ ಸೇವಾ ದಳದ ಕಾರ್ಯಕರ್ತರು ಕಾರ್ಯನಿರ್ವಹಿಸಲಿದ್ದಾರೆ. ಪಕ್ಷ ಸಂಘಟನೆಯಲ್ಲಿ ನಾನು ಯಾವಾಗಲೂ ನಿಮ್ಮೊಂದಿಗೆ ಇರುತ್ತೇನೆ. ಮೊದಲು ಕಾರ್ಯಕರ್ತರು ನಂತರ ನಾಯಕರು ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಲೋಣಿ ಹೇಳಿದರು.
ಅರಣ್ಯೀಕರಣ, ಹಸಿರೀಕರಣ ಉತ್ತೇಜಿಸಲು ವೃಕ್ಷೋತ್ಥಾನ
ಕನ್ನಡಪ್ರಭ ವಾರ್ತೆ ವಿಜಯಪುರ: ಹಸರೀಕರಣ, ಅರಣ್ಯೀಕರಣಕ್ಕೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಡಿ.22ರಂದು ನಗರದಲ್ಲಿ ವೃಕ್ಷೋತ್ಥಾನ ಪಾರಂಪರಿಕ ಓಟ-2024 ಹಮ್ಮಿಕೊಂಡಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಜನರು ಭಾಗವಹಿಸಿ ಯಶಸ್ವಿಗೊಳಿಸುವಂತೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಮನವಿ ಮಾಡಿದರು.
  • < previous
  • 1
  • ...
  • 115
  • 116
  • 117
  • 118
  • 119
  • 120
  • 121
  • 122
  • 123
  • ...
  • 377
  • next >
Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved