• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಇಂಡಿ, ಸಿಂದಗಿ 371ಜೆ ಸೇರ್ಪಡೆಗೆ ಸರ್ಕಾರದ ನಿಲುವೇನು?
ಕನ್ನಡಪ್ರಭ ವಾರ್ತೆ ಇಂಡಿ ವಿಜಯಪುರ ಜಿಲ್ಲೆಯ ಇಂಡಿ ಮತ್ತು ಸಿಂದಗಿ ತಾಲೂಕುಗಳು ಭೌಗೋಳಿಕವಾಗಿ, ಸಾಮಾಜಿಕವಾಗಿ, ಸಾಂಸ್ಕೃತಿಕವಾಗಿ, ಔದ್ಯೋಗಿಕವಾಗಿ, ಧಾರ್ಮಿಕವಾಗಿ ಹಾಗೂ ಕಲ್ಯಾಣ ಕರ್ನಾಟಕದೊಂದಿಗೆ ಹೊಂದಿಕೊಂಡಿವೆ. ಸಿಂದಗಿ ಮತ್ತು ಇಂಡಿ ತಾಲೂಕುಗಳನ್ನು 371ಜೆ ಸೇರ್ಪಡೆ ಮಾಡುವ ಬಗ್ಗೆ ಸರ್ಕಾರದ ಸ್ಪಷ್ಟ ನಿಲುವು ಒದಗಿಸಬೇಕು ಎಂದು ಶಾಸಕ ಯಶವಂತರಾಯಗೌಡ ಪಾಟೀಲ ಸದನದಲ್ಲಿ ಚುಕ್ಕೆ ಗುರುತಿಲ್ಲದ ಪ್ರಶ್ನೆ ಕೇಳುವುದರ ಮೂಲಕ ಒತ್ತಾಯಿಸಿದರು.
ಕೇಂದ್ರದ ಎನ್‌ಸಿಡಿಸಿ ಬಳಕೆಗೆ ಸಿಎಂ ಮೊಂಡುತನ : ಗುರುಲಿಂಗಪ್ಪ ಅಂಗಡಿ

 ವಿಜಯಪುರ ಸಂಕಷ್ಟದಲ್ಲಿರುವ ರಾಜ್ಯದಲ್ಲಿನ ಸಹಕಾರಿ ಸಕ್ಕರೆ ಕಾರ್ಖಾನೆಗಳ ಅನುಕೂಲಕ್ಕಾಗಿ ಕೇಂದ್ರ ಸರ್ಕಾರ ಎನ್‌ಸಿಡಿಸಿ ಮೂಲಕ ಸಾಲ ಸೌಲಭ್ಯದ ಅನುಕೂಲ ಕಲ್ಪಿಸಿದೆ.  

ನಿಡಗುಂದಿ ಪಪಂ ಉಪ ಚುನಾವಣೆ: ಬಿಜೆಪಿ ಗೆಲುವು
ನಿಡಗುಂದಿ: ನಿಡಗುಂದಿ ಪಟ್ಟಣ ಪಂಚಾಯತಿಯ ವಾರ್ಡ್‌ 5ರ ಉಪ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸುವ ಮೂಲಕ ತೆರವಾದ ತನ್ನ ಸ್ಥಾನವನ್ನು ಭದ್ರಪಡಿಸಿಕೊಂಡಿದೆ. ಬಿಜೆಪಿ ಅಭ್ಯರ್ಥಿ ಈರಣ್ಣ ಗೋನಾಳ 142 ಮತಗಳು, ಕಾಂಗ್ರೆಸ್ ಅಭ್ಯರ್ಥಿ ಮರಿಯಪ್ಪ ಹರಿಜನ 136 ಮತಗಳನ್ನು ಪಡೆದಿದ್ದು, ಪಕ್ಷೇತರ ಅಭ್ಯರ್ಥಿ ಶೇಖರ ದೊಡಮನಿ 70 ಮತಗಳು ಮತ್ತು 7 ಮತಗಳು ನೋಟಾಗೆ ದೊರೆತಿವೆ. ಒಟ್ಟು 355 ಮತಗಳಲ್ಲಿ ಕೇವಲ 6 ಮತಗಳ ಅಂತರದಿಂದ ಬಿಜೆಪಿ ಜಯಭೇರಿ ಬಾರಿಸಿದ್ದು, ಕಾಂಗ್ರೆಸ್‌ಗೆ ನಿರಾಸೆ ಮೂಡಿಸಿದೆ.
ಬಣಜಿಗ ಸಮಾಜ ಬಲಿಷ್ಠಗೊಳಿಸಲು ನಿರ್ಧಾರ
ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ ಸಪ್ಟೆಂಬರ್ ಕೊನೆ ವಾರದಲ್ಲಿ ನಡೆಸಲು ತೀರ್ಮಾನಿಸಿರುವ ತಾಲೂಕು ಬಣಜಿಗ ಕ್ಷೇಮಾಭಿವೃದ್ಧಿ ಸಂಘದ ನೂತನ ಪದಾದಿಕಾರಿಗಳ ಪದಗ್ರಹಣ ಮತ್ತು ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಮತ್ತು ನಿವೃತ್ತಿ ಹೊಂದಿರುವ ನೌಕರರನ್ನು ಸನ್ಮಾನಿಸಲು ತೀರ್ಮಾನಿಸಲಾಗಿದೆ ಎಂದು ಸಂಘದ ಅಧ್ಯಕ್ಷ ಅಶೋಕ ಚಟ್ಟೇರ, ಕಾರ್ಯದರ್ಶಿ ರಾಜು ಬಳ್ಳೊಳ್ಳಿ ತಿಳಿಸಿದರು.
ಜನಪರ ಕಾರ್ಯಕ್ರಮಗಳ ರೂವಾರಿ ಅರಸು
ಕನ್ನಡಪ್ರಭ ವಾರ್ತೆ ಬಸವನಬಾಗೇವಾಡಿ ರಾಜ್ಯದಲ್ಲಿ ದೀನ ದಲಿತ, ಬಡವರಿಗಾಗಿ ಜನಪರ ಕಲ್ಯಾಣ ಕಾರ್ಯಕ್ರಮಗಳನ್ನು ರೂಪಿಸುವ ಮೂಲಕ ಮಾಜಿ ಸಿಎಂ ದಿ.ಡಿ.ದೇವರಾಜು ಅರಸು ಬಡವರ, ದಲಿತರ ಆಶಾಕಿರಣವಾಗಿದ್ದಾರೆ ಎಂದು ತಹಸೀಲ್ದಾರ ವೈ.ಎಸ್.ಸೋಮನಕಟ್ಟಿ ಹೇಳಿದರು.
ಕಿತ್ತೂರ ಕರ್ನಾಟಕ ಅಭಿವೃದ್ಧಿಗೆ ಮಂಡಳಿ ರಚಿಸಿ
ಕನ್ನಡಪ್ರಭ ವಾರ್ತೆ ಇಂಡಿ ಉತ್ತರ ಕರ್ನಾಟಕ ಅಭಿವೃದ್ಧಿಗೆ ಕಿತ್ತೂರ ಕರ್ನಾಟಕ ಅಭಿವೃದ್ಧಿ ಮಂಡಳಿ ರಚಿಸುವಂತೆ ಶಾಸಕ ಯಶವಂತರಾಯಗೌಡ ಪಾಟೀಲ ಅಧಿವೇಶನದಲ್ಲಿ ಧ್ವನಿ ಎತ್ತಿದ್ದಾರೆ. ಹೈದ್ರಾಬಾದ್ ಕರ್ನಾಟಕ ಅಭಿವೃದ್ಧಿಗೆ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ ರಚಿಸಿ ಪ್ರತಿ ವರ್ಷ ನಾಲ್ಕೈದು ಸಾವಿರ ಕೋಟಿ ಅನುದಾನ ನೀಡಿ ಅಭಿವೃದ್ಧಿ ಪಡಿಸಲಾಗುತ್ತಿದೆ.ಹೈದ್ರಾಬಾದ ಕರ್ನಾಟಕ ಅಭಿವೃದ್ಧಿ ಆಗಬೇಕು ಎಂಬುದನ್ನು ಪ್ರಾಮಾಣಿಕವಾಗಿ ಒಪ್ಪಿಕೊಳ್ಳುತ್ತೇವೆ. ಆದರೆ, ಬೆಳಗಾವಿ ವಿಭಾಗದ ಹಲವು ಕ್ಷೇತ್ರಗಳು ಅಭಿವೃದ್ಧಿಯಿಂದ ವಂಚಿತಗೊಂಡಿವೆ.
ಸರ್ಕಾರ ಛಾಯಾಗ್ರಹಣ ಅಕಾಡೆಮಿ ಪ್ರಾರಂಭಿಸಲಿ
ಒಂದು ಚಿತ್ರ ಸಾವಿರ ಕಥೆ ಹೇಳುವ ಸಾಮರ್ಥ್ಯ ಹೊಂದಿದೆ. ಅದರಲ್ಲೂ ಛಾಯಾಗ್ರಹಣ ಐತಿಹಾಸಿಕ ದಾಖಲೆ ಸೃಷ್ಟಿಸುವ, ದಾಖಲಿಸುವ ಒಂದು ಅದ್ಭುತ ಮಾಧ್ಯಮ
ಗುಣಮಟ್ಟ, ತ್ವರಿತಗತಿ ಸೇವೆಗೆ ಡಿಸಿಸಿ ಬ್ಯಾಂಕ್ ಬದ್ಧ
ಬ್ಯಾಂಕ್ ತನ್ನ ಗ್ರಾಹಕರಿಗೆ ತನ್ನ ಸೇವೆಯನ್ನು ಇನ್ನೂ ಗುಣಮಟ್ಟ ಹಾಗೂ ತ್ವರಿತಗತಿಯಲ್ಲಿ ನೀಡಲು ಬದ್ಧವಾಗಿದೆ.
ಬೆಳೆಹಾನಿ ಸರ್ವೇ, ಪರಿಹಾರಕ್ಕೆ ಶೀಘ್ರ ತಂಡ ರಚಿಸಿ
ರಾಜ್ಯದ ವಿವಿಧೆಡೆ ಮಳೆಯಿಂದ ಆಗಿರುವ ಬೆಳೆಹಾನಿಯ ಸರ್ವೇ ಹಾಗೂ ಪರಿಹಾರೋಪಾಯ ಕಾರ್ಯಗಳಿಗೆ ರಾಜ್ಯ ಸರ್ಕಾರ ತಕ್ಷಣವೇ ತಂಡ ರಚನೆ ಮಾಡಬೇಕು.
ಸೆ.೧ರಂದು ಬಸವ ಸಂಸ್ಕ್ರತಿ ಅಭಿಯಾನಕ್ಕೆ ಚಾಲನೆ
ಬಸವ ಸಂಸ್ಕ್ರತಿ ಅಭಿಯಾನವು ಸೆ.೧ರಂದು ಬಸವೇಶ್ವರರ ಜನ್ಮಸ್ಥಳ ಬಸವನಬಾಗೇವಾಡಿಯಿಂದ ಸಚಿವ ಶಿವಾನಂದ ಪಾಟೀಲ ಸೇರಿದಂತೆ ನಾಡಿನ ಅನೇಕ ಶ್ರೀಗಳು ಈ ಅಭಿಯಾನದ ಬಸವ ರಥಕ್ಕೆ ಚಾಲನೆ ನೀಡಲಿದ್ದಾರೆ
  • < previous
  • 1
  • ...
  • 8
  • 9
  • 10
  • 11
  • 12
  • 13
  • 14
  • 15
  • 16
  • ...
  • 397
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved