• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಸವ ನಾಡಲ್ಲಿ ಇಂದು ಅದ್ಧೂರಿ ಅಕ್ಷರ ಜಾತ್ರೆ
ಕನ್ನಡಪ್ರಭ ವಾರ್ತೆ ಬಸವನಬಾಗೇವಾಡಿ ಬಸವನನಾಡು ಬಸವನಬಾಗೆವಾಡಿಯಲ್ಲಿ ಇಂದು ಅಕ್ಷರ ಜಾತ್ರೆ ಜಾತ್ರೆ ನಡೆಯಲಿದೆ. ತಾಲೂಕಿನ 10ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ತಾಲೂಕಿನ ಸುಕ್ಷೇತ್ರ ಇವಣಗಿ ಗ್ರಾಮದ ವರದಾನಿ ಲಕ್ಕಮ್ಮದೇವಿ ದೇವಸ್ಥಾನದ ಆವರಣದಲ್ಲಿ ವೇದಿಕೆಯನ್ನು ಸಿದ್ಧಗೊಳಿಸಲಾಗಿದೆ. ಸಮ್ಮೇಳನದ ಯಶಸ್ವಿಗೆ ಇವಣಗಿ ಗ್ರಾಮದ ಮುಖಂಡರು, ಗ್ರಾಮಸ್ಥರು, ಕಸಾಪ ಪದಾಧಿಕಾರಿಗಳು, ವಿವಿಧ ಇಲಾಖೆಯ ಅಧಿಕಾರಿಗಳು, ವಿವಿಧ ಸಂಘ-ಸಂಸ್ಥೆಗಳ ಮುಖ್ಯಸ್ಥರು, ಸಮ್ಮೇಳನದ ವಿವಿಧ ಸಮಿತಿಗಳ ಪದಾಧಿಕಾರಿಗಳು ಟೊಂಕಕಟ್ಟಿ ನಿಂತಿದ್ದಾರೆ. ಈಗಾಗಲೇ ಸಮ್ಮೇಳನಕ್ಕೆ ಅಗತ್ಯ ಸಿದ್ಧತೆ ಮಾಡಿಕೊಂಡಿದ್ದು, ಇವಣಗಿ ಗ್ರಾಮವನ್ನು ಕನ್ನಡ ಬರಹಗಳಿಂದ ಹಾಗೂ ಸ್ವಾಗತ ಬ್ಯಾನರ್‌ಗಳಿಂದ ತುಂಬಿಸಲಾಗಿದೆ.
ಆರ್‌ಎಂಎಸ್‌ಎಯಲ್ಲಿ ಗುಣಮಟ್ಟದ ಬೋಧನೆ
ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ ಬಿದರಕುಂದಿ ಗ್ರಾಮ ವ್ಯಾಪ್ತಿಯ ಆದರ್ಶ ವಿದ್ಯಾಲಯ (ಆರ್‌ಎಂಎಸ್‌ಎ) ಶಾಲೆಯಲ್ಲಿ ಮಕ್ಕಳಿಗೆ ಗುಣಮಟ್ಟ ಶಿಕ್ಷಣ ನೀಡುವ ಮೂಲಕ ಮಾದರಿ ಶಾಲೆ ಎಂಬ ಹೆಗ್ಗಳಿಕೆ ಪಡೆದಿದೆ. ಹೀಗಾಗಿ ಸರ್ಕಾರ ಮಕ್ಕಳಿಗೆ ಇನ್ನಷ್ಟು ಸೌಲಭ್ಯಗಳನ್ನು ನೀಡಬೇಕು ಎಂದು ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷ ಗುಂಡಣ್ಣ ಕೊಟಗಿ ಹೇಳಿದರು.
ಭಾರತದ ಕಿರಿಯ ಪೈಲಟ್‌ ಸಮೇರಾ ಹುಲ್ಲೂರ ಸಾಧನೆ
ಕನ್ನಡಪ್ರಭ ವಾರ್ತೆ ವಿಜಯಪುರ: 18ನೇ ವಯಸ್ಸಿನಲ್ಲಿಯೇ ಕಮರ್ಷಿಯಲ್ ಫೈಲೆಟ್ ಲೈಸನ್ಸ್‌(ಸಿಪಿಎಲ್) ಪಡೆಯುವ ಮೂಲಕ ಭಾರತದ ಅತ್ಯಂತ ಕಿರಿಯ ಪೈಲಟ್ ಆಗಿ ಗುರುತಿಸಿಕೊಂಡು ಸಮೇರಾ ಹುಲ್ಲೂರ ಸಾಧನೆ ಮಾಡಿದ್ದಾಳೆ. ನಗರದ ಪ್ರತಿಷ್ಠಿತ ಶಾಂತಿನಿಕೇತನ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿನಿಯಾಗಿದ್ದಾಳೆ
ಪೇಜಾವರ ಶ್ರೀ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸಿ
ತಿಕೋಟಾ: ಸಂವಿಧಾನ ಬದಲಾವಣೆ ಬಗ್ಗೆ ರಾಷ್ಟ್ರ ದ್ರೋಹದ ಹೇಳಿಕೆ ನೀಡಿರುವ ಉಡುಪಿಯ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ವಿರುದ್ಧ ಪ್ರಕರಣ ದಾಖಲಿಸುವಂತೆ ತಾಲೂಕಿನ ಪ್ರಗತಿಪರ ಸಂಘಟನೆಗಳ ಒಕ್ಕೂಟದ ವತಿಯಿಂದ ಗ್ರೇಡ್‌ 2 ತಹಶೀಲ್ದಾರ ಎಸ್.ಎಚ್‌. ಅರಕೇರಿಗೆ ಮನವಿ ಸಲ್ಲಿಸಿದರು.
ಮಹಾನಗರ ಪಾಲಿಕೆಯಿಂದ ಅತಿಕ್ರಮಣ ತೆರವು ಕಾರ್ಯಾಚರಣೆ
ಕನ್ನಡಪ್ರಭ ವಾರ್ತೆ ವಿಜಯಪುರ ಮಹಾನಗರ ಪಾಲಿಕೆಯಿಂದ ವಾರ್ಡ್‌ ನಂ.೧೩ರ ಜನತಾ ಬಜಾರ, ನೆಹರು ಮಾರುಕಟ್ಟೆ ಬಳಿ ಹಾಗೂ ಎಲ್‌ಬಿಎಸ್ ಮಾರುಕಟ್ಟೆ ಹತ್ತಿರ ಅತಿಕ್ರಮಣವನ್ನು ತೆರವುಗೊಳಿಸಲಾಯಿತು. ನಗರದಲ್ಲಿ ಸುಗಮ ಸಂಚಾರ ವ್ಯವಸ್ಥೆ ಕಲ್ಪಿಸಲು ಪಾಲಿಕೆಯ ಆಯುಕ್ತ ವಿಜಯಕುಮಾರ ಮೆಕ್ಕಳಕಿ ನೇತೃತ್ವದಲ್ಲಿ ಅತಿಕ್ರಮಣ ತೆರವು ಕಾರ್ಯಾಚರಣೆ ಕೈಗೊಂಡಿದೆ.
ಯುವಜನೋತ್ಸವದಲ್ಲಿ ಎಕ್ಸಲಂಟ್ ವಿದ್ಯಾರ್ಥಿಗಳ ಸಾಧನೆ
ಕನ್ನಡಪ್ರಭ ವಾರ್ತೆ ವಿಜಯಪುರ: ಯುವಜನೋತ್ಸವ-2024ರಲ್ಲಿ ಸ್ಪರ್ಧೆ ಮಾಡಿದ ನಗರದ ಎಕ್ಸಲಂಟ್ ಪದವಿ ಪೂರ್ವ ವಿಜ್ಞಾನ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿ ವಿವಿಧ ಸ್ಪರ್ಧೆಗಳಲ್ಲಿ ಅಧಿಕ ಪ್ರಶಸ್ತಿಗಳನ್ನು ಪಡೆಯುವ ಮೂಲಕ ಕಾಲೇಜಿನ ಕೀರ್ತಿಗೆ ಭಾಜನರಾಗಿದ್ದಾರೆ.
ಟೋಲ್‌ ವಿರೋಧಿಸಿ ಗ್ರಾಮಸ್ಥರ ಪ್ರತಿಭಟನೆ
ಕನ್ನಡಪ್ರಭ ವಾರ್ತೆ ಕೊಲ್ಹಾರ: ತಾಲೂಕಿನ ಮುಳವಾಡದ ಬಳಿಯ ಟೋಲ್ ಗುರುವಾರ ತಡರಾತ್ರಿ ಆರಂಭವಾದ ಹಿನ್ನೆಲೆಯಲ್ಲಿ ತಾಲೂಕಿನ ಸುತ್ತಮುತ್ತಲಿನ ಗ್ರಾಮದ ರೈತರು ಟೋಲ್ ನಾಕಾ ಬಂದ್ ಮಾಡಿ ಪ್ರತಿಭಟನೆ ನಡೆಸಿದರು. ಟೋಲ್ ನಾಕಾಕ್ಕೆ ಸಂಬಂಧಪಟ್ಟ ಕೊಲ್ಹಾರ, ಬಬಲೇಶ್ವರ ತಾಲೂಕಿನ ಗ್ರಾಮಗಳ ವಿಶ್ವಾಸಕ್ಕೆ ತೆಗೆದುಕೊಂಡು ಅವರ ಸಮಕ್ಷಮದಲ್ಲಿ ಸದರಿ ಟೋಲ್ ನಾಕಾವನ್ನು ಪ್ರಾರಂಭಿಸಬೇಕು. ಪ್ರಾರಂಭಿಸುವ ಮುಂಚೆ ರಸ್ತೆ ಶುಲ್ಕ ಕೇಂದ್ರಕ್ಕೆ ಸಂಬಂಧಪಡುವ ಗ್ರಾಮಗಳ ಗ್ರಾಮಸ್ಥರನ್ನು ಕರೆಸಿ ಸಭೆ ನಡೆಸಿ ಅವರ ಕುಂದು ಕೊರತೆಗಳನ್ನು ಗಮನದಲ್ಲಿಟ್ಟುಕೊಂಡು ಟೋಲ್ ಪ್ರಾರಂಭಿಸಬೇಕು.
ಕೈನ ಜನಪರ ಆಡಳಿತ ವಿಪಕ್ಷಗಳಿಗೆ ಸಹಿಸಲಾಗ್ತಿಲ್ಲ
ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸಿ ಜನಪರ ಆಡಳಿತ ನಡೆಸುತ್ತಿರುವುದು ವಿಪಕ್ಷದವರಿಗೆ ಸಹಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಆದ್ದರಿಂದಲೇ ಸರ್ಕಾರದ ವಿರುದ್ಧ ಇಲ್ಲಸಲ್ಲದ ಆರೋಪಗಳನ್ನು ಮಾಡುತ್ತ ಜನರ ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಇಂತಹ ಸುಳ್ಳು ಟೀಕೆಗಳಿಗೆ ಕಿವಿಗೊಡದೇ ಜನರು ಜಾಗೃತರಾಗಬೇಕು ಎಂದು ಶಾಸಕ ಹಾಗೂ ಕರ್ನಾಟಕ ರಾಜ್ಯ ಸಾಬೂನು ಮತ್ತು ಮಾರ್ಜಕ ನಿಗಮದ ಅಧ್ಯಕ್ಷ ಸಿ.ಎಸ್.ನಾಡಗೌಡ(ಅಪ್ಪಾಜಿ) ಹೇಳಿದರು.
ರಾಜ್ಯ ಸರ್ಕಾರ ಇ-ಖಾತಾ ವ್ಯವಸ್ಥೆ ಕಡ್ಡಾಯಗೊಳಿಸಿದ್ದು ಆದಾಯಕ್ಕೆ ಧಕ್ಕೆ : ಸಾರ್ವಜನಿಕರಿಗೆ ಸಂಕಷ್ಟ
ಸ್ಥಿರಾಸ್ತಿಗಳ ಡಿಜಿಟಲ್‌ ಖಾತೆ ಆಗದಿರುವುದರಿಂದ ವ್ಯವಹಾರ ಸ್ಥಗಿತವಾಗಿದ್ದು, ಇದರಿಂದಾಗಿ ರಾಜ್ಯ ಸರ್ಕಾರದ ಆದಾಯಕ್ಕೂ ಧಕ್ಕೆಯಾಗಿದೆ.
ಕಳಪೆ ತೊಗರಿ ಬೀಜ ವಿತರಿಸಿ, ರೈತರಿಗೆ ಅನ್ಯಾಯ
ಪರಿಹಾರ ನೀಡಬೇಕೆಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ತಹಶೀಲ್ದಾರರ ಮೂಲಕ ಜಿಲ್ಲಾಧಿಕಾರಿ, ಜಂಟಿ ಕೃಷಿ ನಿರ್ದೇಶಕರಿಗೆ ಮನವಿ ಸಲ್ಲಿಸಲಾಯಿತು.
  • < previous
  • 1
  • ...
  • 116
  • 117
  • 118
  • 119
  • 120
  • 121
  • 122
  • 123
  • 124
  • ...
  • 377
  • next >
Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved