• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಧೂಳುಮುಕ್ತ ಪಟ್ಟಣ ನಿರ್ಮಾಣಕ್ಕೆ ಪಣ ತೊಡುವೆ ಎಂದ ಮನಗೂಳಿ
ಮುಖ್ಯಮಂತ್ರಿಗಳ ವಿಶೇಷ ಅನುದಾನದಡಿಯಲ್ಲಿ ಸಿಂದಗಿ ಪಟ್ಟಣದ ಅಗಸಿ ಬಳಿ ದ್ವಾರ ಬಾಗಿಲು ನಿರ್ಮಾಣ ಕಾಮಗಾರಿಗೆ ಶಾಸಕ ಅಶೋಕ ಮನಗೂಳಿ ಭೂಪೂಜೆ ಮಾಡಿದರು.
ಕರ ವಸೂಲಿಯಲ್ಲಿ ಗರಿಷ್ಠ ಗುರಿ ಸಾಧಿಸಿ ತೋರಿಸಿ
ಎನ್‌ಟಿಪಿಸಿ ತೆರಿಗೆ ಹಾಗೂ ಹಾಗೂ ಕರ ವಸೂಲಾತಿ ಕುರಿತು ಅಧಿಕಾರಿಗಳೊಂದಿಗೆ ಜಿಪಂ ಉಪ ಕಾರ್ಯದರ್ಶಿ ವಿಜಯಕುಮಾರ್ ಅಜೂರ ಸಭೆ ನಡೆಸಿದರು.
ನಮ್ಮ ಇಡೀ ಗುಂಪು ಕರೆದರೆ ಮಾತ್ರ ದೆಹಲಿಗೆ ಹೋಗುವೆ ಎಂದ ಶಾಸಕ ಬಸನಗೌಡ ಪಾಟೀಲ ಯತ್ನಾಳ
ಯಾರೇ ರಾಜ್ಯಕ್ಕೆ ಭೇಟಿ ನೀಡಿದರು ನಾನು ಯಾರಿಗೂ ಭೇಟಿಯಾಗಲ್ಲ ಎಂದು ಖಡಕ್‌ ಸಂದೇಶ ನೀಡಿದ ಶಾಸಕ ಬಸನಗೌಡ ಪಾಟೀಲ ಯತ್ನಾಳ
ಮನೆಮನೆಗಳಲ್ಲಿ ಭಗವದ್ಗೀತೆ ಅಧ್ಯಯನ ನಡೆಯಲಿ
ಪಿಂಜಾರ ಕಾಲೋನಿಯಲ್ಲಿರುವ ಬಿ.ಎಸ್.ಸೆಂಟ್ರಲ್ ಶಾಲೆಯಲ್ಲಿ ಭಗವದ್ಗೀತಾ ಶ್ಲೋಕ ಪಠಣಕೇಂದ್ರದಲ್ಲಿ ನಿವೃತ್ತದೈಹಿಕ ಶಿಕ್ಷಣಾಧಿಕಾರಿ ಎಸ್.ಬಿ.ಚಲವಾದಿ ಉಪನ್ಯಾಸ ನೀಡಿದರು.
ಡಿ.10ಕ್ಕೆ ಸುವರ್ಣಸೌಧ ಮುತ್ತಿಗೆ ಹಾಕಲು ನಿರ್ಧಾರ
ಮೀಸಲಾತಿಗಾಗಿ ಹೋರಾಟ ಮುಂದುವರಿಯಲಿದೆ ಎಂದು ಪಂಚಮಸಾಲಿ ಸಮಾಜದ ತಾಲೂಕು ಅಧ್ಯಕ್ಷ ವಿ.ಎಚ್.ಬಿರಾದಾರ ಹೇಳಿದ್ದಾರೆ.
ಹೊಸ ವಿಚಾರಗಳನ್ನು ನೀಡುವ ಕುವೆಂಪು ಸಾಹಿತ್ಯ ಓದು
ಕುವೆಂಪು ಭಾಷಾ ಭಾರತಿ ಪ್ರಾಧಿಕಾರದ ಅಧ್ಯಕ್ಷ ಡಾ.ಚನ್ನಪ್ಪ ಕಟ್ಟಿ ಅವರು ಕುವೆಂಪು ಓದು, ಕಮ್ಮಟ ಉದ್ಘಾಟಿಸಿ ಅಭಿಪ್ರಾಯಪಟ್ಟರು
ಕೈ ಕಾರ್ಯಕರ್ತರಿಗೆ ಸೇವಾದಳ ತರಬೇತಿ
ಕನ್ನಡಪ್ರಭ ವಾರ್ತೆ ವಿಜಯಪುರ ಕಾಂಗ್ರೆಸ್ ಪಕ್ಷದ ಎಐಸಿಸಿ ಅಧಿವೇಶನ ನಡೆದು 100 ವರ್ಷಗಳು ಸಂದಿರುವ ಹಿನ್ನೆಲೆಯಲ್ಲಿ ನಿರಂತರವಾಗಿ ಒಂದು ವರ್ಷದವರೆಗೆ ರಾಷ್ಟ್ರ ಹಾಗೂ ರಾಜ್ಯ ಮಟ್ಟದಲ್ಲಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಇದೀಗ ಸೇವಾದಳದ ತರಬೇತಿ ಪೂರ್ವಕವಾಗಿ ಕಾರ್ಯಕರ್ತರಿಗೆ ಹಾಗೂ ಸದಸ್ಯರಿಗೆ ಸೇವಾದಳದ ತರಬೇತಿ ಶಿಬಿರವನ್ನು ನಡೆಸಲಾಗುತ್ತಿದೆ ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ ಲೋಣಿ ಹೇಳಿದರು.
ವಿಶ್ವಾಸ ನಂಬಿಕೆಯೇ ಜೀವಮಾನ ಸಾಧನೆ: ಜೋಶಿ
ಕನ್ನಡಪ್ರಭ ವಾರ್ತೆ ಸಿಂದಗಿ: ವಿಶ್ವಾಸ ನಂಬಿಕೆಯೇ ಜೀವಮಾನದ ಸಾಧನೆ. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಸಹಕಾರಿ ಕ್ಷೇತ್ರದಲ್ಲಿ ಸಾಧನೆ ಮಾಡಬೇಕು ಎಂದು ಗಜಾನನ ಸೌಹಾರ್ದ ಬ್ಯಾಂಕ್‌ನ ಸಿಇಒ ಅವಧೂತ ಜೋಶಿ ಹೇಳಿದರು.
ಕಾಮಗಾರಿ ಪೂರ್ಣಗೊಳಿಸದ ಅಧಿಕಾರಿಗೆ ಅಧ್ಯಕ್ಷರ ತರಾಟೆ
ಕನ್ನಡಪ್ರಭ ವಾರ್ತೆ ಸಿಂದಗಿ: ಒಳಚರಂಡಿ ಕಾಮಗಾರಿಗೆ ನೀಡಲಾಗಿದ್ದ ಅವಧಿ ಮುಗಿದರೂ ಇದುವರೆಗೂ ಕಾಮಗಾರಿ ಪೂರ್ಣಗೊಂಡಿಲ್ಲ. ನೋಟಿಸ್‌ ನೀಡಿ ಎಂದು ಹೇಳಿದರೂ ಯಾವುದೇ ಕ್ರಮಕೈಗೊಂಡಿಲ್ಲ. ನಿಮಗೆ ಏನಾದರೂ ತೊಂದರೆಗಳಿದ್ದರೆ ಹೇಳಿ, ಅದನ್ನು ಬಿಟ್ಟು ಆಟಕ್ಕುಂಟು ಲೆಕ್ಕಕ್ಕಿಲ್ಲ ಎಂಬಂತೆ ಕಾಮಗಾರಿ ಮಾಡಿದರೆ ನಡೆಯುವುದಿಲ್ಲ ಎಂದು ಒಳಚರಂಡಿ ವಿಭಾಗದ ಎಂ.ಎಲ್‌.ಹೊನಕಟ್ಟಿಯನ್ನು ಪುರಸಭೆ ಅಧ್ಯಕ್ಷ ಶಾಂತವೀರ ಬಿರಾದಾರ ತರಾಟೆಗೆ ತೆಗೆದುಕೊಂಡರು.
ಬೀದಿ ಬದಿ ವ್ಯಾಪಾರಸ್ಥರಿಗೆ ವೆಂಡಿಂಗ್‌ ಝೋನ್‌
ಕನ್ನಡಪ್ರಭ ವಾರ್ತೆ ವಿಜಯಪುರ ನಗರದ ಬೀದಿ ಬದಿ ವ್ಯಾಪಾರಸ್ಥರಿಗೆ ವೆಂಡಿಂಗ್ ಝೋನ್ ಜಾಗದ ವ್ಯವಸ್ಥೆ ಹಾಗೂ ಆಟೋ ರಿಕ್ಷಾ- ದ್ವಿಚಕ್ರ ವಾಹನಗಳ ನಿಲುಗಡೆಗೆ ಸೂಕ್ತ ವ್ಯವಸ್ಥೆ ಕಲ್ಪಿಸಲು ಜಾಗ ಗುರುತಿಸಲಾಗಿದೆ. ಅಲ್ಲದೇ, ಆ ಸೂಚಿಸಿರುವ ಸ್ಥಳಗಳಲ್ಲಿ ಬೀದಿಬದಿ ವ್ಯಾಪಾರಸ್ಥರು ವ್ಯಾಪಾರ ಕೈಗೊಳ್ಳದೇ ಇರುವುದು ಮತ್ತು ನಿಗದಿತ ಸ್ಥಳಗಳಲ್ಲಿ ಚಾಲಕರು ವಾಹನಗಳನ್ನು ನಿಲುಗಡೆ ಮಾಡದೇ ಇರುವುದು ಕಂಡು ಬಂದಲ್ಲಿ ಅಂತಹವರ ಮೇಲೆ ಕಾನೂನು ರೀತಿ ಕ್ರಮ ಕೈಗೊಂಡು ದಂಡ ವಿಧಿಸಲಾಗುವುದು ಎಂದು ಮಹಾನಗರ ಪಾಲಿಕೆ ಆಯುಕ್ತ ವಿಜಯಕುಮಾರ ಮೆಕ್ಕಳಕಿ ಎಚ್ಚರಿಕೆ ನೀಡಿದರು.
  • < previous
  • 1
  • ...
  • 117
  • 118
  • 119
  • 120
  • 121
  • 122
  • 123
  • 124
  • 125
  • ...
  • 377
  • next >
Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved