ಯುವಜನತೆ ದೇಶದ ಜನಪದ ಕಲೆ, ಸಂಸ್ಕೃತಿ ಉಳಿಸಲಿಕನ್ನಡಪ್ರಭ ವಾರ್ತೆ ವಿಜಯಪುರ ದೇಶದ ಭವ್ಯವಾದ ಕಲೆ, ಸಂಸ್ಕೃತಿ, ಜನಪದವೂ ಸೇರಿದಂತೆ ಅನೇಕ ಕಲಾ ಪ್ರಕಾರಗಳನ್ನು ಯುವಜನತೆ ಮೈಗೂಡಿಸಿಕೊಳ್ಳುವ ಮೂಲಕ ಅವುಗಳನ್ನು ಉಳಿಸಿ ಬೆಳೆಸಲು ಮುಂದಾಗಬೇಕು ಎಂದು ರಾಷ್ಟ್ರ ಪ್ರಶಸ್ತಿ ವಿಜೇತ ಹಾಗೂ ರಾಷ್ಟ್ರೀಯ ಯುವಜನೋತ್ಸವ ಸಮಿತಿ ಸದಸ್ಯ ಡಾ.ಜಾವೀದ ಜಮಾದಾರ ಹೇಳಿದರು.