• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಾನೂನು ಅರಿವು ಮೂಡಿಸುವುದೇ ಸಂವಿಧಾನ ದಿನದ ಉದ್ದೇಶ
ಸಂವಿಧಾನ ಬಗ್ಗೆ ಅರಿವು, ಅರಿವು ಮೂಡಿಸುವುದೇ ಸಂವಿಧಾನ, ಸಂವಿಧಾನ ದಿನದ ಉದ್ದೇಶ, ನ್ಯಾ.ನಾಗೇಶ ಮೊಗೇರ
ಸಂವಿಧಾನ ಸಮರ್ಪಣೆಯಾದ ದಿನ: ಪ್ರಾಂಶುಪಾಲ ರಿಜೇಶ
ಕನ್ನಡಪ್ರಭ ವಾರ್ತೆ ವಿಜಯಪುರ: 1949 ನವ್ಹೆಂಬರ್ 26 ರಂದು ಸಂವಿಧಾನವನ್ನು ನಮ್ಮ ದೇಶಕ್ಕೆ ಸಮರ್ಪಿಸಿಕೊಳ್ಳಲಾಯಿತು. ಇದರ ಅಂಗವಾಗಿಯೇ ಇಂದು ಪ್ರತಿ ವರ್ಷ ನ.26ನ್ನು ಸಂವಿಧಾನ ದಿನಾಚರಣೆ ಎಂದು ಆಚರಿಸಲಾಗುತ್ತದೆ ಎಂದು ಶಾಂತಿನಿಕೇತನ ಅಂತಾರಾಷ್ಟ್ರೀಯ ಶಾಲೆಯ ಪ್ರಾಂಶುಪಾಲ ರಿಜೇಶ ಪಿ.ಎನ್. ಹೇಳಿದರು.
ವಿಶ್ವದಲ್ಲೇ ನಮ್ಮದು ಶ್ರೇಷ್ಠ ಸಂವಿಧಾನ
ಕನ್ನಡಪ್ರಭ ವಾರ್ತೆ ವಿಜಯಪುರ ಸಮಾಜದಲ್ಲಿ ನಾವೆಲ್ಲರೂ ಸಮಾನರು, ತಾರತಮ್ಯ ಬೇಧಭಾವ ತೊರೆದು ಎಲ್ಲರೂ ಸಮಾನರೆಂಬ ಸಂವಿಧಾನದ ಆಶಯಕ್ಕೆ ಅನುಗುಣವಾಗಿ ನಡೆಯುವ ಮೂಲಕ ಸಂವಿಧಾನದ ಆಶಯವನ್ನು ಪ್ರತಿಯೊಬ್ಬರು ಎತ್ತಿ ಹಿಡಿಯಬೇಕು ಎಂದು ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ ಕರೆ ನೀಡಿದರು
ಸಂವಿಧಾನ ದಿನ ಭಾರತೀಯ ಪ್ರಜಾಪ್ರಭುತ್ವದ ಉತ್ಸವ
ಕನ್ನಡಪ್ರಭ ವಾರ್ತೆ ನಾಲತವಾಡ ಸಂವಿಧಾನದ ಪ್ರಾಮುಖ್ಯತೆಯನ್ನು ಪ್ರತಿಯೊಬ್ಬ ನಾಗರಿಕರೂ ಅವಲೋಕಿಸಬೇಕಾಗಿದೆ. ದೇಶದಲ್ಲಿ ನಡೆಯುತ್ತಿರುವ ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ಬದಲಾವಣೆಯ ನಡುವೆ ಸಂವಿಧಾನವು ನಮ್ಮ ಮಾರ್ಗದರ್ಶಿಯಾಗುತ್ತದೆ ಎಂದು ಡಿಎಸ್‌ಎಸ್ ಮುಖಂಡ ಸಿದ್ದಪ್ಪ ಕಟ್ಟಿಮನಿ ಹೇಳಿದರು.
ಜೆಡಿಎಸ್‌ ಶಾಸಕರು ಪಕ್ಷ ನಿಷ್ಠರಾಗಿದ್ದೇವೆ
ತಾಳಿಕೋಟೆ: ಜೆಡಿಎಸ್ ಪಕ್ಷದ ಸಿದ್ಧಾಂತಕ್ಕೆ ಒಳಪಟ್ಟ ಶಾಸಕರು ಪಕ್ಷ ನಿಷ್ಠೆಯಾಗಿ ಸಂವಿಧಾನಬದ್ಧರಾಗಿದ್ದೇವೆ. ಸಿ.ಪಿ.ಯೋಗೇಶ್ವರ ಅವರು ಗೆಲುವಿನ ಹುಮ್ಮಸ್ಸಿನಿಂದ ಹೊರಬಂದು ತಮ್ಮ ಕೈ ಪಕ್ಷದ ಅತೃಪ್ತ ಶಾಸಕರ ಬಗ್ಗೆ ಗಮನಹರಿಸಲಿ ಎಂದು ಶಾಸಕ ರಾಜುಗೌಡ ಪಾಟೀಲ(ಕುದರಿಸಾಲವಾಡಗಿ) ತಿರುಗೇಟು ನೀಡಿದ್ದಾರೆ.
ಸಂವಿಧಾನ ಧರ್ಮವನ್ನು ಪ್ರಾಮಾಣಿಕತೆಯಿಂದ ಪಾಲಿಸಿ
ಕನ್ನಡಪ್ರಭ ವಾರ್ತೆ ವಿಜಯಪುರ ಸಂವಿಧಾನ ಒಂದು ಶ್ರೇಷ್ಠ ಧರ್ಮ. ಈ ಸಂವಿಧಾನ ಧರ್ಮವನ್ನು ದೇಶವಾಸಿಗಳು ನಾವೆಲ್ಲರೂ ಶ್ರದ್ಧೆ, ಪ್ರಾಮಾಣಿಕತೆಯಿಂದ ಪಾಲನೆ ಮಾಡಿದಾಗ ಮಾತ್ರ ದೇಶದ ಪ್ರಜಾಪ್ರಭುತ್ವ ಗಟ್ಟಿಯಾಗಿರುತ್ತದೆ ಎಂದು ಮಹಿಳಾ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಬಿ.ಕೆ.ತುಳಸಿಮಾಲ ಹೇಳಿದರು.
ಸಂವಿಧಾನ ಪ್ರತಿ ನಾಗರಿಕನ ದಾರಿದೀಪ: ತಹಸೀಲ್ದಾರ್‌ ಪ್ರಕಾಶ
ಕನ್ನಡಪ್ರಭ ವಾರ್ತೆ ದೇವರಹಿಪ್ಪರಗಿ ಪಟ್ಟಣದ ತಹಸೀಲ್ದಾರ್ ಕಚೇರಿಯಲ್ಲಿ ತಾಲ್ಲೂಕು ಆಡಳಿತ, ಸಮಾಜ ಕಲ್ಯಾಣ ಇಲಾಖೆ ಹಾಗೂ ವಿವಿಧ ಸಂಘಟನೆಗಳ ಒಕ್ಕೂಟದ ಸಹಯೋಗದಲ್ಲಿ ಮಂಗಳವಾರ ಸಂವಿಧಾನ ಸಮರ್ಪಣಾ ದಿನವನ್ನು ಆಚರಿಸಲಾಯಿತು.
ವಿಜಯಪುರ : ತಾಂತ್ರಿಕತೆಯಿಂದ ತೊಗರಿ ಬೆಳೆ ಇಳುವರಿ ಹೆಚ್ಚಳ : ಡಾ.ರವೀಂದ್ರ ಬೆಳ್ಳಿ

  ತೊಗರಿ ಈ ಭಾಗದ ರೈತರ ಪ್ರಮುಖ ವಾಣಿಜ್ಯ ಬೆಳೆಯಾಗಿದ್ದು, ಇಳುವರಿ ಹೆಚ್ಚಿಸಲು ತಾಂತ್ರಿಕತೆ ಅಳವಡಿಸಿಕೊಳ್ಳಬೇಕೆಂದು ವಿಜಯಪುರ ಕೃಷಿ ಮಹಾವಿದ್ಯಾಲಯ ಸಹ ವಿಸ್ತರಣಾ ನಿರ್ದೇಶಕ ಡಾ.ರವೀಂದ್ರ ಬೆಳ್ಳಿ ಹೇಳಿದರು.

ಯುವಜನತೆ ದೇಶದ ಜನಪದ ಕಲೆ, ಸಂಸ್ಕೃತಿ ಉಳಿಸಲಿ
ಕನ್ನಡಪ್ರಭ ವಾರ್ತೆ ವಿಜಯಪುರ ದೇಶದ ಭವ್ಯವಾದ ಕಲೆ, ಸಂಸ್ಕೃತಿ, ಜನಪದವೂ ಸೇರಿದಂತೆ ಅನೇಕ ಕಲಾ ಪ್ರಕಾರಗಳನ್ನು ಯುವಜನತೆ ಮೈಗೂಡಿಸಿಕೊಳ್ಳುವ ಮೂಲಕ ಅವುಗಳನ್ನು ಉಳಿಸಿ ಬೆಳೆಸಲು ಮುಂದಾಗಬೇಕು ಎಂದು ರಾಷ್ಟ್ರ ಪ್ರಶಸ್ತಿ ವಿಜೇತ ಹಾಗೂ ರಾಷ್ಟ್ರೀಯ ಯುವಜನೋತ್ಸವ ಸಮಿತಿ ಸದಸ್ಯ ಡಾ.ಜಾವೀದ ಜಮಾದಾರ ಹೇಳಿದರು.
ಶಾಸಕ ನಾಡಗೌಡ ಮನೆ ಮುತ್ತಿಗೆ ಯತ್ನ ವಿಫಲ
ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ ನ್ಯಾ.ಸದಾಶಿವ ಆಯೋಗದ ವರದಿ ಅನುಸಾರ, ಸುಪ್ರೀಂ ಕೋರ್ಟ್‌ ಆದೇಶದಂತೆ ರಾಜ್ಯ ಸರ್ಕಾರ ಒಳ ಮೀಸಲಾತಿ ನೀಡುವಂತೆ ಆಗ್ರಹಿಸಿ ಸೋಮವಾರ ದಲಿತ ಸಂಘಟನೆಗಳ ಮುಖಂಡರು ಶಾಸಕ ಹಾಗೂ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಗಮದ ಅಧ್ಯಕ್ಷ ಸಿ.ಎಸ್.ನಾಡಗೌಡರ ಹುಡ್ಕೋ ಬಡಾವಣೆಯಲ್ಲಿನ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದರು.
  • < previous
  • 1
  • ...
  • 119
  • 120
  • 121
  • 122
  • 123
  • 124
  • 125
  • 126
  • 127
  • ...
  • 377
  • next >
Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved